ಆರೋಗ್ಯ ಕೆಡುತ್ತಿದೆ. ಯಾರಾದರೂ ಮದ್ದು ನೀಡುವವರಿದ್ದೀರಾ? ಇದು ಕೆಲವು ದಿನಗಳಿಂದ ಆರಂಭವಾದ ಕಾಯಿಲೆಯಲ್ಲ. ಹಲವು ಸಮಯದ ಹಿಂದಿನಿಂದ ನನ್ನ ದೇಹದ ಒಳಗೆ ವಿಷಗಳನ್ನು ಹಾಕಿ ಹಾಕಿ ಇಂದಿಗೆ ನಾನು ಬದುಕುವುದಕ್ಕೆ ಸಾಧ್ಯವಿಲ್ಲದ ಕೊನೆಯ ಸ್ಥಿತಿಗೆ ಬಂದು…
ಪಾತ್ರೆಗೆ ಹೆಚ್ಚಿದ ಮಾವಿನಹಣ್ಣು, ಬೆಲ್ಲದ ಪುಡಿ, ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ ದಪ್ಪ ತೆಂಗಿನಹಾಲು ಹಾಗೂ ಚಿಟಿಕೆ ಉಪ್ಪು ಸೇರಿಸಿ. ಕೊನೆಗೆ ಎಳ್ಳು ಹುರಿದು ಹಾಕಿ. ಈಗ ರುಚಿಯಾದ ಮಾವಿನಹಣ್ಣಿನ ರಸಾಯನ ರೆಡಿ. ಇದನ್ನು…
ಅಖಿಲ ಭಾರತ ನಾಗರಿಕ ಸೇವಾ (ಸಿವಿಲ್ ಸರ್ವಿಸ್) ಹುದ್ದೆಗಳ ಪರೀಕ್ಷೆಗಳಲ್ಲಿ ಇತರ ಮೀಸಲು ಅಭ್ಯರ್ಥಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (ಎಕನಾಮಿಕಲಿ ವೀಕರ್ ಸೆಕ್ಷನ್ -ಇಡಬ್ಲ್ಯುಎಸ್) ಅಭ್ಯರ್ಥಿಗಳಿಗೂ ನೀಡಬೇಕು…
ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೇ ಅಥವಾ…
ದಾರಿಯಲ್ಲಿ ಹೋಗುತ್ತಾ ಇದ್ದ ಮಧ್ಯ ವಯಸ್ಸಿನ ಹುಡುಗ ತನ್ನ ತಂದೆಯನ್ನು ಗದರಿಸುತ್ತಿದ್ದ. ಅಪ್ಪಾ ನಿನಗೆ ಅರ್ಥವಾಗುವುದಿಲ್ಲ. ನನ್ನ ಜೊತೆ ಬರಬೇಡ ಅಂತ ಎಷ್ಟು ಸಾರಿ ಹೇಳಿದರು ನನ್ನ ಕೈ ಹಿಡಿದುಕೊಂಡೆ ಬರುತ್ತಿಯಾ. ನನಗೆ ಇನ್ನು ನೀನು ಜೀವನದ ಪಾಠ…
ತಮ್ಮ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯದ ಓದುಗರ ಪ್ರೀತಿ-ಮನ್ನಣೆಗೆ ಪಾತ್ರರಾಗಿರುವ ಕೋಟ ಶಿವರಾಮ ಕಾರಂತರು ಪ್ರಕಟಿಸಿದ ಒಟ್ಟು ಪುಸ್ತಕಗಳ ಸಂಖ್ಯೆ 400 ದಾಟುತ್ತದೆ. 45 ಕಾದಂಬರಿ ಪ್ರಕಟಿಸಿದ್ದ ಕಾರಂತರು 90ಕ್ಕೂ ಹೆಚ್ಚು ನಾಟಕಗಳನ್ನು…
ಇಂದು ನಾನು ನಿಮ್ಮ ಬಳಿಗೆ ಬರುವಾಗ ದಾರಿಯಲ್ಲಿ ಸಿಕ್ಕಿದ ಗಿಡಗಳ ಹಿಂಡಿನಿಂದ ಒಂದು ಗಿಡವನ್ನು ಕಿತ್ತು ತಂದಿರುವೆ. ನೋಡಿದಿರಾ? ಈ ಗಿಡ ನಿಮ್ಮ ಮನೆಯ ಸಮೀಪದ ತೋಟಗಳಲ್ಲಿ,ಮಾರ್ಗದ ಬದಿಗಳಲ್ಲಿ, ಪಾಳುಬಿದ್ದ ಭೂಮಿಯಲ್ಲಿ ಕಾಣಸಿಗುತ್ತದೆ. ಇದೊಂದು…
ಬಿಡುಗಡೆಯ ಹಾಡುಗಳು ಕೃತಿಯಿಂದ ಈ ವಾರ ನಾವು ಆಯ್ಕೆ ಮಾಡಿಕೊಂಡ ಕವಿ ‘ಸೀತಾತನಯ’ ಎಂಬ ನಾಮಾಂಕಿತ ಶ್ರೀಧರ ಖಾನೋಲ್ಕರ್. ಇವರ ಒಂದೆರಡು ಕವನಗಳನ್ನು ನಾವು ಈಗಾಗಲೇ ‘ಸಂಪದ’ ದಲ್ಲಿ ಮುದ್ರಿಸಿದ್ದೇವೆ. ಇವರ ‘ಸೀತಾತನಯ’ ಕಾವ್ಯ ನಾಮದ ಕುರಿತಾಗಿಯೂ…
ಸಂತೆಕಸಲಗೆರೆ ಪ್ರಕಾಶ್ ಎಬವರು ‘ಬೂಸ್ಟರ್ ಡೋಸ್ ಮುನಿಯಪ್ಪ’ ಎನ್ನುವ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ಕೇಶವ ಮಳಗಿ. ಅವರು ತಮ್ಮ ಮುನ್ನುಡಿಯಲ್ಲಿ ಬರೆದ ಕೆಲವು ಸಾಲುಗಳು ನಿಮ್ಮ ಓದಿಗಾಗಿ…
“ಎರಡು-…
"ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ - ಶಿಕ್ಷಿಸುವ ಅಧಿಕಾರ ಇರುತ್ತದೆ" ರವೀಂದ್ರನಾಥ ಠಾಗೋರ್. ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ. ನಾವು ಕೆಲವರ…
ಕಾಲವು ನೀನಂದು ಕೊಂಡಂತಿಲ್ಲ. ಸದ್ಯದ ಸಮಾಜಕ್ಕೆ ಏನು ಬೇಕೋ ಅದರ ಬಗ್ಗೆ ನಿಮಗೆಲ್ಲೂ ಮಾಹಿತಿಯೇ ಸಿಗೋದಿಲ್ಲ. ಮಿನುಗುವ ಕಣ್ಣಿನ ಹುಡುಗಿಯ ಬಗ್ಗೆ ಅದ್ಭುತ ವಿಚಾರಗಳು ನಿನ್ನ ಮುಂದೆ ಬಿದ್ದರೆ, ದೇಶವನ್ನು ಪ್ರತಿನಿಧಿಸಿದ ಹುಡುಗಿಯೊಬ್ಬಳು…
ಅನಾನಸು ಹೋಳುಗಳನ್ನು ಸ್ವಲ್ಪ ತರಿತರಿಯಾಗಿ ರುಬ್ಬಿ. ಬಾಣಲೆಯಲ್ಲಿ ರುಬ್ಬಿದ ಅನಾನಸು, ಸಕ್ಕರೆ ಹಾಕಿ ಕುದಿಸಿ ಮಗುಚಿ. ತುಪ್ಪ, ಗೋಡಂಬಿ, ದ್ರಾಕ್ಷಿ, ಕೇಸರಿ ಹಾಕಿ ಚೆನ್ನಾಗಿ ಮಗುಚಿ. ಬಿಸಿಬಿಸಿ ತಿನ್ನಲು ರುಚಿ. ತಣ್ಣಗೆ ತಿನ್ನಲೂ…
ಅಷ್ಟೈಶ್ವರ್ಯ ಪ್ರಾಪ್ತಿರಸ್ತು ಎಂದು ಕಿರಿಯರಿಗೆ ಹಿರಿಯರು, ಮಠಾಧೀಶರು ಮತ್ತು ಸ್ವಾಮೀಜಿಗಳು ಆಶೀರ್ವಚಿಸುವರು. ಎಂಟು ಬಗೆಯ ಐಶ್ವರ್ಯಗಳು ಯಾವುವು? ಧನ, ದಾನ್ಯ, ವಸ್ತ್ರ ವಾಹನ, ಪುತ್ರ-ಪುತ್ರಿಯರು, ಬಂಧುಗಳು, ಭೃತ್ಯ ಮತ್ತು ದಾಸಿ ಇವೇ…
ಬೆಂದಿರುತ ನೋವಿನಲಿ ನಡೆದವರ ನೋಡು
ನೊಂದಿರುತ ಕಣ್ಣೀರ ಸುರಿಸಿದವರ ನೋಡು
ಸಮಾನ ತತ್ವಗಳು ಇಲ್ಲದ ಘೋಷಣೆಗಳು ಯಾಕೆ
ನಡೆಯುವಾಗ ಚಪ್ಪಲಿಯೇ ಹಾಕದವರ ನೋಡು
ಏನು ಸರಿಯಿದೆಯೆಂದು ಈ ಬುವಿಗೆ ಬಂದೆಯೊ
ವರ್ಣಗಳ ಜೊತೆ ಜೊತೆಗೆ ಒದ್ದಾಡುವರ ನೋಡು
…
ಕಡಲೆ ಹಿಟ್ಟನ್ನು ಬಹುತೇಕರು ಬೋಂಡಾ, ಬಜ್ಜಿ ಕರಿಯಲು ಮಾತ್ರ ಬಳಕೆ ಮಾಡುತ್ತಾರೆಂದು ತಿಳಿದುಕೊಂಡಿದ್ದಾರೆ. ಉತ್ತಮ ಗುಣಮಟ್ಟದ ಕಡಲೆ ಹಿಟ್ಟು ಆರೋಗ್ಯ ಮತ್ತು ಸೌಂದರ್ಯ ವರ್ಧಕವೂ ಹೌದು. ಗ್ರಾಮೀಣ ಭಾಗದಲ್ಲಿ ಬಹಳಷ್ಟು ಮಂದಿ ಈಗಲೂ ಸ್ನಾನ ಮಾಡುವಾಗ…
ಅಕ್ರಮ ವಲಸೆ ಯಾವುದೇ ರಾಷ್ಟ್ರಕ್ಕೂ ಹೊರೆ ಎನ್ನುವುದರಲ್ಲಿ ಮರುಮಾತಿಲ್ಲ. ಅಗರ್ಭ ಶ್ರೀಮಂತ ರಾಷ್ಟ್ರ ವಿಸ್ತಾರದಲ್ಲಿ ೪ ನೇ ಸ್ಥಾನದಲ್ಲಿರುವ ಅಮೇರಿಕ ಕೂಡ ತನ್ನೊಡಲಲ್ಲಿ ಹೆಚ್ಚುವರಿ ಜನರನ್ನು ಸಲಹುವ ಔದಾರ್ಯ ತೋರದೆ ಇರುವುದು ಈಗಿನ ಬಲು ಚರ್ಚಿತ…