ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಂದೆ ಅಧ್ಯಕ್ಷರಾಗಿ ನಂತರ ಸೋಲು ಕಂಡು ಈಗ ಮತ್ತೆ ಗೆಲುವಿಗಾಗಿ…
ಗಣಪತಿ ಹೊರಡುವುದಕ್ಕೆ ತಯಾರಾಗಿದ್ದಾನೆ. ಆತನಿಗೆ ವಿಪರೀತ ಸಂಭ್ರಮ. ಏಕೆಂದರೆ ಅಲ್ಲೊಂದು ಕಡೆ ವಿದ್ಯಾರ್ಥಿಗಳು ಸೇರಿಕೊಂಡು ಆತನನ್ನು ಸಂಭ್ರಮದಿಂದ ಮೆರೆಸುತ್ತಾರೆ. ಅದಕ್ಕೆ ತಯಾರಿಗಳು ತಿಂಗಳ ಹಿಂದೆಯೇ ಆರಂಭವಾಗಿರುತ್ತೆ. ಪ್ರತಿ ತರಗತಿಯ…
ಇಡಗುಂಜಿ ಉತ್ತರ ಕನ್ನಡದ ಪವಿತ್ರ ಗಣಪತಿ ಕ್ಷೇತ್ರ. ಸಿದ್ಧಿಪ್ರದ ಅಷ್ಟಕ್ಷೇತ್ರಗಳಲ್ಲಿ ಒಂದೆಂದು ಪ್ರಖ್ಯಾತವಾದ ಇಲ್ಲಿ ಗೋಕರ್ಣದಲ್ಲಿರುವಂತೆಯೇ ಇರುವ ದ್ವಿಭುಜ ಗಣಪ ನೆಲೆಸಿದ್ದಾನೆ. ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ…
ಪ್ಯಾರಿಸ್ ನಲ್ಲಿ ೧೧ ದಿನಗಳ ಪ್ಯಾರಾಒಲಂಪಿಕ್ಸ್ ಕೂಟ ಮುಗಿದಿದೆ. ೧೭ನೇ ಪ್ಯಾರಾಒಲಂಪಿಕ್ಸ್ ಭಾರತದ ಪಾಲಿಗೆ ಅತ್ಯಂತ ಆಶಾದಾಯಕ, ಭಾರೀ ಭರವಸೆ ಹುಟ್ಟಿಸಿದ ಕೂಟ. ಒಟ್ಟು ೨೯ ಪದಕಗಳನ್ನು ಗೆದ್ದಿರುವ ಭಾರತೀಯ ದಿವ್ಯಾಂಗ ಕ್ರೀಡಾಪಟುಗಳು ಹಿಂದೆಂದೂ…
ರಾಷ್ಟ್ರೀಯ ಹಿಂದಿ ದಿನ ಸೆಪ್ಟೆಂಬರ್ 14 ರಂದು ಕರ್ನಾಟಕದ ಅನೇಕ ಕನ್ನಡ ಪರ ಸಂಘಟನೆಗಳು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಸಂದರ್ಭದಲ್ಲಿ… ತಾಯಿ ಭಾಷೆ ಮತ್ತು ಹಿಂದಿ ಹೇರಿಕೆ ಹಾಗು ಇತರ ಭಾಷೆಗಳು. ಕರ್ನಾಟಕದಲ್ಲಿ…
ಪಾತಂಜಲ ಯೋಗ ಸೂತ್ರದ ಎರಡನೆಯ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗದಲ್ಲಿ ಬರುವ ಸ್ವಾಧ್ಯಾಯದಲ್ಲಿ ಈ ದಿನ ವೇದ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ವೇದ ಅಂದರೆ ಜ್ಞಾನ. ಸತ್ಯ ಜ್ಞಾನಕ್ಕೆ ವೇದ ಎನ್ನುವರು. ಯಾರು ಸತ್ಯಜ್ಞಾನಿಗಳೋ,…
ಸ್ಟೀಲ್ ಅಥವಾ ಚೆನ್ನಾಗಿ ಕಲಾಯಿ ಇರುವ ಹಿತ್ತಾಳೆ ಪಾತ್ರೆಯಲ್ಲಿಹಾಲು- ಬೆಲ್ಲ ಸೇರಿಸಿ ಕಾಯಿಸುತ್ತಾ ಬನ್ನಿ. ಕಾಯಿಸುತ್ತಿರುವಾಗಲೇ ಏಲಕ್ಕಿ-ಲವಂಗ ಅರೆದು ಪುಡಿಮಾಡಿ ಹಾಕಿ. ಹಾಲು ಪೂರ್ತಿ ಗಟ್ಟಿಯಾಗಿ ಒಣ ಪಂಚಕಜ್ಜಾಯದಂತೆ ಗಟ್ಟಿಯಾಗುವ ತನಕ…
ಸನಾ ಬುಕ್ ಹೌಸ್ ನ "ಮದರಂಗಿ"
ಮಂಗಳೂರು ದೇರಳಕಟ್ಟೆಯ ಯುನಿವರ್ಸಿಟಿರಸ್ತೆಯಲ್ಲಿರುವ ಸನಾ ಬುಕ್ ಹೌಸ್ ಸಂಸ್ಥೆಯು ದಶಕಕ್ಕೂ ಅಧಿಕ ಕಾಲ ಪ್ರಕಟಿಸಿದ ಮಾಸಪತ್ರಿಕೆ ಮನ - ಮನೆಯ ಮಧು ಮಾನಸ "ಮದರಂಗಿ".
2008ರಲ್ಲಿ ಆರಂಭವಾದ "ಮದರಂಗಿ" ಯ ಸಂಪಾದಕರು…
ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ…
ಆ ಎರಡು ಪುಟ್ಟ ಮರಿಗಳಿಗೆ ಬದುಕಿನ ವಾಸನೆ ಗೊತ್ತಿಲ್ಲ. ಯಾವುದೋ ಎರಡು ಹಕ್ಕಿಗಳಿಗೆ ಜನನವಾದ ಹಕ್ಕಿಗಳಿಗೆ ತಮ್ಮ ಗಮ್ಯ ತಿಳಿದಿಲ್ಲ. ಅವುಗಳಿಗೆ ಹಾರಿ ಗೊತ್ತಿಲ್ಲ, ಬೇಟೆಯಾಡುವುದಿಲ್ಲ, ಕಷ್ಟವನ್ನು ಎದುರಿಸಲು ತಿಳಿದಿಲ್ಲ. ಒಂದೇ ಕಡೆ ಕುಳಿತು…
ಈಗಾಗಲೇ 2021 ರಲ್ಲಿ."ಮರುಳನ ಶಾಯಿರಿ ಲೋಕ "ಎಂಬ ಶಾಯಿರಿ ಸಂಕಲನದ ಮೂಲಕ ಶಾಯಿರಿ ಕವಿಯಂದು ಹೆಸರಾದವರು ಹುಲಕೋಟಿಯ ಮರುಳಸಿದ್ದಪ್ಪ ದೊಡಮನಿಯವರು.ಅವರ "ಮರುಳನ ಶಾಯಿರಿ" ಲೋಕದ ಗುಂಗು ಇನ್ನು ತಲೆಯಿಂದ ಮಾಸದಿರುವಾಗಲೇ,ಈ ಕವಿ ಎರಡನೆಯ ಶಾಯಿರಿ…
ಮನದ ಮೂಲೆಯಲಿಂದು ನಿನ್ನ ಕೂರಿಸಿ ನಗುವೆ
ನೀ ಸೇರು ನನ್ನೊಳಗೆ ನನ್ನ ಒಲವೆ
ಜೀವನದ ದಾರಿಯಲಿ ನಿನ್ನ ನೆನಪಲೆ ಬಂದೆ
ಓ ಚೆಲುವೆ ಎಲ್ಲಿರುವೆ ನನ್ನ ಬಲವೆ
ಕನಸುಗಳು ನೂರಾರು ನನ್ನ ಒಡಲಲಿ ಬೆರೆತು
ನಿನ್ನ ಒಡಲಿನ ಸುಖಕೆ ಕಾಯುತಿರುವೆ
ಪ್ರೀತಿ ಉಸಿರಿನ…
ಕಣ್ಣು ಬಿಡುವ ಮೊದಲೇ ಅಮ್ಮನ ದನಿ ಕಿವಿಗೆ ತಲುಪಿತ್ತು. ನಿದ್ದೆಯ ಮಂಪರಿನಲ್ಲಿದ್ದ ನನಗೆ ಕೇಳಿದ್ದು ಒಂದು ಪದ, ಸಂಪಿಗೆ. ಅಷ್ಟು ಕೇಳಿದ್ದೇ ತಡ, ಮನಃಪಟಲ ಹದಿನೈದು ವರ್ಷಗಳಷ್ಟು ಹಿಂದೆ ಓಡಿತು. ಆಗ ನಗರದ ಇನ್ನೊಂದು ಮೂಲೆಯಲ್ಲಿ ನಮ್ಮ ಮನೆ. ಮೂರು…
ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸಮಾಜದ ವ್ಯಾವಹಾರಿಕ ಜಗತ್ತಿನಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಒಂದು ಪಕ್ಷಿನೋಟ. ಆಧುನಿಕತೆ - ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ,…
ಶುಕ್ಲಾಂಬರಧರಂ ವಿಷ್ಣು ಶಶಿವರ್ಣಂ ಚತುರ್ಭುಜಂ|
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇ||
ವಿಘ್ನ ನಿವಾರಕನಾದ ಗಣೇಶನನ್ನು ನೆನೆಯದೆ ಯಾವುದೇ ಪೂಜೆಗಳಿಲ್ಲ. ಯಾವುದರಲ್ಲೂ ಮೊದಲ ಪೂಜೆ ಕೈಗೊಳ್ಳುವ ಗಣಪತಿ. ಗಜಾನನಿಗಾದರೋ ನೂರೆಂಟು…