‘ಈ ಮರದ ನೆರಳಿನಲಿ’ ಕವನ ಸಂಕಲನದಿಂದ ಈ ವಾರ ಆಯ್ದ ಕವನಗಳು…
ಕನಸು
ಪುಡಿಯಾಗಿರುವ ನನ್ನ ಹಲವಾರು ಕನಸುಗಳ
ನಿಡಿಯಾಗಿಸಲು ನಾನು ಹೆಣಗಬೇಕು;
ನಿಡಿದಾದ ರೂಪಕನುಗುಣವಾದ ತೆರದಲ್ಲಿ
ಪಡಿ ಮೂಡಿಸಲು ಮತ್ತೆ ಸೆಣಸಬೇಕು !
ಮನದಲ್ಲಿ ಮೂಡಿಬಹ ಹಲವಾರು…
ಸರ್ ಆರ್ಥರ್ ಕಾನನ್ ಡಾಯ್ಲ್ ತನ್ನ ಪತ್ತೇದಾರಿ ಕಾದಂಬರಿಗೋಸ್ಕರ ಸೃಷ್ಟಿಸಿದ ಷರ್ಲಾಕ್ ಹೋಮ್ಸ್ ಎನ್ನುವ ಪತ್ತೇದಾರನ ಪಾತ್ರವನ್ನು ಕಾಲ್ಪನಿಕ ಪಾತ್ರ ಎಂದು ಓದುಗರು ನಂಬಲೇ ಇಲ್ಲ. ಅಂತಹ ಒಂದು ಕಾಲ್ಪನಿಕ ಪಾತ್ರ ಬಿಡಿಸಿದ ೭ ರೋಚಕ ಸಾಹಸ ಕಥೆಗಳು ಈ…
ಯುದ್ಧವೆಂದರೆ, ಎದುರಿಗಿರುವವರನ್ನು ನಮ್ಮ ಶತ್ರುಗಳೆಂದು ಭಾವಿಸಿ ಹೊಡೆಯುವುದು, ಗಾಯಗೊಳಿಸುವುದು, ಶರಣಾಗಿಸುವುದು, ಕೊಲ್ಲುವುದು, ಆ ಜಾಗವನ್ನು ಆಕ್ರಮಿಸುವುದು, ವಶಪಡಿಸಿಕೊಳ್ಳುವುದು, ನಮ್ಮ ಪ್ರತಿಸ್ಪರ್ಧಿಯೂ ಸಹ ನಮ್ಮನ್ನು ಶತ್ರುವೆಂದು…
ನದಿ ನೀರನ್ನ ಕುಡಿದವರೆಲ್ಲಾ ಸಾಯುತ್ತಿದ್ದಾರೆ, ಸುದ್ದಿ ಹರಿದಾಡಿತು, ವಿಷಯ ನಿಜವಾಗಿತ್ತು. ಎಲ್ಲರೂ ನದಿಗೆ ತೆಗಳುವವರೇ, ಬೈಯುವವರೇ ಹೆಚ್ಚಾಗಿದ್ದಾರೆ, ಆದ್ರೆ ಒಬ್ಬರೂ ಕೂಡ ನದಿಗೆ ವಿಷವನ್ನು ಹಾಕುತ್ತಿರುವವರ ಬಗ್ಗೆ ಯೋಚನೆ ಮಾಡ್ತಾ ಇಲ್ಲ.…
"ಅಯ್ಯೋ ದೇವರೇ, ನಿನಗೆ ನನ್ನ ಮೇಲೇಕೆ ಹಗೆ? ನನಗೆಷ್ಟು ಕಷ್ಟಗಳನ್ನು ಒಡ್ಡುತ್ತಿದ್ದೀಯಾ? ನಾನು ನಿನಗೇನು ಅನ್ಯಾಯ ಮಾಡಿದ್ದೇನೆ? ನನಗಿಂತಹ ಕಠಿಣ ಪರೀಕ್ಷೆಯಾದರೂ ಏಕೆ ಭಗವಂತಾ!" ಎಂದು ಗೋಳಾಡುವವರನ್ನು ನಿತ್ಯವೂ ನೋಡುತ್ತಿರುತ್ತೇವೆ. ಅತ್ಯಂತ…
ಈ ಪ್ರಪಂಚವು ಪ್ರೇಮದ ಮೇಲೆಯೇ ನಿಂತಿದೆ. ಮತ್ತೆ ನಾವು ನೀವೆಲ್ಲ ಪ್ರೇಮವನ್ನೆ ಬಲವಾಗಿ ತಬ್ಬಿ ಬದುಕುತ್ತಿದ್ದೇವೆ. ಪ್ರೇಮವೆಂದರೆ ಮೊಗೆದಷ್ಟೂ ಮುಗಿಯದ ಭರವಸೆ, ಹಾಗೆಯೇ ಸೂರ್ಯ, ಚಂದ್ರ ಇರುವವರೆಗೂ ವಿಶ್ವವನ್ನೆ ವ್ಯಾಪಿಸಿರುವ ಮೌಲ್ಯಯುತ ಸಾಧನ,…
ಗಝಲ್ ೧
ಸಾಹಿತ್ಯದ ಜೊತೆಗೆ ಕವಿಯು ಸಾಗಬೇಕಾದರೆ ಛಲವು ಬೇಕು
ಜೀವಿಗಳು ಬುವಿಯಲ್ಲಿ ಬದುಕಬೇಕಾದರೆ ಜಲವು ಬೇಕು
ಜೀವನದ ದಾರಿಗಳಲಿ ಹಲವು ಕವಲುಗಳಿವೆ ಗೊತ್ತಿಲ್ಲವೆ
ಸಾಧಿಸುವ ಗುರಿಗಳಲಿ ಹೋಗಬೇಕಾದರೆ ಗೆಲುವು ಬೇಕು
ಮೌನದ ಗುಣವದು ಕೆಲವೊಮ್ಮೆ…
ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಪರಂಜ್ಯೋತಿ ಅವರ ಸಚಿತ್ರ ಲೇಖನಗಳ ಸಂಕಲನ “ಮನೆಯಂಗಳದ ಮಿತ್ರರು”. ಪರಂಜ್ಯೋತಿ ಎಂಬುದು ಕೆ.ಪಿ. ಸ್ವಾಮಿ ಅವರ ಕಾವ್ಯನಾಮ. ಇವರು ಕನ್ನಡದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ: ಕತೆಗಳು, ನೀಳ್ಗತೆಗಳು,…
ಮಂಗಳೂರು ಮತ್ತು ಸುತ್ತಮುತ್ತಲಿನಲ್ಲಿ ‘ಇರೋಳ್’ ಎಂದು ಕರೆಯಲ್ಪಡುವ ತಾಳೆ ಹಣ್ಣು, ತಾಟಿ ನುಂಗು ಬೇಸಿಗೆ ಸಮಯದಲ್ಲಿ ಮಾತ್ರ ಲಭ್ಯವಿರುತ್ತದೆ. ಇಂಗ್ಲೀಷ್ ನಲ್ಲಿ ಐಸ್ ಆಪಲ್ ಎಂದು ಕರೆಯಲ್ಪಡುವ ಈ ಹಣ್ಣಿನ ರುಚಿಯನ್ನು ತಿಂದವನೇ ಬಲ್ಲ.…
ಮನರಂಜನೆ ಹೆಸರಿನಲ್ಲಿ ಡಿಜಿಟಲ್ ಮಾಧ್ಯಮಗಳು, ಒಟಿಟಿ ವೇದಿಕೆಗಳು ಅಶ್ಲೀಲ ಹಾಗೂ ಕೆಟ್ಟ ಅಭಿರುಚಿಯ ಕಂಟೆಂಟ್ ಪ್ರಸಾರ ಮಾಡುತ್ತಿರುವುದು ಅಕ್ಷಮ್ಯ. ಇದು ಸಮಾಜದ ಸ್ವಾಸ್ಥ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ. ಹದಿಹರೆಯದ ವಯಸ್ಸಿನವರು ಮತ್ತು…
ನಾಳೆ ಬಸವ ಜಯಂತಿ. ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷಕ್ಕೂ ಸ್ವಲ್ಪ ಹೆಚ್ಚು ಕಾಲವಾಯಿತು. ಆ ಘೋಷಣೆಯಿಂದ ಏನಾದರೂ ಬದಲಾವಣೆ ಕರ್ನಾಟಕದ ಜನಮಾನಸದಲ್ಲಿ ಉಂಟಾಗಿದೆಯೇ ಎಂಬುದನ್ನು ವಿಮರ್ಶಿಸಿಕೊಳ್ಳಬೇಕಾದ…
ನನಗೆ ವ್ಯವಧಾನವಿಲ್ಲ ಗೆಳೆಯಾ... ನನ್ನ ಸುತ್ತ ಇವತ್ತು ಕಂಡ ಕೈಗಳನ್ನ ಗಮನಿಸದೇ ಹೋದೆನಲ್ಲಾ... ಗಟ್ಟಿ ಮುಷ್ಟಿಯೊಳಗೆ ಹಿಡಿದ ಹತ್ತು ರುಪಾಯಿಯ ಕೈಗಳಲ್ಲಿ ಇದೂ ಖಾಲಿಯಾಗಿಬಿಟ್ಟರೆ ಮುಂದೇನು ಅನ್ನುವ ಭಯವಿತ್ತು, ಭಾರ ಕೆಂಪು ಕಲ್ಲನ್ನ ಎತ್ತಿರುವ…
ಪಾಲಕ್ ಸೊಪ್ಪು, ತೆಂಗಿನ ತುರಿ, ಒಣ ಮೆಣಸಿನಕಾಯಿ, ಓಮ್ ಕಾಳು, ಎಳ್ಳು ಹುಡಿಗಳನ್ನು ಸೇರಿಸಿ ರುಬ್ಬಿ. ಕಾದ ಎಣ್ಣೆಗೆ ಸಾಸಿವೆ - ಇಂಗಿನ ಒಗ್ಗರಣೆ ಮಾಡಿ ನಂತರ ರುಬ್ಬಿದ ಮಿಶ್ರಣ ಸೇರಿಸಿ ಬಾಡಿಸಿ. ಹುಣಸೆ ರಸ, ಬೆಲ್ಲ, ಉಪ್ಪು ಹಾಕಿ ಕುದಿಸಿ.…
ಈ ಮಳೆಯನ್ನೂ ಕೃತಕವಾಗಿ ಬರಿಸಬಹುದು ಎಂಬ ಸತ್ಯ ಈ ಆಧುನಿಕ ಯುಗದಲ್ಲಿ ಆಶ್ಚರ್ಯಕರ ವಿಷಯವೇನಲ್ಲ. ಇದನ್ನು ಕ್ಲೌಡ್ ಸೀಡಿಂಗ್ ಎಂದೂ ಕರೆಯುತ್ತಾರೆ; ಅಂದರೆ ಮಳೆ ಬಿತ್ತನೆ. ಇಲ್ಲಿ ಇಡೀ ವಾತಾವರಣದ ಕೃತಕ ಬದಲಾವಣೆ. ಇದು ವಾತಾವರಣದಲ್ಲಿ ಕೃತಕವಾಗಿ…
ದೇವರು ಮಾನವನನ್ನು ಸೃಷ್ಟಿಸಿದ್ದಾನೆ ಎಂದು ಹೇಳುತ್ತಾರೆ. ಆದರೆ ಮಾನವನು ದೇವರಿಗಿಂತಲೂ ಚಾಲಾಕಿ. ಕೆಲವೊಮ್ಮೆ ಅವನು ಈ ದೇವರನ್ನೇ ಯಾಮಾರಿಸುತ್ತಾನೆ. ದೇವರನ್ನು ಮಾನವ ಯಾಮಾರಿಸಿದ ಒಂದು ಪ್ರಸಂಗ ಹೀಗಿದೆ. ಒಬ್ಬ ರೈತನ ಹಸು ಕಳೆದುಹೋಯಿತು. ರೈತ…
ಅಂದಿನ ಕಡೆಯ ರೈಲು ಪ್ಲಾಟ್ಫಾರ್ಮ್ ಬಿಟ್ಟು ಹೊರಟುಹೋಗಿತ್ತು. ವೃದ್ಧ ಮಹಿಳೆಯೊಬ್ಬರು ಒಬ್ಬಂಟಿಯಾಗಿ ಕುಳಿತಿದ್ದರು. ಗಮನಿಸಿದ ಕೂಲಿಯೊಬ್ಬ ಹತ್ತಿರ ಬಂದು "ಅಮ್ಮಾ, ಯಾರಿಗೆ ಕಾಯುತ್ತಿದ್ದೀರಿ? ಎಲ್ಲಿಗೆ ಹೋಗಬೇಕು?" ಎಂದು ಕೇಳಿದ.
"ನಾನು…
‘ವಾರೆನ್ ಹೇಸ್ಟಿಂಗ್ಸ್ ನ ಹೋರಿ’ ಎನ್ನುವುದು ಉದಯ ಪ್ರಕಾಶ ಅವರು ಹಿಂದಿಯಲ್ಲಿ ಬರೆದ ಜನಪ್ರಿಯ ಕಿರು ಕಾದಂಬರಿ. ಈ ಕಾದಂಬರಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಪ್ರಕಾಶ ಗರುಡ. ಇವರು ತಮ್ಮ ಅನುವಾದಕರ ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವು…
ಅವರು ಸಹ ತಾಯಿಯ ಕರುಳಿನ ಕುಡಿಗಳೇ, ಸಂಯಮವಿರಲಿ. ಯಾವುದೋ ಧಾರಾವಾಹಿ, ಸಿನಿಮಾ, ನಾಟಕದ ಭಾವನಾತ್ಮಕ ದೃಶ್ಯಗಳನ್ನು ನೋಡುವಾಗಲೇ ಅಥವಾ ಯಾವುದಾದರೂ ನೋವಿನ, ಸಂಕಷ್ಟದ, ಕಥೆ, ಕಾದಂಬರಿ, ಕವಿತೆ ಓದುವಾಗಲೇ ನಮಗರಿವಿಲ್ಲದಂತೆ ದುಃಖದಿಂದ ಕಣ್ಣಿನಲ್ಲಿ…