July 2025

  • July 14, 2025
    ಬರಹ: Ashwin Rao K P
    ಡಾ. ಅರುಣಾ ಯಡಿಯಾಳ್ ಬರೆದ ಎರಡು ಪುಟ್ಟ ಕಾದಂಬರಿಗಳ ಸಂಕಲನವೇ ‘ಮನಸೆಂಬ ಮಾಯಾಮೃಗ’. ೧೮೧ ಪುಟಗಳ ಈ ವಿಶಿಷ್ಟ ಜಂಟಿ ಕಾದಂಬರಿಗೆ ಲೇಖಕಿ ಬರೆದ ಮುನ್ನುಡಿಯ ಎರಡು ಸಾಲುಗಳು ಹೀಗಿವೆ… “ಮನಸ್ಸು ಎಂಬುದೊಂದು ದಟ್ಟ ಕಾನನ. ಅಲ್ಲಿ ವೈವಿಧ್ಯವಾದ ಭಾವ…
  • July 14, 2025
    ಬರಹ: Shreerama Diwana
    ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು. ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು…
  • July 14, 2025
    ಬರಹ: ಬರಹಗಾರರ ಬಳಗ
    ನನಗೆ ಪ್ರಸಿದ್ಧಿಯ ಹುಚ್ಚು ಹೇಗಾದರೂ ಮಾಡಿ ಹೆಚ್ಚು ಜನ ನನ್ನನ್ನ ಅನುಸರಿಸಬೇಕು, ನಾನು ಅದ್ಭುತ ಅಂದುಕೊಳ್ಳಬೇಕು, ಆ ಕಾರಣಕ್ಕೆ ನಾನು ವಿಡಿಯೋಗಳನ್ನ ಮಾಡುತ್ತೇನೆ. ಶಾಲೆಯಲ್ಲಿ ಪಾಠ ಮಾಡುವ ಕಾರಣ ಮಕ್ಕಳನ್ನೇ ಉಪಯೋಗಿಸಿಕೊಂಡು ಮಕ್ಕಳಿಗೆ ಪಾಠ…
  • July 14, 2025
    ಬರಹ: ಬರಹಗಾರರ ಬಳಗ
    ‘ಮಗು ಎಂದರೆ ಮನುಕುಲದ ತಂದೆ' ಎಂಬ ನಾಣ್ಣುಡಿ ಭುವಿಯಲ್ಲಿ ಒಂದಿದೆ ಆಂಗ್ಲಭಾಷೆಯಲ್ಲಿ, ಮಗುವಿನ ಅವತರಣಕ್ಕೆ ಕಾರಣವಾದ ತಂದೆಯನ್ನು ಮಗು ಬಾಯಿ ಬಂದೊಡನೆ "ಯಾಕೆ ತಂದೆ?" "ಏನು ತಂದೆ?" ಎಂದು ತನ್ನ ಪ್ರಶ್ನಾವಳಿಯೊಂದಿಗೆ ಹೈರಾಣ್ ಮಾಡ್ತದೆ. ಮಗುವಿಗೆ…
  • July 14, 2025
    ಬರಹ: ಬರಹಗಾರರ ಬಳಗ
    ಇಂದು ಹೇಗೆ ಬದುಕನ್ನು ಸುಂದರಗೊಳಿಸುವುದು ಎನ್ನುವುದರ ಬಗ್ಗೆ ನೋಡೋಣ. ಬದುಕು ಎಂದರೇನು?. ನಾವೆಲ್ಲ ತಿಳಿದಿರುವಂತೆ ಗಳಿಸುವುದು, ದೊಡ್ಡಮನೆ ಕಟ್ಟುವುದು... ಬದುಕಲ್ಲ! ಹಣ ಸಂಪಾದಿಸುವುದು.. ಬದುಕಲ್ಲ! ವಸ್ತುಗಳನ್ನು ಸಂಗ್ರಹಿಸುವುದು ಬದುಕಲ್ಲ!…
  • July 14, 2025
    ಬರಹ: ಬರಹಗಾರರ ಬಳಗ
    ಅಭೇದ್ಯ...!  ಗದಗದಲ್ಲಿ ಸಿದ್ದರಾಮಯ್ಯಗೆ. ಮುಜುಗರ- ಕಾಲು ನೋವಿನಿಂದ ಮೆಟ್ಟಿಲು ಹತ್ತಲು ಅಸಾಧ್ಯ...   ಯಾರ ಮುಂದೆ ಗೆದ್ದು ಬೀಗಿದರೂ- ಈ ದೇಹ ಪ್ರಕೃತಿಯ
  • July 13, 2025
    ಬರಹ: Shreerama Diwana
    ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ  ಗೌತಮ ಬುದ್ಧರು ಒಬ್ಬರು. ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ ಮತ್ತು ಮನಸ್ಸುಗಳ ದಂಡನೆಯಿಂದ…
  • July 13, 2025
    ಬರಹ: ಬರಹಗಾರರ ಬಳಗ
    ನಿಜವಾಗಿಯೂ ನಾನಾಗಿದ್ದರೆ ಖಂಡಿತಾ ಬೇಸರಿಸಿಕೊಳ್ಳುತ್ತಿದ್ದೆ. ಆದರೆ ಅವನು ಹಾಗಲ್ಲ. ಆ ದಿನ ಸಂಜೆ ಅಂಗಡಿಯ ಜಗಲಿಯೊಂದರಲ್ಲಿ ಕುಳಿತಿದ್ದ. ನವರತ್ನ ಎಣ್ಣೆಯನ್ನು ಕಯಲ್ಲಿ ಹಿಡಿದು, ಕಾಲಿನ ಪಾದವ ಉಜ್ಜುತ್ತಿದ್ದ. ಗಾರೆ ಕೆಲಸದ ದುಡಿತಕ್ಕೆ ಪಾದಗಳು…
  • July 13, 2025
    ಬರಹ: ಬರಹಗಾರರ ಬಳಗ
    ಕಾರ್ಮುಗಿಲು ಕಪ್ಪಿಟ್ಟು ಕರಗುತಿರೆ ಮಳೆಯಾಗಿ  ನೆಲದೊಡಲು ಒಪ್ಪಾಗಿ ಹಸಿಮಣ್ಣು ಹದವಾಗಿ  ಧೋಯೆಂದು ಬಳಬಳನೆ ಸುರಿಯುತಿದೆ ಮಳೆಧಾರೆ  ನಾಟಿಯಿದೆ ಗದ್ದೆಯಲಿ ಬನ್ನಿರೇ ನಾರಿಯರೆ ॥   ಉತ್ಸಾಹ ಮೈಯಡರಿ ಉಲ್ಲಾಸ ಗರಿಗೆದರಿ  ಬೀಸುನಡೆ ಹೊಲದೆಡೆಗೆ…
  • July 13, 2025
    ಬರಹ: ಬರಹಗಾರರ ಬಳಗ
    S S L C ವರೆಗೆ ಒಟ್ಟಿಗೆ ಓದಿದ ನಾಲ್ವರು ಸ್ನೇಹಿತರು ಅಂತಿಮ ಪರೀಕ್ಷೆಗಳ ನಂತರ ಹೋಟೆಲ್‌ಗೆ ಹೋಗಿ ಉಪಹಾರ ಸೇವಿಸಲು ನಿರ್ಧರಿಸಿದರು. ಅವರು ತಮ್ಮ ಸೈಕಲ್‌ಗಳಲ್ಲಿ ಹೋಟೆಲ್ ತಲುಪಿದರು. ದಿನೇಶ್, ಸಂತೋಷ್, ಮನೀಷ್, ಪ್ರವೀಣ್ ಚಹಾ ತಿಂಡಿ ತಿಂದು…
  • July 13, 2025
    ಬರಹ: Ashwin Rao K P
    ಆಸ್ಟ್ರೇಲಿಯಾದ ಕಡಲತೀರದ ಜೂನಿ ಎಂಬ ಸಣ್ಣ ಪಟ್ಟಣದಲ್ಲಿ ಜೇಮ್ಸ್ ಹ್ಯಾರಿಸನ್ ಎಂಬ ವ್ಯಕ್ತಿ ಜೀವನ ಸಾಗಿಸಿದ್ದರು. ಮೇಲ್ನೋಟಕ್ಕೆ ಸಾಮಾನ್ಯರಂತೆ ಕಾಣುವ ಇವರು, ಮೊಮ್ಮಕ್ಕಳೊಡನೆ ಆಟವಾಡುವುದು, ಸಂಜೆಯ ಹೊತ್ತು ಸಮುದ್ರ ತೀರದ ಉದ್ದಕ್ಕೂ ವಾಕಿಂಗ್‌…
  • July 12, 2025
    ಬರಹ: Ashwin Rao K P
    ಹೆಬ್ಬುಲಿ ದಿನ ನಿತ್ಯವೂ ಮಾತೆತ್ತಿದರೆ ಜಗಳ. ಮಾತು ಮಾತಿಗೆ ಕಾಲು ಕೆದರುವ ಜಗಳಗಂಟಿ ಹೆಂಡತಿಯ ಕಾಟ ತಾಳಲಾರದೆ ಸೂರಿ ರೋಸಿಹೋದ. ಪ್ರಾಣಿಗಳಿಗೆ ಆಹಾರವಾಗುವ ಮೂಲಕ ಪುಣ್ಯ ಸಂಪಾದನೆ ಮಾಡಬೇಕು ಎಂದು ಯೋಚಿಸಿದ. ಹೀಗೆ ಸಾಯಲು ನಿರ್ಧರಿಸಿ ಒಂದು…
  • July 12, 2025
    ಬರಹ: Ashwin Rao K P
    ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ನಿಖರ ಕಾರಣವನ್ನು ಕಂಡುಕೊಳ್ಳಲೆಂದು ಆರೋಗ್ಯ ಇಲಾಖೆಯು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು…
  • July 12, 2025
    ಬರಹ: Shreerama Diwana
    ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ. ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ ಸಂಬಂಧವಿಲ್ಲದೆ,…
  • July 12, 2025
    ಬರಹ: ಬರಹಗಾರರ ಬಳಗ
    ನಾನು ಮೆಸೇಜ್ ಅನ್ನ ಕಳುಹಿಸಿ ಬಿಟ್ಟಿದ್ದೆ. ತುಂಬಾ ಯೋಚನೆ ಕೂಡ ಮಾಡಿರಲಿಲ್ಲ. ಅದರ ಸಾಧಕ ಬಾದಕಗಳನ್ನ, ಸತ್ಯಾಸತ್ಯತೆಗಳನ್ನ ಎಣಿಸಿಯೂ ಇರಲಿಲ್ಲ ಸಮಾಜಕ್ಕೊಂದು ಸಂದೇಶ ನೀಡಬೇಕು ತಪ್ಪು ಮಾಡುವವರಿಗೆ ಶಿಕ್ಷೆ ಆಗಬೇಕು ಅನ್ನೋದಷ್ಟೇ ನನ್ನ…
  • July 12, 2025
    ಬರಹ: ಬರಹಗಾರರ ಬಳಗ
    ಒಂದು ದಿನ ಸಂಜೆ ಸುಮಾರು ಆರೂವರೆ ಗಂಟೆಗೆ ಮಂಗಳೂರಿನ ಎಂ.ಜಿ.ರೋಡ್‌ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದೆ. ಅಲ್ಲೊಂದು ಸುಮಾರು ಇಪ್ಪತ್ತೈದು ಅಡಿ ಅಗಲದ ನೀರು ಹರಿಯುವ ತೋಡು. ಮಳೆಗಾಲ ಬಂದರೆ ತುಂಬಿ ಹರಿಯುವ ಆ ತೋಡು ಮಳೆಗಾಲ ಮುಗಿಯುತ್ತಲೇ…
  • July 12, 2025
    ಬರಹ: ಬರಹಗಾರರ ಬಳಗ
    ಆನಂದಮಯ ಈ ಕುಕ್ಕರಳ್ಳಿ ಕೆರೆ ಹೃದಯವು. ಕುವೆಂಪು ಮನದಲ್ಲಿ ಕವನಗಳ ಅಲೆಯೆಬ್ಬಿಸಿದ ಕೆರೆ, ಅಷ್ಟೇ ಏಕೆ, ಪುಸ್ತಕ 'ಪ್ರೇಮಿಗಳು' ಸುಳಿದಾಡುವ ತಾಣವೂ, ಮೈಸೂರಿಗೆ ಬರುವ ಪ್ರವಾಸಿಗರು ನೋಡಲೇ ಬೇಕೆಂಬ ಮಹದಾಸೆ ತರುವ ಕೆರೆಯಿದು. ರಾಷ್ಟ್ರಕವಿ ಕುವೆಂಪು…
  • July 12, 2025
    ಬರಹ: ಬರಹಗಾರರ ಬಳಗ
    ಪ್ರೀತಿಯುಸಿರಲಿ ನಿನ್ನನು ಸಲಹುತ್ತಲೇ ಬಂದಿರುವೆ ನಾನು  ಎದೆಗೆ ಸುಡುವ ಬೆಂಕಿಯನ್ನು ಇಡದಿರು ಎಂದಿರುವೆ ನಾನು    ಪ್ರೇಮ ಗೀತೆಯೊಂದೆ ಸಾಕು ಬಾಳಲಿ ನಲಿವ ಚೆಲುವು ಬೇಕೆ ದಾರಿಯೆಂದೂ ತಪ್ಪದಿರಲು ದೂರಕ್ಕೆ ಹೋಗದಿರುವೆ ನಾನು   ಸಿಂಗಾರ  ಭಾವದ…
  • July 11, 2025
    ಬರಹ: Ashwin Rao K P
    ಖ್ಯಾತ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಆತ್ಮ ಕಥೆ ‘ಪತ್ರಕರ್ತನ ಪಯಣ’ ಇತ್ತೀಚೆಗೆ ಬಿಡುಗಡೆಯಾಗಿದೆ. ಪತ್ರಕರ್ತರಾಗಿ ತಾವು ಕಂಡ, ಅನುಭವಿಸಿದ ಘಟನೆಗಳನ್ನು ಬಹಳ ಸೊಗಸಾಗಿ ನಿರೂಪಿಸಿದ್ದಾರೆ. ಈ ಕೃತಿಯ ಬೆನ್ನುಡಿಯಲ್ಲಿ ಮಹನೀಯರಾದ ಪ್ರೊ. ಓಂಕಾರ…
  • July 11, 2025
    ಬರಹ: Shreerama Diwana
    ಜುಲೈ 9 ನೇ ತಾರೀಖಿನ ಭಾರತ್ ಬಂದ್ ಬಹುತೇಕ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ… ಸುಮಾರು 30 ವರ್ಷಗಳು ಅಥವಾ ಅದಕ್ಕಿಂತ  ಹಿಂದೆ ಹೀಗೆ  ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದರೆ ಅದು ಎಷ್ಟೊಂದು ಪರಿಣಾಮಕಾರಿಯಾಗಿರುತ್ತಿತ್ತೆಂದರೆ ಇಡೀ…