ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ. ಇಡೀ ದೇಶದಲ್ಲಿ ಅಥವಾ ವಿಶ್ವದಲ್ಲಿ ಮನುಷ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದು ಈ ಆಧುನಿಕ ಕಾಲದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಯುಗದಲ್ಲಿ…
ಮದ್ದು ಬೇಕಾಗಿದೆ ಆದರೆ ಆ ಮದ್ದಿಗಾಗಿ ನಾನು ಆಸ್ಪತ್ರೆ ಅಲೆಯೋದಿಲ್ಲ. ಅದಕ್ಕಾಗಿ ಖರ್ಚು ಮಾಡುವ ಸಮಯವೂ ನನ್ನಲ್ಲಿಲ್ಲ. ಆ ಮದ್ದಿಗೆ ದೊಡ್ಡ ದೊಡ್ಡ ಆಸ್ಪತ್ರೆ ಅಲೆದಾಡುವ ವ್ಯವದಾನವಿಲ್ಲ. ನನಗೆ ಮದ್ದು ಬೇಕಾಗಿದೆ. ಒಂದಷ್ಟು ಒಂಟಿತನಕ್ಕೆ,…
ಉಳಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ಹಾಗೂ ವಿಭಿನ್ನವಾಗಿ, ಸಂಸ್ಕೃತಿ, ಆಚಾರ ವಿಚಾರ ಇವುಗಳ ಬಗ್ಗೆ ಪುರಾಣಗಳು, ಧಾರ್ಮಿಕ ನಂಬಿಕೆಗಳ ಬಗ್ಗೆ ದಂತಕಥೆಗಳು ಹೀಗೆ ಇನ್ನೂ ಹಲವು ಅನನ್ಯವಾದ ವಿಷಯಗಳಿವೆ. ಅದರಲ್ಲೂ ಐತಿಹಾಸಿಕ ಪ್ರಿಯರಿಗೆ…
ಮಾರ್ಚ್ ತಿಂಗಳು ಬಂತೆಂದರೆ ಪರೀಕ್ಷೆಗಳ ಕಾಲ. ಮಕ್ಕಳಿಗೆ ಪರೀಕ್ಷೆ ಪ್ರಾರಂಭವಾದರೆ ಶಾಲೆಯಲ್ಲಿ ಒಂಥರಾ ಮೌನ ಆವರಿಸಿಕೊಂಡು ಬಿಡುತ್ತದೆ. ಪರೀಕ್ಷೆಯ ಪತ್ರಿಕೆ ಕೊಟ್ಟು ಸ್ವಲ್ಪ ಹೊತ್ತಿನವರೆಗಂತೂ ಒಬ್ಬರದ್ದೂ ಸದ್ದಿಲ್ಲ. ಹೀಗೆ ತರಗತಿಯಲ್ಲಿ…
ಬಾಳೆಹಣ್ಣನ್ನು ಹೆಚ್ಚಿ ಅದಕ್ಕೆ ಸ್ವಲ್ಪ ನೀರು, ಚೂರು ಉಪ್ಪು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಸಾಸಿವೆ, ಒಣ ಮೆಣಸು ರುಬ್ಬಿ ಹಾಕಿ. ಮೊಸರು ಸೇರಿಸಿ. ಉಪ್ಪು ಬೇಕಿದ್ದರೆ ಹಾಕಿ. ಕರಿಬೇವಿನ ಒಗ್ಗರಣೆ ಕೊಡಿ. ಅನ್ನದೊಂದಿಗೆ ಸವಿಯಿರಿ…
ಮಧ್ಯ ಪರ್ಷಿಯಾ ದೇಶದಲ್ಲಿ ಖಾಝ್ವಿನ್ ಎಂಬ ಹೆಸರಿನ ಒಂದು ಪಟ್ಟಣವಿದೆ. ಅಲ್ಲಿ ಕುಸ್ತಿ ಪಟುಗಳಿಗೆ ಹಚ್ಚೆ ಹಾಕಿಸಿಕೊಳ್ಳುವುದು ಕಡ್ಡಾಯ. ಒಂದು ದಿನ ಒಬ್ಬ ಮನುಷ್ಯ, ಖಾಝ್ವಿನ್ ನ ಸಾರ್ವಜನಿಕ ಸ್ನಾನ ಗೃಹದಲ್ಲಿ ಕೆಲಸ ಮಾಡುತ್ತಿದ್ದ ಒಬ್ಬನ ಬಳಿಗೆ…
‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ವಾರೆನೋಟ ಎನ್ನುವ ಅಂಕಣ ಬರೆಯುತ್ತಿದ್ದ ದೀಕ್ಷಿತ್ ನಾಯರ್ ಎನ್ನುವ ಚಿಗುರು ಮೀಸೆಯ ಹುಡುಗನ ಸಾಧನೆ ದೊಡ್ದದು. ಬರೆದ ಬರಹಗಳನ್ನು ಒಟ್ಟುಗೂಡಿಸಿ ‘ಅವರಿಲ್ಲದೆ ಬದುಕಿನಲ್ಲಿ ಗೆಲ್ಲಬಲ್ಲಿರಾ?’ ಎನ್ನುವ ಕೃತಿಯನ್ನು…
ಪ್ರೀತಿಯ ಭಾವದ ಆಳ ಅಗಲ, ಫೆಬ್ರವರಿ 14 - valentines day. ಪ್ರೇಮಿಗಳ ದಿನ. ಹಾಗೆಯೇ ಅದು ಪೋಷಕರ ತಳಮಳದ ದಿನವೂ ಹೌದು, ತಂದೆ ತಾಯಿಗಳ ಪಶ್ಚಾತ್ತಾಪದ ದಿನವೂ ಹೌದು. ಆದರೆ ಇಲ್ಲಿ ಪ್ರೇಮಿಗಳ ಮನಃ ಪರಿವರ್ತನೆಯ ಕ್ಷಣವೂ, ಪೋಷಕರ ಕ್ಷಮಾ ದಿನವೂ…
ಮನೆ ಗಟ್ಟಿಯಾಗುತ್ತಿಲ್ಲ. ಮನಸ್ಸುಗಳು ಒಡೆದು ಹೋಗುತ್ತಿವೆ, ಕನಸುಗಳೆಲ್ಲವೂ ಹಾಗೆ ಉಳಿದುಕೊಂಡು ಬಿಟ್ಟಿದೆ. ಮನೆಗೊಂದು ಆಧಾರ ಸ್ಥಂಬವಾಗಿದ್ದವರು ಮನೆಯೊಳಗೆ ಸರಿಯಾಗಿ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಕೆಲಸ ಮುಗಿಸಿ ಮನೆಯ ಕಡೆಗೆ…
ನಾನು ಇರುವಲ್ಲಿಗೇ ನೀನು ಹಾರಿ ಬಿಡು
ನನಗೆ ಸಮಸ್ಯೆಯೆ ಆಗದಂತೆ ಕೇಳಿ ಬಿಡು
ನೀನು ಪಲ್ಲವಿಯ ಉಸಿರಿನೆಡೆ ಹೊರಟೆಯೇನು
ನಿನಗೆ ಗೊತ್ತಿರುವಂತೇ ನನ್ನನಿಂದು ದಾಟಿ ಬಿಡು
ನಾನು ಗತಿಯು ಇಲ್ಲದವನೆಂದೇ ಕರೆದೆಯೇನು
ನನಗೆ ಬದಲಾಗಲಾರದವನೆಂದು ಕಾಡಿ…
ಬಹಳಷ್ಟು ಮಂದಿಗೆ ಪ್ರವಾಸ ಮಾಡಬೇಕು, ಹೊಸ ಹೊಸ ಸ್ಥಳಗಳನ್ನು ನೋಡಬೇಕು, ಅಲ್ಲಿಯ ವಿಶೇಷತೆಗಳನ್ನು ಅರಿಯಬೇಕು ಎಂಬೆಲ್ಲಾ ಆಸೆ ಇರುತ್ತದೆ. ಆದರೆ ಪ್ರವಾಸ ಮಾಡಲು ಬಸ್ ಅಥವಾ ಕಾರಿನಲ್ಲಿ ಕುಳಿತ ಕೆಲವೇ ನಿಮಿಷಗಳಲ್ಲಿ ವಾಂತಿ ಬಂದು ಬಿಡುತ್ತದೆ ಅಥವಾ…
ಪ್ರಧಾನಿ ನರೇಂದ್ರ ಮೋದಿಯವರ ಫ್ರಾನ್ಸ್ ಭೇಟಿಯು ಉಭಯ ದೇಶಗಳ ನಡುವೆ ಕೃತಕ ಬುದ್ಧಿಮತ್ತೆ (ಎಐ) ಯ ತಂತ್ರಜ್ಞಾನ ವಿಸ್ತರಣೆಯಲ್ಲಿ ಮತ್ತು ರಕ್ಷಣಾ ಸಹಕಾರದಲ್ಲಿ ಮಹತ್ವದ ಅಧ್ಯಾಯವೊಂದನ್ನು ತೆರೆದಿದೆ. ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಮತ್ತು…
ಪ್ರತಿಭಟನೆಗಳು - ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ - ಫೆಬ್ರವರಿ 13 - ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ...
ಕರ್ನಾಟಕದ ರೈತ ಚಳವಳಿಯ ಅತ್ಯಂತ ಪ್ರಮುಖ…
ನನಗೆ ಬೇರೆ ಅಪ್ಪ ಬೇಕು. ನನ್ನ ಅಪ್ಪ ಒಳ್ಳೆಯವರಲ್ಲ. ಅವರಿಗೂ ನಮ್ಮೂರಲ್ಲಿ ಯಾರೂ ಗೌರವ ಕೊಡೋದಿಲ್ಲ. ಎಲ್ಲರೂ ಹಿಯಾಳಿಸುವವರೇ, ನನಗೆ ಬೇರೆ ಅಪ್ಪ ಬೇಕು. ನನ್ನೆಲ್ಲಾ ಗೆಳೆಯರಂತೆ ನನ್ನ ಅಪ್ಪನೂ ಕೂಡಾ ನನ್ನ ಪ್ರೀತಿಸಬೇಕು, ಹೆಗಲ ಮೇಲೆ ಹೊತ್ತು…
ಗಿಡ ಬಳ್ಳಿಗಳ ಜೊತೆ ಮಾತನಾಡಲು ಆರಂಭಿಸಿರುವಿರಲ್ಲವೇ? ನಾವಿಂದು ನಮ್ಮ ಊರಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ಒಂದು ಒಂದೂವರೆ ಅಡಿಗಳಷ್ಟು ಎತ್ತರ ಬೆಳೆದು ಮೈತುಂಬಾ ಹೂಗಳನ್ನು ಅರಳಿಸಿಕೊಂಡು ನಿಂತಿರುವ ಗಿಡವೊಂದರ ಬಳಿ ಹೋಗೋಣ. ಗಿಡದ ಜೊತೆಗೆ…
ಗಝಲ್ ೧
ಕೂಗಲಿಲ್ಲ ಮತ್ತೆ ಚೆಲುವೆ ಯುದ್ಧ ನಡೆದು ಹೋಯಿತಲ್ಲ
ಸಾಯಲಿಲ್ಲ ನೋಡು ಎನುತ ಕಲ್ಲು ಹೊಡೆದು ಹೋಯಿತಲ್ಲ
ಕಾಯಲಿಲ್ಲ ಸಮಯ ಕೂಡ ದೂರ ದೂರ ಸಾಗಿತೇಕೆ
ಸೋಲು ಇರದ ಬಯಲಿನಲ್ಲಿ ಭಟರ ಎಸೆದು ಹೋಯಿತಲ್ಲ
ಬೆಟ್ಟಗುಡ್ಡ ಶಿಖರದಲ್ಲಿ ಒಂಟಿ ಪಕ್ಷಿ…
ಬಿಜಿಪಿ, ಕಾಂಗ್ರೆಸ್, ಜೆಡಿಎಸ್, ಕಮ್ಯುನಿಸ್ಟ್ ಆಮ್ ಆದ್ಮಿ ಮುಂತಾದ ಎಲ್ಲಾ ಪಕ್ಷದವರು ಭಾರತೀಯರೇ ಮತ್ತು ನಮ್ಮವರೇ. ಗೆದ್ದವರು ನಮ್ಮವರೇ ಸೋತವರು ನಮ್ಮವರೇ. ಸ್ಪರ್ಧೆಗಳು ನಮ್ಮ ನಡುವೆಯೇ, ಸೋಲು ಗೆಲುವು ನಮ್ಮ ನಡುವೆಯೇ, ಪರಿಣಾಮ ಮತ್ತು…
ಬಿಡುಗಡೆಯ ಹಾಡುಗಳು ಕೃತಿಯಿಂದ ಈ ವಾರ ನಾವು ಕವಿ ಎನ್ ವಿಷಕಂಠರಾವ್ ಅವರ ಅಪರೂಪದ ಕವನವನ್ನು ಆರಿಸಿದ್ದೇವೆ. ವಿಷಕಂಠರಾವ್ ಕುರಿತಾಗಿ ಎಲ್ಲೂ ಮಾಹಿತಿಗಳು ಸಿಗುತ್ತಿಲ್ಲ. ಅವರ ಈ ಲಾವಣಿಯು ಮೈಸೂರಿನಲ್ಲಿ ೧೯೩೯ರಲ್ಲಿ ಪ್ರಕಟವಾದ ‘ಕಾಂಗ್ರೆಸ್ ವಿಶೇಷ…
ಲೇಖಕ ಮಂಜುನಾಥ್ ಚಾಂದ್ ಅವರ ‘ಕಾಡ ಸೆರಗಿನ ಸೂಡಿ’ ಕಾದಂಬರಿಯು 1930ರ ದಶಕದ ಭಾರತ ಸ್ವಾತಂತ್ರ್ಯ ಹೋರಾಟವನ್ನು ಹಿನ್ನೆಲೆಯಾಗಿರಿಸಿಕೊಂಡು ರಚಿಸಿದ ತ್ಯಾಗ ಮತ್ತು ಬಲಿದಾನದ ಕಥನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಲೇಖಕ ಜಗದೀಶ್ ಕೊಪ್ಪ…