ಭಾರತದಲ್ಲಿ ನೀವು ರಸ್ತೆಯಲ್ಲಿ ಪ್ರಯಾಣ ಮಾಡುವಾಗ ಇಂಧನ ಖಾಲಿಯಾಗಿ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿರುವುದು ನೋಡೇ ಇರುತ್ತೀರಿ. ನಮ್ಮಲ್ಲಾದರೆ ಪೆಟ್ರೋಲ್ ಬಂಕ್ ಗೆ ಹೋಗಿ ಪೆಟ್ರೋಲ್ ಅಥವಾ ಡೀಸಿಲ್ ತಂದು ತುಂಬಿಸಿದರಾಯಿತು. ಮತ್ತೆ…
ಹೆಣ್ಣು - ಸೌಂದರ್ಯ - ಮೇಕಪ್ - ತುಂಡುಡುಗೆ - ಗಂಡು - ಆತನ ಮನಸ್ಸು - ನಮ್ಮ ಸಂಪ್ರದಾಯ ಇತ್ಯಾದಿ ಇತ್ಯಾದಿ. ಸಾಂಪ್ರದಾಯಿಕ ಮತ್ತು ಆಧುನಿಕ ಮನಸ್ಥಿತಿಯ ಎರಡೂ ವರ್ಗದ ಕೆಲವರಿಗೆ ಕಿರಿಕಿರಿ ಎನಿಸಬಹುದು. ಆದರೆ ಮನಸ್ಸುಗಳ ಅಂತರಂಗದ ಚಳವಳಿಯ…
ಒಂದು ಕುಟುಂಬದಲ್ಲಿ ಗಂಡ, ಹೆಂಡತಿ ಮಕ್ಕಳು ಬಹಳ ಚೆನ್ನಾಗಿಯೇ ಜೀವನ ಸಾಗಿಸುತ್ತಿದ್ದರು. ಮನೆಯ ಯಜಮಾನ ಒಬ್ಬ ವ್ಯಾಪಾರಿ. ಸಾಕಷ್ಟು ಆದಾಯ ಇತ್ತು. ಒಂದು ದೊಡ್ಡ ಮನೆಯನ್ನು ಕಟ್ಟಿಕೊಂಡು ಸುಖವಾಗಿದ್ದರು. ಈ ದಂಪತಿಗಳಿಗೆ ಮೂರು ಜನ ಗಂಡು ಮಕ್ಕಳು.…
ಈಗಾಗಲೇ ಉತ್ತರ ಪತ್ರಿಕೆಯನ್ನು ತಯಾರು ಮಾಡಿಟ್ಟುಕೊಂಡಿದ್ದರು. ಪ್ರಶ್ನೆಗಳು ಸಿದ್ಧವಾಗಿದ್ದವು. ಪರೀಕ್ಷೆ ಆಗೋದು ಒಂದೇ ಬಾಕಿ, ಆದರೆ ಈ ಉತ್ತರ ಪತ್ರಿಕೆಗಳನ್ನ ಸಿದ್ಧ ಮಾಡಿದವರಿಗೆ, ಈಗಾಗಲೇ ಸಿದ್ದವಾಗಿರುವ ಉತ್ತರವೇ ದೊರಕಬೇಕು ಅನ್ನೋದು ಅವರ…
ಕಳೆದ ವಾರದ ವಿವರಣೆ ತಿಳಿಯಾಗಲಿಲ್ಲ ಎಂದು ಅನ್ನಿಸುತ್ತಿದೆ. ಸೂರ್ಯನ ಬಿಸಿಲಿನಲ್ಲಿ ಹಸಿರು ಬಣ್ಣದಿಂದ ಅತಿ ಹೆಚ್ಚು ವಿದ್ಯುತ್ ದೊರೆಯುತ್ತದೆ ಎಂಬುದು ನ್ಯಾನೋ ವಿದ್ಯುತ್ ಫಲಕಗಳ ಪ್ರಯೋಗದಿಂದ ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆದರೆ ಸಸ್ಯಗಳು…
ಮಹಾರಾಷ್ಟ್ರದಲ್ಲಿ 600 ರೈತ ಕುಟುಂಬಗಳ ಬದುಕು ಬದಲಾಯಿಸಿದ ಅಗ್ರಿ ಟೂರಿಸಮ್
ಪಾಂಡುರಂಗ ತಾವರೆ (52) ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಶಾಂಗವಿಯ ರೈತನ ಮಗ. 2005ರಲ್ಲಿ ಅವರು ಸ್ಥಾಪಿಸಿದ ಕಂಪೆನಿ: ಅಗ್ರಿ ಟೂರಿಸಮ್ ಡೆವಲಪ್ಮೆಂಟ್ ಕಾರ್ಪೊರೇಷನ್…
ಹೌದು, ಶಾಲೆಯಲ್ಲಿ ಅಥವಾ ಕಾಲೇಜಿನಲ್ಲಿ ಕೊನೆಯ ಬೆಂಚ್ ನಲ್ಲಿ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಎಲ್ಲರೂ ದಡ್ಡರಾಗಿರುವುದಿಲ್ಲ. ಅವರು ತಾವು ಲಾಸ್ಟ್ ಬೆಂಚ್ ಎನ್ನುವ ಕೀಳಿರಿಮೆಯನ್ನು ಬೆಳೆಸಿಕೊಳ್ಳಬೇಕಾಗಿಯೂ ಇಲ್ಲ. ಏಕೆಂದರೆ ನಾನೂ ಲಾಸ್ಟ್…
ನಾಡಿಗೆ ಅನ್ನ- ಆಹಾರ ನೀಡುವ, ಆಹಾರ ಭದ್ರತೆ ಕೊಡುಗೆ ನೀಡುವ ರೈತ ಹಾಗೂ ಅವರ ಮಕ್ಕಳು ತಮ್ಮದೇ ಗದ್ದೆಯಲ್ಲಿ ಬೆಳೆದ ತರಕಾರಿ ಸೇವಿಸಿ ಮೃತಪಟ್ಟ ರಾಯಚೂರು ಜಿಲ್ಲೆಯ ಕಟ್ಟೋಣಿ ತಿಮ್ಮಾಪುರದ ಘಟನೆ ದುರಂತವೇ ಸರಿ. ಇದು ಎಚ್ಚರಿಕೆಯ ಗಂಟೆಯಲ್ಲದೆ,…
ಪತ್ರ ಬರೆದಾಗಿದೆ, ಎಲ್ಲವನ್ನೂ ಸವಿವರವಾಗಿ ಅಲ್ಲಿ ದಾಖಲಿಸಿದ್ದೇನೆ. ಎಲ್ಲಾ ವಿಷಯಗಳು ನಾನು ಮೇಲೆ ಬರೆದ ವಿಳಾಸಕ್ಕೆ ತಲುಪಲೇಬೇಕು. ಮಾನವೀಯತೆ ನಿಲಯ, ಮಾನವೀಯತೆಯ ಎರಡನೇ ತಿರುವು, ಮಾನವೀಯತೆ ಗಲ್ಲಿ, ಮಾನವೀಯತೆ ತಾಲೂಕು ಜಿಲ್ಲೆ ಹೀಗೆ ಪತ್ರದ…
ವರ್ಷ ಋತುವಿನ ಶಾಲಾದಿನಗಳು ಬಿರುಸಿನಿಂದ ಸಾಗುತ್ತಿದ್ದಂತೆ ನಮ್ಮ ನಿಷ್ಪಾಪಿ ಸಸ್ಯಗಳ ಮೆರವಣಿಗೆಯೂ ಸಾಗಿದೆ.. ನಾವು ಈ ವರೆಗೆ ಕೆಲವು ಸಣ್ಣ ಪುಟ್ಟ ಮೂಲಿಕೆ, ಪೊದರು, ಬಳ್ಳಿಗಳ ಬಗ್ಗೆ ಅರಿತುಕೊಂಡಂತೆ ಇಂದು ಹೂವಾಗುವ, ಹೂವಿನಿಂದಲೇ…
ನಿಯತ್ತು ಸತ್ತು ಕಾಲವೇ ಕೆಟ್ಟು ಹೋಯಿತು. ಸತ್ಯ ಪಾತಾಳಕ್ಕೆ ತುಳಿಯಲ್ಪಟ್ಟಿತು. ಸುಳ್ಳು ವಿಜೃಂಭಿಸಿತು. ಬಾಳೆಲ್ಲ ಕಾರೆ ಮುಳ್ಳು ಚುಚ್ಚಿದಂತಾಗಲು ಆರಂಭಿಸಿತು. ಅನ್ಯಾಯ ಅಕ್ರಮಗಳು ತಲೆಯೆತ್ತಿತು. ನ್ಯಾಯ ಮಾರ್ಗದಲಿ ನಡೆದವನಿಗೆ ಮತ್ತೂ…
ಹೊಟ್ಟೆ ಹಸಿವಿಗೆ ಸೋತವರ ಬದುಕು ಸರಿಯಾಗಲೇ ಇಲ್ಲ
ಬಟ್ಟೆ ತೊಡಲು ಗತಿಯಿಲ್ಲದೆ ಜೀವನ ಗರಿಯಾಗಲೇ ಇಲ್ಲ
ಹುಟ್ಟು ದೌಲತ್ತಿನ ಹಾಸಿಗೆಯಲ್ಲಿ ಮಲಗಿದವರು ಎಲ್ಲಿದ್ದಾರೊ
ದಟ್ಟ ಹೊಗೆಯಲ್ಲಿ ಎಳೆವ ತೋಳಿಗಿಂದು ಅರಿವಾಗಲೇ ಇಲ್ಲ
ಹಟ್ಟಿ ಬಿಟ್ಟಿರುವ…
356) ಹಾಡು : tere dar pe sanam chale ayye (film: phir teri Kahani yaad aayee )
ನನ್ನ ಅನುವಾದ:
ನಿನ್ನ ಬಾಗಿಲಿಗೆ
ಬಂದೆ ನಾನು
ಬರಲಿಲ್ಲ ನೀನು ಎಂದು
ಬಂದೆ ನಾನು
357) ಹಾಡು- Mere Dil Ka Pata Tumhein Kisne Diya…
ಸಮುದ್ರರಾಜನಿಗೆ
ಒಡೆಯುತ್ತಿತ್ತು ತೆರೆ ನಡುಗುತ್ತಿತ್ತು ತಿರೆ
ಭೋರ್ಗರೆಯುವ ಕಡಲಬ್ಬರ ಕರಕರೆ
ಹುಟ್ಟುತಿತ್ತು ಹುಟ್ಟಳಿಯುತಿತ್ತು ತೆರೆ
ನಿಮಿಷ-ನಿಮಿಷಕೆಡೆಬಿಡದ ತೆರೆಯ ಮೊರೆ !
ಯಾವ ಕಾರಣಕೆ ನೀನು ಬೊಬ್ಬಿಡುವೆ
ಕಡಲದೊರೆ ಕುಬೇರ?
ಜೀವಸಂಕುಲಕೆ…
“ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ…
ಮುಂಬಯಿಯ "ಗೋಕುಲವಾಣಿ"
ಮುಂಬಯಿಯ ಬಿ. ಎಸ್. ಕೆ. ಬಿ. ಅಸೋಸಿಯೇಶನ್ ಪ್ರಕಟಿಸುವ ಮಾಸಪತ್ರಿಕೆಯಾಗಿದೆ "ಗೋಕುಲವಾಣಿ". ಮುಂಬಯಿಯ ಸಾಯನ್ ನಲ್ಲಿ ೧೯೨೫ರಲ್ಲಿ ಸ್ಥಾಪನೆಗೊಂಡ (ಸ್ಥಾಪಕರು: ಡಾ. ಸುರೇಶ್ ರಾವ್) ಕನ್ನಡಿಗರ ಸಂಸ್ಥೆಯಾಗಿದೆ ಬಿ. ಎಸ್. ಕೆ…
ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ…