December 2024

  • December 19, 2024
    ಬರಹ: ಬರಹಗಾರರ ಬಳಗ
    ಪ್ರತಿವರ್ಷ ಮಳೆಗಾಲ ಕಾಲಿಡುತ್ತಾ ಭೂದೇವಿ ಸಹಸ್ರಾರು ಹೊಸ ಹೊಸ ಪುಟಾಣಿ ಸಸ್ಯಗಳಿಗೆ ತಾಯಿಯಾಗುತ್ತಾಳೆ. ರಭಸದಿಂದ  ಸುರಿವ  ಮಳೆಗೆ, ಬೀಸುವ ಗಾಳಿಗೆ ಹೊಸದಾಗಿ ಜನ್ಮ ತಳೆದ ಈ ವಾರ್ಷಿಕ ಸಸ್ಯಗಳು ಅವಸರವಸರದಿಂದ ಬೆಳೆದು ನಿಂತು ಮಳೆಗಾಲ ಕಳೆಯುತ್ತಲೇ…
  • December 19, 2024
    ಬರಹ: ಬರಹಗಾರರ ಬಳಗ
    ಹಣದ ಬಿಡ್ಡಿಂಗ್!  ಆಮ್ ಆದ್ಮಿ ಪಕ್ಷದಿಂದ ದಿಲ್ಲಿ ಮಹಿಳೆಯರಿಗೆ- ಮಾಸಿಕ ಎರಡು ಸಾವಿರದ..ನೂರು...   ಬಂಪರ್ ಮಹಿಳೆಯರೇ ಬಂಪರ್- ರಾಜಕೀಯ ಹಣದ  ಬಿಡ್ಡಿಂಗ್ನಲಿ ನೀವೆಲ್ಲಾ 
  • December 18, 2024
    ಬರಹ: Ashwin Rao K P
    ನಲವಡಿ ಶ್ರೀಕಂಠ ಶಾಸ್ತ್ರಿಗಳು ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ನಲವಡಿ ಗ್ರಾಮದವರು. ೧೮೮೯ರ ನವೆಂಬರ್ ೧೪ರಂದು ಜನಿಸಿದರು. ತಂದೆ ಅಮರಯ್ಯ, ತಾಯಿ ಗುರುಲಿಂಗಮ್ಮ. ಇವರ ಮೂಲ ಹೆಸರು ರಾಚಯ್ಯ. ಪ್ರಾಥಮಿಕ ಶಾಲೆಯಲ್ಲಿದ್ದಾಗಲೇ ‘ವಿಧಿ…
  • December 18, 2024
    ಬರಹ: Ashwin Rao K P
    ‘ಟಿಕೆಟ್ ಪ್ಲೀಸ್’ ವಿಕ್ರಂ ಚದುರಂಗ ಅವರ ಅನುವಾದಿತ ಕತೆಗಳಾಗಿವೆ. ಈ ಕೃತಿಯಲ್ಲಿ ಐದು ಕತೆಗಳಿದ್ದು, ನಮ್ಮ ಹೊರಜಗತ್ತಿನ ಮತ್ತು ದೈಹಿಕ ಅನುಭವದ ಮೂಲಕವೇ ತಲುಪಬಹುದಾದ ಒಳ ಅನುಭವಗಳನ್ನು, ಭಾವಲೋಕವನ್ನು ಓದುಗರಿಗೆ ಒಗ್ಗಿಸುವ ಅನುವಾದದ…
  • December 18, 2024
    ಬರಹ: Shreerama Diwana
    ಸಾಮಾಜಿಕ ಕಳಕಳಿಯ ಹಿರಿಯ ಹಿತೈಷಿಯೊಬ್ಬರು ಕರೆ ಮಾಡಿದ್ದರು. "ವಾರಕ್ಕೆ 70 ಗಂಟೆ ಕೆಲಸವನ್ನು ಕಡ್ಡಾಯಗೊಳಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತನ್ನು ನಾನು ಯಾವ ಕಾರಣಕ್ಕೂ  ಹಿಂತೆಗೆದುಕೊಳ್ಳುವುದಿಲ್ಲ" ಎಂಬ ಇನ್ಫೋಸಿಸ್ ನಾರಾಯಣ…
  • December 18, 2024
    ಬರಹ: ಬರಹಗಾರರ ಬಳಗ
    ಆದರ್ಶಗಳು ದಾರಿಯಲ್ಲಿ ಕಾಯುತ್ತಿವೆ. ಒಂಚೂರು ನಿರ್ಲಿಪ್ತವಾಗಿ, ಯಾವುದೇ ಪ್ರತಿಪಲಾಕ್ಷೆ ಇಲ್ಲದೆ ಯಾರ ಜೊತೆಗಾದರೂ ಹೊರಟು ಹೋಗಲು ಕಾಯುತ್ತಿವೆ. ಅವುಗಳಿಗೆ ಒಂದಿನಿತೂ ಶಕ್ತಿಯಿಲ್ಲ. ಬರಿಯ ಅಸ್ಥಿ ಪಂಜರವಾಗಿ ರಕ್ತ ಮಾಂಸಗಳಿಗೆ ಕಾಯುತ್ತಿವೆ. ನಮ್ಮ…
  • December 18, 2024
    ಬರಹ: ಬರಹಗಾರರ ಬಳಗ
    ‘ತಟ್ಟೆ ಇಲ್ಲಿ ಕೊಡಿ", ಸ್ವರ ಕೇಳಿ ಏನೋ ಯೋಚನೆಯ ಗುಂಗಲ್ಲಿ ಇದ್ದವಳು ಗಕ್ಕನೆ ತಲೆ ಮೇಲೆತ್ತಿದೆ. ಓರ್ವ ಮಧ್ಯ ವಯಸ್ಸಿನ ಪುರುಷ ನನ್ನ ಕೈಯಲ್ಲಿದ್ದ ಊಟ ಮಾಡಿ ಖಾಲಿಯಾದ ಅಡಕೆ ಹಾಳೆಯ ತಟ್ಟೆಯನ್ನು ತೆಗೆದುಕೊಂಡು ದೊಡ್ಡದಾದ ಕಪ್ಪು ಪ್ಲಾಸ್ಟಿಕ್…
  • December 18, 2024
    ಬರಹ: ಬರಹಗಾರರ ಬಳಗ
    ಗಝಲ್ ೧ ಮಧು ಭಾವವೇ ಕೊಚ್ಚಿತೆ ಗೆಳತಿ ಮನದ ಕಾಮವೇ ಚಚ್ಚಿತೆ ಗೆಳತಿ   ಮೌನ ಇಲ್ಲದೆ ಚಿಂತೆಯು ಇಹುದೆ ಕಾಣದ ಕನಸಿಂದು ಚುಚ್ಚಿತೆ ಗೆಳತಿ   ಪ್ರೀತಿಯ ಮೈಯಿಗೆ ಬೀಗವು ಬಿದ್ದಿತು ಪಾಠದಾಚೆ ಪ್ರೇಮವೇ ಬೆಚ್ಚಿತೆ ಗೆಳತಿ   ಬೆಳ್ಳನೆ ಹೊಳಪು ಬಾನೊಳು…
  • December 18, 2024
    ಬರಹ: shreekant.mishrikoti
    ಮುನ್ನುಡಿಯಲ್ಲಿ ಹೇಳುವಂತೆ ಇದು ಅವಧೂತ ಮಾರ್ಗದ ಒಂದು ಚರಿತ್ರ ಗ್ರಂಥ.  ಭಗವದ್ ಭಕ್ತರು 'ನಾನು ಇದನ್ನು ಬರೆದಿಲ್ಲ, ಭಗವಂತ ಬರೆಸಿದ ' ಎಂದು ಹೇಳುವಂತೆ ಗಳಗನಾಥರು ಇದನ್ನು ಪರಮಹಂಸರು ಬರೆಸಿದ್ದಾರೆ ಅಂತ ಹೇಳುತ್ತಾರೆ. ಇದು ಎರಡನೇ ಭಾಗವಂತೆ…
  • December 17, 2024
    ಬರಹ: Ashwin Rao K P
    ಬೇಸಿಗೆಯ ದಿನಗಳು ಬಂತೆದರೆ ಸಾಕು ಲಿಂಬೆ ಹಣ್ಣಿಗೆ ಭಾರೀ ಬೇಡಿಕೆ. ಲಿಂಬೆ ಹಣ್ಣು ಬಹು ಬಳಕೆಯ ವಸ್ತುವಾದುದರಿಂದ ಇದಕ್ಕೆ ಬೇಡಿಕೆ ಕಡಿಮೆಯಾಗುವುದೇ ಇಲ್ಲ. ಉತ್ತಮ ತಳಿಗಳನ್ನು ಆರಿಸಿ, ಯಾವ ಕಾಲದಲ್ಲಿ ಹಣ್ಣು ದೊರೆಯಬೇಕು ಎಂಬುದನ್ನು ಅಂದಾಜು…
  • December 17, 2024
    ಬರಹ: Ashwin Rao K P
    ಜನಸಾಮಾನ್ಯರು, ಕಡುಬಡವರಿಗೆ ಆಹಾರ ಸುರಕ್ಷೆಯನ್ನು ಖಾತರಿ ಪಡಿಸುವ ಉದ್ಡೇಶ ಹೊಂದಿರುವ ರಾಜ್ಯದ ಪಡಿತರ ಅಥವಾ ‘ರೇಶನ್’ ವ್ಯವಸ್ಥೆಯಲ್ಲಿ ಭಾರೀ ಪ್ರಮಾಣದ ಲೋಪದೋಷಗಳು ಇರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ (ಸಿಎಜಿ…
  • December 17, 2024
    ಬರಹ: Kavitha Mahesh
    ಮೈದಾ ಹಿಟ್ಟು, ಉಪ್ಪು, ಮೆಣಸಿನ ಹುಡಿ ಹಾಗೂ ಕಾರ್ನ್ ಫ್ಲೋರ್ ಗಳನ್ನು ಸೇರಿಸಿ ಚೆನ್ನಾಗಿ ಕಲಕಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಡಿ. ಹೂ ಕೋಸುಗಳನ್ನು ಕಲಸಿದ ಹಿಟ್ಟಿನಲ್ಲದ್ದಿ ಎಣ್ಣೆಯಲ್ಲಿ ಕರಿದು ತೆಗೆಯಿರಿ. ಬಾಣಲೆಯಲ್ಲಿ ಎಣ್ಣೆ…
  • December 17, 2024
    ಬರಹ: addoor
    ಇದು ಯುನೆಸ್ಕೋದ ಏಷ್ಯಾ ಸಾಂಸ್ಕೃತಿಕ ಕೇಂದ್ರ ಪ್ರಾಯೋಜಿಸಿದ ಏಷ್ಯಾದ ಸಹ ಪ್ರಕಟಣಾ ಕಾರ್ಯಕ್ರಮದ ಅನುಸಾರ ಪ್ರಕಟಿಸಿದ ಏಷ್ಯಾದ 14 ದೇಶಗಳ ಸಮಕಾಲೀನ ಕತೆಗಳ ಸಂಕಲನ. ಮೊದಲ ಕತೆ ಅಫಘಾನಿಸ್ತಾನದ್ದು: ಗಿಡುಗ ಮತ್ತು ಮರ. ಒಂದೂರಿನಲ್ಲೊಂದು ಮೋಚಿಯ…
  • December 17, 2024
    ಬರಹ: Shreerama Diwana
    ದಯವಿಟ್ಟು - ಮನಸ್ಸಿಟ್ಟು - ತಾಳ್ಮೆಯಿಂದ ಓದಿ. ಜೀವ ಅಮೂಲ್ಯ.. ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು. ಮನೆಯಿಂದ ಕೆಲಸಕ್ಕೆ  ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು…
  • December 17, 2024
    ಬರಹ: ಬರಹಗಾರರ ಬಳಗ
    ಏ ತಳ್ಬೇಡ್ರಿ ಸ್ವಲ್ಪ ಸರಿಯಾಗಿ ನಿಂತ್ಕೊಳ್ಳಿ, ನಾನು ಇವತ್ತು ಬಸ್ಸಲ್ಲಿ ಬಂದಿರೋದು ಇಲ್ಲಾ ಅಂತಂದ್ರೆ ನಾನು ಬಸ್ಸಲ್ಲಿ ಪ್ರಯಾಣಿಸುವವಳೇ ಅಲ್ಲ. ಇಂಥ ಬಸ್ಸುಗಳಲ್ಲಿ ಓಡಾಡದೆ ವರ್ಷ 40 ದಾಟಿದೆ. ಮಗಂದು ಕಾರಿದೆ ಅದೇ ಕಾರಲ್ಲಿ ಎಲ್ಲಾ ಕಡೆಗೂ…
  • December 17, 2024
    ಬರಹ: ಬರಹಗಾರರ ಬಳಗ
    ಒಂದು ಕಥೆ, ಬಹಳ ಹಿಂದೆ ಒಂದು ಊರು. ವಾಹನಗಳು ಇರಲಿಲ್ಲ. ಒಬ್ಬ ಪ್ರವಾಸಿ ಬಂದ. ಆ ಊರಿನಿಂದ ಸ್ವಲ್ಪ ದೂರದಲ್ಲಿ ಒಂದು ಬಾವಿ ಇತ್ತು. ಆ ತೋಟದ ಮಾಲೀಕ ಅಲ್ಲೇ ಕುಳಿತಿದ್ದನು. ಆ ಪ್ರವಾಸಿ ಮಾಲೀಕನ ಬಳಿ ಬಂದು ಕುಳಿತು ಮಾತನಾಡಿದ. ಆ ಮಾಲಿಕ ನಾಲ್ಕು…
  • December 17, 2024
    ಬರಹ: ಬರಹಗಾರರ ಬಳಗ
    ರೂಪ ಒಪ್ಪಲು ತಾಳ ತಪ್ಪಿತು ಸೂರ್ಯ ರಶ್ಮಿಯು ಮುಳುಗಲು ಹೆಣ್ಣು ಮಾಯೆಯೊ ಮಾಯೆ ಹೆಣ್ಣದೋ ನನಸ ಉಣ್ಣುತ ಮಲಗಲು   ಬಾನ ಸೆರಗಿಗೆ  ಚಂದ್ರ ಬಂದನು ಮೋಹವುಣ್ಣುತ ನಲಿದನು ತಾರೆ ಜಾರುತ ತಂಪು ಏರುತ ಮೈಯ ಮದವದ ಉಂಡನು  
  • December 17, 2024
    ಬರಹ: shreekant.mishrikoti
    ಈ ಪುಸ್ತಕವನ್ನು ನಾನು archive.org ತಾಣದಿಂದ ಪುಕ್ಕಟೆ ಇಳಿಸಿಕೊಂಡಿದ್ದೆ . ಆದರೆ ಇದರ ಕೊಂಡಿಯನ್ನು ನಾನು ಈಗ ಕೊಡಲಾರೆ. ಕ್ಷಮಿಸಿ.  ಇದು ಹೊಸ ಪುಸ್ತಕವಾಗಿದ್ದು ಸುಮಾರು 160 ಪುಟಗಳಲ್ಲಿ ಸುಮಾರು ಹತ್ತು ಕಥೆಗಳಿವೆ. ಇದರ ಮುನ್ನುಡಿಯಲ್ಲಿ ಕಥೆ…
  • December 16, 2024
    ಬರಹ: Ashwin Rao K P
    ಒಂದಾನೊಂದು ಕಾಲದಲ್ಲಿದ್ದ ದೊಡ್ಡ ದೊಡ್ಡ ಬಾವಿಗಳೆಲ್ಲಾ ಸಣ್ಣದಾದ ಬಾವಿಗಳಾಗಿ, ನಂತರದ ದಿನಗಳಲ್ಲಿ ಬೋರ್ ವೆಲ್ ಗಳಾಗಿ ಬದಲಾದದ್ದು ನೀವೆಲ್ಲಾ ನೋಡಿಯೇ ಇರುತ್ತೀರಿ. ಮೊದಲೆಲ್ಲಾ ಎಕರೆಗಟ್ಟಲೆ ಹೊಲ, ತೋಟಗಳು ಸಾಮಾನ್ಯ ಸಂಗತಿಯಾಗಿದ್ದವು. ಆಗೆಲ್ಲಾ…
  • December 16, 2024
    ಬರಹ: Ashwin Rao K P
    ವಿದ್ಯಾ ಭರತನಹಳ್ಳಿ ಬರೆದ ‘ಬೇಸೂರ್’ ಎನ್ನುವ ಚೊಚ್ಚಲ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತಮ್ಮ ಈ ಕಥಾ ಸಂಕಲನದ ಕುರಿತಾಗಿ ಲೇಖಕಿ ಹೇಳುವುದು ಹೀಗೆ… “ನಾನು ನನ್ನೊಳಗೇ ಕಥೆ ಬರೆದುಕೊಳ್ಳುತ್ತಿದ್ದೆ. ಮನೆಯ ಬಾಗಿಲಲ್ಲಿ ಗೇಟಿಗೆ ತಲೆಯಾನಿಸಿ…