ಹೂವಿನೊಂದಿಗೆ ಮಾತುಕತೆ ಶುರುವಾಗಿತ್ತು. ಅಲ್ಲೋ ಹೂರಾಯ ನೀನುನಿನ್ನ ಗಿಡದಲ್ಲಿ ಮಾತ್ರ ಅರಳಿ ಪರಿಮಳ ಬೀರುತ್ತೀಯಾ. ಸ್ವಲ್ಪ ಹೊರಗಡೆ ಬೇರೆಯವರಿಗೂ ಬೇರೆ ಸ್ಥಳದಲ್ಲಿ ಅರಳಿ ಬಿಡು. ಇಲ್ಲಿ ಮಾತ್ರ ಅರಳಿ ಆಗುವುದೇನು? ನೋಡು ನಿನಗೆ ಅದರ ಮೌಲ್ಯ…
ಇಂದು ನಾವು ಮನಸ್ಸಿನಲ್ಲಿ ಏಕಾಗ್ರತೆ ಏಕೆ ಬೇಕು ಅನ್ನುವುದರ ಬಗ್ಗೆ ತಿಳಿದುಕೊಳ್ಳೋಣ. ಒಂದು ಬಂಡೆ ಉರುಳುತ್ತಿದ್ದರೆ, ಅದಕ್ಕೆ ಏನೂ ಅಂಟುವುದಿಲ್ಲ. ಅದು ಸ್ಥಿರವಾದರೆ ಅದರ ಮೇಲೆ ಮಣ್ಣು ಮೆತ್ತಿಕೊಳ್ಳುತ್ತದೆ. ಹಾಗೆ ಮನಸ್ಸು ಸ್ಥಿರವಾದರೆ,…
ಒಮ್ಮೆ ಒಬ್ಬ ತನ್ನ ಮನೆಯ ಹಸು ಕರುವನ್ನು ಕರೆದುಕೊಂಡು ರಾಜನ ಆಸ್ಥಾನ ಸಭೆಗೆ ಬಂದನು. ಹಸು ಕರು ಇದರಲ್ಲಿ ವಿಶೇಷ ಎಂದರೆ, ಅಲ್ಲಿಗೆ ತಂದಿದ್ದ ಹಸು-ಕರು (ತಾಯಿ- ಮಗು) ನೋಡಲು ಒಂದೇ ತರ ಇದ್ದವು. ಕರು ತಾಯಿಯಷ್ಟೇ ಬೆಳದಿದೆ. ಗಾತ್ರದಲ್ಲಿ ಯಾವುದು…
ಗಝಲ್ ೧
ಜೀತಕ್ಕೆ ಇರುವವರಲ್ಲ ಎಂಬುದನು ತಿಳಿಯಿರಿ ಈಗ
ಸ್ವಾತಂತ್ರ್ಯದ ದಿಕ್ಕಿನೆಡೆಗೆ ಯಾವತ್ತೂ ನಡೆಯಿರಿ ಈಗ
ಪ್ರಾಮಾಣಿಕವಾದ ನಂಬಿಕೆಗಳೆಲ್ಲ ಹೋದವು ಎತ್ತ
ಸಂವಿಧಾನದ ಆಶಯಗಳ ಬಗ್ಗೆಯೇ ಕಲಿಯಿರಿ ಈಗ
ಛತ್ರಿ ಚಾಮರವನು ಹಿಡಿದು ಹೋಗುವಿರಿ…
ಮನೆಯ ಅಂಗಳದಲ್ಲಿ ಎರಡು ಬೆಕ್ಕುಗಳು ಬದುಕುತ್ತಿವೆ. ಮೊದಲನೆಯ ಬೆಕ್ಕು ಹಾಕಿದ್ದನ್ನು ತಿಂದುಕೊಂಡು, ಪ್ರತಿದಿನದ ದಿನಚರಿಯನ್ನಷ್ಟೇ ಮಾಡ್ತಾ ಇದೆ. ಮಲಗುವುದು, ಏಳುವುದು, ಓಡಾಟ, ತಿಂಡಿ ಮತ್ತೆ ನಿದ್ರೆ ಇದನ್ನೇ ಮುಂದುವರೆಸಿಕೊಂಡು ದಿನವನ್ನು…
ಹಣದಾಸೆ
ಸೂರಿ ಮತ್ತು ಶ್ರೀಮತಿ ಅಮ್ಯೂಸ್ ಮೆಂಟ್ ಪಾರ್ಕ್ಗೆ ಹೋದ್ರು. ಅಲ್ಲಿನ ಜಯಂಟ್ ವೀಲ್ ನೋಡಿ ಸೂರಿಗೆ ಅದರಲ್ಲಿ ಕೂರಬೇಕು ಅಂತ ಆಸೆಯಾಯ್ತು. ಹಾಗಂತ ಶ್ರೀಮತಿಗೆ ಹೇಳಿದ. ಅದಕ್ಕೆ ಶ್ರೀಮತಿ, 'ಅಲ್ಲಿ ಹಾಕಿರೋ ಬೋರ್ಡ್ ನೋಡಿ, ಒಂದ್ ರೈಡ್ಗೆ…
ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನಡೆಸಿ, ಆ ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ಪ್ರಕಟಿಸಿರುವುದು, ಒಟ್ಟಾರೆ ಮೈಸೂರು ವಿಭಾಗಕ್ಕೆ…
ಪಾಸ್ಟರ್ ಸುನಿಲ್ ಜಾನ್ ಡಿ'ಸೋಜರ "ದೇವರ ಸ್ಚರ"
ಉಡುಪಿ ಸಮೀಪದ ಶಂಕರಪುರದ ಬೇತೇಲ್ ಚರ್ಚ್ ಮತ್ತು "ವಿಶ್ವಾಸದ ಮನೆ" ಯ ಪಾಸ್ಟರ್ ಆಗಿರುವ ಸುನಿಲ್ ಜಾನ್ ಡಿ'ಸೋಜರು ನಡೆಸುತ್ತಿರುವ ಕ್ರೈಸ್ತ ಧಾರ್ಮೀಕ ಮಾಸಪತ್ರಿಕೆಯಾಗಿದೆ "ದೇವರ ಸ್ವರ".…
ಸಾಯುವ ಆಟದಲ್ಲಿ ಒಮ್ಮೆ ಅವರು, ಒಮ್ಮೆ ಇವರು..." ಕಣ್ಣಿಗೆ ಕಣ್ಣು ಎನ್ನುವ ಸಿದ್ಧಾಂತದಲ್ಲಿ ಮುಂದುವರೆದರೆ ಮುಂದೊಂದು ದಿನ ಇಡೀ ಜಗತ್ತೇ ಕುರುಡಾಗಬಹುದು " ಮಹಾತ್ಮ ಗಾಂಧಿ. ವಿಶ್ವದ ಸುಂದರ ಸ್ಥಳಗಳಲ್ಲಿ ಒಂದಾದ ಹಿಮಾಚ್ಛಾದಿತ ಕಾಶ್ಮೀರ ಕಣಿವೆಯು…
ಅವನು ಬೇಸರಗೊಂಡಿದ್ದಾನೆ. ಸಿಗದಿರುವುದಕ್ಕೆ ವ್ಯಥೆ ಪಡುತ್ತಿದ್ದಾನೆ ಇಷ್ಟು ದಿನ ಜೊತೆಗೆದ್ದು ಓಡಾಟ ನಡೆಸಿ ಮನಸ್ಸಿನ ಭಾವನೆಗಳನ್ನು ಹಂಚಿಕೊಂಡವರು ದೂರವಾಗಿದ್ದಾರೆ. ಹಾಗೆ ಅವನನ್ನು ತೊರೆದು ದೂರ ಹೋಗಿದ್ದಾಳೆ. ಕಂಡ ಕನಸುಗಳು ಇಷ್ಟು ದಿನ ಆಡಿದ…
ಒಂದು ಬೋಗುಣಿಯಲ್ಲಿ ಕಸ್ಟರ್ಡ್ ಹುಡಿ ಮತ್ತು ಹಾಲು ಸೇರಿಸಿ ಗಂಟು ಬಾರದಂತೆ ಚೆನ್ನಾಗಿ ಬೆರೆಸಿ. ಇನ್ನೊಂದು ಬೋಗುಣಿ (ಬೌಲ್)ಯಲ್ಲಿ ಬೆಣ್ಣೆ, ಮೊಟ್ಟೆ, ದಾಲ್ಚಿನ್ನಿ ಹುಡಿ, ವೆನಿಲ್ಲಾ ಎಸೆನ್ಸ್ ಮತ್ತು ಸಕ್ಕರೆಯನ್ನು ಚೆನ್ನಾಗಿ ಬೆರೆಸಿ.…
ಭಾರತದ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಹೆಚ್ಚಾಗಿ ನೋಡಲು ಸಿಗುವ, ಅಪರೂಪದ, ಅಷ್ಟೇ ವರ್ಣಮಯವಾದ ಹಕ್ಕಿಯೊಂದನ್ನು ನಿಮಗೆ ಪರಿಚಯ ಮಾಡಬೇಕು ಎಂದುಕೊಂಡಿದ್ದೇನೆ. ಹಕ್ಕಿಗಳ ಬಗ್ಗೆ ಅಧ್ಯಯನ ಮಾಡಲು ಪ್ರಾರಂಭಿಸಿದ ಹೊಸತರಲ್ಲಿ ಪಕ್ಷಿವೀಕ್ಷಕರ ಗುಂಪೊಂದು…
ಘಟ್ಟಗಳ ಮಧ್ಯೆ ಇರುವ ಯಾತ್ರಾ ಸ್ಥಳಕ್ಕೆ ಘಾಟಿ ಸುಬ್ರಮಣ್ಯ ಎಂದು ಹೆಸರು ಬಂದಿದೆ. ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದ ಬಳಿ ಇರುವ ಪ್ರಸಿದ್ಧ ಪವಿತ್ರ ಯಾತ್ರಾಸ್ಥಳ. ಇಲ್ಲಿರುವ ಸುಬ್ರಮಣ್ಯ ದೇವಾಲಯವು ಭವ್ಯ ಬೆಟ್ಟಗಳ ನಡುವಿನ…
ಅಲ್ಲಲ್ಲಿ ಹೀಗೆಯೇ ನೀನು ಸುತ್ತಬೇಡ ಹೇಳುವವರು ಇಲ್ಲ
ಜಲ್ಲಿಗುದ್ದಿ ಬದುಕಿದರು ಯಾರೊಬ್ಬರೂ ಕೇಳುವವರು ಇಲ್ಲ
ಪರಿಸ್ಥಿತಿ ನೋಡಿ ಮಣೆಹಾಕುವವರು ಎಲ್ಲಿದ್ದರೇನು ಈಗ
ದುಡಿಮೆಯ ಕೈಯಿಂದು ಖಾಲಿಯೋ ಬರುವವರು ಇಲ್ಲ
ಸೋಲುವುದರ ನಡುವೆಯೇ ಬದುಕುವುದರ…
ಮಂಜಿನ ಮೇಲೆ ಬಿದ್ದ ರಕ್ತದ ಹನಿಗಳು ನೀರಿನೊಂದಿಗೆ ಕರಗಿ ಇಳಿಯಲಾರಂಭಿಸಿದವು. ಮಂಜುಗಳು ಎಷ್ಟೇ ಕರಗಿದರು ಕೂಡ ರಕ್ತದ ಕಲೆ ಅಲ್ಲೇ ಉಳಿದುಕೊಂಡುಬಿಟ್ಟಿತ್ತು. ಮಂಜು ನೋವಿನಿಂದ ಕರಗಲಾರಂಬಿಸಿತು. ಕ್ಷಣಗಳ ಹಿಂದೆ ಸ್ವರ್ಗದಂತಿದ್ದ ಸ್ಥಳವು ನರಕದ…
ಪಂಚತಂತ್ರ
ನಾವೆಲ್ಲಾ ಬಾಲ್ಯದಲ್ಲಿ ಇಷ್ಟಪಟ್ಟು ಓದಿದ ಪುಸ್ತಕಗಳಲ್ಲಿ ಪಂಚತಂತ್ರ ಕಥೆಗಳೂ ಒಂದು. ಈ ಕಥೆಗಳನ್ನು ಬರೆದವರು ಯಾರು ಎನ್ನುವುದು ಸ್ಪಷ್ಟವಾಗಿ ತಿಳಿಯದೇ ಇದ್ದರೂ ಬಹಳಷ್ಟು ಮಂದಿ ವಿಷ್ಣು ಶರ್ಮ ಎನ್ನುವ ವ್ಯಕ್ತಿ ಬರೆದಿದ್ದಾರೆ ಎಂದು…
ಮಕ್ಕಳಿಗಾಗಿ ಮತ್ತೊಮ್ಮೆ ಶ್ರೀ ಕೃಷ್ಣನ ಕಥೆಯನ್ನು ಹೇಳಲು ಬರುತ್ತಿದ್ದಾರೆ ಹೆಸರಾಂತ ಸಾಹಿತಿ ಸಂಪಟೂರು ವಿಶ್ವನಾಥ್. ಇವರು ಮಕ್ಕಳಿಗಾಗಿ ಶ್ರೀ ಕೃಷ್ಣನ ಕಥೆಯನ್ನು ಬಹಳ ಸೊಗಸಾಗಿ ಹೇಳಿದ್ದಾರೆ. ಈ ಬಗ್ಗೆ ಅವರ ಮಾತುಗಳಲ್ಲೇ ಹೇಳುವುದಾದರೆ “…
"ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ” - ಮಹಾತ್ಮ ಗಾಂಧಿ. ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ…