ಆರೋಗ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಸುದ್ದಿಗಳು ಸಹಜವಾಗುತ್ತಿರುವ ಕಾಲಘಟ್ಟದಲ್ಲಿ ನಾವು ನೀವು. ಕೆಲವು ದಶಕಗಳ ಹಿಂದೆ 80 ರ ನಂತರದ ಅನಾರೋಗ್ಯ ಮತ್ತು ಸಾವುಗಳ ಸುದ್ದಿಗಳನ್ನು ಕೇಳುತ್ತಿದ್ದೆವು. ನಂತರದಲ್ಲಿ 70 ರ ಆಸುಪಾಸಿನ ವಯಸ್ಸು, ತದನಂತರ…
ಬಾಳೆಕಾಯಿಯನ್ನು ಸಣ್ಣಗೆ ಹೆಚ್ಚಿ ಸ್ವಲ್ಪ ನೀರು, ಬೆಲ್ಲ, ಉಪ್ಪು, ಖಾರದ ಪುಡಿ, ಹುಣಸೆ ಹಣ್ಣು ಸೇರಿಸಿ ಬೇಯಿಸಿ. ತೆಂಗಿನ ತುರಿ, ಜೀರಿಗೆ, ಹಸಿಮೆಣಸು ಹಾಕಿ ನುಣ್ಣಗೆ ರುಬ್ಬಿ. ಬೇಯಿಸಿದ ಬಾಳೆಕಾಯಿಗೆ ಹಾಕಿ ಬೆರೆಸಿ ಕುದಿಸಿ. ಸಾಸಿವೆ, ಕರಿಬೇವಿನ…
ಸೈಕಲ್ ನ ಚಕ್ರ ತಿರುಗುತ್ತಾ ಇದೆ, ಆತನ ದೇಹದಲ್ಲಿ ಬೆವರು ಎದ್ದುನಿಂತು ನೆಲವನ್ನ ಸ್ಪರ್ಶಿಸ್ತಾ ಇದೆ, ಆತನ ಮುಖದಲ್ಲಿ ಆಯಾಸ ಕಾಣುತ್ತಿಲ್ಲ, ಕಣ್ಣುಗಳು ಮಿನುಗುತ್ತಿವೆ, ತುಟಿ ನಗುವನ್ನು ಕಳೆದುಕೊಂಡಿಲ್ಲ, ಯಾವುದೋ ಸಂಭ್ರಮದ ಹಾಡನ್ನು…
ಹಿರಿಯರಾದ ಬೇಂದ್ರೆ ಕೃಷ್ಣಪ್ಪನವರ ಸಾವಿನ ಸುದ್ದಿ ನಿಜಕ್ಕೂ ಬರಸಿಡಿಲಿನಂತೆ ಎರಗಿದೆ. ಕಳೆದ ವಾರವಷ್ಟೇ ಅವರ ಜೊತೆ ಮಾತನಾಡಿ ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಅಷ್ಟರಲ್ಲಿ ಅವರು ನಿಜದ ಮನೆಗೆ ತರಳಿದ್ದಾರೆ. ನನಗೆ ಅವರ ಜೊತೆಗೆ ಮೂವತ್ತು…
ಸೂರ್ಯನು ಸೆರೆಯಲ್ಲಿರುವ ಲೋಕದಲಿ
ಚಂದಿರನು ಪ್ರತಿಫಲಿಸುವುದು
ಬೆಳಕನ್ನಲ್ಲ,
ಕಾರ್ಗತ್ತಲ ವೈಭವವನ್ನು...
ಕರಪತ್ರಗಳು ಖೈದಾಗಿರುವ ಕಾಲದಲ್ಲಿ
ಸುಮ್ಮಾನದ ಕವಿಗಳು ಬರೆವುದು
ಕವನವನ್ನಲ್ಲ,
ತಮ್ಮ ತಮ್ಮ ಖಾಯಿಲೆಯ ವಿವರಗಳನ್ನು ..
…
ಯಾವ ಭಾಷಣ?
ಮಾರ್ಕ್ ಟ್ವೈನ್ ಭಾಷಣ ನೀಡಿ ಮನೆಗೆ ತೆರಳುತ್ತಿದ್ದರು. ಅವರ ಮಿತ್ರರೊಬ್ಬರು ಮಧ್ಯ ಬಂದು, ‘ಇಂದು ನೀವು ಕೊಟ್ಟ ಭಾಷಣ ಬಹಳ ಅದ್ಭುತವಾಗಿತ್ತು.’ ಎಂದನು.
ಅದಕ್ಕೆ ಟ್ವೈನ್ ‘ಯಾವ ಭಾಷಣ?’ ಎಂದು ಕೇಳಿದನು.
ಮಿತ್ರನಿಗೆ ತಲೆಕೆಟ್ಟು…
ಇದು ಗೆಲುವಿನ ಅಮಲು ತಂದಿತ್ತ ಧಾರ್ಷ್ಟ್ಯವೇ ಅಥವಾ ಅಸಹಿಷ್ಣುತೆಯ ಪರಮಾವಧಿಯೇ? ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೇರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಈ ಪ್ರಶ್ನೆಗೆ ಉತ್ತರಿಸಬೇಕು. ಕೊರೋನಾ ಮಹಾಮಾರಿಯ ಅಪ್ಪಳಿಸಿದ ನಂತರ…
ವಿಶ್ವನಾಥ ಬಿ. ಸಂಪಾದಕತ್ವದ ‘ವಿಶ್ವವಾರಿಧಿ’ ದಿನಪತ್ರಿಕೆ
ಕಳೆದ ಐದು ವರ್ಷಗಳಿಂದ ತುಮಕೂರು ಜಿಲ್ಲೆಯಿಂದ ಪ್ರಕಟವಾಗುತ್ತಿರುವ ದಿನಪತ್ರಿಕೆ ‘ವಿಶ್ವವಾರಿಧಿ’ ಪತ್ರಿಕೆಯು ವಾರ್ತಾ ಪತ್ರಿಕೆಯ ಆಕಾರದಲ್ಲಿ ೮ ಪುಟಗಳನ್ನು ಹೊಂದಿದ್ದು, ೨ ಪುಟಗಳು…
ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ವ್ಯಾಪಾರಕ್ಕಿಳಿದ ಉನ್ನತ ಶಿಕ್ಷಣದ ವಿಶ್ವವಿದ್ಯಾಲಯಗಳು. ಭಾರತದ ವಿಶ್ವವಿದ್ಯಾಲಯಗಳಿಗೆ ಐತಿಹಾಸಿಕ ಮಹತ್ವವಿದೆ. ಭಾರತದಲ್ಲಿ ಅಜ್ಞಾನ, ಅನಕ್ಷರತೆ ಬಹಳ ಹಿಂದಿನಿಂದಲೂ ತಾಂಡವವಾಡುತ್ತಿದ್ದರೂ, ಶೋಷಿತ…
ಆಸೆಗಳು ಮಾರಾಟವಾಗಲೇಬೇಕು. ಕಣ್ಣು ಬಯಸುತ್ತಿದೆ. ಹೊಸ ಹೊಸ ವಸ್ತುಗಳನ್ನ, ಸಿಹಿಗಳನ್ನ, ವಿಷಯಗಳನ್ನ, ಆದರೆ ಕಿಸೆಯೊಳಗೆ ಕೈ ಹಾಕಿದಾಗ ಕೈಗೆ ಮೌನವೊಂದೇ ಉತ್ತರ ಸಿಗುತ್ತಿದೆ. ಇಲ್ಲಿ ಆಸೆಗಳನ್ನ ಮಾರಾಟ ಮಾಡಿ ಮುಂದೆ ಹೆಜ್ಜೆ ಇಡ್ಲೇಬೇಕು.…
ಭಾರತದ "ನಯಾಗರ ಜಲಪಾತ" ವೆಂದೇ ಸುಪ್ರಸಿದ್ಧವಾಗಿರುವ ಈ ಜಲಪಾತವು, ಬಂಡೆಗಳ ಮೇಲೆ ಅಪ್ಪಳಿಸುವ ನೀರು ಹೊಗೆಯಂತೆ ಹೊರಹೊಮ್ಮುತ್ತದೆ, ಆದ್ದರಿಂದ ಇದಕ್ಕೆ "ಹೊಗೆನಕಲ್" ಎಂದು ನಾಮಕರಣವಾಯಿತು. ಹೊಗೆನಕಲ್ ಮೇಲಗಿರಿ ಬೆಟ್ಟದ ಕಾಡು ಪ್ರದೇಶದಲ್ಲಿರುವ…
ವಿದೇಶೀಯರು ಭಾರತವನ್ನು ಆಕ್ರಮಣ ಮಾಡುವುದಕ್ಕೆ ಮೊದಲು ಲಕ್ಷದ್ವೀಪವು ಭಾರತದ ಪರಿಮಿತಿಯೊಳಗೇ ಇತ್ತು. ಇತಿಹಾಸಗಳ ಪ್ರಕಾರ ೧೭೮೭ ರಿಂದ ೧೭೯೧ರ ತನಕ ಮೈಸೂರಿನ ರಾಜನಾಗಿದ್ದ ಟಿಪ್ಪೂ ಸುಲ್ತಾನ್ ಲಕ್ಷದ್ವೀಪವನ್ನೂ ಆಳುತ್ತಿದ್ದ. ಇದರಿಂದ ಕನ್ನಡನಾಡಿಗೂ…
ಅಂಕಣಕಾರ, ಸಂಸ್ಕೃತ ವಿದ್ವಾನ್ ಡಾ. ವಿಶ್ವಾಸ ಇವರು ಬರೆದ ಸಣ್ಣ ಕಥೆಗಳ ಸಂಗ್ರಹವೇ ‘ಅಣ್ವಣೂಪಾಧ್ಯಾಯ’ ಎನ್ನುವ ವಿಚಿತ್ರ ಹೆಸರಿನ ಪುಸ್ತಕ. ಈ ಪುಸ್ತಕದಲ್ಲಿ ೧೦ ಕಥೆಗಳಿವೆ. ಈ ಕಥೆಗಳ ಬಗ್ಗೆ ಖ್ಯಾತ ವಿಮರ್ಶಕರಾದ ಡಾ. ಬಿ. ಜನಾರ್ದನ್ ಭಟ್ ಅವರು…
ಶಕ್ತಿಯಿದ್ದರೆ ಬಂಗಲೆಯಲ್ಲಿ ಒಬ್ಬ, ಬಯಲಿನಲ್ಲಿ ಒಬ್ಬ ವಾಸಿಸುವುದನ್ನು ತಡೆ, ಕರುಣೆ ಇದ್ದರೆ ಪುಟ್ಟ ಬಾಲಕಿಯರ ಮೇಲೆ ನಡೆಯುವ ಅತ್ಯಾಚಾರ ತಡೆ, ಆತ್ಮವಿದ್ದರೆ ಒಬ್ಬನಿಗೆ ಭಕ್ಷ್ಯ ಭೋಜನದ ಸುಖ, ಇನ್ನೊಬ್ಬನಿಗೆ ಹಸಿವಿನ ನೋವು ತಡೆ,…
ಅವಳು ಮರೆತಿದ್ದಾಳೆ.ಅಲ್ಲಾ ಮರೆತಂತೆ ನಟಿಸುತ್ತಿದ್ದಾಳೆ. ಅವಳ ಹವ್ಯಾಸವದು, ಅಕ್ಷರಗಳು ಹಾಡಿನ ಸಾಲುಗಳಾಗುತ್ತಿದ್ದವು, ಮಾತುಗಳು ರಾಗಗಳನ್ನ ನುಡಿಸುತ್ತಿದ್ದವು, ಹೆಜ್ಜೆಗಳು ತಾಳಗಳನ್ನ ಅಪ್ಪಿಕೊಳ್ಳುತ್ತಿದ್ದವು, ಅವಳು ಇವೆಲ್ಲವನ್ನು…
ವಿಜ್ಞಾನ ಶೋಧಗಳು ಸಾಮಾನ್ಯವಾಗಿ ಆಕಸ್ಮಿಕಗಳೇ. ಆದರೆ ಅಲ್ಲಿನ ಸನ್ನಿವೇಶ ಸಂಶೋಧನೆಯಲ್ಲಿ ಪಾತ್ರ ವಹಿಸುತ್ತದೆ. ಆಗ ಎರಡನೆಯ ಮಹಾಯುದ್ಧದ ಸಮಯ. ಶತ್ರು ವಿಮಾನಗಳ ಪತ್ತೆಗೆ ರಡಾರ್ ತುಂಬಾ ಸಹಕಾರಿಯಾಗಿದ್ದುದರಿಂದ ಅದರ ಮೇಲಿನ ಸಂಶೋಧನೆ ತ್ವರಿತವಾಗಿ…
ಕೆಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪಕ್ಕೆ ಹೋಗಿದ್ದಾಗ, ಅಲ್ಲಿಯ ಕಡಲ ತೀರದ ಸೌಂದರ್ಯಕ್ಕೆ ಮಾರು ಹೋಗಿ ತಮ್ಮ ಅಧಿಕೃತ ಜಾಲತಾಣಗಳಲ್ಲಿ ಅಲ್ಲಿಯ ಚಿತ್ರಗಳನ್ನು ಮತ್ತು ವಿಶೇಷತೆಗಳನ್ನು ಹಂಚಿಕೊಂಡಿದ್ದರು. ಅದರ ಜೊತೆಗೇ…
ತೆರಿಗೆ ಅಸ್ತ್ರವನ್ನು ಮುಂಡಿಟ್ಟುಕೊಂಡು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಗತ್ತಿನಲ್ಲೊಂದು ವ್ಯಾಪಾರ ಯುದ್ಧವನ್ನೇ ಆರಂಭಿಸಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಅವರ ಈ ಹೆಜ್ಜೆಯಲ್ಲಿ ಸಾಕಷ್ಟು ಗೊಂದಲಗಳೂ, ಅವೈಜ್ಞಾನಿಕ ನಿಲುವುಗಳೂ…