ಪ್ರತಿವರ್ಷ ಮಳೆಗಾಲ ಕಾಲಿಡುತ್ತಾ ಭೂದೇವಿ ಸಹಸ್ರಾರು ಹೊಸ ಹೊಸ ಪುಟಾಣಿ ಸಸ್ಯಗಳಿಗೆ ತಾಯಿಯಾಗುತ್ತಾಳೆ. ರಭಸದಿಂದ ಸುರಿವ ಮಳೆಗೆ, ಬೀಸುವ ಗಾಳಿಗೆ ಹೊಸದಾಗಿ ಜನ್ಮ ತಳೆದ ಈ ವಾರ್ಷಿಕ ಸಸ್ಯಗಳು ಅವಸರವಸರದಿಂದ ಬೆಳೆದು ನಿಂತು ಮಳೆಗಾಲ ಕಳೆಯುತ್ತಲೇ…
ನಲವಡಿ ಶ್ರೀಕಂಠ ಶಾಸ್ತ್ರಿಗಳು ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ನಲವಡಿ ಗ್ರಾಮದವರು. ೧೮೮೯ರ ನವೆಂಬರ್ ೧೪ರಂದು ಜನಿಸಿದರು. ತಂದೆ ಅಮರಯ್ಯ, ತಾಯಿ ಗುರುಲಿಂಗಮ್ಮ. ಇವರ ಮೂಲ ಹೆಸರು ರಾಚಯ್ಯ. ಪ್ರಾಥಮಿಕ ಶಾಲೆಯಲ್ಲಿದ್ದಾಗಲೇ ‘ವಿಧಿ…
‘ಟಿಕೆಟ್ ಪ್ಲೀಸ್’ ವಿಕ್ರಂ ಚದುರಂಗ ಅವರ ಅನುವಾದಿತ ಕತೆಗಳಾಗಿವೆ. ಈ ಕೃತಿಯಲ್ಲಿ ಐದು ಕತೆಗಳಿದ್ದು, ನಮ್ಮ ಹೊರಜಗತ್ತಿನ ಮತ್ತು ದೈಹಿಕ ಅನುಭವದ ಮೂಲಕವೇ ತಲುಪಬಹುದಾದ ಒಳ ಅನುಭವಗಳನ್ನು, ಭಾವಲೋಕವನ್ನು ಓದುಗರಿಗೆ ಒಗ್ಗಿಸುವ ಅನುವಾದದ…
ಸಾಮಾಜಿಕ ಕಳಕಳಿಯ ಹಿರಿಯ ಹಿತೈಷಿಯೊಬ್ಬರು ಕರೆ ಮಾಡಿದ್ದರು. "ವಾರಕ್ಕೆ 70 ಗಂಟೆ ಕೆಲಸವನ್ನು ಕಡ್ಡಾಯಗೊಳಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತನ್ನು ನಾನು ಯಾವ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ" ಎಂಬ ಇನ್ಫೋಸಿಸ್ ನಾರಾಯಣ…
ಆದರ್ಶಗಳು ದಾರಿಯಲ್ಲಿ ಕಾಯುತ್ತಿವೆ. ಒಂಚೂರು ನಿರ್ಲಿಪ್ತವಾಗಿ, ಯಾವುದೇ ಪ್ರತಿಪಲಾಕ್ಷೆ ಇಲ್ಲದೆ ಯಾರ ಜೊತೆಗಾದರೂ ಹೊರಟು ಹೋಗಲು ಕಾಯುತ್ತಿವೆ. ಅವುಗಳಿಗೆ ಒಂದಿನಿತೂ ಶಕ್ತಿಯಿಲ್ಲ. ಬರಿಯ ಅಸ್ಥಿ ಪಂಜರವಾಗಿ ರಕ್ತ ಮಾಂಸಗಳಿಗೆ ಕಾಯುತ್ತಿವೆ. ನಮ್ಮ…
‘ತಟ್ಟೆ ಇಲ್ಲಿ ಕೊಡಿ", ಸ್ವರ ಕೇಳಿ ಏನೋ ಯೋಚನೆಯ ಗುಂಗಲ್ಲಿ ಇದ್ದವಳು ಗಕ್ಕನೆ ತಲೆ ಮೇಲೆತ್ತಿದೆ. ಓರ್ವ ಮಧ್ಯ ವಯಸ್ಸಿನ ಪುರುಷ ನನ್ನ ಕೈಯಲ್ಲಿದ್ದ ಊಟ ಮಾಡಿ ಖಾಲಿಯಾದ ಅಡಕೆ ಹಾಳೆಯ ತಟ್ಟೆಯನ್ನು ತೆಗೆದುಕೊಂಡು ದೊಡ್ಡದಾದ ಕಪ್ಪು ಪ್ಲಾಸ್ಟಿಕ್…
ಮುನ್ನುಡಿಯಲ್ಲಿ ಹೇಳುವಂತೆ ಇದು ಅವಧೂತ ಮಾರ್ಗದ ಒಂದು ಚರಿತ್ರ ಗ್ರಂಥ.
ಭಗವದ್ ಭಕ್ತರು 'ನಾನು ಇದನ್ನು ಬರೆದಿಲ್ಲ, ಭಗವಂತ ಬರೆಸಿದ ' ಎಂದು ಹೇಳುವಂತೆ ಗಳಗನಾಥರು ಇದನ್ನು ಪರಮಹಂಸರು ಬರೆಸಿದ್ದಾರೆ ಅಂತ ಹೇಳುತ್ತಾರೆ. ಇದು ಎರಡನೇ ಭಾಗವಂತೆ…
ಬೇಸಿಗೆಯ ದಿನಗಳು ಬಂತೆದರೆ ಸಾಕು ಲಿಂಬೆ ಹಣ್ಣಿಗೆ ಭಾರೀ ಬೇಡಿಕೆ. ಲಿಂಬೆ ಹಣ್ಣು ಬಹು ಬಳಕೆಯ ವಸ್ತುವಾದುದರಿಂದ ಇದಕ್ಕೆ ಬೇಡಿಕೆ ಕಡಿಮೆಯಾಗುವುದೇ ಇಲ್ಲ. ಉತ್ತಮ ತಳಿಗಳನ್ನು ಆರಿಸಿ, ಯಾವ ಕಾಲದಲ್ಲಿ ಹಣ್ಣು ದೊರೆಯಬೇಕು ಎಂಬುದನ್ನು ಅಂದಾಜು…
ಜನಸಾಮಾನ್ಯರು, ಕಡುಬಡವರಿಗೆ ಆಹಾರ ಸುರಕ್ಷೆಯನ್ನು ಖಾತರಿ ಪಡಿಸುವ ಉದ್ಡೇಶ ಹೊಂದಿರುವ ರಾಜ್ಯದ ಪಡಿತರ ಅಥವಾ ‘ರೇಶನ್’ ವ್ಯವಸ್ಥೆಯಲ್ಲಿ ಭಾರೀ ಪ್ರಮಾಣದ ಲೋಪದೋಷಗಳು ಇರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ (ಸಿಎಜಿ…
ಮೈದಾ ಹಿಟ್ಟು, ಉಪ್ಪು, ಮೆಣಸಿನ ಹುಡಿ ಹಾಗೂ ಕಾರ್ನ್ ಫ್ಲೋರ್ ಗಳನ್ನು ಸೇರಿಸಿ ಚೆನ್ನಾಗಿ ಕಲಕಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಡಿ. ಹೂ ಕೋಸುಗಳನ್ನು ಕಲಸಿದ ಹಿಟ್ಟಿನಲ್ಲದ್ದಿ ಎಣ್ಣೆಯಲ್ಲಿ ಕರಿದು ತೆಗೆಯಿರಿ. ಬಾಣಲೆಯಲ್ಲಿ ಎಣ್ಣೆ…
ಇದು ಯುನೆಸ್ಕೋದ ಏಷ್ಯಾ ಸಾಂಸ್ಕೃತಿಕ ಕೇಂದ್ರ ಪ್ರಾಯೋಜಿಸಿದ ಏಷ್ಯಾದ ಸಹ ಪ್ರಕಟಣಾ ಕಾರ್ಯಕ್ರಮದ ಅನುಸಾರ ಪ್ರಕಟಿಸಿದ ಏಷ್ಯಾದ 14 ದೇಶಗಳ ಸಮಕಾಲೀನ ಕತೆಗಳ ಸಂಕಲನ.
ಮೊದಲ ಕತೆ ಅಫಘಾನಿಸ್ತಾನದ್ದು: ಗಿಡುಗ ಮತ್ತು ಮರ. ಒಂದೂರಿನಲ್ಲೊಂದು ಮೋಚಿಯ…
ದಯವಿಟ್ಟು - ಮನಸ್ಸಿಟ್ಟು - ತಾಳ್ಮೆಯಿಂದ ಓದಿ. ಜೀವ ಅಮೂಲ್ಯ.. ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು. ಮನೆಯಿಂದ ಕೆಲಸಕ್ಕೆ ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು…
ಏ ತಳ್ಬೇಡ್ರಿ ಸ್ವಲ್ಪ ಸರಿಯಾಗಿ ನಿಂತ್ಕೊಳ್ಳಿ, ನಾನು ಇವತ್ತು ಬಸ್ಸಲ್ಲಿ ಬಂದಿರೋದು ಇಲ್ಲಾ ಅಂತಂದ್ರೆ ನಾನು ಬಸ್ಸಲ್ಲಿ ಪ್ರಯಾಣಿಸುವವಳೇ ಅಲ್ಲ. ಇಂಥ ಬಸ್ಸುಗಳಲ್ಲಿ ಓಡಾಡದೆ ವರ್ಷ 40 ದಾಟಿದೆ. ಮಗಂದು ಕಾರಿದೆ ಅದೇ ಕಾರಲ್ಲಿ ಎಲ್ಲಾ ಕಡೆಗೂ…
ಒಂದು ಕಥೆ, ಬಹಳ ಹಿಂದೆ ಒಂದು ಊರು. ವಾಹನಗಳು ಇರಲಿಲ್ಲ. ಒಬ್ಬ ಪ್ರವಾಸಿ ಬಂದ. ಆ ಊರಿನಿಂದ ಸ್ವಲ್ಪ ದೂರದಲ್ಲಿ ಒಂದು ಬಾವಿ ಇತ್ತು. ಆ ತೋಟದ ಮಾಲೀಕ ಅಲ್ಲೇ ಕುಳಿತಿದ್ದನು. ಆ ಪ್ರವಾಸಿ ಮಾಲೀಕನ ಬಳಿ ಬಂದು ಕುಳಿತು ಮಾತನಾಡಿದ. ಆ ಮಾಲಿಕ ನಾಲ್ಕು…
ಈ ಪುಸ್ತಕವನ್ನು ನಾನು archive.org ತಾಣದಿಂದ ಪುಕ್ಕಟೆ ಇಳಿಸಿಕೊಂಡಿದ್ದೆ . ಆದರೆ ಇದರ ಕೊಂಡಿಯನ್ನು ನಾನು ಈಗ ಕೊಡಲಾರೆ. ಕ್ಷಮಿಸಿ. ಇದು ಹೊಸ ಪುಸ್ತಕವಾಗಿದ್ದು ಸುಮಾರು 160 ಪುಟಗಳಲ್ಲಿ ಸುಮಾರು ಹತ್ತು ಕಥೆಗಳಿವೆ. ಇದರ ಮುನ್ನುಡಿಯಲ್ಲಿ ಕಥೆ…
ಒಂದಾನೊಂದು ಕಾಲದಲ್ಲಿದ್ದ ದೊಡ್ಡ ದೊಡ್ಡ ಬಾವಿಗಳೆಲ್ಲಾ ಸಣ್ಣದಾದ ಬಾವಿಗಳಾಗಿ, ನಂತರದ ದಿನಗಳಲ್ಲಿ ಬೋರ್ ವೆಲ್ ಗಳಾಗಿ ಬದಲಾದದ್ದು ನೀವೆಲ್ಲಾ ನೋಡಿಯೇ ಇರುತ್ತೀರಿ. ಮೊದಲೆಲ್ಲಾ ಎಕರೆಗಟ್ಟಲೆ ಹೊಲ, ತೋಟಗಳು ಸಾಮಾನ್ಯ ಸಂಗತಿಯಾಗಿದ್ದವು. ಆಗೆಲ್ಲಾ…
ವಿದ್ಯಾ ಭರತನಹಳ್ಳಿ ಬರೆದ ‘ಬೇಸೂರ್’ ಎನ್ನುವ ಚೊಚ್ಚಲ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತಮ್ಮ ಈ ಕಥಾ ಸಂಕಲನದ ಕುರಿತಾಗಿ ಲೇಖಕಿ ಹೇಳುವುದು ಹೀಗೆ…
“ನಾನು ನನ್ನೊಳಗೇ ಕಥೆ ಬರೆದುಕೊಳ್ಳುತ್ತಿದ್ದೆ. ಮನೆಯ ಬಾಗಿಲಲ್ಲಿ ಗೇಟಿಗೆ ತಲೆಯಾನಿಸಿ…