February 2025

  • February 24, 2025
    ಬರಹ: ಬರಹಗಾರರ ಬಳಗ
    ಇಂದು ನಾವು ಶ್ರೀಮಂತ ಬಡವರು ಎಂದರೆ ಯಾರು...? ಎಂದು ತಿಳಿದುಕೊಳ್ಳೋಣ. ಒಬ್ಬ ವ್ಯಕ್ತಿ ಗ್ರೀಕ್ ದೇಶದ ಅಥೆನ್ಸ್ ಪಟ್ಟಣದಲ್ಲಿದ್ದ. ಆತ ಸಾಕ್ರೆಟಿಸ್ ನ ಬಳಿ ಹೋಗಿ ಕೇಳುತ್ತಾನೆ. "ಶ್ರೀಮಂತ ಎಂದರೆ ಯಾರು ?." ಎಂದು. ಆಗ ಬಹಳ ಸುಂದರವಾಗಿ…
  • February 24, 2025
    ಬರಹ: ಬರಹಗಾರರ ಬಳಗ
    ತೌರಿನ ಬೆಲೆ...!  ಸಿದ್ದರಾಮಯ್ಯ ವೈಮಾನಿಕ ಹಾರಾಟ- ಮೈಸೂರಿಗೆ  ಇಪ್ಪತ್ತು ಬಾರಿ ಪಯಣ; ಬೊಕ್ಕಸಕ್ಕೆಇಪ್ಪತ್ತೈದು  ಕೋಟಿ ವೆಚ್ಚಾ....   ನಾನೂ ನೀನೂ ಹೀಗೆ ಇಷ್ಟು ವೆಚ್ಚದಲಿ- ಆಕಾಶದಲ್ಲಿ
  • February 23, 2025
    ಬರಹ: Kavitha Mahesh
    ಒಂದು ದೊಡ್ಡ ಪಾತ್ರೆಯಲ್ಲಿ ಬೆಲ್ಲ, ಹುಣಸೆ, ಖರ್ಜೂರ, ಏಲಕ್ಕಿ, ಶುಂಠಿ ಹುಡಿ, ಮೆಣಸಿನ ಹುಡಿ, ಓಂ ಕಾಳು, ಮಸಾಲಾ ಎಲೆ, ಉಪ್ಪು ಮತ್ತು ನೀರು ಸೇರಿಸಿ ದೊಡ್ದ ಉರಿಯಲ್ಲಿ ೨೦-೨೫ ನಿಮಿಷ ಕುದಿಸಿರಿ. ಒಂದು ಸಣ್ಣ ಕಾವಲಿಯಲ್ಲಿ ಎಣ್ಣೆ ಬಿಸಿ ಮಾಡಿ…
  • February 23, 2025
    ಬರಹ: Shreerama Diwana
    ಸತತವಾಗಿ 11 ವರ್ಷಗಳಿಂದ ಬೆಳಗಿನ 4:00 ಗಂಟೆಗೆ, ಹಾಸಿಗೆಯ ಮೇಲೆಯೇ ಕುಳಿತು, ನನ್ನ ಬಳಿ ಇರುವ ಸಾಧಾರಣ ಮೊಬೈಲಿನಿಂದ ನಾನು ಅನುಭವಿಸಿದ ಜೀವನದ ಅನುಭವಗಳನ್ನು ಅಕ್ಷರಗಳ ರೂಪದಲ್ಲಿ ಬರೆಯುತ್ತಾ, ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ…
  • February 23, 2025
    ಬರಹ: ಬರಹಗಾರರ ಬಳಗ
    'ಟೆಕ್' ಅಥವಾ ತಂತ್ರಜ್ಞಾನ ಜಗತ್ತಿನ ಸುಪ್ರಸಿದ್ಧ ಸಂಸ್ಥೆಗಳಲ್ಲಿ ಒಂದಾಗಿರುವ ಸಂಸ್ಥೆ 'ಗೂಗಲ್' ಆಗಿದೆ. ಸರ್ಚ್ ಎಂಜಿನ್ ದೈತ್ಯ ಗೂಗಲ್ ಇಂಡಿಯಾ ಸಂಸ್ಥೆಯು ಈಗ ಬೆಂಗಳೂರಿನ ಮಹದೇವಪುರದಲ್ಲಿ ನಮ್ಮ ದೇಶದ ಅತೀ ದೊಡ್ಡ ಕ್ಯಾಂಪಸ್ ಅನ್ನು…
  • February 23, 2025
    ಬರಹ: ಬರಹಗಾರರ ಬಳಗ
    ನಿನಗೆ ಇವತ್ತು ಕೊಟ್ಟ ಕೆಲಸವನ್ನ ಜವಾಬ್ದಾರಿಯಿಂದ ನಿರ್ವಹಿಸಬೇಕು. ಅಷ್ಟು ದೊಡ್ಡ ಕೆಲಸವೇನೂ ಅಲ್ಲ. ಆದರೆ ಇದು ನೀನು ನಿನ್ನೊಳಗೆ ಹುಡುಕಬೇಕಾದ ಕೆಲಸ. ನಿನ್ನೊಳಗೆ ತುಂಬಾ ಮರೆತ ವಿಚಾರಗಳನ್ನ ಹಿಡಿದುಕೊಂಡು ಬಿಟ್ಟಿದ್ದೀಯಾ. ಅವುಗಳನ್ನ ಹುಡುಕಿ…
  • February 23, 2025
    ಬರಹ: ಬರಹಗಾರರ ಬಳಗ
    ಸಾಲದ ಶೂಲಕ್ಕೆ ಸಿಲುಕುತ್ತಲೇ ಒದ್ದಾಡದಿರು ನೀನು ಸಾಲ ವಸೂಲಾತಿಯವರ ಜೊತೆ ಗುದ್ದಾಡದಿರು ನೀನು    ಮಲಗುವ ಚಾಪೆ ಇದ್ದಷ್ಟೇ ಕಾಲು ಚಾಚಲಿಲ್ಲ ಯಾಕೆ  ವಿಷ ಕುಡಿದು ಜೀವ ಉಳಿಸಲು ಹೊರಳಾಡದಿರು ನೀನು   ದುಡಿಮೆ ಒಳಗಿನ ಸುಖವ ಎಂದಿಗೂ ಅರಿತಿರುವಿಯೇನು…
  • February 22, 2025
    ಬರಹ: Ashwin Rao K P
    ಹೇಳಿದ್ದು ವಕೀಲರು ಒಂದು ಕಾರು ಮರಕ್ಕೆ ಢಿಕ್ಕಿಯಾಗಿತ್ತು. ಚಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಪೋಲೀಸರು ಚಾಲಕನ ಬಳಿಗೆ ಬಂದು, ‘ನಿನಗೆ ಯಾವುದೇ ಪ್ರಾಣಾಂತಿಕ ಗಾಯಗಳಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನೀನು ಸ್ವಲ್ಪ ಹೊತ್ತಿನ ಬಳಿಕ…
  • February 22, 2025
    ಬರಹ: Ashwin Rao K P
    ರಾಜ್ಯ ಬಿಜೆಪಿಯ ಒಂದಷ್ಟು ಪ್ರಭೃತಿಗಳಿಗೆ ಜನರ ಸಂಕಟ ಇನ್ನೂ ಅರ್ಥವಾದಂತಿಲ್ಲ. ಜನಪರ ಕಾಳಜಿಯಿಟ್ಟುಕೊಂಡು ಅಹರ್ನಿಶಿ ದುಡಿಯಬೇಕು ಎಂಬ ಸಂಕಲ್ಪ ಅವರಲ್ಲಿ ಇನ್ನೂ ಗಟ್ಟಿಕೊಂಡಂತಿಲ್ಲ. ಒಂದೊಮ್ಮೆ ಹಾಗೆ ಆಗಿದ್ದಿದ್ದರೆ, ಈಗ ಅವರು ವರ್ತಿಸುತ್ತಿರುವ…
  • February 22, 2025
    ಬರಹ: Shreerama Diwana
    ಜನಶಕ್ತಿ ವಿಶ್ವಸ್ಥ ಮಂಡಳಿ, ಸಿರಸಿಯ ‘ಲೋಕಧ್ವನಿ’ ಕಳೆದ ನಾಲ್ಕು ದಶಕಗಳಿಂದ ಸಿರ್ಸಿಯಿಂದ ಪ್ರಕಟವಾಗುತ್ತಿರುವ ದಿನಪತ್ರಿಕೆಯೇ ‘ಲೋಕಧ್ವನಿ’ ಪತ್ರಿಕೆಯು ವಾರ್ತಾ ಪತ್ರಿಕೆಯ ಆಕಾರದಲ್ಲಿದ್ದು ೬ ಪುಟಗಳನ್ನಿಉ ಹೊಂದಿದೆ. ಸಂದರ್ಭಾನುಸಾರವಾಗಿ ಪುಟಗಳ…
  • February 22, 2025
    ಬರಹ: Shreerama Diwana
    ಎಲ್ಲೋ ಒಳಗಡೆ ಒಂದು ಸಣ್ಣ ನೋವು, ನಿರಾಸೆ, ಅಸಹಾಯಕತೆ ಕಾಡುತ್ತಲೇ ಇರುತ್ತದೆ,  ಬದುಕಿನ ಗುರಿ ದೂರ ದೂರ ಸರಿಯುತ್ತಲೇ ಹೋಗುತ್ತಿದೆ, ಅದನ್ನು ಹಿಡಿಯುವ ಆಸೆ, ಉತ್ಸಾಹ ಬತ್ತದಂತೆ ಸದಾ ಮತ್ತೆ ಮತ್ತೆ ರಿಚಾರ್ಜ್ ಮಾಡಿಕೊಂಡು ಮುನ್ನಡೆಯುತ್ತಲೇ…
  • February 22, 2025
    ಬರಹ: ಬರಹಗಾರರ ಬಳಗ
    ಇವತ್ತು ಅಪ್ಪನ ಸ್ವರ ತುಂಬಾ ಜೋರಾಗಿತ್ತು.ಆ ಬೆಕ್ಕು‌ನನ್ನ ಕೈಗೆ  ಸಿಗಬೇಕು. ಇರೋದಿಷ್ಟುದ್ದ. ಅದಕ್ಕೆ ಮರ ಹತ್ತೋಕೆ ಬರೋದಿಲ್ಲ ಅಂತ ಗೊತ್ತಿದ್ರೂ ಕೂಡ ಮರವನ್ನ ಕಷ್ಟಪಟ್ಟು ಹತ್ತಿದೆ. ಆಮೇಲೆ ಅದಾಗದೇ ಇಳಿಬೇಕು ತಾನೆ. ಅದು ಬಿಟ್ಟು ಮರದ ಮೇಲೆ…
  • February 22, 2025
    ಬರಹ: kavitha@ramesh
    ಐತಿಹ್ಯದ ಪುರಾಣದ ಧರ್ಮದ ಪುಣ್ಯಕಥೆಯು  ಕರ್ಣಾಕರ್ಣಿಕೆಯ ನಂಬಿಕೆಯ ದಂತಕಥೆಯು  ಮಹಾ ಕುಂಭಮೇಳದ ಪುಣ್ಯವನ್ನು ಪಡೆಯಲು    ಮಂಥನ ಕಾಲದ ಅಮರತ್ವದ ಅಮೃತ ಹನಿಗಳು  ಮಹಾ ಕುಂಭಮೇಳ ಇದು ಮಹಾ ಪರ್ವಕಾಲ  ಭವ್ಯ ಭಾರತದ ಪುಣ್ಯಭೂಮಿ ಪುಣ್ಯಕ್ಷೇತ್ರದಲ್ಲಿ …
  • February 22, 2025
    ಬರಹ: ಬರಹಗಾರರ ಬಳಗ
    ಪ್ರತಿದಿನ ಸಂಜೆ ಒಂದಿಷ್ಟು ದೂರ ನಡೆಯೋದು ಅಂದರೆ ವಾಕಿಂಗ್‌ ಮಾಡೋದು ನನ್ನ ಬಹಳ ಇಷ್ಟದ ಕೆಲಸ. ಮನೆಯಿಂದ ಒಂದೆರಡು ಕೆಲೋಮೀಟರ್‌ ದೂರ ನಡೆದು ನಂತರ ಅದೇದಾರಿಯಲ್ಲಿ ಅಥವಾ ಬೇರೆದಾರಿಯಾಗಿ ಮನೆಗೆ ಹಿಂದೆ ಬರುವುದು ನನ್ನ ರೂಢಿ. ನಮ್ಮ ಮನೆಯಿಂದ…
  • February 22, 2025
    ಬರಹ: ಬರಹಗಾರರ ಬಳಗ
    ಹೆಬ್ಬಂಡೆಗಳನ್ನು ಬಳಸಿ, ಮರಗಳನ್ನು ಆಲಂಗಿಸಿಕೊಂಡು ಕಾವೇರಿ ರಭಸದಿಂದ ಇಳಿಯುತ್ತಿದ್ದಾಳೆ ಶಿವನಸಮುದ್ರದಲ್ಲಿ. ಕಾವೇರಿ ಮತ್ತು ಅವಳ ಸೋದರಿಯರು ಒಡಲನ್ನು ವರುಣ ಭರ್ತಿ ಮಾಡಿದ್ದಾನೆ. ಅದನ್ನು ಸಮುದ್ರಕ್ಕೆ ಸೇರಿಸುವ ತವಕದಲ್ಲಿ ತುಂಬು…
  • February 22, 2025
    ಬರಹ: ಬರಹಗಾರರ ಬಳಗ
    ಹಿಯಾಳಿಸಿದವರ ನಡುವೆ ಮತ್ತೆ ನೀನು ಸೇರಬೇಡ ಹಾಳಾಗುವೆ  ಚರಿತ್ರೆಹೀನರ ಜೊತೆಗೆ ಬೆರೆತು ಹೀಗೆಯೇ ಕೂಟಬೇಡ ಹಾಳಾಗುವೆ   ಪ್ರೀತಿ ಸಿಗದವರಿಂದ ದೂರವಾಗಿಯೇ ಇದ್ದರೆ ಒಳಿತಲ್ಲವೆ ನಿನಗೆ ಪ್ರೇಮಿಗಳ ತರಹ ಮೈಮರೆಯುತ್ತಲೇ ಕಾಡಬೇಡ ಹಾಳಾಗುವೆ  …
  • February 22, 2025
    ಬರಹ: ಬರಹಗಾರರ ಬಳಗ
    1925ರಲ್ಲಿ ’ವಸಂತ’ ಪತ್ರಿಕೆಯಲ್ಲಿ ಪ್ರಕಟಗೊಂಡ, ಕ್ರೌನ್‌ ಚತುರ್ಥ ಆಕಾರದ 49 ಪುಟಗಳ ಕಾರಂತರ ಸಾಮಾಜಿಕ ಕಾದಂಬರಿಯೇ ’ನಿರ್ಭಾಗ್ಯ ಜನ್ಮ’ದ ಬಗ್ಗೆ ಪ್ರಸ್ತಾಪಿಸುವ ಮಾಲಿನಿ ಮಲ್ಯ ಅವರು 1925ರಲ್ಲಿ ಪ್ರಕಟವಾದ `ಭೂತ’ವೂ ಪತ್ತೇದಾರಿ ಕಾದಂಬರಿಯೇ.…
  • February 21, 2025
    ಬರಹ: Ashwin Rao K P
    ಆ ಹುಲಿ ಕೊನೆಗೂ ಗರ್ಜಿಸಿತು ಆ ಹುಲಿಮರಿ ಬಹಳ ಬೇಗ ಅಮ್ಮನನ್ನು ಕಳೆದುಕೊಂಡು ತಬ್ಬಲಿಯಾಯ್ತು. ಒಂದು ಕಾಡು ಕುರಿಗಳ ಸಮೂಹ ಆ ಮರಿಯನ್ನು ತಮ್ಮ ಗುಂಪಿಗೆ ಸೇರಿಸಿಕೊಂಡಿತು. ಹುಲಿ ಮರಿಯೂ ಕುರಿಗಳೊಂದಿಗೆ ಸೇರಿ ಕುರಿಗಳಂತೆಯೇ ಆಡಲಾರಂಭಿಸಿತು. ಆ…
  • February 21, 2025
    ಬರಹ: Ashwin Rao K P
    “ಗುಣ ಲಕ್ಷಣ + ಅವಕಾಶ = ಯಶಸ್ಸು ಎನ್ನುವ ಇನ್ ಫೋಸಿಸ್ ನ ಸ್ಥಾಪಕರಲ್ಲೊಬ್ಬರಾದ ಎನ್ ಆರ್ ನಾರಾಯಣ ಮೂರ್ತಿಯವರ ಮಾತನ್ನು ಮುಖಪುಟದಲ್ಲೇ ಪ್ರಕಟಿಸಿದ್ದಾರೆ ‘ಸಾಧಕರ ೮ ವಿಶೇಷ ಗುಣಗಳು’ ಕೃತಿಯ ಲೇಖಕರಾದ ಸುಂಬರ್ ಬಾಬು ಇವರು. ಈ ಕೃತಿಗೆ…
  • February 21, 2025
    ಬರಹ: Shreerama Diwana
    ವೀರಶೈವ, ಲಿಂಗಾಯತ ಮತ್ತು ಸನಾತನ ಧರ್ಮದ ಚಿಂತಕರುಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ದ್ವೇಷ ದಿನೇ ದಿನೇ ಹೆಚ್ಚಾಗುತ್ತಿದೆ. ತರ್ಕ, ಕುತರ್ಕಗಳು, ವಾದ, ವಿವಾದಗಳು ನಡೆಯುತ್ತಲೇ ಇವೆ. ಸನಾತನ ಧರ್ಮಿಗಳು ವಚನ ಸಾಹಿತ್ಯವನ್ನು ಹೆಚ್ಚು…