ನಿರ್ಧಾರ ಅವನದು. ನಾವು ಬರಿಯ ಪಾಲಕರಷ್ಟೇ. ಅವನ ದಿನಚರಿಯ ಪಟ್ಟಿಯಲ್ಲಿ ಆ ನಿರಾಕಾರ ಹೀಗಿರಬೇಕು ಅನ್ನೋದನ್ನ ನಿರ್ಧಾರ ಮಾಡಿರುತ್ತಾನೆ. ನಾವದನ್ನ ಅನುಸರಿಸ್ತಾ ಹೋಗ್ತಾ ಇರ್ತವೇ. ಕೆಲವೊಂದು ಸಲ ನಾವು ಅಂದುಕೊಂಡದ್ದೇ ಒಂದು, ಆಗುವುದೇ ಇನ್ನೊಂದು.…
ನವಮಾಸ, ನವರಂಧ್ರ, ನವಗ್ರಹ, ನವರಾತ್ರಿ ಇಲ್ಲೆಲ್ಲಾ ಬರುವ ನವ ಎಂಬ ಪದ ಈ ಹಕ್ಕಿಯ ಹೆಸರಿನಲ್ಲೂ ಇದೆ. ನವ ಎಂದರೆ ಒಂಭತ್ತು. ಈ ಹಕ್ಕಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಂದು, ಕಪ್ಪು, ನೀಲಿ, ಹಸಿರು, ಬಿಳಿ, ತಿಳಿನೀಲಿ, ಕೆಂಪು, ಬೂದು ಮತ್ತು…
ಸಿಮ್ ಕಾರ್ಡ್ ಹಾಕಿ
ಪ್ರತಿ ದಿನ ಆಫೀಸಿಗೆ ಹೋಗುವಾಗ ನನ್ನ ಬ್ಯಾಗ್ ಎಲ್ಲಿ, ನನ್ನ ಪರ್ಸ್ ಎಲ್ಲಿ, ವಾಚು ಸಿಗ್ತಾ ಇಲ್ಲ... ಅಂತೆಲ್ಲಾ ಮಡದಿಗೆ ಕೇಳುತ್ತಿರುತ್ತೇನೆ. ಆವತ್ತು ಎಲ್ಲವೂ ಸಿಕ್ಕ ಮೇಲೆ ತಿಂಡಿ ತಿನ್ನುತ್ತ, ಟೀವಿ ಆನ್ ಮಾಡೋಣ ಎಂದರೆ…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ೧೬ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ದೇಶಾದ್ಯಂತ ಸಂಚಲನ ಸೃಷ್ಟಿಸಿದ ಪ್ರಕರಣವೀಗ ವಿಚಾರಣೆಯ ಹಂತಕ್ಕೆ ಬಂದಿದೆ. ೩೯೯೧ ಪುಟಗಳ ಆರೋಪ ಪಟ್ಟಿಯಲ್ಲಿ…
ಶುದ್ಧತೆಗೆ ಒಂದು ಶಕ್ತಿಯಿದೆ - ಸಾಮರ್ಥ್ಯವಿದೆ - ಮಹತ್ವವಿದೆ - ಉದ್ದೇಶವಿದೆ - ಗುರಿಯಿದೆ - ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ…
ನೀನು ಒಂದು ಕೆಲಸ ಮಾಡುವಾಗ ತುಂಬಾ ಬೇಜಾರಲ್ಲಿ ಇದ್ದರೆ, ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳಬೇಡ. ಅದು ಹಾಳಾಗುತ್ತೆ." ಇಲ್ಲಪ್ಪ ಹಾಗೇನು ಆಗುವುದಿಲ್ಲ ನಾವು ಮನುಷ್ಯರು ಸಾಧಿಸಿದರೆ ಎಲ್ಲವನ್ನು ಮಾಡುವುದಕ್ಕೆ ಸಾಧ್ಯ ಇದೆ. ನಮ್ಮ ಮನಸ್ಸು…
ಒಂದೇ ಬಳ್ಳಿಯಲರಳಿದ ಹೂಗಳು
ಒಂದೆಡೆ ಸೇರಿದ ಖುಷಿಗೆ
ಅಂದದ ನಸುನಗು ಹೊಮ್ಮಿದೆ ಮೊಗದಲಿ
ಚಂದದೆ ನಿಂತರು ನುಡಿಗೆ
ನೀಲಿಯ ಬಣ್ಣದ ಸೀರೆಯನುಟ್ಟರು
ಹೋಲುವ ಬಣ್ಣದ ರವಿಕೆ
ಬಾಲೆಯರೀರ್ವರ ಶಿರದಲಿ ಗಿಳಿಗಳು
ನೀಲಿಯ ವರ್ಣವು ಅವಕೆ
ಹಿರಿಯಳು ಚಂದದಿ…
ರೈತರ ಆತ್ಮಹತ್ಯೆಯ ಸುದ್ದಿಗಳಿಗೆ ಕೊನೆಯೇ ಇಲ್ಲ ಎಂಬಂತಾಗಿದೆ. ಭಾರತದ ಅಪರಾಧ ದಾಖಲೆ ಬ್ಯೂರೋ (ಎನ್ .ಸಿ.ಆರ್.ಬಿ.) ಪ್ರಕಟಿಸಿದ ಅಂಕೆಸಂಖ್ಯೆಗಳ ಅನುಸಾರ 1995ರಿಂದೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 3 ಲಕ್ಷ ದಾಟಿದೆ.
“ವಿಷ ಸೇವಿಸಿ…
ನಿನ್ನೆ ತಾನೇ "ಶಿಕ್ಷಕರ ದಿನ" ಮುಗಿದಿದೆ. ಆದರೆ ಪೂಜೆ, ಹೋಮ, ಹವನ ಇತ್ಯಾದಿ ಧಾರ್ಮಿಕ ಕಾರ್ಯ ನಡೆಸುವಾಗಲೆಲ್ಲಾ ಪುರೋಹಿತರು "ನಿಮಗೆ ವಿದ್ಯೆ ಕಲಿಸಿದ ನಿಮ್ಮ ಗುರುಗಳನ್ನು, ತಾಯಿ ತಂದೆಯನ್ನು ನೆನಪಿಸಿಕೊಳ್ಳಿ" ಅಂತ ಹೇಳುವುದು ಸರ್ವೇ ಸಾಮಾನ್ಯ…
ಅಂಬಾಭವಾನಿ ತಾಯೆ ಪರಮೇಶ್ವರಿ
ಸುಮವಾಣಿ ಗೀರ್ವಾಣಿ ಜಗದೀಶ್ವರಿ
ಗಣಪನ ಮಾತೆ ಸಕಲ ಲೋಕ ಪ್ರೀತೆ
ದೇವಿ ಶಿವೆ ಪಾರ್ವತಿ ಗೌರಿ ರಕ್ಷಿಸು
ಭಾದ್ರಪದ ಮಾಸದ ಶುಕ್ಲಪಕ್ಷದ ತೃತೀಯ ತಿಥಿಯಂದು ಗೌರಿಪೂಜೆ(ಹಬ್ಬ)ವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಹಿಳೆಯರು…
ಪಾಲೀಥಿನ್ ಹೊದಿಕೆ : ಏರುಮಡಿಗಳನ್ನು ಕಪ್ಪು ಬಣ್ಣದ ಪಾಲಿಥೀನ್ ಶೀಟ್ನಿಂದ ಮುಚ್ಚಬೇಕು. ಈ ಪಾಲಿಥೀನ್ ಶೀಟ್ ೩೦-೧೦೦ ಮೈಕ್ರಾನ್ ದಪ್ಪ ಮತ್ತು ೧.೨ ಮೀ. ಅಗಲವಾಗಿದ್ದು ಒಂದು ಬದಿ ಕಪ್ಪು ಮತ್ತು ಇನ್ನೊಂದು ಬದಿ ಬಿಳಿ ಅಥವಾ ಬೆಳ್ಳಿ…
‘ಭೂಮಿ' ಎನ್ನುವುದು ಲೇಖಕ ಈರಣ್ಣ ಬೆಂಗಾಲಿ ಇವರು ಬರೆದ ಕಾದಂಬರಿ. ಈ ಕಾದಂಬರಿಯ ಬಗ್ಗೆ ಮುನ್ನುಡಿಯನ್ನು ಬರೆದಿದ್ದಾರೆ ಶೇಖರಗೌಡ ವೀ ಸರನಾಡಗೌಡರ್ ತಾವರಗೇರಾ ಇವರು. ತಮ್ಮ ಮುನ್ನುಡಿಯಲ್ಲಿ ಶ್ರೀಯುತರು ವ್ಯಕ್ತ ಪಡಿಸಿದ ಭಾವ ಇಲ್ಲಿದೆ...
“ಬಿಸಿಲ…
ಶಿಕ್ಷಕರ ದಿನಾಚರಣೆ, ಸೆಪ್ಟೆಂಬರ್ 5. ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ - ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ - ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ… ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ…
ತಾಸೆಯ ಪೆಟ್ಟಿಗೆ ಹೆಜ್ಜೆಗಳು ನಿಲ್ಲುತ್ತಿಲ್ಲ. ಮತ್ತೆ ಮತ್ತೆ ಕುಣಿಯಬೇಕು ಅಂತ ಬಯಸ್ತಾ ಇದೆ. ದೇಹದಲ್ಲಿ ಬಳಿದುಕೊಂಡಿರುವ ಕೆಂಪು ಹಳದಿ ಕಪ್ಪು ಬಣ್ಣಗಳು ನೋಡುವವರಿಗೆ ರಂಜಿಸುವ ಹಾಗೆ ಇಡೀ ದೇಹವನ್ನು ಕುಣಿಸುತ್ತಾ ನರ್ತನವನ್ನು ಮಾಡ್ತಾ ಎಲ್ಲರ…
ಈ ನಡುವೆ ನಾನು ನಿಮಗೊಂದು ಹುಲ್ಲಿನ ಪರಿಚಯ ಮಾಡಿಸುತ್ತಿದ್ದೇನೆ. ಹುಲ್ಲು ಯಾರಿಗೊತ್ತಿಲ್ಲ ಹೇಳಿ.. ಅದೇನ್ ಮಹಾ! ಅಂತೀರಾ? ಅದು ಮಹತ್ ಅಂತಾನೇ ನಿಮಗೆ ಪರಿಚಯಿಸ್ತಿದ್ದೇನೆ ಗೊತ್ತಾ? ನಮ್ಮ ಹಿರಿಯರು ಈ ಹುಲ್ಲಿನ ಬೇರನ್ನು ಚೆನ್ನಾಗಿ ತೊಳೆದು…
ಗುಡಿ ಗುಡಿಯ ಗಂಟೆ
ಢಣ ಢಣನೆ ಢಣಿಸಿ
ಮುಂಜಾನೆ ನಗುತ ಬಂತು
ಹೊದ್ದಿರುವ ರಾತ್ರಿ
ಸುತ್ತೆಲ್ಲ ಕರಗಿ
ಹೊಸತನಕೆ ಬೆಳಕ ತಂತು
ಕತ್ತಲೆಯ ಒಳಕೆ
ಚಿನ್ನಾಟವಾಡಿ
ಹೂಗಳಲಿ ಜೀವ ಬಂತು
ಮೃದುವಾದ ಕೈಗೆ
ದಾಟುತಲೆ ಆಗ
ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ಕೊನೆಯ ಕವನ ‘ಡೊಂಬರ ಚೆನ್ನೆ' ಪ್ರಕಟ ಮಾಡಲಿದ್ದೇವೆ. ಈ ಕವನವು ಸುದೀರ್ಘವಾಗಿದ್ದು ೨-೩ ಭಾಗಗಳಲ್ಲಿ ಪ್ರಕಟವಾಗಲಿದೆ. ಕವನದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ.
ಡೊಂಬರ ಚೆನ್ನೆ (ಭಾಗ…
ರಾಜ್ಯದಲ್ಲಿ ಮಳೆ ಬೆಳೆ ನೆಮ್ಮದಿ ಹೆಚ್ಚಿರುವ ಹೊತ್ತಿನಲ್ಲಿಯೇ ಡೆಂಗೆ ಜ್ವರದ ಹಾವಳಿ ಉಲ್ಬಣಿಸಿದೆ. ಸೋಮವಾರ ಒಂದೇ ದಿನ ೧೫೦ ಡೆಂಗೆ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದಲ್ಲಿ…
ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು…