September 2024

  • September 04, 2024
    ಬರಹ: ಬರಹಗಾರರ ಬಳಗ
    ಇತ್ತೀಚೆಗೆ ಮುಗಿಲು ಆಗಾಗ ಬೇಸರಿಸಿಕೊಳ್ಳುತ್ತಿದೆ ಕಾರಣ ಗೊತ್ತಿದೆಯಾ ನಿಮಗೆ. ನನಗೂ ನಿಖರವಾದ ಕಾರಣ ಗೊತ್ತಿಲ್ಲ. ಇತ್ತೀಚಿಗೆ ಸ್ಥಳವೆಲ್ಲಿ ಅಂತಾನೂ ಗೊತ್ತಿಲ್ಲದೆ ಆಗಾಗ ಬಂದು ಕಣ್ಞೀರು ಸುರಿಸಿ ಆದೇನನ್ನೋ ಹೇಳಿ ಮಾಯವಾಗುತ್ತದೆ. ಅದರ ಮಾತನ್ನ …
  • September 04, 2024
    ಬರಹ: ಬರಹಗಾರರ ಬಳಗ
    ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ…
  • September 04, 2024
    ಬರಹ: ಬರಹಗಾರರ ಬಳಗ
    ಹಿತವಾದುದು ಎಂದರೆ ಎಲ್ಲರಿಗೂ ಅಪ್ಯಾಯಮಾನ. ಸಿಹಿಯಾದ ತಿನಿಸು, ರುಚಿಯಾದ ಖಾದ್ಯ, ಸುಂದರವಾದ ಮನೆ, ನಯನ ಮನೋಹರವಾದ ದೃಶ್ಯ, ಇಂಪಾದ ಮಾತು, ಆಕರ್ಷಣೀಯವಾದ ಉಡುಪು, ಪ್ರೀತಿಯ ಆತಿಥ್ಯ ಇಂಥಹವುಗಳೆಲ್ಲ ಮತ್ತೆ ಮತ್ತೆ ಬೇಕೆನಿಸುತ್ತವೆ. ಕಾರಣ ಇವು…
  • September 04, 2024
    ಬರಹ: ಬರಹಗಾರರ ಬಳಗ
    ಗಝಲ್ ೧ ಮುಂದೆಯೇ ಹೊಗಳಿ ಸುಮ್ಮನೆ ಹಿಂದಿನಿಂದ ತೆಗಳಬೇಡಿ ಎಲ್ಲವೂ ಸರಿಯಿದ್ದರು ನೀವು ಎದುರಿನಿಂದ ತೆಗಳಬೇಡಿ   ನನ್ನ ಕತ್ತೆಗೆ ಮೂರೇ ಕಾಲೆಂದು ಯಾಕಾಗಿ ಹೇಳುತ್ತೀರೊ ಮಾತುಗಳ ಮೌನದೊಂದಿಗೆ ಒಳಗಿನಿಂದ ತೆಗಳಬೇಡಿ   ನಿಷ್ಠೂರ ನಡೆ ನುಡಿಯಲ್ಲಿ…
  • September 04, 2024
    ಬರಹ: Shreerama Diwana
    ಕರ್ನಾಟಕದ ರಾಜಕೀಯ ಬಹುತೇಕ ಜಾತಿ ಆಧಾರದಲ್ಲಿ ವಿಭಜನೆಯಾಗಿ ಅದು ಚುನಾವಣಾ ವ್ಯವಸ್ಥೆಯಲ್ಲಿ ಬಲವಾಗಿ ಬೇರೂರಿದೆ ಎಂಬುದು ಸಹ ಅಷ್ಟೇ ಸತ್ಯ. ಸಾಮಾನ್ಯವಾಗಿ ಒಕ್ಕಲಿಗ ಮತಗಳು ಜನತಾದಳ ಪಕ್ಷದಲ್ಲೂ, ವೀರಶೈವ, ಬ್ರಾಹ್ಮಣ, ಜೈನ ಮತಗಳು ಬಿಜೆಪಿ…
  • September 03, 2024
    ಬರಹ: Ashwin Rao K P
    ಹಸಿರು ಮನೆಯಲ್ಲಿ ತರಕಾರಿ ಉತ್ಪಾದನೆ ಮಾಡುವುದರಿಂದ ಹೆಚ್ಚಿನ ಇಳುವರಿ, ಉತ್ತಮ ಗುಣಮಟ್ಟ ಹಾಗೂ ವರ್ಷದ ಎಲ್ಲಾ ಕಾಲದಲ್ಲಿಯೂ ತರಕಾರಿಗಳನ್ನು ಬೆಳೆಯಬಹುದಾಗಿದೆ. ನಿರ್ಮಾಣದ ಅಧಿಕ ಆರಂಭಿಕ ವೆಚ್ಚ, ಮಾರುಕಟ್ಟೆ ದರದಲ್ಲಿ ಅಸ್ಥಿರತೆ ಮತ್ತು ಕೌಶಲ್ಯದ…
  • September 03, 2024
    ಬರಹ: Ashwin Rao K P
    ಯಶೋದಾ ಮೋಹನ್ ಅವರು ಬರೆದ ಚೊಚ್ಚಲ ಕಥಾ ಸಂಕಲನ ‘ಇಳಿ ಹಗಲಿನ ತೇವಗಳು' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪುಸ್ತಕಕ್ಕಾಗಿ ಬರೆದ ಲೇಖಕಿಯ ಮಾತುಗಳ ಆಯ್ದ ಭಾಗ ಇಲ್ಲಿದೆ… “‘ಇಳಿ ಹಗಲಿನ ತೇವಗಳು' ನನ್ನ ಮೊದಲನೆಯ ಕಥಾ ಸಂಕಲನ ಮತ್ತು ಮೂರನೆಯ ಕೃತಿ.…
  • September 03, 2024
    ಬರಹ: Shreerama Diwana
    ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ.  ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ…
  • September 03, 2024
    ಬರಹ: ಬರಹಗಾರರ ಬಳಗ
    ಇಂದಿನ ವಿಷಯ ನಿಮ್ಮ ಮತ್ತು ನಿಮ್ಮ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದೆ. ಬಿಳಿ ಬ್ರೆಡಿನ ಸೇವನೆಯು ಬಹಳ ಅಪಾಯಕಾರಿ ಆಗಿದ್ದು; ಕ್ಯಾನ್ಸರ್ ಕೂಡ ಆಗಬಹುದು ಎಂದು ಹೇಳಲಾಗಿದೆ. ಇದು ಕೇವಲ ಹೇಳಿಕೊಂಡ ಮಾತು ಅಲ್ಲ; ಇದರ ಕುರಿತು ಸಂಶೋಧನೆಯು ನಡೆದಿದೆ. ಈ…
  • September 03, 2024
    ಬರಹ: ಬರಹಗಾರರ ಬಳಗ
    ಅಲ್ಲಿ‌ ಕಾರ್ಯಕ್ರಮ‌ ಆಯೋಜನೆಯಾಗಿತ್ತು. ಬಂದವರೆಲ್ಲರೂ ಕಾರ್ಯಕ್ರಮದ ಬಗ್ಗೆ ಮಾತನಾಡಲೇಬೇಕು. ಅದಕ್ಕೆ ಹಲವು ತಯಾರಿಗಳು ನಡೆದಿದ್ದು ಪೂರ್ವಭಾವಿ ಸಭೆಯೂ ನಡೆದಿತ್ತು. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಅದ್ಭುತವಾದ ವೇದಿಕೆ ವಿನ್ಯಾಸ, ಉತ್ತಮ…
  • September 03, 2024
    ಬರಹ: ಬರಹಗಾರರ ಬಳಗ
    ಸಸ್ಯಗಳು ನೀರನ್ನು ಹೇಗೆ ಅಷ್ಟೊಂದು ಎತ್ತರಕ್ಕೆ ಸಾಗಿಸುತ್ತವೆ ಎಂಬುದು ಒಂದು ವಿಸ್ಮಯ. ಇದು ವಿಜ್ಞಾನವಲ್ಲ ವಿಸ್ಮಯ ಎಂಬುದು ನಿಮಗೆ ತಿಳಿದಿರಬಹುದು ಎಂದು ಅಂದುಕೊಳ್ಳುತ್ತೇನೆ. ಏಕೆಂದರೆ ಸಸ್ಯ ಯಾವುದೇ ಯಂತ್ರೋಪಕರಣಗಳ ಸಹಾಯವಿಲ್ಲದೇ ಯಾವುದೇ…
  • September 03, 2024
    ಬರಹ: ಬರಹಗಾರರ ಬಳಗ
    ಶತಕದ ಪರಿಧಿಯ ಮಿತಿಯನು ನೆನೆಯದೆ ಮತಿಯಲಿ ಯೌವನ ಹುರುಪಿನಲಿ ಸತಿಯನು ನಗಿಸುತ ಪತಿಯವ ನಿಂತಿಹ ಚ್ಯುತಿಯನು ತಾರದೆ ಒಲವಿನಲಿ   ಹಿಂದಿನ ಬದುಕಿನ ಸುಂದರ ಕ್ಷಣಗಳ ಚಂದವ ಬಣ್ಣಿಸಿ ಪತಿರಾಯ ಬಂಧದ ಖುಷಿಯನು ಹೊಂದುತ ಮಡದಿಯು ಕುಂದದೆ ಬೀರಲು ನಸುನಗೆಯ…
  • September 02, 2024
    ಬರಹ: Ashwin Rao K P
    ಮುತ್ತಿನಂತಹ ಹಲ್ಲು, ದಾಳಿಂಬೆ ಹಣ್ಣಿನಂತಹ ದಂತ ಪಂಕ್ತಿಗಳು ಇರಬೇಕೆಂಬುದು ಎಲ್ಲರ ಮನದಾಳದ ಕನಸು. ಆದರೆ ಇಂದಿನ ಯುಗದಲ್ಲಿ ನಾವು ತಿನ್ನುವ ಆಹಾರ ಮತ್ತು ಜೀವನ ಕ್ರಮಗಳ ಕಾರಣದಿಂದ ಬಹುತೇಕರ ಹಲ್ಲುಗಳು ಹಾಳಾಗುತ್ತಿವೆ. ನಮ್ಮ ದೇಹದ ಅತ್ಯಂತ…
  • September 02, 2024
    ಬರಹ: Ashwin Rao K P
    ದೇಶದ ವಿವಿಧ ಸ್ತರದ ನ್ಯಾಯಾಲಯಗಳಲ್ಲಿ ಕೋಟ್ಯಾಂತರ ಪ್ರಕರಣಗಳು ಬಾಕಿ ಇರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸ್ಥಾಪನೆಯ ೭೫ನೇ ವರ್ಷದ ನೆನಪಿಗಾಗಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ…
  • September 02, 2024
    ಬರಹ: Shreerama Diwana
    ಅಕ್ಷರ ಸಾಹಿತ್ಯ: ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು…
  • September 02, 2024
    ಬರಹ: ಬರಹಗಾರರ ಬಳಗ
    ಬಿಲವೊಂದು ತುಂಬಾ ಸಣ್ಣದು. ಒಳಗೆ ನುಸುಳಿ ಹೊರಗೆ ಬರುವುದ್ದಕ್ಕೆ ಸಾದ್ಯವಿಲ್ಲದ್ದಷ್ಟು. ನಮ್ಮ‌ ಮನೆಯ ಕೊಟ್ಟಿಗೆಯ ಮೂಲೆಯಲ್ಲಿ ಬಿರುಕು ಬಿಟ್ಟ ಜಾಗವದು. ಆ ದಿನ ಸಣ್ಣ ಹಾವಿನ‌ ಮರಿಯೊಂದು ಅಲ್ಲೇ ಸುಳಿದಾಡುತ್ತಿತ್ತು. ಅದನ್ನ ಹೊರಗೆ…
  • September 02, 2024
    ಬರಹ: ಬರಹಗಾರರ ಬಳಗ
    ಇಂದು ಪಾತಂಜಲ ಮಹರ್ಷಿಯ ಎರಡನೇ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ಸ್ವಾಧ್ಯಾಯ ಅಂದರೆ ಸ್ವ ಅಧ್ಯಾಯ - ತಿಳಿದುಕೊಳ್ಳುವುದು, ಓದುವುದು. ಬಲ್ಲವರ ಮಾತನ್ನು ಓದುವುದು, ಕೇಳುವುದು. ಪದೇ ಪದೇ ಓದಿದರೆ,…
  • September 02, 2024
    ಬರಹ: ಬರಹಗಾರರ ಬಳಗ
    ಕೇಳು ನಮ್ಮ ಚಿಂತೆಯನ್ನು ನಂದನರಸಿ ಯಶೋದೆ ದೂರು ಕೊಡಲು ಬಂದೆವಿಂದು ಕೃಷ್ಣನಾಟ ತಾಳದೆ   ಮುದ್ದೆ ಬೆಣ್ಣೆ ಕದ್ದ ಕೃಷ್ಣ ಅದನು ಮೆದ್ದುದಲ್ಲದೆ ಮೊಸರು ಗಡಿಗೆ ಒಡೆದನಿಂದು ಮೊಸರು ಪೂರ್ತಿ ಚೆಲ್ಲಿದೆ   ನಗುವೆಯೇಕೆ ರಾಣಿ ನೀನು ನಾವು ದೂರು ನೀಡಿರೆ
  • September 02, 2024
    ಬರಹ: ಬರಹಗಾರರ ಬಳಗ
    "ಮಾನವ ಜನ್ಮ ಬಲು ಚಿಕ್ಕದು ಅದನ್ನು ಹಾಳು ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರ" ಎಂಬ ದಾಸರ ಸಾಲುಗಳನ್ನು ಕೇಳಿದಾಗ ಓದಿದಾಗ ನೆನಪಾಗುವುದು ಇಂದಿನ ಯುವ ಸಮೂಹದ ಬೆಳವಣಿಗೆ. ಯುವಸಮೂಹದಲ್ಲೂ ಪ್ರತ್ಯೇಕವಾಗಿ ಟೀನೇಜ್ ವಯಸ್ಕರ ಬಗ್ಗೆ. ಹೌದು ಇತ್ತ…
  • September 01, 2024
    ಬರಹ: Kavitha Mahesh
    ಕಡಲೆಬೇಳೆಯನ್ನು ಒಂದು ಗಂಟೆ ಕಾಲ ನೆನೆಸಿ ಬಸಿದು ತರಿತರಿಯಾಗಿ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಅಕ್ಕಿ ಹಿಟ್ಟು, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಇಂಗು, ಮೆಣಸಿನ ಹುಡಿ, ಶುಂಠಿ ತುರಿ, ಉಪ್ಪು ಸೇರಿಸಿ ಸ್ವಲ್ಪ ನೀರು…