ದೂರದೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು. ಶನಿ ಹೆಗಲೇರಿದ್ದ ಅದರ ಪರಿಹಾರಾರ್ಥವಾಗಿ ಪೂಜೆಯೊಂದನ್ನು ದೂರದೂರಿನ ದೇವಸ್ಥಾನದಲ್ಲಿ ಸಲ್ಲಿಸಬೇಕಾಗಿತ್ತು. ಪ್ರತಿ ಸಲವೂ ದಿನಾಂಕವನ್ನು ನಿಗದಿ ಮಾಡಿದಾಗ ಒಂದಲ್ಲ ಒಂದು ವಿಘ್ನಗಳು ಎದುರಾಗಿ…
ಮಾವಿನಕಾಯಿಯನ್ನು ನೀರಿನಲ್ಲಿ ಬೇಯಿಸಿ ಕಿವುಚಿ ರಸ ತೆಗೆದಿಟ್ಟುಕೊಳ್ಳಿ. ಇದಕ್ಕೆ ಸ್ವಲ್ಪ ನೀರು, ಉಪ್ಪು, ಹಸಿಮೆಣಸು, ಬೆಲ್ಲ ಹಾಕಿ ಸೌಟಿನಲ್ಲಿ ತಿರುವಿ. ಬೆಳ್ಳುಳ್ಳಿ, ಕರಿಬೇವು ಎಸಳಿನ ಒಗ್ಗರಣೆ ಕೊಡಿ. ಅನ್ನಕ್ಕೆ ಕಲಸಿಕೊಂಡು ತಿನ್ನಿ.
-ಸಹನಾ…
ಕಳೆದ ವಾರ “ಕೋಡಗನ ಕೋಳಿ ನುಂಗಿತ್ತ” ಎಂಬ ಶಿಶುನಾಳ ಶೇರೀಫರ ತತ್ವ ಪದದಲ್ಲಿ ಕೋಡಗ ಮತ್ತು ಕೋಳಿಯ ಬಗ್ಗೆ ವಿಮರ್ಶಿಸಿದೆವು. ಈ ಸಂಚಿಕೆಯಲ್ಲಿ ನಂತರದ ಕೆಲವು ಸಾಲುಗಳ ಬಗ್ಗೆ ವಿವೇಚಿಸೋಣ
ಆಡು ಆನೆಯ ನುಂಗಿ,
ಗೋಡೆ ಸುಣ್ಣವ ನುಂಗಿ,
ಆಡಲು ಬಂದ…
ಮಣ್ಣು ಒಂದು ನೈಸರ್ಗಿಕವಾದ ವಸ್ತು. ಇದು ಭೂಮಿಯ ಮೇಲ್ಭಾಗದಲ್ಲಿದ್ದು ಎಲ್ಲಾ ಸಸ್ಯಗಳ ಬೆಳವಣಿಗೆಗೆ ಕಾರಣವಾಗಿದೆ. ಮಣ್ಣು ಖನಿಜಗಳು ಸಾವಯವ ವಸ್ತುಗಳು ಮತ್ತು ಜೈವಿಕ ವಸ್ತುಗಳನ್ನೊಳಗೊಂಡ ಒಂದು ಸಂಕೀರ್ಣ ವ್ಯವಸ್ಥೆ ಎಂದು ಬಕ್ಮನ್ ಮತ್ತು ಬ್ರಾಡಿ…
ಜಾಗತಿಕ ರಾಜಕೀಯದ ಸ್ಥಿತಿಗತಿಗಳು ಸಾಗುತ್ತಿರುವ ದಾರಿ ನೋಡಿದರೆ ನಾಳೆಗಳ ಬಗ್ಗೆ ಖಂಡಿತ ಆತಂಕವಾಗುತ್ತದೆ. ೨೦೨೨ರ ಫೆಬ್ರವರಿಯಲ್ಲಿ ಆರಂಭವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ ಇನ್ನೂ ಮುಂದುವರಿದಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ…
ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ. ಇದು ಮಾರ್ಚ್ 30, 2025/2026 ರವರೆಗೆ ಈ ವರ್ಷದ ಯುಗಾದಿಯಿಂದ ಪ್ರಾರಂಭವಾಗುವ ಹೊಸ ಸಂವತ್ಸರದ ವಾರ್ಷಿಕ ಭವಿಷ್ಯ. ಇದು ಎಲ್ಲಾ ಭಾರತೀಯರಿಗೂ, ಜಾತಿ ಮತ ಧರ್ಮ ಭಾಷೆ ಎಲ್ಲವೂ ಮೀರಿ…
ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ಪ್ರದರ್ಶನಗೊಂಡ ಒಂದೂಕಾಲು ಗಂಟೆಯ ನಾಟಕ 'ತಲ್ಕಿ’. ಭಿನ್ನಲಿಂಗಿಗಳು ಈ ಸಮಾಜದಲ್ಲಿ ಅನುಭವಿಸುತ್ತಿರುವ ಸಂಕಟದ ಕಥೆಯನ್ನು…
ಒಮ್ಮೆ ತೊಳೆದುಕೊಂಡು ಬಿಡು. ಶುಭ್ರನಾಗು, ಮತ್ತೊಮ್ಮೆ ಖಂಡಿತಾ ಶುರು ಮಾಡಬಹುದು. ಹಿಂದೆ ಇದ್ದದ್ದು ಆಗಿರೋದು ಎಲ್ಲವೂ ಆಗಿಹೋಗಿದೆ, ಅದನ್ನ ಬಿಟ್ಟು ಮುಂದೆ ಹೋಗಿಬಿಡು. ಬದಲಾಗುವುದು ದೊಡ್ಡ ವಿಷಯ ಅಲ್ಲ. ಬದಲಾಗಿ ಬಿಡು. ಹಿಂದೆ ಆಗಿರುವುದ್ದಕ್ಕೆ…
ನಿಮ್ಮ ಎದುರಿನಲ್ಲಿ ಒಂದು ಮರವಿದೆಯಲ್ಲ. ಈ ಮರದಿಂದ ಪ್ರತಿಫಲಿಸಲ್ಪಟ್ಟ ಬೆಳಕು ನಿಮ್ಮ ಕಣ್ಣಿನ ಕಾರ್ನಿಯಾದ ಒಳ ಪ್ರವೇಶಿಸುತ್ತದೆ. ಕಾರ್ನಿಯಾ, ಕಣ್ಣಿನ ಒಳಗಿರುವ ಮಸೂರ (crystalline lens) ಮತ್ತು ಮಸೂರ ಮತ್ತು ರೆಟಿನಾಗಳ ನಡುವೆ ಇರುವ…