June 2025

  • June 22, 2025
    ಬರಹ: ಬರಹಗಾರರ ಬಳಗ
    ಯುದ್ಧದ ಸಡಗರ,ಜಗವಿಂದು ಬೆಳಗಿರಲು ಬೇಕೆ  ಪ್ರಕೃತಿ ನಾಶವಾಗುತ್ತಿದೆ, ಜನತೆ ಮುಳುಗಿರಲು ಬೇಕೆ    ಪ್ರತಿಷ್ಠೆ ಹೂಂಕಾರ,ಭಯದ ಮಂದಿಗೆ ಕೇಳಿಸುವುದೇ  ವಿಷ ದ್ವೇಷವ ಮರೆತು, ಸ್ನೇಹದ ಕೈ ಚಾಚಿರಲು ಬೇಕೆ    ಮುಂದಿನ ಪೀಳಿಗೆಯ ಬಗ್ಗೆ ,ನಾಯಕರ…
  • June 22, 2025
    ಬರಹ: shreekant.mishrikoti
    265) ಮೂಲ ಹಾಡು : ಮೈ ಚಾಹತಾ ಹೂಂ ತುಜ ಕೋ ದಿಲ- ಓ - ಜಾನ್ ಕಿ ತರಾ 8 ನನ್ನ ಅನುವಾದ :  ನಾ ಬಯಸುವೆ ನಿನ್ನನು ಪ್ರಾಣದ ಹಾಗೆ ಆವರಿಸಿರುವೆ ನೀ ಆಗಸದಂತೆ 266) ಮೂಲ ಹಾಡು : ಸುಹಾನೀ ರಾತ ಢಲ ಚುಕೀ ನನ್ನ ಅನುವಾದ :  ಸೊಂಪಾದ ಹುಣ್ಣಿಮೆ…
  • June 21, 2025
    ಬರಹ: Ashwin Rao K P
    ಜೀವನದ ಉಳಿದ ಭಾಗ ಮೊದಲ ಬಾರಿಗೆ ಡೈವಿಂಗ್‌ಗೆ ಆಗಮಿಸಿದವರು ಬಹಳ ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಾರೆ. ಕೆಲವು ಸಲ ಇನ್‌ಸ್ಪೆಕ್ಟರ್‌ಗೆ ಉತ್ತರಿಸಲು ಸಹ ಆಗುವುದಿಲ್ಲ. ಇನ್ನು ಕೆಲವರು, ಕೇಳುವ ಎಲ್ಲ ಪ್ರಶ್ನೆಗಳನ್ನು ಕೇಳಿ, ಸಂದೇಹಗಳನ್ನು…
  • June 21, 2025
    ಬರಹ: Ashwin Rao K P
    ಜಮ್ಮು-ಕಾಶ್ಮೀರದ ಪಹಲ್ಗಾಂ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಆರಂಭವಾಗಿದ್ದ ಯುದ್ಧವನ್ನು ಅಂತ್ಯಗೊಳಿಸಿದ್ದೇ ನಾನು ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ ೧೫ ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಈಗ…
  • June 21, 2025
    ಬರಹ: Shreerama Diwana
    ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು. ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸಹಜವಾಗಿ, ಪ್ರಕೃತಿಯ…
  • June 21, 2025
    ಬರಹ: shreekant.mishrikoti
    255) ಮೂಲ ಹಾಡು : ಟಿಪ ಟಿಪ ಬರಸಾ ಪಾನೀ ನನ್ನ ಅನುವಾದ :  ಟಪ ಟಪ ಬೀಳಲು ಹನಿ ತಾನು ನೀರಿಗೂ ಬಿದ್ದಿತು ಬೆಂಕಿ ಹೃದಯಕೆ ಬಿದ್ದಿತು ಬೆಂಕಿಯು ನೋಡು ಕಾಡಿತು ನಿನ್ನಯ ನೆನಪು 256) ಮೂಲ ಹಾಡು : ಮುಹಬ್ಬತ್ ಕೀ ನಹೀ ನನ್ನ ಅನುವಾದ :  ನಾ ಪ್ರೀತಿ…
  • June 21, 2025
    ಬರಹ: ಬರಹಗಾರರ ಬಳಗ
    ಅಪ್ಪ‌ ಅಮ್ಮ ನೀವಿಬ್ಬರೂ ಯಾಕೆ ನನ್ನನ್ನ ಇನ್ನೊಬ್ಬರ ಹಾಗೆ ಇರೋದ್ದಕ್ಕೆ ಬಯಸ್ತೀರಾ? ನಾನು‌ ನಾನಾಗಿರೋದು ಯಾವಾಗ? ಅಂಕ ತೆಗೆಯುವುದಕ್ಕೆ ವೇದಿಕೆಯ ಮೇಲೆ ನಿಂತು ಮಿಂಚುವುದಕ್ಕೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನ ಮನೆಗೆ ತರುವುದಕ್ಕೆ ಹೀಗೆ ನಿಮ್ಮ…
  • June 21, 2025
    ಬರಹ: ಬರಹಗಾರರ ಬಳಗ
    ‘ಶಿರಾ' ತುಮಕೂರಿನಿಂದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 50 ಕಿ.ಮೀ. ದೂರದಲ್ಲಿ ಪಶ್ಚಿಮದಲ್ಲಿದೆ. ಇದು ತಾಲ್ಲೂಕು ಕೇಂದ್ರವಾಗಿದೆ. ರತ್ನಗಿರಿಯ ರಂಗಪ್ಪನಾಯಕನಿಂದ ಈ ಊರು ಹಾಗೂ ಕೋಟೆಗಳು ಕಟ್ಟಲ್ಪಟ್ಟವೆಂದು ತಿಳಿದು ಬರುತ್ತದೆ.…
  • June 21, 2025
    ಬರಹ: ಬರಹಗಾರರ ಬಳಗ
    ಮುಸ್ಸಂಜೆ ಹೊತ್ತಿನಲಿ ಮತ್ತೆ ಮೌನಕೆ ಜಾರಿ ಚೆಲುವು ತುಂಬಿದ ಕಲೆಗೆ ಒಲವುಯೆಲ್ಲೆ ಕನಸುಗಳ ಮಾತಿನಲಿ ನನಸು ಕರಗುತ ಸಾಗಿ ಮುಗಿಲಿನೊಳಗಿನ  ಬಗೆಗೆ ಒಲವುಯೆಲ್ಲೆ   ಮಾದಕದ ರೂಪದೊಳು  ಹೊಳಪು ಚಿಮ್ಮತಲಿರಲು ಮೋಹ ಕಾಂತಿಯ ನಗೆಗೆ ಒಲವುಯೆಲ್ಲೆ…
  • June 20, 2025
    ಬರಹ: Ashwin Rao K P
    ನೂರಾ ಒಂದು ಡಾಲ್ಮೇಷಿಯನ್ಸ್ (The Hundred and One Dalmatians) ಬಹುತೇಕ ಮಕ್ಕಳಿಗೆ ಕಥೆ ಪುಸ್ತಕಗಳನ್ನು ಓದುವಾಗ ಅದರಲ್ಲಿ ಪರಿಸರ, ಪ್ರಾಣಿ, ಪಕ್ಷಿಗಳು ಇದ್ದರೆ ಬಹಳ ಖುಷಿಯಾಗುತ್ತದೆ. ಇದೇ ಬಗೆಯ ಒಂದು ಪುಸ್ತಕ ‘ನೂರಾ ಒಂದು…
  • June 20, 2025
    ಬರಹ: Ashwin Rao K P
    ಕಥೆಗಾರ ಗುರುರಾಜ ಕೋಡ್ಕಣಿ ಬರೆದ ‘ಪ್ಯಾರಾನಾರ್ಮಲ್’ ಎನ್ನುವ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು…
  • June 20, 2025
    ಬರಹ: Shreerama Diwana
    ಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ…
  • June 20, 2025
    ಬರಹ: ಬರಹಗಾರರ ಬಳಗ
    ಮನಸ್ಸಿನ ಕೋಣೆಯೊಳಗೆ ಜಗಳ ಆರಂಭವಾಗಿದೆ. ಇದು ಈ ದಿನದ ಜಗಳವಲ್ಲ ಸತತ ಹಲವು ದಿನಗಳಿಂದ ಆ ಜಗಳ ನಡೆಯುತ್ತಲೇ ಇದೆ. ನಾನು ಹಲವು ಬಾರಿ ಮಧ್ಯಪ್ರವೇಶ ಮಾಡಿ ರಾಜಿ ಮಾಡುವುದಕ್ಕೆ ಪ್ರಯತ್ನ ಪಟ್ಟರು ಕೂಡ ಅದು ಸಾಧ್ಯವಾಗಲೇ ಇಲ್ಲ .ಇಬ್ಬರಿಗೂ ಒಟ್ಟಾಗಿ…
  • June 20, 2025
    ಬರಹ: ಬರಹಗಾರರ ಬಳಗ
    ನೀವು ಗೋಡೆಗೆ ಒಂದು ಚೆಂಡಿನಿಂದ ಹೊಡೆಯುತ್ತೀರಿ ಎಂದಿಟ್ಟುಕೊಳ್ಳೋಣ. ಆಗ ಚೆಂಡು ಅದೇ ವೇಗದಲ್ಲಿ ಹಿಂದಕ್ಕೆ ಬರುತ್ತದೆ ಅಲ್ಲವೇ? ಇಲ್ಲಿ ಗೋಡೆಗೆ ಸ್ವಲ್ಪ ಪ್ರಮಾಣದ ಶಕ್ತಿ ವರ್ಗಾವಣೆಯಾಗುವುದರಿಂದ ಚಂಡಿನ ವೇಗ ಕಡಿಮೆಯಾಗಬಹುದು. ಆದರೆ ಒಂದು ಆದರ್ಶ…
  • June 20, 2025
    ಬರಹ: ಬರಹಗಾರರ ಬಳಗ
    ಇನ್ನೊಬ್ಬರ ಮನವನೆಂದೂ ಕೆಣಕದಿರು ನೀನು ಪ್ರತಿಯೊಬ್ಬರ ಜೀವನದಲ್ಲೂ ಬಾಗದಿರು ನೀನು   ಹಸಿವಾಯಿತೆಂದು ಮಣ್ಣು ತಿನ್ನುವರೆ ಹೇಳು  ಕಟ್ಟಿರುವೆಗಳ ಜೊತೆಗೆ ಮಲಗದಿರು ನೀನು   ನಡೆವ ದಾರಿಯನು ಗಮನಿಸದೆ ಹೋಗುವರೆ ಕಲ್ಲುಮುಳ್ಳುಗಳ ನಡುವಲ್ಲಿ…
  • June 20, 2025
    ಬರಹ: shreekant.mishrikoti
    ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 245) ಮೂಲ ಹಾಡು:- ಜೋ ವಾದಾ ಕಿಯಾ ನನ್ನ ಅನುವಾದ : ಮಾತು ಕೊಟ್ಟ ಮೇಲೆ ಉಳಿಸಿಕೊಳ್ಳಬೇಕು ಲೋಕ…
  • June 19, 2025
    ಬರಹ: ಧನುಷ್ ರೆಡ್ಡಿ ಕ…
    ಭಾರತದ ಇತಿಹಾಸದ ಅದೆಷ್ಟೋ ಘಟನೆಗಳು ಇಂದಿಗೂ ಬಹಿರಂಗವಾಗದೆ ಹಾಗೆಯೇ ಉಳಿದಿವೆ. ಜಾತ್ಯತೀತತೆಯ‌ ಹೆಸರಿನಲ್ಲಿ ಅದೆಷ್ಟೋ ಸತ್ಯಗಳನ್ನು ಸುಳ್ಳುಗಳೆಂದು ಹಾಗೂ ಸುಳ್ಳುಗಳನ್ನು ಸತ್ಯಗಳೆಂದು ಬಿಂಬಿಸಿ, ಜನರಿಂದ ಸತ್ಯತೆಯನ್ನು ಇಂದಿನವರೆಗೂ…
  • June 19, 2025
    ಬರಹ: Ashwin Rao K P
    ಬಡವರ ತುಪ್ಪ ಎಂದೇ ಪ್ರಖ್ಯಾತವಾಗಿರುವ “ಎಳ್ಳು” ಮಳೆಯಾಶ್ರಿತ ಪ್ರದೇಶದ ಪ್ರಮುಖ ಎಣ್ಣೆಕಾಳು ಬೆಳೆಯಾಗಿದೆ. ನಮ್ಮ ದೇಶವು ಈ ಬೆಳೆಯು ಕ್ಷೇತ್ರ ಹಾಗೂ ಉತ್ಪಾದನೆಯಲ್ಲಿ ಮೊದಲನೆಯ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಈ ಬೆಳೆಯನ್ನು ೧೮.೫ ಲಕ್ಷ…
  • June 19, 2025
    ಬರಹ: Ashwin Rao K P
    ಕೆನಡಾದಲ್ಲಿ ನಡೆದ ಜಿ-7 ರಾಷ್ಟ್ರಗಳ ಶೃಂಗ ಸಮ್ಮೇಳನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿಯವರು ಅಲ್ಲಿಂದ ಮಹತ್ವದ ಎರಡು ಸಂದೇಶಗಳನ್ನು ರವಾನಿಸಿದ್ದಾರೆ. ಒಂದನೆಯದಾಗಿ, ಹದಗೆಟ್ಟಿದ್ದ ಭಾರತ ಕೆನಡಾ ಸಂಬಂಧವು ಮತ್ತೆ ಹಳಿಗೆ ಬಂದಿರುವುದನ್ನು ಅವರ…
  • June 19, 2025
    ಬರಹ: Shreerama Diwana
    ಬಟ್ಟೆ ಇಲ್ಲದೆ, ಊಟವಿಲ್ಲದೆ, ವಸತಿ ಇಲ್ಲದೆ, ಕುಟುಂಬಗಳಿಲ್ಲದೆ, ವಾಹನಗಳಿಲ್ಲದೆ, ಶಾಲಾ-ಕಾಲೇಜುಗಳಿಲ್ಲದೆ, ಆಸ್ಪತ್ರೆ, ಸರ್ಕಾರಗಳಿಲ್ಲದೆ ಹೇಗೋ ಬದುಕುತ್ತಿದ್ದ ಮಾನವ ಅತ್ಯಂತ ವೇಗವಾಗಿ ತನ್ನ ಸುಖ ಭೋಗಕ್ಕೆ ಎಷ್ಟೆಲ್ಲಾ ಸಾಧ್ಯವೋ ಅಷ್ಟೆಲ್ಲಾ…