November 2024

  • November 10, 2024
    ಬರಹ: ಬರಹಗಾರರ ಬಳಗ
    ಅಳಬೇಡ ತಮ್ಮ... ನಾನು ಯಾರಿಗೂ ಇಷ್ಟವಾಗುತ್ತಿಲ್ಲ ಎಂದು- ಗಳಗಳ ಅಳಬೇಡ ದಡ್ಡಾ...   ಎಲ್ಲರಿಗೂ ಇಷ್ಟವಾಗಲು ನೀನೇನು ಸರ್ವಪ್ರಿಯ ಝಣ ಝಣ
  • November 09, 2024
    ಬರಹ: Ashwin Rao K P
    ಪೆಟ್ರೋಲ್ ಪೆಟ್ರೋಲ್ ಪಂಪಿನಲ್ಲಿ ಒಬ್ಬ ಹುಡುಗಿ ಸಾಲಲ್ಲಿ ಸ್ಕೂಟಿ ನಿಲ್ಲಿಸಿಕೊಂಡು ನಿಂತಿದ್ದಳು. ಪೆಟ್ರೋಲ್ ಪಂಪಿನ ಹುಡುಗ ಅವಳನ್ನು ನೋಡಿ ಪದೇ ಪದೇ ನಗ್ತಾ ಇದ್ದ. ಸನ್ನೆ ಮೂಲಕ ಏನೋ ಹೇಳಲು ಪ್ರಯತ್ನಿಸುತ್ತಿದ್ದ. ಹುಡುಗಿಗೆ ನಾಚಿಕೆ. ಅವನು…
  • November 09, 2024
    ಬರಹ: Ashwin Rao K P
    ಇದೊಂದು ರೋಚಕ ಕಥೆ. ಕೇವಲ ರೋಚಕ ಕಥೆ ಮಾತ್ರವಲ್ಲ ಸತ್ಯ ಕಥೆ. ಲೇಖಕ ಸುರೇಶ ಸೋಮಪುರ ಸ್ವತಃ ಕರ್ಣ- ಪಿಶಾಚಿಯನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ಮನೆ-ಮಠ, ಹೆಂಡತಿ-ಮಕ್ಕಳು, ಬಂಧುಗಳು ಎಲ್ಲರನ್ನೂ ಬಿಟ್ಟು ದೀದಿ ಅಂಬಿಕಾದೇವಿಯ ಸಹಾಯದಿಂದ ಶ್ರೀ…
  • November 09, 2024
    ಬರಹ: Shreerama Diwana
    ಎಲ್. ಐಸೆಕ್ ಅರುಳ್ ಸೆಲ್ವ ಅವರ "ಸ್ಲಂ ಜಗತ್ತು" ಪ್ರಗತಿಪರ ಚಿಂತಕರೂ, ಲೇಖಕರೂ, ಸಾಮಾಜಿಕ ಕಾರ್ಯಕರ್ತರೂ ಆದ ಬೆಂಗಳೂರು ಲಕ್ಷ್ಮಣರಾವ್ ನಗರದ ಎಲ್. ಐಸೆಕ್ ಅರುಳ್ ಸೆಲ್ವ ಅವರು ಸಂಪಾದಕರು, ಪ್ರಕಾಶಕರು, ಮುದ್ರಕರು ಮತ್ತು ಮಾಲಕರು ಆಗಿರುವ…
  • November 09, 2024
    ಬರಹ: Shreerama Diwana
    ಸನಾತನ ಧರ್ಮದ ತತ್ವಗಳಲ್ಲಿ, ಬುದ್ಧ ಪ್ರಜ್ಞೆಯ ಬೆಳಕಿನಲ್ಲಿ, ಬಸವ ತತ್ವದ ಅಡಿಯಲ್ಲಿ, ಸ್ವಾಮಿ ವಿವೇಕಾನಂದರ ನೆಲೆಯಲ್ಲಿ, ಮಹಾತ್ಮ ಗಾಂಧಿಯವರ ನೈತಿಕತೆಯಲ್ಲಿ, ಬಾಬಾ ಸಾಹೇಬರ ಸಂವಿಧಾನದ ಹಿನ್ನೆಲೆಯಲ್ಲಿ, ಮಾನವೀಯ ಮೌಲ್ಯಗಳ ಚಿಂತನೆಯಲ್ಲಿ, 2024…
  • November 09, 2024
    ಬರಹ: ಬರಹಗಾರರ ಬಳಗ
    ಅವತ್ತು ಮನೆಗೆ ದೇವರು ಬಂದಿದ್ದರು. ಬಂದ ದೇವರಲ್ಲಿ ನನಗೆ ಬೇಕಾಗಿರುವ ವರ ಕೇಳೋದು ಬಿಟ್ಟು ಒಂದಷ್ಟು ಪ್ರಶ್ನೆಗಳನ್ನ ಅವರ ಮುಂದೆ ಇಟ್ಟೆ. ಭಗವಂತಾ ಬೇರೆ ಬೇರೆ ರೀತಿಯ ಮರಗಳನ್ನು ಹಣ್ಣುಗಳನ್ನು ಹೂಗಳನ್ನು ಭೂಮಿ‌ ಮೇಲೆ‌ ಬೆಳೆಸಿದ್ದೀಯಾ ಇದು…
  • November 09, 2024
    ಬರಹ: ಬರಹಗಾರರ ಬಳಗ
    ಈ ಬಾರಿಯ ಹಕ್ಕಿಕಥೆಯಲ್ಲಿ ನಿಮಗೆ ಭಾರತದಲ್ಲಿ ಅದರಲ್ಲೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಂಡುಬರುವ ಒಂದು ವಿಶಿಷ್ಟವಾದ ಹಕ್ಕಿಯ ಪರಿಚಯ ಮಾಡೋಣ ಎಂದುಕೊಂಡಿದ್ದೇನೆ.  ಜೋರಾಗಿ ರೆಚ್ಚೆಹಿಡಿದು ಅಳುವ ಮಕ್ಕಳಂತೆ ಕೂಗುವ ಈ ಹಕ್ಕಿಯನ್ನು ಹಲವು ಜನ…
  • November 09, 2024
    ಬರಹ: ಬರಹಗಾರರ ಬಳಗ
    ನನ್ನ ಮಾತು ನನ್ನ ಎಡೆಗೆ ಸಾಗಿ ಬರಲಿ ಎಂದಿಗು ಎನ್ನ ಒಲವೆ ಬಾಳ ಪಯಣ ನಿನ್ನ ಜೊತೆಗೆ ಮುಂದೆಗು   ಕಾಣ ಬರಲಿ ನಮ್ಮ ಸನಿಹ ಕೈಯ ಹಿಡಿದ ಸುದಿನವು ಮತ್ತೆ ಸೋಲು ಚಿತ್ತ ನೋವು ಬರದೆ ಇರಲು ಚಂದವು  
  • November 08, 2024
    ಬರಹ: Ashwin Rao K P
    ಕೇಂದ್ರ ಸರಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಯಾವುದೇ ಖಾತ್ರಿ (ಶೂರಿಟಿ) ಕೇಳದೆ ೧೦ ಲಕ್ಷದ ವರೆಗೆ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇದು ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಅತ್ಯಂತ…
  • November 08, 2024
    ಬರಹ: Shreerama Diwana
    ಸುಮಾರು 30 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ‌. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ…
  • November 08, 2024
    ಬರಹ: ಬರಹಗಾರರ ಬಳಗ
    ಅವನೊಬ್ಬನಿದ್ದ, ಕಿಟಕಿಯ ಸರಳ ಹಿಡಿದುಕೊಂಡು ಹೊರಬರಲಾಗದೆ ಚಡಪಡಿಸುತ್ತಿದ್ದ ಈ ಕಿಟಕಿಯ ಸರಳುಗಳನ್ನ ಹಿಡಿದುಕೊಂಡು ಗೋಗರೆಯುತ್ತಿದ್ದ. ಇವು ನನ್ನನ್ನು ಬಂಧಿಸಿವೆ, ಜೀವ ಹಿಂಡುತ್ತಿವೆ ನನ್ನೊಳಗೆ ಅವಕಾಶವಿದೆ, ಸಾಮರ್ಥ್ಯವಿದೆ, ಅದ್ಭುತವಾದ…
  • November 08, 2024
    ಬರಹ: ಬರಹಗಾರರ ಬಳಗ
    ಹೊಯ್ಸಳರ ಪ್ರಾರಂಭದ ರಾಜಧಾನಿ ಸೊಸೆಯೂರು, ನಂತರ ಕೆಲವು ಕಾಲ ಬೇಲೂರು ರಾಜಧಾನಿಯಾಯಿತು. ಹೊಯ್ಸಳ ರಾಜ್ಯ ವಿಸ್ತರಿಸಿದಾಗ ಆ ರಾಜಧಾನಿ ಹಳೇಬೀಡಿಗೆ ಬದಲಾಯಿಸಲ್ಪಟ್ಟಿತು. ಅದೇ ದ್ವಾರಸಮುದ್ರ, ದ್ವಾರಾವತಿ ಎಂತಲೂ ಕರೆದಿರುವರು. ದ್ವಾರಸಮುದ್ರವೆಂದರೆ…
  • November 08, 2024
    ಬರಹ: ಬರಹಗಾರರ ಬಳಗ
    ಸೋರೆಕಾಯಿ ತುಂಡು, ಉಪ್ಪು, ಬೆಲ್ಲ, ಸ್ವಲ್ಪ ನೀರು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಹಸಿಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ಮೊಸರು ಹಾಕಿ. ನಂತರ ಎಣ್ಣೆಯಲ್ಲಿ ಸಾಸಿವೆ, ಒಣಮೆಣಸು, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಬೇಸಿಗೆಯ…
  • November 08, 2024
    ಬರಹ: ಬರಹಗಾರರ ಬಳಗ
    ಗಝಲ್ ೧ ಪ್ರತಿಭೆಗಳನ್ನು ತುಳಿಯುತ್ತಾ ಸಾಗಿದ್ದೇವೆ ನಾವು ಹೊಸದೆನ್ನುತ್ತಾ ತಿಳಿಯದೇ ಬಾಗಿದ್ದೇವೆ ನಾವು   ಭಿನ್ನವಾದ ಧೋರಣೆಯ ನಡುವೆಯೇ ಬದುಕೇಕೆ ಪಾಪದವರನ್ನು ಹೊಸಕುತ್ತಲೇ ಬೀಗಿದ್ದೇವೆ ನಾವು   ತಿಳಿದವರಲ್ಲಿಂದು ನಾವೆನ್ನುವ ಅಹಂಕಾರವು ಬೇಕೆ…
  • November 08, 2024
    ಬರಹ: ಬರಹಗಾರರ ಬಳಗ
    ೧೨ ಶತಮಾನದ ಬಸವಾದಿ ಶರಣರ ವೈಚಾರಿಕ ಪ್ರಜ್ಞೆ ನೆಲೆಗಟ್ಟಿನ ಆಧಾರದ ಮೇಲೆ ಅನುಭವ ಮಂಟಪದಲ್ಲಿ ಮಹಿಳಾ ಸಮಾನತೆಯ ಬೀಜವನ್ನು ಬಿತ್ತಿದ್ದಾರೆ. ಹೀಗೆ ಮಾಡುವ ಮೂಲಕ ಮಹಿಳಾ ವರ್ಗಕ್ಕೆ ಪುರುಷರ ಸರಿ ಸಮಾನತೆಯ ಸ್ಥಾನವನ್ನು ಅಂದಿನ ಶರಣರು ನೀಡಿರುತ್ತಾರೆ…
  • November 07, 2024
    ಬರಹ: Ashwin Rao K P
    ಸಹಿಸಲಸಾಧ್ಯವಾದ ನೋವು ಎಂದರೆ ಹಲ್ಲು ನೋವು ಎನ್ನುತ್ತಾರೆ ನೋವು ತಿಂದವರು. ಈಗಿನ ಯುಗದಲ್ಲಿ ಎಲ್ಲರೂ ರಾಸಾಯನಿಕ ಭರಿತ ಆಹಾರವನ್ನು ಸೇವಿಸಿ, ಹಲ್ಲಿನ ಆರೋಗ್ಯವನ್ನು ಕಡೆಗಣಿಸಿದ ಪರಿಣಾಮ ಎಲ್ಲರ ಹಲ್ಲು ಹುಳ ತಿಂದಿದೆ. ಎಲ್ಲರಿಗೂ ಒಂದಲ್ಲಾ ಒಂದು…
  • November 07, 2024
    ಬರಹ: Ashwin Rao K P
    ಹಳೆಮನೆ ರಾಜಶೇಖರ ಅವರು ಬರೆದ ವಿಭಿನ್ನ ಕಾದಂಬರಿ ‘ಒಡಲುಗೊಂಡವರು’. ಈ ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿ ಅನುಪಮಾ ಪ್ರಸಾದ್ ಅವರು. ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ… “ಸ್ನೇಹಮಯಿ ರಾಜಶೇಖರ ಅವರೆ ನೀವು ಬರೆದ…
  • November 07, 2024
    ಬರಹ: Shreerama Diwana
    ಮೇಷ ರಾಶಿ: ನಿಮ್ಮ ಸ್ನೇಹಿತರು, ಪರಿಚಿತರು, ಬಂಧುಗಳಿಂದ ನಿಮಗೆ ಮೋಸವಾಗುವ ಸಾಧ್ಯತೆ ಇದೆ. ಎಚ್ಚರವಿರಲಿ. ವೃಷಭ ರಾಶಿ: ಹಣಕಾಸಿನ ವಿಷಯದಲ್ಲಿ ಯಾರಿಗೂ ಜಾಮೀನು ಹಾಕಬೇಡಿ. ಅದರಿಂದ ತುಂಬಾ ಕಷ್ಟ ಅನುಭವಿಸುವಿರಿ. ಮಿಥುನ ರಾಶಿ: ನಿಮ್ಮ ಮನೆಯ…
  • November 07, 2024
    ಬರಹ: ಬರಹಗಾರರ ಬಳಗ
    ಆಗಾಗ ಕದ್ದು ನೋಡ್ತಾರೆ ಅವಳ ಕಣ್ಣನ್ನ ಪ್ರೀತಿಯಿಂದ ಗಮನಿಸ್ತಾರೆ, ತುಂಟಾಟವಾಡುತ್ತಾರೆ ಪ್ರತಿಯೊಂದು ಪುಟ್ಟ ಕೆಲಸದಲ್ಲಿ ಸಹಾಯ ಮಾಡುತ್ತಾರೆ, ಇಬ್ಬರೇ ಕುಳಿತು ಲೋಕಭಿರಾಮವಾಗಿ ಹರಡುತ್ತಾರೆ, ಕೈಯಲ್ಲಿ ಒಂದು ಚಹಾ ಹಿಡಿದು ಹಳೆಯ ನೆನಪುಗಳನ್ನು…
  • November 07, 2024
    ಬರಹ: ಬರಹಗಾರರ ಬಳಗ
    ಇಂದು ನಾವು ವಿಶಿಷ್ಠವಾದ ಸಸ್ಯವೊಂದರ ಪರಿಚಯವನ್ನು ಮಾಡಿಕೊಳ್ಳೋಣ. ಇದು ಒಮ್ಮೆ ನಿಮಗೆ ಕಾಣ ಸಿಕ್ಕರೆ, ನೀವದನ್ನು ಮುಟ್ಡಿದಿರೆಂದಾದರೆ ಖಂಡಿತ ಮರೆಯಲಾರಿರಿ! ತನ್ನ ಪರಿಚಯವನ್ನು ಸ್ವತಃ ಮಾಡಿಕೊಂಡು ಮಾತಿಗಿಳಿಯುವ ವಾಚಾಳಿಯಂತೆ ಈ ಸಸ್ಯದ…