April 2025

  • April 02, 2025
    ಬರಹ: ಬರಹಗಾರರ ಬಳಗ
    ದೂರದೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು. ಶನಿ ಹೆಗಲೇರಿದ್ದ ಅದರ ಪರಿಹಾರಾರ್ಥವಾಗಿ ಪೂಜೆಯೊಂದನ್ನು ದೂರದೂರಿನ ದೇವಸ್ಥಾನದಲ್ಲಿ ಸಲ್ಲಿಸಬೇಕಾಗಿತ್ತು. ಪ್ರತಿ ಸಲವೂ ದಿನಾಂಕವನ್ನು ನಿಗದಿ ಮಾಡಿದಾಗ ಒಂದಲ್ಲ ಒಂದು ವಿಘ್ನಗಳು ಎದುರಾಗಿ…
  • April 02, 2025
    ಬರಹ: ಬರಹಗಾರರ ಬಳಗ
    ಮಾವಿನಕಾಯಿಯನ್ನು ನೀರಿನಲ್ಲಿ ಬೇಯಿಸಿ ಕಿವುಚಿ ರಸ ತೆಗೆದಿಟ್ಟುಕೊಳ್ಳಿ. ಇದಕ್ಕೆ ಸ್ವಲ್ಪ ನೀರು, ಉಪ್ಪು, ಹಸಿಮೆಣಸು, ಬೆಲ್ಲ ಹಾಕಿ ಸೌಟಿನಲ್ಲಿ ತಿರುವಿ. ಬೆಳ್ಳುಳ್ಳಿ, ಕರಿಬೇವು ಎಸಳಿನ ಒಗ್ಗರಣೆ ಕೊಡಿ. ಅನ್ನಕ್ಕೆ ಕಲಸಿಕೊಂಡು ತಿನ್ನಿ. -ಸಹನಾ…
  • April 02, 2025
    ಬರಹ: ಬರಹಗಾರರ ಬಳಗ
    ಕಳೆದ ವಾರ “ಕೋಡಗನ ಕೋಳಿ ನುಂಗಿತ್ತ” ಎಂಬ ಶಿಶುನಾಳ ಶೇರೀಫರ ತತ್ವ‌ ಪದದಲ್ಲಿ ಕೋಡಗ ಮತ್ತು ಕೋಳಿಯ ಬಗ್ಗೆ ವಿಮರ್ಶಿಸಿದೆವು. ಈ ಸಂಚಿಕೆಯಲ್ಲಿ ನಂತರದ ಕೆಲವು ಸಾಲುಗಳ ಬಗ್ಗೆ ವಿವೇಚಿಸೋಣ ಆಡು ಆನೆಯ ನುಂಗಿ, ಗೋಡೆ ಸುಣ್ಣವ ನುಂಗಿ, ಆಡಲು ಬಂದ…
  • April 02, 2025
    ಬರಹ: ಬರಹಗಾರರ ಬಳಗ
    ಯಾವ ಸಖನು ಬರುವನೇನು ಕಾಯುತಿರುವೆ ಹೀಗೆ ಜಲದಿ ಸೇರಿ ನೀರಿನಾಟ ಆಡಬೇಕು ಸೇರೆ   ಗೆಲ್ಲ ಹಿಡಿದು ಕುಳಿತಿರುವೆನು ತಪ್ತ ಮನವ ಕೇಳೆ ತನುವ ತುಂಬ ಅವನ ಚಿಂತೆ
  • April 01, 2025
    ಬರಹ: Ashwin Rao K P
    ಮಣ್ಣು ಒಂದು ನೈಸರ್ಗಿಕವಾದ ವಸ್ತು. ಇದು ಭೂಮಿಯ ಮೇಲ್ಭಾಗದಲ್ಲಿದ್ದು ಎಲ್ಲಾ ಸಸ್ಯಗಳ ಬೆಳವಣಿಗೆಗೆ ಕಾರಣವಾಗಿದೆ. ಮಣ್ಣು ಖನಿಜಗಳು ಸಾವಯವ ವಸ್ತುಗಳು ಮತ್ತು ಜೈವಿಕ ವಸ್ತುಗಳನ್ನೊಳಗೊಂಡ ಒಂದು ಸಂಕೀರ್ಣ ವ್ಯವಸ್ಥೆ ಎಂದು ಬಕ್‌ಮನ್ ಮತ್ತು ಬ್ರಾಡಿ…
  • April 01, 2025
    ಬರಹ: Ashwin Rao K P
    ಜಾಗತಿಕ ರಾಜಕೀಯದ ಸ್ಥಿತಿಗತಿಗಳು ಸಾಗುತ್ತಿರುವ ದಾರಿ ನೋಡಿದರೆ ನಾಳೆಗಳ ಬಗ್ಗೆ ಖಂಡಿತ ಆತಂಕವಾಗುತ್ತದೆ. ೨೦೨೨ರ ಫೆಬ್ರವರಿಯಲ್ಲಿ ಆರಂಭವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ ಇನ್ನೂ ಮುಂದುವರಿದಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ…
  • April 01, 2025
    ಬರಹ: Shreerama Diwana
    ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ. ಇದು ಮಾರ್ಚ್ 30, 2025/2026 ರವರೆಗೆ ಈ ವರ್ಷದ ಯುಗಾದಿಯಿಂದ ಪ್ರಾರಂಭವಾಗುವ ಹೊಸ ಸಂವತ್ಸರದ ವಾರ್ಷಿಕ ಭವಿಷ್ಯ. ಇದು ಎಲ್ಲಾ ಭಾರತೀಯರಿಗೂ, ಜಾತಿ ಮತ ಧರ್ಮ ಭಾಷೆ ಎಲ್ಲವೂ ಮೀರಿ…
  • April 01, 2025
    ಬರಹ: Shreerama Diwana
    ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ಪ್ರದರ್ಶನಗೊಂಡ ಒಂದೂಕಾಲು ಗಂಟೆಯ ನಾಟಕ 'ತಲ್ಕಿ’. ಭಿನ್ನಲಿಂಗಿಗಳು ಈ ಸಮಾಜದಲ್ಲಿ ಅನುಭವಿಸುತ್ತಿರುವ ಸಂಕಟದ ಕಥೆಯನ್ನು…
  • April 01, 2025
    ಬರಹ: ಬರಹಗಾರರ ಬಳಗ
    ಒಮ್ಮೆ ತೊಳೆದುಕೊಂಡು ಬಿಡು. ಶುಭ್ರನಾಗು, ಮತ್ತೊಮ್ಮೆ ಖಂಡಿತಾ ಶುರು ಮಾಡಬಹುದು. ಹಿಂದೆ ಇದ್ದದ್ದು ಆಗಿರೋದು ಎಲ್ಲವೂ ಆಗಿಹೋಗಿದೆ, ಅದನ್ನ ಬಿಟ್ಟು ಮುಂದೆ ಹೋಗಿ‌ಬಿಡು. ಬದಲಾಗುವುದು ದೊಡ್ಡ ವಿಷಯ ಅಲ್ಲ. ಬದಲಾಗಿ ಬಿಡು. ಹಿಂದೆ ಆಗಿರುವುದ್ದಕ್ಕೆ…
  • April 01, 2025
    ಬರಹ: ಬರಹಗಾರರ ಬಳಗ
    ನಿಮ್ಮ ಎದುರಿನಲ್ಲಿ ಒಂದು ಮರವಿದೆಯಲ್ಲ. ಈ ಮರದಿಂದ ಪ್ರತಿಫಲಿಸಲ್ಪಟ್ಟ ಬೆಳಕು ನಿಮ್ಮ ಕಣ್ಣಿನ ಕಾರ್ನಿಯಾದ ಒಳ ಪ್ರವೇಶಿಸುತ್ತದೆ. ಕಾರ್ನಿಯಾ, ಕಣ್ಣಿನ ಒಳಗಿರುವ ಮಸೂರ (crystalline lens) ಮತ್ತು ಮಸೂರ ಮತ್ತು ರೆಟಿನಾಗಳ ನಡುವೆ ಇರುವ…
  • April 01, 2025
    ಬರಹ: ಬರಹಗಾರರ ಬಳಗ
    ಜೀವ ಕಡಲಲಿ ತೇಲಿ ಸಾಗಿದೆ ದೇವ ಕರುಣೆಯ ಜೊತೆಯಲಿ ಕಾವ ನಮ್ಮನು ಪೊರೆಯುತ ಜಾವ ಬೇಗದಿಯೆದ್ದು ಮೀಯಲು ಹೂವ ಕೊಯ್ಯುತ ದೇವಗರ್ಪಿಸಿ ಬೇವು ಬೆಲ್ಲವ ತಿನ್ನುತ   ದುಡಿಮೆಯಿಲ್ಲದೆ ಬದುಕು ಸಾಧ್ಯವೆ ಕಡಿಮೆ ಹಣವದುಯಿರಲು ಬಳಿಯಲಿ ಕುಡಿತ ಕಂಡಿತು ಬಾಳಲಿ…