ನಮ್ಮ ನೆರೆಯ ತಮಿಳುನಾಡಿನಲ್ಲಿ ರಾಜ್ಯ ಸರಕಾರ ಮತ್ತು ರಾಜ್ಯಪಾಲರ ನಡುವಣ ಸಂಘರ್ಷ ಅತಿರೇಕಕ್ಕೆ ತಲುಪಿದೆ. ಕೇಂದ್ರ ಸರಕಾರ ಆರ್ ಎನ್ ರವಿ ಅವರನ್ನು ತಮಿಳುನಾಡಿನ ರಾಜ್ಯಪಾಲರಾಗಿ ನೇಮಿಸಿದ್ದಾಗಿನಿಂದ ಈ ಗುದ್ದಾಟ ನಡೆಯುತ್ತಲೇ ಬಂದಿದೆ.…
ಊರ ಹೊರಗಿನ ಮರದ ಕೆಳಗೆ ಸದಾ ಧ್ಯಾನಸ್ಥರಾಗಿ ಕುಳಿತಿರುವ ಒಬ್ಬ ಋಷಿಯ ಬಳಿಗೆ, ಒಬ್ಬ ರಾಜ ಹೋಗಿ, ‘ಗುರುಗಳೇ, ಅಮರತ್ವವನ್ನು ನೀಡುವ ಯಾವುದಾದರೂ ಔಷಧಿ ಅಥವಾ ಗಿಡಮೂಲಿಕೆಗಳಿದ್ದರೆ ದಯವಿಟ್ಟು ನನಗೆ ತಿಳಿಸಿ’ ಎಂದು ಕೇಳಿದ.
ಆಗ ಋಷಿಗಳು, ‘ರಾಜ…
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಗಂಗಾ ಯಮುನಾ ಸರಸ್ವತಿ ಎಂಬ ತ್ರಿವಳಿ ನದಿಗಳ ಸಂಗಮದಲ್ಲಿ ಮಿಂದು ಮೀಯುವ ಉತ್ಸವ, ನಾನಾ ಕಾರಣಗಳಿಗಾಗಿ ಇಡೀ ರಾಷ್ಟ್ರದಾದ್ಯಂತ ಗಮನ ಸೆಳೆದಿದೆ. ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ…
ಬದುಕೊಂದು ಬೀದಿಗೆ ಬಿದ್ದಿದೆ. ಅಬ್ಬರದ ಬೆಳಕು ಕಾಣದೆ, ಆ ದಿನದ ದುಡಿಮೆಯನ್ನೇ ನಂಬಿಕೊಂಡಿರುವ ಬದುಕಿಂದು ಭಯದಲ್ಲಿ ಮೂಲೆ ಸೇರಿದೆ. ಕ್ಯಾಮರಾ ಕಣ್ಣಿಗೆ ಬಿದ್ದ ಕಣ್ಣುಗಳು ಹೆಚ್ಚು ಕ್ಯಾಮರಾವನ್ನ ತನ್ನತ್ತ ಸೆಳೆಯುವಂತೆ ಮಾಡಿ ಕಣ್ಣೀರು ಇಳಿಸಿದೆ…
ಒಂದು ಪ್ರಶ್ನೆಯೊಂದಿಗೆ ಹಿಂದಿನ ವಾರದ ಸಂಚಿಕೆ ಮುಗಿಸಿದ್ದೆ. ಆದರೆ ಅದು ನಾನು ನಿಮಗೆ ಕೇಳಿದ ಪ್ರಶ್ನೆ ಅಲ್ಲ. ಬದಲಾಗಿ ನೀವು ಕೇಳಬೇಕಾದ ಪ್ರಶ್ನೆ. ವಿಜ್ಞಾನ ಕಲಿಕೆಯ ಮತ್ತು ಸಂಶೋಧನೆಯ ಮೂಲಾಕ್ಷರವೇ ಪ್ರಶ್ನೆ. ಪ್ರಶ್ನೆಯೊಂದಿಗೆ ವಿಜ್ಞಾನದ…
ಇದಕ್ಕೆ ನಿರ್ದಿಷ್ಟ ಕಾರಣಗಳನ್ನು ಗೊತ್ತುಮಾಡುವಂತಿಲ್ಲವಾದರೂ ಕೆಲವು ಮಾನವಕೃತ ಚಟುವಟಿಕೆಗಳನ್ನು ಬೊಟ್ಟು ಮಾಡಬಹುದು.
ಆಹಾರದ ಕೊರತೆ: ಯಾವುದೇ ಒಂದು ಜೀವಿಯ ಸಂತತಿ ಉಳಿಯಬೇಕಿದ್ದರೆ ಅದಕ್ಕೆ ಹೇರಳವಾಗಿ ಆಹಾರದ ಲಭ್ಯತೆ ಇರಬೇಕು. ಅದು ನೈಸರ್ಗಿಕ…
ಶ್ರೀ ರಾಮಕೃಷ್ಣ ಪರಮಹಂಸರ ನೇರ ಶಿಷ್ಯರಾದ ಸ್ವಾಮಿ ಅಖಂಡಾನಂದ ಇವರು ಬಂಗಾಳಿ ಭಾಷೆಯಲ್ಲಿ ಬರೆದ ಪುಸ್ತಕವನ್ನು ಡಾ. ನರೇಂದ್ರನಾಥ ಬಿ. ಪಾಟೀಲ್ ಆಂಗ್ಲಭಾಷೆಗೆ (In the Lap of the Himalayas) ಅನುವಾದ ಮಾಡಿದ್ದರು. ಆ ಕೃತಿಯ ಮಹತ್ವ ಹಾಗೂ…
ಬ್ರೆಡ್ ಸ್ಲೈಸ್ ಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ, ಅದನ್ನು ಮೊಸರಿನೊಂದಿಗೆ ಚೆನ್ನಾಗಿ ಬೆರೆಸಿ. ನಂತರ ಹಸಿರು ಮೆಣಸಿನಕಾಯಿ, ಉಪ್ಪು, ಕರಿ ಮೆಣಸಿನ ಹುಡಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಬೆರೆಸಿ. ಒಂದು ಸಣ್ಣ ಕಾವಲಿಯಲ್ಲಿ…
ಜೆಸಿಬಿ ದೊಡ್ಡ ಯಂತ್ರದ ಕೊಕ್ಕೆ ನೆಲಕ್ಕೆ ಬಡಿಯುವಾಗ ತನ್ನ ಮುಂದೆ ಹಲವು ವರ್ಷದಿಂದ ನಿಂತಿದ್ದ ಎಲ್ಲ ಸಣ್ಣ ಪುಟ್ಟ ಅಂಗಡಿಗಳನ್ನ ಮುರಿದು ನೆಲಸಮ ಮಾಡಿತ್ತು.ನಗರ ಸ್ವಚ್ಚವಾಗಬೇಕು, ಬೀದಿ ಬದಿಯ ವ್ಯಾಪಾರಸ್ಥರಿಗೆ ಪ್ರತ್ಯೇಕ ಸುಸಜ್ಜಿತವಾದ…
ಇಂದು ಸಂತರ ಬದುಕಿಗೂ ಸಾಧಾರಣ ಮನುಷ್ಯನ ಬದುಕಿಗೂ ಇರುವ ವ್ಯತ್ಯಾಸ ತಿಳಿದುಕೊಳ್ಳೋಣ. ಸಂತರು ಸತ್ಯದರ್ಶನಕ್ಕಾಗಿ ಮೀಸಲಾಗಿ ಇರುತ್ತಾರೆ. ನಾವು ಪ್ರಪಂಚಕ್ಕೆ ಬದುಕನ್ನು ಮೀಸಲಾಗಿ ಇಟ್ಟಿರುತ್ತೇವೆ. ನಾವು ಶಬ್ದ, ರೂಪ, ರಸ, ಗಂಧ ಮತ್ತು…
ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ. ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ. ಭಾರತೀಯ ಸಂಸ್ಕೃತಿ,…
ಅಪ್ಪ ಹೇಳಿದ ಕಥೆ ಕೇಳಿ ನನಗೆ ಕಾಲ ಎಷ್ಟು ಬದಲಾಗಿದೆ ಅಂತ ಅನ್ನಿಸ್ತು. ಒಂದು ಊರಿನಲ್ಲಿ ಒಬ್ಬರು ಹೋಟೆಲ್ ಆರಂಭಿಸಿದರು. ಆರಂಭಿಸಿ ಕೆಲವು ದಿನ ನಡೆಸಿದವರಿಗೆ ಅದರಿಂದ ಲಾಭ ಉತ್ಪತ್ತಿ ಮಾಡುವುದಕ್ಕಾಗ್ಲಿಲ್ಲ. ಹಾಗಾಗಿ ಅದನ್ನ ಯಾರಿಗಾದರೂ ಬಾಡಿಗೆ…
ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂದ ಪ್ರಯುಕ್ತ ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವನ್ನಾಗಿ ಅದ್ದೂರಿಯಿಂದ ಆಚರಿಸಲಾಗುತ್ತದೆ.…
ಭಾವೈಕ್ಯತೆ ಭಾವ ಬಿಂದು
ಸಂಧಿಸಲಿ ಮನಗಳನು
ಒಡೆದು ನೂರು ಚೂರಾದ
ಭಿನ್ನಭಿನ್ನ ಕುಲಗಳನು ॥
ಮನುಕುಲದ ಜನ್ಮ ಒಂದೇ
ಮನಕಲಕುವ ದ್ವೇಷವೇಕೆ?
ಹೆಗಲಿಗೆಗಲು ಕೊಟ್ಟು ಇಂದೇ
ಬಾಳಿದರೆ ಸ್ವರ್ಗವೇಕೆ?॥
ಭರತ ಮಾತೆ ಮಕ್ಕಳಲ್ಲಿ
ಉಚ್ಛ ನೀಚ ಭೇಧ ಬೇಕೇ?…
ಜೀವನಾಂಶ
ಸೂರಿ ಮತ್ತು ಶ್ರೀಮತಿ ಮಧ್ಯೆ ದಿನಾ ಜಗಳ ಆಗ್ತಾ ಇತ್ತು. ಒಂದ್ ದಿನ ಸರಿ ಇದ್ರೆ ಒಂದ್ ತಿಂಗಳು ಜಗಳ, ಕೊನೆಗೆ ಹಿಂಗೆ ದಿನಾ ಜಗಳ ಆಡ್ಕೊಂಡು ಬದುಕೋಕಾಗಲ್ಲ ಅಂತ ಇಬ್ಬರಿಗೂ ಅನ್ನಿಸಿತು. ಅದ್ಕೆ ಇಬ್ರೂ ಕೋರ್ಟ್ ಮೆಟ್ಟಿಲು ಹತ್ತಿ…
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ತುಂಡಾಗಿ ಕತ್ತರಿಸಿ, ಕುಕ್ಕರ್ ನಲ್ಲಿ ಬೇಯಿಸಿ ಬಳಿಕ ಕೆರೆಗೆ ಎಸೆದಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಿಂದ ವರದಿಯಾಗಿದೆ. ಪತ್ನಿ ಕಾಣೆಯಾಗಿದ್ದಾಳೆಂದು…
ಸಾಮಾನ್ಯ, ಸಾಂಪ್ರದಾಯಿಕ ರಾಜಕೀಯ ನಿರೀಕ್ಷೆಗಳನ್ನು ಮೀರಿ ಅಮೆರಿಕದ ಮತದಾರರು ಸ್ವಲ್ಪ ಹೆಚ್ಚು ಅನಿರೀಕ್ಷಿತ ಒಲವು ಮತ್ತು ಬೆಂಬಲವನ್ನು ನೀಡಿ ಎರಡನೆಯ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಿದ್ದಾರೆ. ಸಿಂಹದಂತೆ…