ನ್ಯಾಯಾಂಗದ ಭರವಸೆ, ನ್ಯಾಯಾಂಗದ ವಿಶ್ವಾಸಾರ್ಹತೆಯ ಕುಸಿತ. ಸ್ವಾತಂತ್ರ ನಂತರದ ನ್ಯಾಯಾಂಗದ ಮೇಲೆ ಜನಸಾಮಾನ್ಯರ ಅಭಿಪ್ರಾಯಗಳು ರೂಪಗೊಂಡ ವಿವಿಧ ಹಂತಗಳಿವು. ಪ್ರಾರಂಭದ ದಿನಗಳಲ್ಲಿ ನ್ಯಾಯಾಂಗ ಬಹುತೇಕ ನಿಷ್ಕ್ರಿಯವಾಗಿತ್ತು. ತುಂಬಾ ನಿಧಾನದ…
ಬಾರೋ ಮಾರಾಯ ಪದಗಳು ವಾಕ್ಯಗಳಾಗಿ ಕಾಯುತ್ತಿವೆ. ನೀನು ಅದಕ್ಕೊಂದು ಒಪ್ಪುವ ರಾಗ ಹಾಕಿ ಹಾಡಿ ಬಿಡೋ ನಿನಗೇನು ಕಷ್ಟವಿಲ್ಲ ಪದಗಳನ್ನ ಜೋಡಿಸಿದ್ದಾರೆ ವಾಕ್ಯಗಳನ್ನ ರಚಿಸಿದ್ದಾರೆ ನೀನು ಅದರ ಭಾವಗಳಿಗೆ ಪೂರ್ಣವಾದ ವಾಕ್ಯಗಳನ್ನ ಸಂಯೋಜಿಸಿ ಹಾಡು…
ಪತಂಜಲ ಯೋಗ ಸೂತ್ರದ ನಾಲ್ಕನೇ ಅಧ್ಯಾಯ, 15ನೇ ಸೂತ್ರದಲ್ಲಿ ಇದು ಬರುತ್ತದೆ. ಜಗತ್ತಿನ ಜ್ಞಾನ ಬದುಕನ್ನು ಕಟ್ಟಿಕೊಳ್ಳಲು ಅಗತ್ಯ. ಅದೇ ರೀತಿ ಜಗತ್ತನ್ನು ಅನುಭವ ಮಾಡಿಕೊಳ್ಳುವವನ ಜ್ಞಾನವೂ ಅಗತ್ಯ. ಹೊರಗೆ ಜಗತ್ತು, ಒಳಗೆ ನಾವು. ನಮ್ಮಲ್ಲಿ ಜ್ಞಾನ…
ಈ ಪುಸ್ತಕದಿಂದ ನಾನು ಮಾಡಿಕೊಂಡ ಕೆಲವು ಟಿಪ್ಪಣಿಗಳು ಇಲ್ಲಿವೆ.
ಇಲ್ಲಿನವು ಭಾರತದ ಹಿತಕಾರಕ ರಹಸ್ಯಗಳು. ಧರ್ಮಕ್ಕೆ ಅಂತರಂಗ ಬಹಿರಂಗ ಎಂಬ ಎರಡು ಅಂಗಗಳು ಇರುವವು. ಧರ್ಮದ ಅಂತರಂಗವು ಜಗದ್ ಕಾರಣನಾದ ದೇವರ ಪ್ರೀತಿಗೆ ಸಂಬಂಧ ಇರುವುದು. ಧರ್ಮದ…
ಜನಮಾಧ್ಯಮ ಪ್ರಕಾಶನ ಪಬ್ಲಿಕ್ ಲಿಮಿಟೆಡ್ ನ "ಜನವಾಹಿನಿ"
ಹಲವಾರು ಜನರ ಪಾಲು ಬಂಡವಾಳದಲ್ಲಿ ಸ್ಥಾಪನೆಗೊಂಡ "ಜನಮಾಧ್ಯಮ ಪ್ರಕಾಶನ" ಎಂಬ ಪಬ್ಲಿಕ್ ಲಿಮಿಟೆಡ್ ಸಂಸ್ಥೆಯು ಹೊರತಂದ ದಿನಪತ್ರಿಕೆಯಾಗಿದೆ "ಜನವಾಹಿನಿ". 1998ರ ಮೇ ತಿಂಗಳಲ್ಲಿ ಆರಂಭಗೊಂಡ…
ಶ್ರೀ ಅತುಲ್ ಸುಭಾಶ್ ಎಂಬ ಟೆಕ್ಕಿಯೊಬ್ಬ ಒಂದು ರೀತಿಯಲ್ಲಿ ಕ್ರಮಬದ್ಧವಾಗಿ, ಪೂರ್ವ ತಯಾರಿಯೊಂದಿಗೆ, ತನ್ನೆಲ್ಲ ಅಸಹಾಯಕತೆಯನ್ನು ಬರೆದಿಟ್ಟು, ಮಹಿಳಾ ದೌರ್ಜನ್ಯದ ಬಗ್ಗೆ ಅಮೆರಿಕ ಅಧ್ಯಕ್ಷರಿಂದ, ಭಾರತದ ನ್ಯಾಯಮೂರ್ತಿಗಳವರೆಗೆ, ಎಲ್ಲರಿಗೂ ಇಮೇಲ್…
ಪತ್ರಿಕೆಗಳಲ್ಲಿ ದೊಡ್ಡದಾಗಿ ಸುದ್ದಿಯಾಗಿದೆ, ಕಾಡಿನಲ್ಲಿ ಬಿಳಿ ಹುಲಿಗಳು ಇನ್ನು ಕೇವಲ ಎರಡೇ ಉಳಿದಿವೆ. ನಾವು ಅವುಗಳನ್ನ ರಕ್ಷಿಸಬೇಕು, ಅದಕ್ಕಾಗಿ ಹೋರಾಟಗಳಾದವು, ಜಾಗೃತಿಯ ಸಂದೇಶದ ರಥಗಳನ್ನ ಎಳೆಯಲಾಯಿತು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು…
ಸಣ್ಣಗೆ ಕತ್ತರಿಸಿದ ಗುಜ್ಜೆ ಹೋಳನ್ನು ಉಪ್ಪು, ಮೆಣಸಿನ ಹುಡಿಯೊಂದಿಗೆ ನೀರು ಹಾಕಿ ಚೆನ್ನಾಗಿ ಬೇಯಿಸಬೇಕು. ಬೆಂದ ಭಾಗಕ್ಕೆ ನುಣ್ಣಗೆ ಬೀಸಿದ ಹಸಿಕಾಯಿಯನ್ನು ಸೇರಿಸಿ ಕುದಿಸಬೇಕು. ಸಣ್ಣಗೆ ಕುದಿಯಲಾರಂಬಿಸಿದಾಗ ಹುಳಿನೀರು ಸೇರಿಸಿ ಕುದಿಸಬೇಕು.…
ಒಮ್ಮೆ ಪಟ್ಟ ಪಾಡೇ ಸಾಕು !
ಒಮ್ಮೆ ರಾವಣನನ್ನು ಭೂಲೋಕದ ಕೋರ್ಟಿಗೆ ಕರೆತಂದು, ಭಗವದ್ಗೀತೆಯನ್ನು ತೋರಿಸುತ್ತಾ ‘ಈ ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ಮಾಡು’ ಎಂದಿದ್ದೇ ತಡ, ರಾವಣ ತಕ್ಷಣ ಗಾಬರಿಯಿಂದ ಹಿಂದೆ ಸರಿದ. ವಕೀಲ ‘ಈ ಗೀತೆಯ ಮೇಲೆ ಪ್ರಮಾಣ…
ಭಾರತದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ದೊಮ್ಮರಾಜು ಅವರು ೧೮ ವರ್ಷ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಪಟ್ಟಕ್ಕೆ ಏರಿ ಇತಿಹಾಸ ಸೃಷ್ಟಿಸಿದ್ದಾರೆ. ಅತಿ ಕಿರಿಯ ವಿಶ್ವ ಚಾಂಪಿಯನ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಕ್ರಿಕೆಟ್…
ಇದೇ ಡಿಸೆಂಬರ್ 20-21-22, ಇದು,
ಒಂದು ನುಡಿ ಹಬ್ಬ
ಒಂದು ನಾಡ ಹಬ್ಬ
ಒಂದು ಅಕ್ಷರದ ಹಬ್ಬ
ಒಂದು ಮಾತುಗಳ ಹಬ್ಬ
ಒಂದು ಭಾಷಾ ಹಬ್ಬ
ಒಂದು ತಾಯಿ ಹಬ್ಬ
ಒಂದು ಸಂಸ್ಕೃತಿ ಹಬ್ಬ
ಒಂದು ಮನೆಯ ಹಬ್ಬ
ಒಂದು ಸಾಹಿತ್ಯ ಹಬ್ಬ
ಒಂದು ಸಂದೇಶದ ಹಬ್ಬ
ಅವನು ಹೇಗೆ ಸೆಳೆದುಕೊಂಡನೋ ಗೊತ್ತಿಲ್ಲ. ಆತ ನನ್ನನ್ನ ಅವನ ವಶ ಮಾಡಿಕೊಂಡದ್ದು ನನಗೆ ತಿಳಿಯಲೇ ಇಲ್ಲ. ಒಂದಷ್ಟು ಸಮಯ ಕೈಯಲ್ಲಿ ಪುಸ್ತಕಗಳು ಓಡಾಡ್ತಾ ಇದ್ದು ಅಕ್ಷರಗಳು ನನ್ನೊಂದಿಗೆ ಮಾತನಾಡುತ್ತಿದ್ದವು. ಹೊಸ ವಿಚಾರಗಳ ಅರಿವು ನನ್ನ ಯೋಚನೆಗಳ…
ಮೇಲೆ ತಿಳಿಸಿದ ಎಲ್ಲಾ ಸಾಮಾನುಗಳನ್ನು ಸೇರಿಸಿ ನೀರುಹಾಕಿ ರುಬ್ಬಿಕೊಳ್ಳಿ. ದಪ್ಪ ಹಲಸಿನ ತೊಳೆಯನ್ನು ತೊಟ್ಟಿನ ಬುಡದಲ್ಲಿ ನಾಜೂಕಾಗಿ ದುಂಡಗೆ ಕತ್ತರಿಸಿ ರುಬ್ಬಿದ ಮಸಾಲೆಯನ್ನು ತುಂಬಿಸಿ. ದಪ್ಪ ತಳದ ಪಾತ್ರೆಯಲ್ಲಿ ಎಣ್ಣೆ ಬಿಸಿಮಾಡಿ ಸಾಸಿವೆ,…
ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಹಿಂದೆ ಭತ್ತದ ಗದ್ದೆಗಳು ಇರುತ್ತಿದ್ದವು. ಮುಖ್ಯ ರಸ್ತೆಯಿಂದ ನಮ್ಮ ಮನೆಗೆ ತಲುಪುವ ಸುಮಾರು ಒಂದು ಕಿಲೋಮೀಟರ್ ದೂರದ ವರೆಗೂ ಹಚ್ಚ ಹಸುರಿನ ವಾತಾವರಣ. ಆ ಭತ್ತದ ಗದ್ದೆಗಳ ನಡುವೆ ಒಂದು ದೊಡ್ಡ ಕೆರೆ, ಆ ದೊಡ್ಡ…
ನಾವೆಲ್ಲಾ ಸಣ್ಣವರಿದ್ದಾಗ ಮನೆ ಮನೆಗೆ ‘ಬೊಂಬಾಯಿ ಮಿಠಾಯಿ’ ಮಾರಿಕೊಂಡು ಬರುತ್ತಿದ್ದರು. ಈಗ ಶುಗರ್ ಕ್ಯಾಂಡಿ ಅಥವಾ ಕಾಟನ್ ಕ್ಯಾಂಡಿ ಎಂದು ಕರೆಯಲ್ಪಡುವ ಆ ಬೊಂಬಾಯಿ ಮಿಠಾಯಿ ಸಿಗುವುದು ಬಹಳ ಅಪರೂಪವಾಗಿದ್ದ ಕಾರಣ ನಮಗೆಲ್ಲಾ ಅದು ಬಹಳ ದೊಡ್ಡ…
`ಕಟ್ಟು’ ಎಂಬ ಪುಸ್ತಕ ಡಾ. ಬಸಯ್ಯಸ್ವಾಮಿ ಅವರ ವಿಮರ್ಶಾ ಲೇಖನಗಳ ಸಂಕಲನವಾಗಿದೆ. ಸಾಹಿತ್ಯ, ಶಾಸನ, ಸಮಾಜ ಎಂಬ ಮೂರು ಭಾಗವನ್ನು ಒಳಗೊಂಡ ಒಟ್ಟು ೧೫ ಲೇಖನಗಳು ಇದರಲ್ಲಿವೆ.(ವಲಸೆ ಸಾಹಿತ್ಯ, ವಚನ ಸಾಹಿತ್ಯ, ಶಾಸನ, ಮತ್ತು ಭಾಷೆ) ಸಾಹಿತ್ಯವನ್ನು…
ಪೂಲಾ ಪಾಂಡ್ಯನ್, ಮೂಸಾ ಷರೀಫ್, ಲಿಂಗೇಗೌಡ, ಮತ್ತು ಇನ್ನೂ ಹಲವರು… ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ " ಮಂಗಳೂರಿನಿಂದ ದೆಹಲಿವರೆಗೆ " ಪಾದಯಾತ್ರೆ ಕೈಗೊಂಡಿದ್ದ ತಂಡದ ಮೇಲೆ ಗುಜರಾತಿನ ಸೂರತ್ ಬಳಿ ಟ್ರಕ್ ಹರಿದು ಅದರ…