ಹೊಸ ವರ್ಷದ ಶುಭಾಶಯಗಳ ಸಂತಸದಲ್ಲಿ ಮಕ್ಕಳು ನಲಿಯುತ್ತಿದ್ದರು. ಹೀಗಿರುವಾಗ ಪುಸ್ತಕ ಹಿಡಿದು ಪಾಠ ಮಾಡಿದರೆ ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಯೋಚನೆ ಮಾಡಿ. ಮಕ್ಕಳನ್ನೆಲ್ಲ ಕರೆದು "ಮಕ್ಕಳೇ ಇಂದು ನೀವೆಲ್ಲ ಸಂಭ್ರಮದಿಂದ…
ವಾಸನೆಗೆ ದೇಹ ಒಗ್ಗಿ ಹೋಗಿದೆ. ಈಗೀಗ ವಾಸನೆಯನ್ನ ದೇಹ ಸಹಿಸಿಕೊಂಡು ಬಿಟ್ಟಿದೆ. ಬದುಕುವ ಅನಿವಾರ್ಯತೆ ಸೃಷ್ಟಿಯಾಗಿದೆ. ಏನಾದರೂ ಕೆಲಸ ಮಾಡಲೇಬೇಕಿತ್ತು, ಮನೆಯ ಪರಿಸ್ಥಿತಿ ಮನೆಯಲ್ಲಿ ಕುಳಿತು ತಿನ್ನುವಂತಹ ವ್ಯವಸ್ಥೆ ಇಲ್ಲ. ಗಂಡ ಹೆಂಡತಿ ಇಬ್ಬರೂ…
ಸ್ವಂತ ತಮ್ಮ !
ಊರಲ್ಲಿ ಎಲೆಕ್ಷನ್ ಭರಾಟೆ ಜೋರಾಗಿಯೇ ಇತ್ತು. ಎಲ್ಲ ಕಡೆ ಪ್ರಚಾರದ ಹವಾ. ಸೂರಿ ಕೂಡಾ ಎಲೆಕ್ಷನ್ ನಲ್ಲಿ ಬಿಸಿಯಾಗಿದ್ದ. ಒಂದು ದಿನ ಬೆಳಿಗ್ಗೆ ಹೀಗೇ ತಮ್ಮ ಪಕ್ಷದ ಕಾರ್ಯಕರ್ತರೊಡನೆ ಊರಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿಗೆ ಮಾರಿ…
ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿ ಐ) ಶಾಖೆಯಿಂದ ಹಣ ಒಯ್ದು ವಾಹನಕ್ಕೆ ತುಂಬುತ್ತಿದ್ದಾಗ ಗುಂಡಿನ ದಾಳಿ ನಡೆಸಿ, ಒಬ್ಬನನ್ನು ಹತ್ಯೆಗೈದು ಲಕ್ಷಾಂತರ ರೂ. ಹಣದ ಸಮೇತ ಇಬ್ಬರು ಪರಾರಿಯಾಗಿರುವ ಘಟನೆ ಬೀದರ್ ಮಾತ್ರವೇ ಅಲ್ಲ, ರಾಜ್ಯವನ್ನೇ ಬೆಚ್ಚಿ…
ಬೆಳುವಾಯಿ ಶೇಖರ, ಬಜಪೆ ಅವರ "ಹುಭಾಶಿಕ"
ಲೇಖಕ, ಸಾಮಾಜಿಕ ಕಾರ್ಯಕರ್ತ, ಹೋರಾಟಗಾರರ, ಕೊರಗ ಸಮುದಾಯದ ಮುಂದಾಳು ಬಜಪೆ ನಿವಾಸಿ ಬೆಳುವಾಯಿ ಶೇಖರ ಅವರು ಸುಮಾರು ಐದು ವರ್ಷಗಳ ಕಾಲ ಪ್ರಕಟಿಸಿದ ಖಾಸಗಿ ತ್ರೈಮಾಸಿಕ "ಹುಭಾಶಿಕ". 2007ರ ಸೆಪ್ಟೆಂಬರ್…
ಅಹಂಕಾರ - ಸ್ವಾಭಿಮಾನ - ಪ್ರೋಟೋಕಾಲ್ - ಸಾರ್ವಜನಿಕ ಸಭ್ಯತೆ - ನಾಗರಿಕತೆ - ಸಹಜ ಮಾನವೀಯತೆ - ಸಾಮಾನ್ಯ ಜ್ಞಾನ - ಭವಿಷ್ಯ ಮಕ್ಕಳಿಗೆ ಆದರ್ಶ. ಕ್ಷಮಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ಶ್ರೀ ದಿವಾಕರ್ ರವರೇ, ಹಾಗೆಯೇ ಮಾನ್ಯ…
ಅವಳು ಉಸಿರು ನಿಲ್ಲಿಸಿದ್ದಾಳೆ. ಹೇಡಿಯಂತೆ ಬದುಕಿನ ಆಸೆಗಳನ್ನೆಲ್ಲಾ ಮೂಟೆ ಕಟ್ಟಿ ಅವನ ಜೊತೆಗೆ ಬದುಕಬೇಕೆನ್ನುವ ಒಂದೇ ಆಸೆಯನ್ನ ತುಂಬಾ ಹಚ್ಚಿಕೊಂಡು ಆಸೆ ಈಡೆರದೇ ಹೋದಾಗ ಉಸಿರು ನಿಲ್ಲಿಸಿದ್ದಾಳೆ. ಮನೆಯ ಆಸೆಯ ಗೋಪುರ ಕುಸಿದು ಹೋಗಿದೆ.…
ನಾನು ಚಿಕ್ಕವನಿದ್ದಾಗ ಅಮ್ಮನ ಜೊತೆ ತರಕಾರಿ ತರಲು ಮಾರ್ಕೆಟ್ ಗೆ ಹೋಗುತ್ತಿದ್ದೆ. ಮಾರ್ಕೆಟ್ ನಲ್ಲಿ ಹಣ್ಣು, ತರಕಾರಿ, ದಿನಸಿ ಸಾಮಾನು ಇನ್ನಿತರ ವಸ್ತುಗಳನ್ನು ಖರೀದಿ ಮಾಡುತ್ತಿದ್ದವು. ಮಾರುಕಟ್ಟೆಯ ಇನ್ನೊಂದು ಭಾಗದಲ್ಲಿ ಮೀನು ಮತ್ತು ಮಾಂಸದ…
ಗಝಲ್ ೧
ನನ್ನ ಮನಸು ನಿನ್ನ ಬಳಿಗೆ ಓಡಿಯಾಡಿ ಬಂದಿತು
ಹೀಗೆ ಇರುಳ ಕನಸಿನಲ್ಲಿ ಕಾಡಿಯಾಡಿ ಬಂದಿತು
ಕರುಣೆಯಿರದ ಮನದ ಜೊತೆಗೆ ಬದುಕಿನಾಟ ಹೇಗೆಯೊ
ಖುಷಿಯು ಇರುವ ಪ್ರೀತಿ ಪ್ರೇಮ ಆಡಿಯಾಡಿ ಬಂದಿತು
ಸವಿಯ ಜಾಣ ಸುತ್ತಲೆಲ್ಲ ನನಸು ಇರದೆ ಕೇಳದೊ…
ಚಳಿಗಾಲ ಪ್ರಾರಂಭವಾದೊಡನೆಯೇ ಹಲವಾರು ಸಮಸ್ಯೆಗಳು ಧುತ್ತನೆ ಎದ್ದು ನಮ್ಮ ಮುಂದೆ ಬರುತ್ತವೆ. ಕೆಮ್ಮು, ದಮ್ಮು, ಶೀತ, ಗಂಟು ನೋವು, ಚರ್ಮ ಒಡೆಯುವುದು, ಹಿಮ್ಮಡಿ ಒಡೆದು ರಕ್ತ ಸ್ರಾವ ಹೀಗೆ ಹತ್ತು ಹಲವು ಸಮಸ್ಯೆಗಳು ಕಾಣ ತೊಡಗುತ್ತವೆ. ಇದರಲ್ಲಿ…
“ಸಾಮಾನ್ಯವಾಗಿ ಸಂಸ್ಕೃತ ವಿದ್ವಾಂಸರು ಸಂಸ್ಕೃತ ಲೇಖಕರೂ ಆದಲ್ಲಿ ಇತರ ಭಾಷೆಗಳ ಬಗೆಗೆ ಅದೊಂದು ಬಗೆಯಾದ ಉದಾಸೀನತೆಯಿರುವುದೆಂಬುದು ಲೋಕದಲ್ಲಿ ಪ್ರಚುರವಾದ ಪ್ರಥೆ. ಕೆಲಮಟ್ಟಿಗೆ ಅಪಪ್ರಥೆಯೂ ಹೌದು. ಒಂದು ವೇಳೆ ಅವರು ಸಂಸ್ಕೃತೇತರ ಭಾಷೆಗಳಲ್ಲಿ -…
ದೇವರು… ಧರ್ಮಸ್ಥಳಕ್ಕೆ ಹೋಗಿ ಬಂದರೆ ವಯಸ್ಸಾಗುತ್ತಿರುವ ಮಗಳಿಗೆ ಮದುವೆಯಾಗುತ್ತದೆ, ತಿರುಪತಿಗೆ ಹೋಗಿ ಬಂದರೆ ನಿರುದ್ಯೋಗಿ ಮಗನಿಗೆ ಕೆಲಸ ಸಿಗುತ್ತದೆ, ಶಬರಿಮಲೆಗೆ ಹೋಗಿ ಬಂದರೆ ಅಪ್ಪ ಅಮ್ಮನ ಆರೋಗ್ಯ ಸುಧಾರಿಸುತ್ತದೆ, ಸುಬ್ರಮಣ್ಯಕ್ಕೆ ಹೋಗಿ…
ನೀನು ಮಾನವನೇಕಾಗಿದ್ದೀಯಾ? ಯಾವ ಕಾರಣಕ್ಕೆ ಈ ಭೂಮಿಯಲ್ಲಿ ಜನ್ಮ ತಾಳಿದ್ದೀಯಾ? ಈ ಭೂಮಿಯಲ್ಲಿ ಹುಟ್ಟುವುದಕ್ಕೆ ಯಾವ ಅರ್ಹತೆಯನ್ನು ಪಡೆದುಕೊಂಡು ಬಂದಿಲ್ಲ ಅಂತ ಕಾಣುತ್ತೆ. ಹಾಗಾಗಿ ಇಷ್ಟು ನೀಚ ಸ್ವಭಾವದವನಾಗಿದ್ಯಾ? ನನ್ನಮ್ಮ ಅವರ ಬಂಧು-ಬಳಗ…
ಕಲ್ಯಾಣ ಚಾಲುಕ್ಯರ ರಾಜಧಾನಿಯಾಗಿದ್ದ ಬಸವ ಕಲ್ಯಾಣ ಆರನೇ ವಿಕ್ರಮಾದಿತ್ಯನ ಆಳ್ವಿಕೆಯ ಕಾಲದಲ್ಲಿ ವೈಭವದ ನಗರ. ಕಳಚೂರಿ ಬಿಜ್ಜಳನ ರಾಜಧಾನಿಯಾಗಿದ್ದ ಬಸವ ಕಲ್ಯಾಣದಲ್ಲಿ ಶರಣರ ಕ್ರಾಂತಿ ನಡೆಯಿತು. ಹಲವು ವಚನಕಾರರಿಗೆ ನೆಲೆ ನೀಡಿದ್ದ ಈ ನೆಲದಲ್ಲಿ…
ವಾಸ್ತವದಲ್ಲಿ ತಿಂಡಿಪೋತನಾಗಿರುವ ನನಗೆ ಯಾವುದೇ ಪ್ರದೇಶಕ್ಕೆ ಹೋದಾಗ ಮೊದಲು ಲವ್ ಅಥವಾ ಹೇಟ್ ಆಗುವುದು ಅಲ್ಲಿಯ ತಿಂಡಿ-ಆಹಾರಗಳ ಮೇಲಾಗಿರುತ್ತದೆ. ನನ್ನ ಪುಣ್ಯಕ್ಕೆ ತಮಿಳುನಾಡಿನಲ್ಲಿದ್ದ ಐದು ದಿನಗಳಲ್ಲಿ ಒಂದು ಹೊತ್ತಿನ ಬೆಳಗಿನ ಉಪಹಾರ…
ಕೆಲದಿನಗಳ ಹಿಂದೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿಯವರು ಅಫಘಾನಿಸ್ತಾನದ ತಾಲಿಬಾನ್ ಸರಕಾರದ ವಿದೇಶಾಂಗ ಸಚಿವರ ಜತೆ ದುಬೈಯಲ್ಲಿ ಮಾತುಕತೆ ನಡೆಸಿದರೆಂಬ ಸುದ್ದಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಿಸಿತು. ಇದು…
ಮತ್ತೆ ಮತ್ತೆ ಇದು ದೃಢಪಡುತ್ತಲೇ ಇದೆ. ಬಹುತೇಕ ಕರ್ನಾಟಕ ನಕ್ಸಲ್ ಮುಕ್ತವಾಗಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ಅಳಿದುಳಿದ ಈ ಕೆಲವು ಕೆಂಪು ಯೋಧರಿಗೂ ಕೊನೆಗೂ ಸಂವಿಧಾನದ ಆಶಯದಲ್ಲಿ ನಂಬಿಕೆ ಭರವಸೆ ಹುಟ್ಟಿ ಸರ್ಕಾರಕ್ಕೆ ಶರಣಾಗಿದ್ದಕ್ಕಾಗಿ…