ಇತ್ತೀಚೆಗೆ ಮುಗಿಲು ಆಗಾಗ ಬೇಸರಿಸಿಕೊಳ್ಳುತ್ತಿದೆ ಕಾರಣ ಗೊತ್ತಿದೆಯಾ ನಿಮಗೆ. ನನಗೂ ನಿಖರವಾದ ಕಾರಣ ಗೊತ್ತಿಲ್ಲ. ಇತ್ತೀಚಿಗೆ ಸ್ಥಳವೆಲ್ಲಿ ಅಂತಾನೂ ಗೊತ್ತಿಲ್ಲದೆ ಆಗಾಗ ಬಂದು ಕಣ್ಞೀರು ಸುರಿಸಿ ಆದೇನನ್ನೋ ಹೇಳಿ ಮಾಯವಾಗುತ್ತದೆ. ಅದರ ಮಾತನ್ನ …
ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ…
ಹಿತವಾದುದು ಎಂದರೆ ಎಲ್ಲರಿಗೂ ಅಪ್ಯಾಯಮಾನ. ಸಿಹಿಯಾದ ತಿನಿಸು, ರುಚಿಯಾದ ಖಾದ್ಯ, ಸುಂದರವಾದ ಮನೆ, ನಯನ ಮನೋಹರವಾದ ದೃಶ್ಯ, ಇಂಪಾದ ಮಾತು, ಆಕರ್ಷಣೀಯವಾದ ಉಡುಪು, ಪ್ರೀತಿಯ ಆತಿಥ್ಯ ಇಂಥಹವುಗಳೆಲ್ಲ ಮತ್ತೆ ಮತ್ತೆ ಬೇಕೆನಿಸುತ್ತವೆ. ಕಾರಣ ಇವು…
ಕರ್ನಾಟಕದ ರಾಜಕೀಯ ಬಹುತೇಕ ಜಾತಿ ಆಧಾರದಲ್ಲಿ ವಿಭಜನೆಯಾಗಿ ಅದು ಚುನಾವಣಾ ವ್ಯವಸ್ಥೆಯಲ್ಲಿ ಬಲವಾಗಿ ಬೇರೂರಿದೆ ಎಂಬುದು ಸಹ ಅಷ್ಟೇ ಸತ್ಯ. ಸಾಮಾನ್ಯವಾಗಿ ಒಕ್ಕಲಿಗ ಮತಗಳು ಜನತಾದಳ ಪಕ್ಷದಲ್ಲೂ, ವೀರಶೈವ, ಬ್ರಾಹ್ಮಣ, ಜೈನ ಮತಗಳು ಬಿಜೆಪಿ…
ಹಸಿರು ಮನೆಯಲ್ಲಿ ತರಕಾರಿ ಉತ್ಪಾದನೆ ಮಾಡುವುದರಿಂದ ಹೆಚ್ಚಿನ ಇಳುವರಿ, ಉತ್ತಮ ಗುಣಮಟ್ಟ ಹಾಗೂ ವರ್ಷದ ಎಲ್ಲಾ ಕಾಲದಲ್ಲಿಯೂ ತರಕಾರಿಗಳನ್ನು ಬೆಳೆಯಬಹುದಾಗಿದೆ. ನಿರ್ಮಾಣದ ಅಧಿಕ ಆರಂಭಿಕ ವೆಚ್ಚ, ಮಾರುಕಟ್ಟೆ ದರದಲ್ಲಿ ಅಸ್ಥಿರತೆ ಮತ್ತು ಕೌಶಲ್ಯದ…
ಯಶೋದಾ ಮೋಹನ್ ಅವರು ಬರೆದ ಚೊಚ್ಚಲ ಕಥಾ ಸಂಕಲನ ‘ಇಳಿ ಹಗಲಿನ ತೇವಗಳು' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪುಸ್ತಕಕ್ಕಾಗಿ ಬರೆದ ಲೇಖಕಿಯ ಮಾತುಗಳ ಆಯ್ದ ಭಾಗ ಇಲ್ಲಿದೆ…
“‘ಇಳಿ ಹಗಲಿನ ತೇವಗಳು' ನನ್ನ ಮೊದಲನೆಯ ಕಥಾ ಸಂಕಲನ ಮತ್ತು ಮೂರನೆಯ ಕೃತಿ.…
ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ…
ಇಂದಿನ ವಿಷಯ ನಿಮ್ಮ ಮತ್ತು ನಿಮ್ಮ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದೆ. ಬಿಳಿ ಬ್ರೆಡಿನ ಸೇವನೆಯು ಬಹಳ ಅಪಾಯಕಾರಿ ಆಗಿದ್ದು; ಕ್ಯಾನ್ಸರ್ ಕೂಡ ಆಗಬಹುದು ಎಂದು ಹೇಳಲಾಗಿದೆ. ಇದು ಕೇವಲ ಹೇಳಿಕೊಂಡ ಮಾತು ಅಲ್ಲ; ಇದರ ಕುರಿತು ಸಂಶೋಧನೆಯು ನಡೆದಿದೆ. ಈ…
ಅಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಬಂದವರೆಲ್ಲರೂ ಕಾರ್ಯಕ್ರಮದ ಬಗ್ಗೆ ಮಾತನಾಡಲೇಬೇಕು. ಅದಕ್ಕೆ ಹಲವು ತಯಾರಿಗಳು ನಡೆದಿದ್ದು ಪೂರ್ವಭಾವಿ ಸಭೆಯೂ ನಡೆದಿತ್ತು. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಅದ್ಭುತವಾದ ವೇದಿಕೆ ವಿನ್ಯಾಸ, ಉತ್ತಮ…
ಸಸ್ಯಗಳು ನೀರನ್ನು ಹೇಗೆ ಅಷ್ಟೊಂದು ಎತ್ತರಕ್ಕೆ ಸಾಗಿಸುತ್ತವೆ ಎಂಬುದು ಒಂದು ವಿಸ್ಮಯ. ಇದು ವಿಜ್ಞಾನವಲ್ಲ ವಿಸ್ಮಯ ಎಂಬುದು ನಿಮಗೆ ತಿಳಿದಿರಬಹುದು ಎಂದು ಅಂದುಕೊಳ್ಳುತ್ತೇನೆ. ಏಕೆಂದರೆ ಸಸ್ಯ ಯಾವುದೇ ಯಂತ್ರೋಪಕರಣಗಳ ಸಹಾಯವಿಲ್ಲದೇ ಯಾವುದೇ…
ಮುತ್ತಿನಂತಹ ಹಲ್ಲು, ದಾಳಿಂಬೆ ಹಣ್ಣಿನಂತಹ ದಂತ ಪಂಕ್ತಿಗಳು ಇರಬೇಕೆಂಬುದು ಎಲ್ಲರ ಮನದಾಳದ ಕನಸು. ಆದರೆ ಇಂದಿನ ಯುಗದಲ್ಲಿ ನಾವು ತಿನ್ನುವ ಆಹಾರ ಮತ್ತು ಜೀವನ ಕ್ರಮಗಳ ಕಾರಣದಿಂದ ಬಹುತೇಕರ ಹಲ್ಲುಗಳು ಹಾಳಾಗುತ್ತಿವೆ. ನಮ್ಮ ದೇಹದ ಅತ್ಯಂತ…
ದೇಶದ ವಿವಿಧ ಸ್ತರದ ನ್ಯಾಯಾಲಯಗಳಲ್ಲಿ ಕೋಟ್ಯಾಂತರ ಪ್ರಕರಣಗಳು ಬಾಕಿ ಇರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸ್ಥಾಪನೆಯ ೭೫ನೇ ವರ್ಷದ ನೆನಪಿಗಾಗಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ…
ಅಕ್ಷರ ಸಾಹಿತ್ಯ: ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು…
ಬಿಲವೊಂದು ತುಂಬಾ ಸಣ್ಣದು. ಒಳಗೆ ನುಸುಳಿ ಹೊರಗೆ ಬರುವುದ್ದಕ್ಕೆ ಸಾದ್ಯವಿಲ್ಲದ್ದಷ್ಟು. ನಮ್ಮ ಮನೆಯ ಕೊಟ್ಟಿಗೆಯ ಮೂಲೆಯಲ್ಲಿ ಬಿರುಕು ಬಿಟ್ಟ ಜಾಗವದು. ಆ ದಿನ ಸಣ್ಣ ಹಾವಿನ ಮರಿಯೊಂದು ಅಲ್ಲೇ ಸುಳಿದಾಡುತ್ತಿತ್ತು. ಅದನ್ನ ಹೊರಗೆ…
ಇಂದು ಪಾತಂಜಲ ಮಹರ್ಷಿಯ ಎರಡನೇ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ಸ್ವಾಧ್ಯಾಯ ಅಂದರೆ ಸ್ವ ಅಧ್ಯಾಯ - ತಿಳಿದುಕೊಳ್ಳುವುದು, ಓದುವುದು. ಬಲ್ಲವರ ಮಾತನ್ನು ಓದುವುದು, ಕೇಳುವುದು. ಪದೇ ಪದೇ ಓದಿದರೆ,…
ಕೇಳು ನಮ್ಮ ಚಿಂತೆಯನ್ನು
ನಂದನರಸಿ ಯಶೋದೆ
ದೂರು ಕೊಡಲು ಬಂದೆವಿಂದು
ಕೃಷ್ಣನಾಟ ತಾಳದೆ
ಮುದ್ದೆ ಬೆಣ್ಣೆ ಕದ್ದ ಕೃಷ್ಣ
ಅದನು ಮೆದ್ದುದಲ್ಲದೆ
ಮೊಸರು ಗಡಿಗೆ ಒಡೆದನಿಂದು
ಮೊಸರು ಪೂರ್ತಿ ಚೆಲ್ಲಿದೆ
ನಗುವೆಯೇಕೆ ರಾಣಿ ನೀನು
ನಾವು ದೂರು ನೀಡಿರೆ
"ಮಾನವ ಜನ್ಮ ಬಲು ಚಿಕ್ಕದು ಅದನ್ನು ಹಾಳು ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರ" ಎಂಬ ದಾಸರ ಸಾಲುಗಳನ್ನು ಕೇಳಿದಾಗ ಓದಿದಾಗ ನೆನಪಾಗುವುದು ಇಂದಿನ ಯುವ ಸಮೂಹದ ಬೆಳವಣಿಗೆ. ಯುವಸಮೂಹದಲ್ಲೂ ಪ್ರತ್ಯೇಕವಾಗಿ ಟೀನೇಜ್ ವಯಸ್ಕರ ಬಗ್ಗೆ. ಹೌದು ಇತ್ತ…
ಕಡಲೆಬೇಳೆಯನ್ನು ಒಂದು ಗಂಟೆ ಕಾಲ ನೆನೆಸಿ ಬಸಿದು ತರಿತರಿಯಾಗಿ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಅಕ್ಕಿ ಹಿಟ್ಟು, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಇಂಗು, ಮೆಣಸಿನ ಹುಡಿ, ಶುಂಠಿ ತುರಿ, ಉಪ್ಪು ಸೇರಿಸಿ ಸ್ವಲ್ಪ ನೀರು…