ಡಾ. ಅರುಣಾ ಯಡಿಯಾಳ್ ಬರೆದ ಎರಡು ಪುಟ್ಟ ಕಾದಂಬರಿಗಳ ಸಂಕಲನವೇ ‘ಮನಸೆಂಬ ಮಾಯಾಮೃಗ’. ೧೮೧ ಪುಟಗಳ ಈ ವಿಶಿಷ್ಟ ಜಂಟಿ ಕಾದಂಬರಿಗೆ ಲೇಖಕಿ ಬರೆದ ಮುನ್ನುಡಿಯ ಎರಡು ಸಾಲುಗಳು ಹೀಗಿವೆ…
“ಮನಸ್ಸು ಎಂಬುದೊಂದು ದಟ್ಟ ಕಾನನ. ಅಲ್ಲಿ ವೈವಿಧ್ಯವಾದ ಭಾವ…
ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು. ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು…
ನನಗೆ ಪ್ರಸಿದ್ಧಿಯ ಹುಚ್ಚು ಹೇಗಾದರೂ ಮಾಡಿ ಹೆಚ್ಚು ಜನ ನನ್ನನ್ನ ಅನುಸರಿಸಬೇಕು, ನಾನು ಅದ್ಭುತ ಅಂದುಕೊಳ್ಳಬೇಕು, ಆ ಕಾರಣಕ್ಕೆ ನಾನು ವಿಡಿಯೋಗಳನ್ನ ಮಾಡುತ್ತೇನೆ. ಶಾಲೆಯಲ್ಲಿ ಪಾಠ ಮಾಡುವ ಕಾರಣ ಮಕ್ಕಳನ್ನೇ ಉಪಯೋಗಿಸಿಕೊಂಡು ಮಕ್ಕಳಿಗೆ ಪಾಠ…
‘ಮಗು ಎಂದರೆ ಮನುಕುಲದ ತಂದೆ' ಎಂಬ ನಾಣ್ಣುಡಿ ಭುವಿಯಲ್ಲಿ ಒಂದಿದೆ ಆಂಗ್ಲಭಾಷೆಯಲ್ಲಿ, ಮಗುವಿನ ಅವತರಣಕ್ಕೆ ಕಾರಣವಾದ ತಂದೆಯನ್ನು ಮಗು ಬಾಯಿ ಬಂದೊಡನೆ "ಯಾಕೆ ತಂದೆ?" "ಏನು ತಂದೆ?" ಎಂದು ತನ್ನ ಪ್ರಶ್ನಾವಳಿಯೊಂದಿಗೆ ಹೈರಾಣ್ ಮಾಡ್ತದೆ. ಮಗುವಿಗೆ…
ಇಂದು ಹೇಗೆ ಬದುಕನ್ನು ಸುಂದರಗೊಳಿಸುವುದು ಎನ್ನುವುದರ ಬಗ್ಗೆ ನೋಡೋಣ. ಬದುಕು ಎಂದರೇನು?. ನಾವೆಲ್ಲ ತಿಳಿದಿರುವಂತೆ ಗಳಿಸುವುದು, ದೊಡ್ಡಮನೆ ಕಟ್ಟುವುದು... ಬದುಕಲ್ಲ! ಹಣ ಸಂಪಾದಿಸುವುದು.. ಬದುಕಲ್ಲ! ವಸ್ತುಗಳನ್ನು ಸಂಗ್ರಹಿಸುವುದು ಬದುಕಲ್ಲ!…
ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ ಗೌತಮ ಬುದ್ಧರು ಒಬ್ಬರು. ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ ಮತ್ತು ಮನಸ್ಸುಗಳ ದಂಡನೆಯಿಂದ…
ನಿಜವಾಗಿಯೂ ನಾನಾಗಿದ್ದರೆ ಖಂಡಿತಾ ಬೇಸರಿಸಿಕೊಳ್ಳುತ್ತಿದ್ದೆ. ಆದರೆ ಅವನು ಹಾಗಲ್ಲ. ಆ ದಿನ ಸಂಜೆ ಅಂಗಡಿಯ ಜಗಲಿಯೊಂದರಲ್ಲಿ ಕುಳಿತಿದ್ದ. ನವರತ್ನ ಎಣ್ಣೆಯನ್ನು ಕಯಲ್ಲಿ ಹಿಡಿದು, ಕಾಲಿನ ಪಾದವ ಉಜ್ಜುತ್ತಿದ್ದ. ಗಾರೆ ಕೆಲಸದ ದುಡಿತಕ್ಕೆ ಪಾದಗಳು…
S S L C ವರೆಗೆ ಒಟ್ಟಿಗೆ ಓದಿದ ನಾಲ್ವರು ಸ್ನೇಹಿತರು ಅಂತಿಮ ಪರೀಕ್ಷೆಗಳ ನಂತರ ಹೋಟೆಲ್ಗೆ ಹೋಗಿ ಉಪಹಾರ ಸೇವಿಸಲು ನಿರ್ಧರಿಸಿದರು. ಅವರು ತಮ್ಮ ಸೈಕಲ್ಗಳಲ್ಲಿ ಹೋಟೆಲ್ ತಲುಪಿದರು. ದಿನೇಶ್, ಸಂತೋಷ್, ಮನೀಷ್, ಪ್ರವೀಣ್ ಚಹಾ ತಿಂಡಿ ತಿಂದು…
ಆಸ್ಟ್ರೇಲಿಯಾದ ಕಡಲತೀರದ ಜೂನಿ ಎಂಬ ಸಣ್ಣ ಪಟ್ಟಣದಲ್ಲಿ ಜೇಮ್ಸ್ ಹ್ಯಾರಿಸನ್ ಎಂಬ ವ್ಯಕ್ತಿ ಜೀವನ ಸಾಗಿಸಿದ್ದರು. ಮೇಲ್ನೋಟಕ್ಕೆ ಸಾಮಾನ್ಯರಂತೆ ಕಾಣುವ ಇವರು, ಮೊಮ್ಮಕ್ಕಳೊಡನೆ ಆಟವಾಡುವುದು, ಸಂಜೆಯ ಹೊತ್ತು ಸಮುದ್ರ ತೀರದ ಉದ್ದಕ್ಕೂ ವಾಕಿಂಗ್…
ಹೆಬ್ಬುಲಿ
ದಿನ ನಿತ್ಯವೂ ಮಾತೆತ್ತಿದರೆ ಜಗಳ. ಮಾತು ಮಾತಿಗೆ ಕಾಲು ಕೆದರುವ ಜಗಳಗಂಟಿ ಹೆಂಡತಿಯ ಕಾಟ ತಾಳಲಾರದೆ ಸೂರಿ ರೋಸಿಹೋದ. ಪ್ರಾಣಿಗಳಿಗೆ ಆಹಾರವಾಗುವ ಮೂಲಕ ಪುಣ್ಯ ಸಂಪಾದನೆ ಮಾಡಬೇಕು ಎಂದು ಯೋಚಿಸಿದ. ಹೀಗೆ ಸಾಯಲು ನಿರ್ಧರಿಸಿ ಒಂದು…
ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ನಿಖರ ಕಾರಣವನ್ನು ಕಂಡುಕೊಳ್ಳಲೆಂದು ಆರೋಗ್ಯ ಇಲಾಖೆಯು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು…
ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ. ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ ಸಂಬಂಧವಿಲ್ಲದೆ,…
ನಾನು ಮೆಸೇಜ್ ಅನ್ನ ಕಳುಹಿಸಿ ಬಿಟ್ಟಿದ್ದೆ. ತುಂಬಾ ಯೋಚನೆ ಕೂಡ ಮಾಡಿರಲಿಲ್ಲ. ಅದರ ಸಾಧಕ ಬಾದಕಗಳನ್ನ, ಸತ್ಯಾಸತ್ಯತೆಗಳನ್ನ ಎಣಿಸಿಯೂ ಇರಲಿಲ್ಲ ಸಮಾಜಕ್ಕೊಂದು ಸಂದೇಶ ನೀಡಬೇಕು ತಪ್ಪು ಮಾಡುವವರಿಗೆ ಶಿಕ್ಷೆ ಆಗಬೇಕು ಅನ್ನೋದಷ್ಟೇ ನನ್ನ…
ಒಂದು ದಿನ ಸಂಜೆ ಸುಮಾರು ಆರೂವರೆ ಗಂಟೆಗೆ ಮಂಗಳೂರಿನ ಎಂ.ಜಿ.ರೋಡ್ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದೆ. ಅಲ್ಲೊಂದು ಸುಮಾರು ಇಪ್ಪತ್ತೈದು ಅಡಿ ಅಗಲದ ನೀರು ಹರಿಯುವ ತೋಡು. ಮಳೆಗಾಲ ಬಂದರೆ ತುಂಬಿ ಹರಿಯುವ ಆ ತೋಡು ಮಳೆಗಾಲ ಮುಗಿಯುತ್ತಲೇ…
ಆನಂದಮಯ ಈ ಕುಕ್ಕರಳ್ಳಿ ಕೆರೆ ಹೃದಯವು. ಕುವೆಂಪು ಮನದಲ್ಲಿ ಕವನಗಳ ಅಲೆಯೆಬ್ಬಿಸಿದ ಕೆರೆ, ಅಷ್ಟೇ ಏಕೆ, ಪುಸ್ತಕ 'ಪ್ರೇಮಿಗಳು' ಸುಳಿದಾಡುವ ತಾಣವೂ, ಮೈಸೂರಿಗೆ ಬರುವ ಪ್ರವಾಸಿಗರು ನೋಡಲೇ ಬೇಕೆಂಬ ಮಹದಾಸೆ ತರುವ ಕೆರೆಯಿದು. ರಾಷ್ಟ್ರಕವಿ ಕುವೆಂಪು…
ಖ್ಯಾತ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಆತ್ಮ ಕಥೆ ‘ಪತ್ರಕರ್ತನ ಪಯಣ’ ಇತ್ತೀಚೆಗೆ ಬಿಡುಗಡೆಯಾಗಿದೆ. ಪತ್ರಕರ್ತರಾಗಿ ತಾವು ಕಂಡ, ಅನುಭವಿಸಿದ ಘಟನೆಗಳನ್ನು ಬಹಳ ಸೊಗಸಾಗಿ ನಿರೂಪಿಸಿದ್ದಾರೆ. ಈ ಕೃತಿಯ ಬೆನ್ನುಡಿಯಲ್ಲಿ ಮಹನೀಯರಾದ ಪ್ರೊ. ಓಂಕಾರ…
ಜುಲೈ 9 ನೇ ತಾರೀಖಿನ ಭಾರತ್ ಬಂದ್ ಬಹುತೇಕ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ… ಸುಮಾರು 30 ವರ್ಷಗಳು ಅಥವಾ ಅದಕ್ಕಿಂತ ಹಿಂದೆ ಹೀಗೆ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದರೆ ಅದು ಎಷ್ಟೊಂದು ಪರಿಣಾಮಕಾರಿಯಾಗಿರುತ್ತಿತ್ತೆಂದರೆ ಇಡೀ…