ನಾವು ಮಾತನಾಡುವ ಶಬ್ದಗಳು ಕಣ್ಣಿಗೆ ಕಾಣಿಸುವುದಿಲ್ಲ ನಿಜ. ಆದರೆ, ಅವುಗಳಿಗೆ ಮನಸನ್ನು ಅರಳಿಸುವ, ಸಾಂತ್ವನ ಹೇಳುವ, ಸಂತೃಪ್ತಿ ನೀಡುವ, ಸ್ಫೂರ್ತಿ ತುಂಬಬಲ್ಲ ಶಕ್ತಿ ಇರುತ್ತದೆ. ಹಾಗೆಯೇ, ಕೇಳುಗರ ಮನದಲ್ಲಿ ಶಾಶ್ವತ ಗಾಯ ಮಾಡುವ ಅಪಾಯವೂ ಆ…
`ಕಪ್ಪು ಹಲ್ಲಿನ ಕಥೆ’ ಉಮೇಶ್ ತೆಂಕನಹಳ್ಳಿ ಅವರ ಕಾದಂಬರಿಯಾಗಿದೆ. ಕೃತಿಯಲ್ಲಿ ಲೇಖಕರು ಹೀಗೆ ಹೇಳಿದ್ದಾರೆ; ನಮ್ಮ ಹಿರಿಯರಿಗೆ ಎಲ್ಲಕ್ಕಿಂತ ಮುಖ್ಯವಾಗಿ ಅನುಭವದ ಜ್ಞಾನ ಹೆಚ್ಚಾಗಿತ್ತು. ಅದಕ್ಕೆ ಇಂದಿಗೂ ಜೀವಂತ ನಿದರ್ಶನಗಳು ಕಣ್ಣ ಮುಂದೆ…
ಸುಮುಖಾನಂದ ಜಲವಳ್ಳಿ ಅವರ "ಸಂಪ್ರಭಾ"
ಖ್ಯಾತ ಕವಿ, ಲೇಖಕ, ವಿಮರ್ಶಕ, ಅಧ್ಯಾಪಕ ಸುಮುಖಾನಂದ ಜಲವಳ್ಳಿ ಅವರು ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡುಬರುತ್ತಿರುವ ವೈಚಾರಿಕ ಮತ್ತು ವೈವಿಧ್ಯಮಯ ಸದಭಿರುಚಿಯ ಮಾಸಪತ್ರಿಕೆಯಾಗಿದೆ "…
ಇದನ್ನು ನೋಡಿದ ಖುದಿರಾಮ್ ಜೋರಾಗಿ ಕಿರುಚುತ್ತಾ ನಿಂತಿದ್ದ ಒಬ್ಬನಿಗೆ ಹೊಡೆದು ಮುನ್ನುಗ್ಗಿದ. ತಕ್ಷಣ ಇನ್ನೊಬ್ಬ ಕಬ್ಬಿಣದ ರಾಡಿನಿಂದ ಅವನ ತಲೆಗೆ ಹೊಡೆದು ಸೀಟಿನ ಕೆಳಗೆ ತಳ್ಳಿ ಅವನ ಕತ್ತು ಒತ್ತಿ ಹಿಡಿದ. ನೀವೆಲ್ಲಾ ಭಾವಿಸಿದಂತೆ ಆ ಕ್ಷಣದಲ್ಲಿ…
ಇದು ಮರೆವಿನ ಲೋಕ ಮಾರಾಯ, ಕ್ಷಣದಲ್ಲಿ ಮರೆತು ಮುಂದುವರಿಯುತ್ತಾರೆ. ನೀನೇ ಪ್ರತೀ ಕ್ಷಣ ನೆನಪಿಸಬೇಕು. ನಿನಗೆ ಬೇಕಾದ್ದು ನ್ಯಾಯ ತಾನೇ ಬೇಕಾದರೆ ಮತ್ತೆ ಮತ್ತೆ ಕೇಳು. ಕಳೆದುಕೊಂಡದ್ದು ನೀನು ಹಾಗಾಗಿ ಕೇಳಿ ಪಡೆದುಕೊಳ್ಳಲೇ ಬೇಕು. ನಿನ್ನ ಮನೆಯ…
ಯುದ್ದಕ್ಕಿಂತ ಮೊದಲು ಪಾಕಿಸ್ತಾನದ ಮಿಲಿಟರಿ 'ಮುಖಂಡರು ಸಾಕಷ್ಟು ಬೊಗಳೆ ಬಿಟ್ಟಿದ್ದರು. ಅಗತ್ಯ ಬಿದ್ದರೆ ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿಯೂ ನುಡಿದಿದ್ದರು. ಆದರೆ ಸಮರ ಆರಂಭವಾದ ಎರಡನೇ ದಿನಗಳಲ್ಲಿ ಪಾಕಿಸ್ತಾನವು ಕುನ್ನಿಯಂತೆ…
ಇಂದು ಆಡಂಬರದ ಬಗ್ಗೆ ತಿಳಿದುಕೊಳ್ಳೋಣ. ಭಗವದ್ಗೀತೆಯಲ್ಲಿ ಗುಣಗಳ ಉಲ್ಲೇಖವಿದೆ. ಎರಡು ವಿಧವಾದ ಗುಣಗಳು. ಒಂದು ದೈವಿ ಗುಣ ಮತ್ತೊಂದು ಅಸುರಿ ಗುಣ.
ಬದುಕಿನಲ್ಲಿ ಬೆಳಕನ್ನು ಚೆಲ್ಲುವ ಗುಣಗಳು ದೈವಿ ಗುಣ. ಬದುಕಿನಲ್ಲಿ ಅಂಧಕಾರ ಚೆಲ್ಲುವ ಗುಣ…
ಭಾರತೀಯರು ನಾವು ಎಂದೆಂದು ಒಂದೇ.....
ಓ ರಾಜಕಾರಣಿಗಳೇ-
ಯುದ್ಧಕಾಲದಲ್ಲಿಯಾದರೂ
ನಿಮ್ಮ ಸಂಕುಚಿತತೆ ಬಿಟ್ಟು;
ದೇಶಾಭಿಮಾನವನ್ನು
ಮೆರೆದು, ನಾವೆಲ್ಲಾ ಒಂದೇ
ಎಂದು ಪುನೀತರಾಗಿ...
ನಿಮ್ಮ ಸೋಗಲಾಡಿ
ತನವನ್ನು ಬಿಟ್ಟು;
ನಾವೆಲ್ಲಾ ಭಾರತೀಯರು
ಮಂಡ್ಯದ ಡಾ. ಬೆಸಗರಹಳ್ಳಿ ರಾಮಣ್ಣ ಕನ್ನಡದ ಹೆಸರುವಾಸಿ ಕತೆಗಾರರು. ಇದು ಅವರ ಎರಡನೆಯ ಕಥಾಸಂಕಲನ. ಅವರು 1985ರ ನಂತರ ಬರೆದ ಕತೆಗಳು ಈ ಸಂಕಲನದಲ್ಲಿವೆ (“ಕನ್ನಂಬಾಡಿ” ಎಂಬ ಮೊದಲನೆಯ ಸಂಕಲನದಲ್ಲಿ ಅವರಿ 1962ರಿಂದ 1985ರ ಅವಧಿಯಲ್ಲಿ ಬರೆದ…
ಸಂಯಮದ ಹಾದಿಯನ್ನು ಅನುಸರಿಸುವ ಮೂಲಕ, ಅಧಿಕಾರವನ್ನು ಉದ್ದೇಶಿತ ಗುರಿಗೆ ಉಪಯೋಗಿಸುವ ಮೂಲಕ, ಮೋದಿ ಸಣ್ಣ ಕದನವನ್ನು ಮಾತ್ರವೇ ಗೆದ್ದಿಲ್ಲ. ಭಾರತವನ್ನು ಒಂದು ಜವಾಬ್ದಾರಿಯುತ, ಏಳಿಗೆ ಹೊಂದುತ್ತಿರುವ ಜಾಗತಿಕ ಶಕ್ತಿಯಾಗಿ ಸ್ಥಾಪಿಸಿದ್ದಾರೆ.…
ಆ ದಿನ ನಾನು ಬೆಳಗಿನ ಕರ್ತವ್ಯದಲ್ಲಿದ್ದೆ, ಡ್ಯೂಟಿ ಡಾಕ್ಟರ್ ಒಬ್ಬ ಪೇಷೆಂಟ್ ಫೈಲ್ ನೋಡಿ ಆಕೆಯ ಗಾಯಕ್ಕೆ ಡ್ರೆಸಿಂಗ್ ಮಾಡಲು ಹೇಳಿದರು. ಹಚ್ಚಬೇಕಾದ ಮುಲಾಮಿನ ಹೆಸರನ್ನು ಅದರಲ್ಲಿ ಬರೆದಿದ್ದರು. ನಾನು ಆ ಫೈಲ್ ನೊಂದಿಗೆ ಒಳ ರೋಗಿಯಾಗಿ…
ಅಲ್ಲೊಂದು ದೊಡ್ಡ ಪುಸ್ತಕ. ಅದರಲ್ಲಿ ಆ ಊರಿನಲ್ಲಿರುವ ದೊಡ್ಡ ದೊಡ್ಡ ಓದಿದವರ ತಿಳಿದವರ ಕಥೆಗಳನ್ನು ಬರೆದಿಡಲಾಗಿದೆ. ಅಲ್ಲಿರುವ ಕಥೆಗಳೆಲ್ಲವೂ ಕೂಡ ಸಾಧನೆಯ ಕಥೆಗಳು. ಅದು ಆ ಊರಿನಲ್ಲಿ ಒಂದಷ್ಟು ಹಣ ಸಂಪಾದನೆ ಮಾಡಿ ಕಿಸೆ ತುಂಬಿಸಿಕೊಂಡವರ…
ಒಮ್ಮೆ ರಾಜನೊಬ್ಬ 'ತನ್ನ ರಾಜ್ಯವನ್ನು ನೋಡಿಕೊಳ್ಳುವಲ್ಲಿಯೇ ನನ್ನ ಪೂರ್ತಿ ಸಮಯ ಹೋಗಿಬಿಡುತ್ತಿದೆ. ಸತ್ಸಂಗ ಮುಂತಾದವುಗಳಿಗೆ ಸಮಯವೇ ಸಿಕ್ಕುವುದಿಲ್ಲ. ನನ್ನಂಥ ಬಿಡುವಿಲ್ಲದ ಮನುಷ್ಯನಿಗೆ ಧರ್ಮದ ಸಾರವನ್ನು ಒಂದು ಅಥವಾ ಎರಡು ಶಬ್ದಗಳಲ್ಲಿ ಹೇಳಿ…
ಬ್ಯೂಟಿಪಾರ್ಲರ್ ಮಹಿಮೆ
ಸೂರಿ ಮದುವೆ ಆಗಿ ಹದಿನೈದು ದಿನಗಳಾಗಿತ್ತು. ಶ್ರೀಮತಿ ಜತೆ ಬ್ಯೂಟಿಪಾರ್ಲರ್ ಗೆ ಬಂದಿದ್ದ. ಹೆಂಡತಿ ಪಾರ್ಲರ್ ಒಳಗೆ ಹೋಗಿದ್ದರೆ, ಈತ ವೇಟಿಂಗ್ ರೂಮಿನಲ್ಲಿ ಕುಳಿತು ಮೊಬೈಲ್ ನೋಡುತ್ತಾ ಇದ್ದ. ಒಂದು ಗಂಟೆ ಆದ ಮೇಲೆ…
ಭಾರತದ ಜಂಟಿ ಭದ್ರತಾ ಪಡೆಯು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ತೀವ್ರಸ್ವರೂಪದ ಕಾರ್ಯಾಚರಣೆ ನಡೆಸಿ, ಜೈಷ್ -ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರನ್ನು ಹೊಡೆದುರುಳಿಸಿದ ಸಂಗತಿ ಈಗಾಗಲೇ ನಿಮಗೆ ಗೊತ್ತಾಗಿದೆ. ಮನೆಯೊಂದರಲ್ಲಿ ಉಗ್ರರು ಅಡಗಿ…
ಆಟಿಕೆ ಸಾಮಾನುಗಳೆಲ್ಲ ಒಂದು ಡಬ್ಬದೊಳಗೆ ಕುಳಿತು ಉಸಿರುಗಟ್ಟಿಸಿಕೊಂಡು ಸಾಯುತ್ತಿವೆ . ಕೆಲವು ಧೂಳು ಹಿಡಿದುಕೊಂಡು ತಮ್ಮ ಮೈಯನ್ನ ಒರೆಸುವವರಿಲ್ಲದೆ ನರಳುತ್ತಿವೆ . ಅಂಗಡಿಯಿಂದ ಖರೀದಿಸಿ ಒಂದು ದಿನ ಬಳಕೆಯಾಗಿ ಕೈ ಕಾಲು ಮುರಿದುಕೊಂಡು…
ಈ ಬಾರಿ ಗೊಂದಲವೇನೂ ಇರಲಿಲ್ಲ ನಿಜ. ಆದರೆ ನನಗೆ ಗುರುಗಳು ಹಲವರಿದ್ದಾರೆ. ನನ್ನ ಪಾಠ ಬೋಧನೆಗೆ ಸಂಬಂಧಿಸಿದಂತೆ ಬುದ್ಧ ನನ್ನ ಆದರ್ಶ. ನಿಮಗೆ ಗೊತ್ತಿರಬಹುದು ರಾಜಕುಮಾರನಾಗಿದ್ದ ಗೌತಮ ಬುದ್ಧನಾದ ಜನರಿಗೆ ಬೋಧನೆಯನ್ನು ಆರಂಭಿಸಿದ. ಆತ ಸುಮ್ಮನೆ…
ಪ್ರಪಂಚದಲ್ಲಿ ಭಾರತದ ಬೆಳವಣಿಗೆಯನ್ನು ಕಂಡು ಕರುಬುವ ರಾಷ್ಟ್ರಗಳು ಬಹಳಷ್ಟು, ಅದರಲ್ಲಿ ಚೀನಾ ಮುಂಚೂಣಿಯಲ್ಲಿರುವ ದೇಶವಾದರೆ, ಇತ್ತ ಅಮೇರಿಕಾ ಮೇಲ್ನೋಟಕ್ಕೆ ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿದಂತೆ ಕಾಣಿಸಿಕೊಂಡರೂ ಭಾರತ ವಿಶ್ವಶಕ್ತಿಯಾಗಿ…