ಬೆಳಗಿನ ಸೂರ್ಯ ಮನೆಯ ಮುಂದೆ ಬಂದು ಅಲಾರಾಂ ಹೊಡೆದು ಮುಂದೆ ಚಲಿಸಿಯಾಗಿದೆ. ನಾನು ಎದ್ದು ನನ್ನ ಕೆಲಸದ ಕಡೆಗೆ ಹೋಗೋಣ ಅನ್ನುವಷ್ಟರಲ್ಲಿ ಮನೆಯ ಮುಂದೆ ಅವರು ನಿಂತಿದ್ರು. ಇವತ್ತು ನಾನು ಮಾತನ್ನ ಆರಂಭಿಸುವ ಮೊದಲೇ ಅವರ ಮಾತು ಶುರುವಾಗಿತ್ತು.
"…
ಒಂದು ದಿನ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆಲ್ಲ ಊಟ ಬಡಿಸಿ ಆದ ನಂತರ ನಾನೂ ಬಂದು ಊಟಮಾಡಲು ಕುಳಿತೆ. ನನ್ನ ಊಟ ಅರ್ಧ ಆಗಿತ್ತು ಆಗಲೇ ಮಕ್ಕಳು ಓಡೋಡಿ ಬಂದರು. ಏನಾಯಿತು ಎಂದು ಗಾಬರಿಯಿಂದ ಕೇಳಿದರೆ “ ಅಲ್ಲಿ ನಾವು ಕೈ ತೊಳೆಯುವ ಜಾಗದ ಹತ್ತಿರ ಆ…
ಈಗಿನ ಯುವ ಜನಾಂಗಕ್ಕೆ ಹೆಚ್ಚಾಗಿ ಹದಿಹರೆಯದ ಹುಡುಗಿಯರಿಗೆ ತಮ್ಮ ಫಿಗರ್ ಬಗ್ಗೆ ವಿಪರೀತ ಕಾಳಜಿ. ಅದಕ್ಕಾಗಿ ಸರಿಯಾದ ಸಮಯಕ್ಕೆ ಪೌಷ್ಟಿಕವಾದ ಆಹಾರವನ್ನೂ ಸೇವಿಸದೇ, ತಮಗೆ ಬೊಜ್ಜು ಬಾರದೇ ಇರಲಿ ಎಂದು ವಿಪರೀತ ಎನಿಸುವಷ್ಟು ಡಯಟ್ ಮತ್ತು ವ್ಯಾಯಾಮ…
ಬಹುವೇಗದಲ್ಲಿ ಬೆಳೆಯುತ್ತಿರುವ ನಗರ ಎಂದೇ ಹೆಸರಾದ ಬೆಂಗಳೂರು ಬಗ್ಗೆ ಮಾಲಿನಿ ಗೋಯಲ್ ಹಾಗೂ ಪ್ರಶಾಂತ್ ಪ್ರಕಾಶ್ ಅವರು ಆಂಗ್ಲಭಾಷೆಯಲ್ಲಿ ಬರೆದ ‘ಅನ್ ಬಾಕ್ಸಿಂಗ್ ಬೆಂಗಳೂರು’ ಎನ್ನುವ ಕೃತಿಯು ಅದೇ ಹೆಸರಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ…
ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ… ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ? ಇದು ಅನಿವಾರ್ಯವೇ ?…
ನಿನಗ ಅರ್ಥವಾಗುವುದು ಯಾವಾಗ? ತಯಾರಾಗದ ನೆಲದ ಮೇಲೆ ಎಂತಹದೇ ಅದ್ಭುತ ಬೀಜ ಬಿದ್ದರೂ ಅದರಿಂದ ಫಲ ಸಿಗೋದಿಲ್ಲ. ಮೊದಲು ನೆಲವನ್ನ ತಯಾರು ಮಾಡುವ ಕೆಲಸಕ್ಕೆ ಕೈ ಹಾಕು, ಆ ನಂತರ ಬೀಜಗಳನ್ನ ಆಯ್ದುಕೊಂಡು ಯಾವ ನೆಲಕ್ಕೆ ಯಾವ ಬೀಜ ಸೂಕ್ತ ಅನ್ನೋದನ್ನ…
ಕಿತ್ತೂರಿನ ಕೊನೆಯ ಕಾಳಗ ಘಟಿಸಿ (1824) 200 ವರ್ಷಗಳು ಗತಿಸಿದರೂ ಕಿತ್ತೂರಿನ ಗತೈತಿಹಾಸ ಸ್ಮೃತಿಪಟಲದಲ್ಲಿದೆ. ಬೆಳಗಾವಿ ಜಿಲ್ಲೆಯ ಹಲವೆಡೆ ಕಿತ್ತೂರ ವೀರರ ಸಮಾಧಿಗಳು, ಸ್ಮಾರಕಗಳು ಇದ್ದು, ಅವು ಕಿತ್ತೂರ ರಾಜ - ರಾಣಿಯರ, ಬಂಟರ…
ಭಾಸನ ನಾಟಕವಾದ 'ಪಂಚರಾತ್ರ'ವು ಗದ್ಯ ಪದ್ಯಗಳಿಂದ ಕೂಡಿದ್ದುದರಿಂದ ತಿಳಿದುಕೊಳ್ಳಲು ಸುಲಭವಾಗಲಿ ಎಂದು ಒಬ್ಬರು ಪೂರ್ತಿ ಗದ್ಯದಲ್ಲಿ ನಾಟಕವನ್ನು ಬರೆದಿದ್ದಾರೆ. ಇದು ನನಗೆ archive.org ತಾಣದಲ್ಲಿ ಸಿಕ್ಕಿತು.
ಸುಮಾರು 90 ಪುಟಗಳ ಈ ನಾಟಕದಲ್ಲಿ…
ಅದಾದ ತರುವಾಯ ಎಪ್ರೀಲ್ ತಿಂಗಳಿಗೆ ಜೇನಿನ ದೊಡ್ದ ಕೊಯಿಲು. ವಾರಕ್ಕೊಮ್ಮೆ ೧೫ ದಿನಕ್ಕೊಮ್ಮೆ ಹತ್ತನಾಜೆ ತನಕವೂ ಜೇನು ತೆಗೆಯುತ್ತಿದ್ದೆವು. ಸುಮಾರು ೧೦ ಲೀಟರಿಗೂ ಹೆಚ್ಚು ಹಿಡಿಯುವ ಪಾತ್ರೆ. ಅದರ ತುಂಬಾ ಜೇನು. ಜೇನು ಪೆಟ್ಟಿಗೆಯ ಸಮೀಪ…
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ೨ನೇ ಇನ್ನಿಂಗ್ಸ್ ಜಗತ್ತಿನ ರಾಷ್ಟ್ರಗಳನ್ನು ಬಿಸಿ ಚರ್ಚೆಗಳ ಕಾವಲಿ ಮೇಲೆ ಕೂರಿಸಿದೆ. ಅಮೇರಿಕವೇ ಮೊದಲು, ಅಮೆರಿಕನ್ನರನ್ನು ಶ್ರೀಮಂತವಾಗಿಸುವ ಅವರ ಶಪಥಗಳೆಲ್ಲವೂ ಇತರೆ ರಾಷ್ಟ್ರಗಳನ್ನು ತನ್ನ…
ಈ ಪುಸ್ತಕವು archive.org ತಾಣದಲ್ಲಿ ಇದ್ದು, 'ಶ್ರೀ ರಾಮಚಂದ್ರ' ಎಂದು ಹುಡುಕಿ ಪಡೆಯಬಹುದು.
ಇದರಲ್ಲಿ ರಾಮಾಯಣದ ಕಥೆಯು ತುಂಬಾ ಸರಳವಾಗಿ 120 ಪುಟಗಳಲ್ಲಿ ಶ್ರೀ ರಾಮನು ರಾವಣನನ್ನು ಕೊಂದು ಸೀತೆಯನ್ನು ಕರೆದುಕೊಂಡು ಅಯೋಧ್ಯೆಗೆ ಬಂದು…
ಇಂದು ಜನವರಿ 23. ಬೇಕಾದರೆ ಗಮನಿಸಿ. ಯಾವ ಮಾಧ್ಯಮಗಳು ಬಹುಶಃ ಇಂದು ಸುಭಾಷ್ ಚಂದ್ರ ಬೋಸ್ ಅವರನ್ನು ನೆನಪಿಸಿಕೊಂಡು ಒಂದೆರಡು ಗಂಟೆಗಳ ಅವರ ವ್ಯಕ್ತಿತ್ವ ಬಿಂಬಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಿಲ್ಲ. ಯುವ ಪೀಳಿಗೆಗೆ ಸ್ವಾತಂತ್ರ್ಯ…
ದ್ವಾರವೊಂದು ಯಾವುದೇ ಜಾತಿಯ ಹಂಗಿಲ್ಲದೆ, ಧರ್ಮದ ಭೇದವಿಲ್ಲದೆ ಗಟ್ಟಿಯಾಗಿ ನಿಂತುಬಿಟ್ಟಿದೆ. ಆ ದ್ವಾರವನ್ನ ಕಟ್ಟಿದವರು ದಿನದ ಸಂಬಳಕ್ಕೆ ಕೆಲಸ ಮಾಡುವ ಒಂದಷ್ಟು ಜನ. ಅವರ ಜಾತಿ ಧರ್ಮದ ಪರಿಚಯ ಯಾರಿಗೂ ಇಲ್ಲ . ಊರಿನಲ್ಲಿ ಆಗುವ ಉತ್ಸವಕ್ಕೆ ಆ…
ವಯಸ್ಸಾದ ವ್ಯಕ್ತಿಯೊಬ್ಬರು ಬಹಳ ವರ್ಷಗಳಿಂದ ಹಾಸಿಗೆ ಹಿಡಿದಿದ್ದರು, ಅವರಿಗೆ ಪಾರ್ಶ್ವ ವಾಯು ಖಾಯಿಲೆ ಬಂದು ಹಾಸಿಗೆಯಿಂದ ಏಳಲು ಆಗುತ್ತಿರಲಿಲ್ಲ. ವಿಚಿತ್ರವೆಂದರೆ ಅವರ ಹಾಸಿಗೆ ಎದುರಿಗೆ ಯಾವಾಗಲೂ ಒಂದು ಖಾಲಿ ಕುರ್ಚಿ ಇರುತ್ತಿತ್ತು. ಯಾರೂ…
ನಾವು ಈ ಬಾರಿ ಒಂದು ನರ್ಸರಿ ಗೆ ಭೇಟಿ ನೀಡೋಣವೇ? ನರ್ಸರಿ ಎಂದರೆ ನೆಡಲು ಸಿದ್ಧಗೊಳಿಸಿದ ಗಿಡಗಳನ್ನು ಪೋಷಿಸಿ ಮಾರುವ ಸ್ಥಳ. ನಾವೀಗ ಹೋಗುತ್ತಿರುವ ನರ್ಸರಿ ಬಂಟ್ವಾಳ ತಾಲೂಕಿನ ಮುಡಿಪು ಎಂಬಲ್ಲಿ ಮುಖ್ಯರಸ್ತೆಗೆ ತಾಗಿಕೊಂಡಿದೆ. ಬನ್ನಿ ,…
ಪ್ರಗತಿ ಪರ ಚಿಂತನೆ
ಎರಡಕ್ಕಿಂತ
ಕಡಿಮೆ ಮಕ್ಕಳಿದ್ದವರಿಗೆ-
ಸ್ಥಳೀಯ ಸಂಸ್ಥೆ
ಚುನಾವಣಾ ನಿರ್ಬಂಧಕ್ಕೆ
ಆಂಧ್ರ ಸಿ ಎಂ
ಚಿಂತನೆಯ ಸುಳಿ...
ಹೆಚ್ಚು ಮಕ್ಕಳಿದ್ದವರು
ಹೆಚ್ಚು ಹೆಚ್ಚು
ಸಂಪಾದಿಸಿ-
ಸಂಸ್ಥೆಯನು
ಬಿಡುಗಡೆಯ ಹಾಡುಗಳು ಕೃತಿಯಿಂದ ಈ ವಾರ ನಾವು ತಿಪ್ಪಯ್ಯ ಮಾಸ್ತರ್ ಎನ್ನುವ ಕವಿಯ ಕವನವೊಂದನ್ನು ಆರಿಸಿ ಪ್ರಕಟ ಮಾಡಲಿದ್ದೇವೆ. ಮುದವೀಡು ಕೃಷ್ಣ ರಾಯರ ಹಾಗೂ ತಿಪ್ಪಯ್ಯ ಮಾಸ್ತರರ ಕವನಗಳಲ್ಲಿ ಸ್ವಲ್ಪ ಮಟ್ಟಿಗೆ ಸಾಮ್ಯತೆ ಇರುವುದರಿಂದ ಬಹಳಷ್ಟು ಕಡೆ…