ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ,…
ಅವನು ಬರೆಯುತ್ತಿದ್ದಾನೆ. ಬೆಳಗ್ಗೆ ಸೂರ್ಯ ಹುಟ್ಟುವಾಗ ಅಲ್ಲಿ ಕುಳಿತು ಬರೆಯೋದಕ್ಕೆ ಆರಂಭ ಮಾಡಿದವ ಸೂರ್ಯ ನೆತ್ತಿಯ ಮೇಲೆ ಬಂದು ತನ್ನ ಪ್ರಖರವಾದ ಬಿಸಿಲನ್ನ ನೆಲಕ್ಕೆ ಬಡಿದಪ್ಪಳಿಸಿದಾಗಲೂ ಆತ ಅಲ್ಲಿಂದ ಏಳುತ್ತಿಲ್ಲ. ಸೂರ್ಯ ಸಂಜೆ ತನ್ನ ಮನೆ…
ಇಂದು ನಾವು ಕೌಶಲದ ಬಗ್ಗೆ ತಿಳಿದುಕೊಳ್ಳೋಣ. ಹಿಂದಿನ ಲೇಖನದಲ್ಲಿ ಶ್ರೇಷ್ಠ ಕರ್ಮದ ಬಗ್ಗೆ ತಿಳಿದುಕೊಂಡಿದ್ದೇವೆ. ಶ್ರೇಷ್ಠ ಕರ್ಮ ಎಂದರೆ ನನಗೆ ಮತ್ತು ಸಮಾಜಕ್ಕೆ ಹಿತವನ್ನುಂಟು ಮಾಡುವ, ಸಂತೋಷವನ್ನುಂಟು ಮಾಡುವ ಕರ್ಮ. ನನಗೆ ಮತ್ತು ಸಮಾಜಕ್ಕೆ…
ಎರಡು ಚಮಚ ಎಣ್ಣೆ ಅಥವಾ ತುಪ್ಪ ಹಾಕಿ ಕರಿಬೇವಿನ ಎಸಳನ್ನು ಬಾಡಿಸಿ. ಇದಕ್ಕೆ ತೆಂಗಿನತುರಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಇದಕ್ಕೆ ಬೇಕಷ್ಟು ನೀರು ಮತ್ತು ಮಜ್ಜಿಗೆ ಸೇರಿಸಿ. ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಜೀರಿಗೆ ಜೊತೆ ಕೊಡಿ…
ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು. ಭಾರತದ ನಿಜವಾದ ಖಾವಿ…
ಆ ಪತ್ರವೊಂದಕ್ಕೆ ವಿಳಾಸ ಸಿಕ್ಕಿಲ್ಲ . ಹಲವು ಸಮಯದಿಂದ ತನ್ನೊಳಗೆ ಅದ್ಭುತವಾದ ಸಂದೇಶವನ್ನು ಇಟ್ಟುಕೊಂಡು ವಿಳಾಸಕ್ಕಾಗಿ ಕಾಯುತ್ತಲೇ ಕುಳಿತು ಬಿಟ್ಟಿದೆ. ಅದರೊಳಗೆ ಜೀವನದ ಅದ್ಭುತ ಗುರಿಯ ಕಡೆಗೆ ಸಾಗುವ ದಾರಿ ಇದೆ, ಎಲ್ಲ ನೋವನ್ನು ಮರೆತು…
ಮಣಿಪಾಲ ನಗರವು ತನ್ನ ಭವ್ಯವಾದ ಶೈಕ್ಷಣಿಕ ಸಂಸ್ಥೆಗಳಿಗೆ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಎಲ್ಲಾ ಆರೋಗ್ಯ ಚಿಕಿತ್ಸೆಗಳ ಆಸ್ಪತ್ರೆಗಳು ಇಲ್ಲಿವೆ. ಕರಾವಳಿ ತೀರದ ಅಷ್ಟೇ ಅಲ್ಲದೆ ರಾಜ್ಯದ, ದೇಶದ ಅತ್ಯುತ್ತಮ ಆಸ್ಪತ್ರೆಗಳ ಊರು ಮಣಿಪಾಲ ಎಂಬ…
ಮನೆಕೆಲಸ
ಸೂರಿ ಒಂದು ಸಂಜೆ ಆಫೀಸಿನಿಂದ ಮನೆಗೆ ಬಂದಾಗ ಹೊರಗೆ ಅಂಗಳದಲ್ಲಿ ಕಸದ ರಾಶಿ ಬಿದ್ದಿತ್ತು. ರಂಗೋಲಿ ಇರಲಿ, ಹೊಸಿಲನ್ನೂ ತೊಳೆದಿರಲಿಲ್ಲ. ಎಲ್ಲಾ ಧೂಳುಮಯ. ಮನೆಯೊಳಗೆ ಅಡಿಯಿಡುತ್ತಿದ್ದಂತೆ ಸೂರಿಗೆ ಮಕ್ಕಳು ಆಡುವ ಸದ್ದು ಕೇಳಿಸಿ ಆ ಕಡೆ…
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೊನೆಗೂ ಒಂದು ಹಂತದ ಜಯ ಸಿಕ್ಕಿದೆ. ಹತ್ತು ಸಾವಿರ ರೂಪಾಯಿ ಮಾಸಿಕ ಗೌರವ ಧನ ನಿಗದಿ ಸೇರಿದಂತೆ ಆಶಾ ಸಂಘಟನೆಯ ಪ್ರಮುಖ ಬೇಡಿಕೆಗಳನ್ನು…
ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು, ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ…
ಅಲ್ಲೋ ಮಾರಾಯ ನೀನು ಹೇಗೆ ನಿಂತು ಬಿಟ್ಟಿದ್ದೀಯಾ? ಇಷ್ಟು ಗಟ್ಟಿಯಾಗಿ, ಇನ್ನೂ ಬೀಳದೆ. ನಿನ್ನೆ ರಾತ್ರಿಯ ಆ ಜೋರು ಮಳೆಗೆ, ಬಿರುಸಾದ ಗಾಳಿಗೆ ಒಂದೂ ಚೂರು ಅಲುಗಾಡದೆ ಹೇಗೆ ನಿಂತು ಬಿಟ್ಟಿದ್ದೀಯಾ? ಅಲ್ಲೋ ಮಾರಾಯಾ ನಿನ್ನ ಸುತ್ತ ಮುತ್ತ…
ಹಿಂದಿನ ವಾರದ ಹಕ್ಕಿಕಥೆಗಳಲ್ಲಿ ನೀರನ್ನು ಆಶ್ರಯಿಸಿ ಬದುಕುವ ಕೆಲವು ಹಕ್ಕಿಗಳನ್ನು ಪರಿಚಯ ಮಾಡಿಕೊಂಡಿದ್ದೇವೆ. ನೀರಿನ ಮೇಲೆ ಈಜುತ್ತಾ ಆಹಾರ ಹುಡುಕುವ ಬಾತುಕೋಳಿಗಳು, ನೀರಿನ ಒಳಗೆ ಮುಳುಗಿ ಮೀನು ಹಿಡಿಯುವ ನೀರುಕಾಗೆ ಅಥವಾ ಹಾವಕ್ಕಿಗಳು, ತಮ್ಮ…
ಸಾಹಿತ್ಯ ಕಲೆ ಎಂದರೆ ಮನುಷ್ಯತ್ವ ಅಂತ ಅಂದುಕೊಳ್ಳಬೇಕಾಗಿಲ್ಲ. ಪ್ರಾಚೀನ ಸಾಹಿತ್ಯದಲ್ಲಿ ಒಬ್ಬ ವೀರನ ರಣಶೌರ್ಯವನ್ನು ಪ್ರಶಂಸಿಸ ಬೇಕಾದರೆ, ವೈರಿವನಿತೆಯರ ಕೆನ್ನೆಯ ಮೇಲೆ ಸದಾ ಕಂಬನಿ ಹರಿಸಿದವನು ಎಂಬಂತಹ ವರ್ಣನೆ ಸಿಗುತ್ತವೆ. ಇಂತಹ ಅಮಾನುಷ…
ಕಳೆದ ಸುಮಾರು ಎರಡು ದಶಕಗಳಿಂದ ‘ಸಂಪದ’ ಜಾಲತಾಣವು ಸಾವಿರಾರು ಬರಹಗಳಿಗೆ ವೇದಿಕೆಯಾಗಿದೆ. ಮೊಬೈಲ್, ವಾಟ್ಸಾಪ್, ಫೇಸ್ಬುಕ್, ಟ್ವಿಟರ್ (ಎಕ್ಸ್), ಇನ್ಸ್ಟಾಗ್ರಾಂ ಹೀಗೆ ಹತ್ತು ಹಲವಾರು ಸಾಮಾಜಿಕ ಜಾಲತಾಣಗಳು ಇಲ್ಲದೇ ಇರುವ ಸಮಯದಲ್ಲಿ ಹುಟ್ಟಿಕೊಂಡ…
ಅಗ್ರಹಾರ ಕೃಷ್ಣಮೂರ್ತಿಯವರು ಬರೆದ ವಿಮರ್ಶೆಗಳ ಸಂಕಲನ ‘ಕಾಲ್ದಾರ್’. ಈ ಕೃತಿಗೆ ಖ್ಯಾತ ವಿಮರ್ಶಕ ರಾಜೇಂದ್ರ ಚೆನ್ನಿಯವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯ ಕಂಡ ಕೆಲವು ಸಾಲುಗಳು ನಿಮ್ಮ ಓದಿಗಾಗಿ…
“ಅಗ್ರಹಾರ…
ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಬಗ್ಗೆ, ಮುಖ್ಯವಾಗಿ ಮಹಿಳೆಯರ ಮೇಲಿನ ಅತ್ಯಂತ ಅಮಾನವೀಯ ದೌರ್ಜನ್ಯದ ಬಗ್ಗೆ ವಿಶ್ವದ ಎಲ್ಲಾ ಸಂವೇದನಾಶೀಲ ನಾಗರಿಕರು ಧ್ವನಿ ಎತ್ತಬೇಕಾಗಿದೆ. ಇಲ್ಲಿ ಧಾರ್ಮಿಕ ನಂಬಿಕೆಗಳು ಅಥವಾ ಧರ್ಮಗಳ ಆಚರಣೆಗಳು ಏನೇ ಇರಲಿ…
ಪಪ್ಪಾಯಿ ಹಣ್ಣಿನ ತಿರುಳು, ನೀರು, ಹಾಲು, ಸಕ್ಕರೆ ಮಿಕ್ಸಿಯಲ್ಲಿ ಹಾಕಿ ತಿರುವಿ. ಈಗ ಸವಿಯಾದ ಪಪ್ಪಾಯಿ ಹಣ್ಣಿನ ಮಿಲ್ಕ್ ಶೇಕ್ ಸಿದ್ಧ. ಬೇಕಿದ್ದರೆ ಮಂಜುಗೆಡ್ಡೆ ಸೇರಿಸಬಹುದು.
- ಸಹನಾ ಕಾಂತಬೈಲು, ಮಡಿಕೇರಿ