ಕಳೆದ ವಾರ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಜ್ ವಿಲ್ಮರ್ ಸ್ಪೇಸ್ ಕ್ರ್ಯೂ ನ ‘ಡ್ರಾಗನ್ ಕ್ಯಾಪ್ಸ್ಯೂಲ್’ ನಲ್ಲಿ ಫ್ಲೋರಿಡಾ ಕಡಲಿನಲ್ಲಿ ಇಳಿದಾಗ ತಕ್ಷಣವೇ ಸುತ್ತುವರಿದದ್ದು ಡಾಲ್ಫಿನ್ ಗಳು. ಇವು ತಿಮಿಂಗಿಲದಂತೆ ಮಾನವನನ್ನು…
ಉದಯೋನ್ಮುಖ ಕತೆಗಾರ ಅರ್ಜುನ್ ದೇವಾಲದಕೆರೆ ಅವರ ‘ಮಿಕ್ಸ್ & ಮ್ಯಾಚ್’ ಎನ್ನುವ ಸಣ್ಣ ಕತೆಗಳ ಸಂಕಲನವನ್ನು ವೀರಲೋಕ ಬುಕ್ಸ್ ಪ್ರಕಾಶನ ಸಂಸ್ಥೆ ಹೊರತಂದಿದೆ. ಪ್ರಕಾಶಕರಾದ ವೀರ ಲೋಕ ಬುಕ್ಸ್ ನ ಮಾಲಕ ವೀರಕಪುತ್ರ ಶ್ರೀನಿವಾಸ್ ಅವರು ಈ ಕೃತಿಯ…
"ನೀವು ಎಲ್ಲಕ್ಕಿಂತ ಹೆಚ್ಚಾಗಿ ಹಣವನ್ನು ಬಯಸುವಿರಾದರೆ ಖರೀದಿಗೆ ಒಳಗಾಗುತ್ತೀರಿ ಮತ್ತು ನಿಮ್ಮ ಇಡೀ ಜೀವನವನ್ನು ಮಾರಿಕೊಳ್ಳುತ್ತೀರಿ " - ರೂಮಿ. ರೂಮಿ ಹೇಳುವ ಹಾಗೆ ಇಂದಿನ ದಿನಮಾನಗಳಲ್ಲಿ ಧರ್ಮ, ದೇವರನ್ನು ಸಹ ಹಣಕ್ಕಾಗಿ ನಿರಂತರವಾಗಿ ಮಾರಾಟ…
ಆಲೂಗೆಡ್ಡೆಯನ್ನು ಬೇಯಿಸಿ ಸಿಪ್ಪೆ ತೆಗೆದು ಮಸೆದಿಟ್ಟುಕೊಂಡಿರಿ. ಬಾಣಲೆಯಲ್ಲಿ ನಾಲ್ಕು ಚಮಚ ಎಣ್ಣೆ ಕಾಯಿಸಿ ಕ್ರಮವಾಗಿ ಅರಸಿನ, ಜೀರಿಗೆ, ಮೆಣಸಿನ ಹುಡಿ, ಈರುಳ್ಳಿ, ಬಟಾಣಿ ಕಾಳುಗಳನ್ನು ಹಾಕಿ ಬಾಡಿಸಿ. ಈ ಮಿಶ್ರಣಕ್ಕೆ ಬೇಯಿಸಿದ ಆಲೂಗೆಡ್ಡೆ,…
ಕಾಯುವಿಕೆ ಯಾವ ಕಾರಣಕ್ಕೆ ಗೊತ್ತಿಲ್ಲ. ಸೂರ್ಯ ದಿಗಂತದಂಚಲಿ ಜಾರಿ ಕಣ್ಮರೆಯಾಗುವ ಗಳಿಗೆ. ಹಕ್ಕಿಗಳು ತಮ್ಮ ಬಣ್ಣ ಕಳೆದುಕೊಂಡು ಕಪ್ಪು ಬಣ್ಣಕ್ಕೆ ತಿರುಗಿದ್ದಾವೆ, ಸೂರ್ಯನು ಬಣ್ಣ ಬಣ್ಣ ಚಿತ್ತಾರದಿಂದ ಕಂಗೊಳಿಸುತ್ತಿದ್ದಾನೆ. ತನ್ನ ಬಣ್ಣಗಳನ್ನು…
ಹಸಿರು ಕಾಡಿನ ಜಿಲ್ಲೆ ಉತ್ತರ ಕನ್ನಡದಲ್ಲೊಂದು 'ಮಿನಿ - ಟಿಬೆಟ್' ಅರಳಿ ಕಂಗೊಳಿಸುತ್ತಿದೆ. ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ತಟ್ಟಹಳ್ಳಿಯ 4ಸಾವಿರ ಎಕರೆ ಪ್ರದೇಶದಲ್ಲಿ ಸುಮಾರು 60 ಸಾವಿರ ಟಿಬೇಟಿಯನ್ನರು ವಾಸಿಸುತ್ತಿದ್ದಾರೆ. ಇಲ್ಲಿನ…
ಅರ್ಥ ಮಾಡಿಕೊಳ್ಳುವುದು ಹೇಗೆ?
ವ್ಯಕ್ತಿ ತನ್ನೊಳಗಿರುವ ಹೀನತೆ ಮತ್ತು ಅಸಹಾಯಕೆಯನ್ನು ವಿಸರ್ಜಿಸುವುದೇ ಮಹಾವೀರನನ್ನು ಅರ್ಥಮಾಡಿಕೊಳ್ಳುವ ದಿಕ್ಕಿನಲ್ಲಿ ಇಡಬಹುದಾದ ಪ್ರಥಮ ಹೆಜ್ಜೆ. ಆತ ಯಾವುದೇ ಸಹಾಯ, ಕಾಲ್ಪನಿಕ ಆಸರೆಯನ್ನು ನೀಡಲು…
ದಿಲ್ಲಿಯ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರ ಮನೆಯಲ್ಲಿ ಸಂಭವಿಸಿದ ಶಂಕಾಸ್ಪದ ಅಗ್ನಿದುರಂತದ ವೇಳೆ ಅರೆಸುಟ್ಟ ಸ್ಥಿತಿಯಲ್ಲಿ ದೊಡ್ಡ ಮಟ್ಟದ ನಗದು ಹಣ ಕಂಡುಬಂದುದು ನ್ಯಾಯಾಂಗದ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ದಕ್ಷತೆಯ ಕುರಿತಂತೆ ಹಲವಾರು…
ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕುಟುಂಬದಲ್ಲಿ, ಶಾಲೆಗಳಲ್ಲಿ, ಸಮಾಜದಲ್ಲಿ ಕಲಿಸುತ್ತಿರುವುದಾದರೂ ಏನು, ಹೇಳಿ ಕೊಡುತ್ತಿರುವ ಮೌಲ್ಯಗಳಾದರೂ ಏನು? ರನ್ಯಾ ಎಂಬ ವಿದ್ಯಾವಂತ, ಶ್ರೀಮಂತ ಸಿನಿಮಾ ನಟಿಯೊಬ್ಬಳು ಎಷ್ಟೆಲ್ಲಾ ಅಕ್ಷರ…
ಅವನ ದಿನಚರಿಯ ಪುಸ್ತಕಗಳು ಪ್ರತಿದಿನವೂ ಒಂದಷ್ಟು ಯೋಚನೆಗಳಿಂದ ಬೇಸರದಿಂದ ಚಿಂತೆಗಳಿಂದಲೇ ಆ ದಿನವನ್ನು ಪೂರ್ತಿಗೊಳಿಸ್ತಾ ಇದ್ದವು. ಪ್ರತಿದಿನ ಬರೆಯೋ ಅಭ್ಯಾಸ ಅದು ಮುಂದುವರೆದಿತ್ತು. ಏನೂ ಬದಲಾವಣೆ ಇರಲಿಲ್ಲ ಹೊಸ ಆಲೋಚನೆ ಮಾಡಿದರು ಅದು…
ಪರೀಕ್ಷೆಗಳ ನಡುವೆ ನಾವಿಂದು ಸಣ್ಣ ಪ್ರಮಾಣದ ಹೊರಸಂಂಚಾರಕ್ಕೆ ಹೋಗೋಣ... ತಯಾರಾಗಿದ್ದೀರಾ? ಇದು ಕರ್ನಾಟಕ ಕೇರಳದ ಗಡಿ ಭಾಗದ ದೈಗೋಳಿ. ಇಲ್ಲೇ ದಕ್ಷಿಣಕ್ಕೆ ಒಂದೆರಡು ಕಿ.ಮೀ. ಹೋದರೆ ಸಿಗುವುದೇ ಬೂದಿಮೂಲೆ ಅಥವಾ ಬೊಂಞದ ಮೂಲೆ. ಇಲ್ಲಿ ತಾತ,…
‘ರವಿ ಬೆಳಗೆರೆ’ ಈ ಹೆಸರು ಗೊತ್ತಿರದ ಕನ್ನಡಿಗನೇ ಇಲ್ಲ ಎನ್ನಬಹುದು. ಬಿಸಿಲು ನಾಡಿನ ಬಳ್ಳಾರಿಯಲ್ಲಿ ದಿನಾಂಕ: 15-03-1958 ರಂದು ಪಾರ್ವತಮ್ಮ ಟೀಚರ್ ಮಗನಾಗಿ ಹುಟ್ಟಿ, ಕಡು ಕಷ್ಟಗಳನ್ನು ಅನುಭವಿಸಿ, ಮುನ್ನೂರು ಚಿಲ್ಲರೆ ರೂ.ಗಳೊಂದಿಗೆ…
ಕಳೆದ ವಾರ ಪ್ರಕಟಿಸಿದ ಬಿ ನೀಲಕಂಠಯ್ಯ ವಿರಚಿತ ‘ಕಾಂಗ್ರೆಸ್ ಲಾವಣಿ’ ಯ ಮುಂದುವರಿದ ಭಾಗ ಇಲ್ಲಿದೆ…
ಕಾಂಗ್ರೆಸ್ ಲಾವಣಿ (ಭಾಗ ೨)
ಉಡನ್
ಮುಂದಾದ ಪರೊಯ ನೀವ್ ಚಂದದಿ ಕೇಳಿರಿಯಲ್ಲಾ ।
ಬಂಧನದಿ ಬಿದ್ದ ನಮ್ ದೇಶ ಮುಖಣ್ಡ್ರಿಗೆಲ್ಲ ।
ಒಂದಾದರು ಸರಿ…
ಆರ್. ವೆಂಕಟರೆಡ್ಡಿ ಅವರ ‘ನೂರಕ್ಕೆ ನೂರು’ ಕಲಿಕೆ ಮತ್ತು ಅಂಕಗಳಿಕೆ ಕೃತಿಯು ವಿದ್ಯಾರ್ಥಿಗಳಿಗೆ ಮನೋವೈಜ್ಞಾನಿಕ ಸಲಹೆಗಳನ್ನು ನೀಡುವ ಸಂಕಲನವಾಗಿದೆ. ಕೃತಿಯ ಕುರಿತು ಬೆನ್ನುಡಿಯಲ್ಲಿ ಎಂ. ಬಸವಣ್ಣ ಅವರು ಹೀಗೆ ಹೇಳಿದ್ದಾರೆ; ಬಹಳ ಕಾಲದಿಂದಲೂ…
ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ? ಇತ್ತೀಚೆಗೆ ಮಾನವೀಯ…
ಅವನು ಎತ್ತರಕ್ಕೇರಿದ ಕಾರಣ ನಾವೆಲ್ಲರೂ ಅವನ ದೃಷ್ಟಿಗೆ ಬಿದ್ದಿದ್ದೇವೆ. ಗದ್ದೆ, ಕಾಡುಗಳಿಂದಲೇ ತುಂಬಿದ್ದ ಆ ಊರಿಗೆ ಜನರ ಸಂಚಾರ ಬರಬೇಕಿತ್ತು. ಭಗವಂತನಿಗೆ ಆ ಊರಲ್ಲಿ ಜನರ ನಡುವೆ ಬದಕಬೇಕೆನ್ನುವ ಆಸೆ. ಹಾಗಾಗಿ ಜನರನ್ನ ತನ್ನ ಬಳಿಗೆ…
ಕೋಡಗನ ಕೋಳಿ ನುಂಗಿತ್ತಾ
ನೋಡವ್ವ ತಂಗಿ……..
ಕೋಡಗನ ಕೋಳಿ ನುಂಗಿತ್ತ
ಇದು ಶಿಶುನಾಳ ಶರೀಫರ ರಚನೆಯೊಂದರ ಮೊದಲ ಸಾಲುಗಳು. ಕರ್ನಾಟಕ ಮಾತ್ರವಲ್ಲ, ವಿಶ್ವದಾದ್ಯಂತ ರಸಾಸ್ವಾದಿಸುವ ವಿವಿಧ ಭಾಷಿಕರೂ ಆಲಿಸಿ ಆನಂದಿಸುವ ಹಾಡಿದು. ಅಶ್ವತ್ಥರ…