July 2025

  • July 13, 2025
    ಬರಹ: Shreerama Diwana
    ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ  ಗೌತಮ ಬುದ್ಧರು ಒಬ್ಬರು. ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ ಮತ್ತು ಮನಸ್ಸುಗಳ ದಂಡನೆಯಿಂದ…
  • July 13, 2025
    ಬರಹ: ಬರಹಗಾರರ ಬಳಗ
    ನಿಜವಾಗಿಯೂ ನಾನಾಗಿದ್ದರೆ ಖಂಡಿತಾ ಬೇಸರಿಸಿಕೊಳ್ಳುತ್ತಿದ್ದೆ. ಆದರೆ ಅವನು ಹಾಗಲ್ಲ. ಆ ದಿನ ಸಂಜೆ ಅಂಗಡಿಯ ಜಗಲಿಯೊಂದರಲ್ಲಿ ಕುಳಿತಿದ್ದ. ನವರತ್ನ ಎಣ್ಣೆಯನ್ನು ಕಯಲ್ಲಿ ಹಿಡಿದು, ಕಾಲಿನ ಪಾದವ ಉಜ್ಜುತ್ತಿದ್ದ. ಗಾರೆ ಕೆಲಸದ ದುಡಿತಕ್ಕೆ ಪಾದಗಳು…
  • July 13, 2025
    ಬರಹ: ಬರಹಗಾರರ ಬಳಗ
    ಕಾರ್ಮುಗಿಲು ಕಪ್ಪಿಟ್ಟು ಕರಗುತಿರೆ ಮಳೆಯಾಗಿ  ನೆಲದೊಡಲು ಒಪ್ಪಾಗಿ ಹಸಿಮಣ್ಣು ಹದವಾಗಿ  ಧೋಯೆಂದು ಬಳಬಳನೆ ಸುರಿಯುತಿದೆ ಮಳೆಧಾರೆ  ನಾಟಿಯಿದೆ ಗದ್ದೆಯಲಿ ಬನ್ನಿರೇ ನಾರಿಯರೆ ॥   ಉತ್ಸಾಹ ಮೈಯಡರಿ ಉಲ್ಲಾಸ ಗರಿಗೆದರಿ  ಬೀಸುನಡೆ ಹೊಲದೆಡೆಗೆ…
  • July 13, 2025
    ಬರಹ: ಬರಹಗಾರರ ಬಳಗ
    S S L C ವರೆಗೆ ಒಟ್ಟಿಗೆ ಓದಿದ ನಾಲ್ವರು ಸ್ನೇಹಿತರು ಅಂತಿಮ ಪರೀಕ್ಷೆಗಳ ನಂತರ ಹೋಟೆಲ್‌ಗೆ ಹೋಗಿ ಉಪಹಾರ ಸೇವಿಸಲು ನಿರ್ಧರಿಸಿದರು. ಅವರು ತಮ್ಮ ಸೈಕಲ್‌ಗಳಲ್ಲಿ ಹೋಟೆಲ್ ತಲುಪಿದರು. ದಿನೇಶ್, ಸಂತೋಷ್, ಮನೀಷ್, ಪ್ರವೀಣ್ ಚಹಾ ತಿಂಡಿ ತಿಂದು…
  • July 13, 2025
    ಬರಹ: Ashwin Rao K P
    ಆಸ್ಟ್ರೇಲಿಯಾದ ಕಡಲತೀರದ ಜೂನಿ ಎಂಬ ಸಣ್ಣ ಪಟ್ಟಣದಲ್ಲಿ ಜೇಮ್ಸ್ ಹ್ಯಾರಿಸನ್ ಎಂಬ ವ್ಯಕ್ತಿ ಜೀವನ ಸಾಗಿಸಿದ್ದರು. ಮೇಲ್ನೋಟಕ್ಕೆ ಸಾಮಾನ್ಯರಂತೆ ಕಾಣುವ ಇವರು, ಮೊಮ್ಮಕ್ಕಳೊಡನೆ ಆಟವಾಡುವುದು, ಸಂಜೆಯ ಹೊತ್ತು ಸಮುದ್ರ ತೀರದ ಉದ್ದಕ್ಕೂ ವಾಕಿಂಗ್‌…
  • July 12, 2025
    ಬರಹ: Ashwin Rao K P
    ಹೆಬ್ಬುಲಿ ದಿನ ನಿತ್ಯವೂ ಮಾತೆತ್ತಿದರೆ ಜಗಳ. ಮಾತು ಮಾತಿಗೆ ಕಾಲು ಕೆದರುವ ಜಗಳಗಂಟಿ ಹೆಂಡತಿಯ ಕಾಟ ತಾಳಲಾರದೆ ಸೂರಿ ರೋಸಿಹೋದ. ಪ್ರಾಣಿಗಳಿಗೆ ಆಹಾರವಾಗುವ ಮೂಲಕ ಪುಣ್ಯ ಸಂಪಾದನೆ ಮಾಡಬೇಕು ಎಂದು ಯೋಚಿಸಿದ. ಹೀಗೆ ಸಾಯಲು ನಿರ್ಧರಿಸಿ ಒಂದು…
  • July 12, 2025
    ಬರಹ: Ashwin Rao K P
    ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ನಿಖರ ಕಾರಣವನ್ನು ಕಂಡುಕೊಳ್ಳಲೆಂದು ಆರೋಗ್ಯ ಇಲಾಖೆಯು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು…
  • July 12, 2025
    ಬರಹ: Shreerama Diwana
    ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ. ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ ಸಂಬಂಧವಿಲ್ಲದೆ,…
  • July 12, 2025
    ಬರಹ: ಬರಹಗಾರರ ಬಳಗ
    ನಾನು ಮೆಸೇಜ್ ಅನ್ನ ಕಳುಹಿಸಿ ಬಿಟ್ಟಿದ್ದೆ. ತುಂಬಾ ಯೋಚನೆ ಕೂಡ ಮಾಡಿರಲಿಲ್ಲ. ಅದರ ಸಾಧಕ ಬಾದಕಗಳನ್ನ, ಸತ್ಯಾಸತ್ಯತೆಗಳನ್ನ ಎಣಿಸಿಯೂ ಇರಲಿಲ್ಲ ಸಮಾಜಕ್ಕೊಂದು ಸಂದೇಶ ನೀಡಬೇಕು ತಪ್ಪು ಮಾಡುವವರಿಗೆ ಶಿಕ್ಷೆ ಆಗಬೇಕು ಅನ್ನೋದಷ್ಟೇ ನನ್ನ…
  • July 12, 2025
    ಬರಹ: ಬರಹಗಾರರ ಬಳಗ
    ಒಂದು ದಿನ ಸಂಜೆ ಸುಮಾರು ಆರೂವರೆ ಗಂಟೆಗೆ ಮಂಗಳೂರಿನ ಎಂ.ಜಿ.ರೋಡ್‌ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದೆ. ಅಲ್ಲೊಂದು ಸುಮಾರು ಇಪ್ಪತ್ತೈದು ಅಡಿ ಅಗಲದ ನೀರು ಹರಿಯುವ ತೋಡು. ಮಳೆಗಾಲ ಬಂದರೆ ತುಂಬಿ ಹರಿಯುವ ಆ ತೋಡು ಮಳೆಗಾಲ ಮುಗಿಯುತ್ತಲೇ…
  • July 12, 2025
    ಬರಹ: ಬರಹಗಾರರ ಬಳಗ
    ಆನಂದಮಯ ಈ ಕುಕ್ಕರಳ್ಳಿ ಕೆರೆ ಹೃದಯವು. ಕುವೆಂಪು ಮನದಲ್ಲಿ ಕವನಗಳ ಅಲೆಯೆಬ್ಬಿಸಿದ ಕೆರೆ, ಅಷ್ಟೇ ಏಕೆ, ಪುಸ್ತಕ 'ಪ್ರೇಮಿಗಳು' ಸುಳಿದಾಡುವ ತಾಣವೂ, ಮೈಸೂರಿಗೆ ಬರುವ ಪ್ರವಾಸಿಗರು ನೋಡಲೇ ಬೇಕೆಂಬ ಮಹದಾಸೆ ತರುವ ಕೆರೆಯಿದು. ರಾಷ್ಟ್ರಕವಿ ಕುವೆಂಪು…
  • July 12, 2025
    ಬರಹ: ಬರಹಗಾರರ ಬಳಗ
    ಪ್ರೀತಿಯುಸಿರಲಿ ನಿನ್ನನು ಸಲಹುತ್ತಲೇ ಬಂದಿರುವೆ ನಾನು  ಎದೆಗೆ ಸುಡುವ ಬೆಂಕಿಯನ್ನು ಇಡದಿರು ಎಂದಿರುವೆ ನಾನು    ಪ್ರೇಮ ಗೀತೆಯೊಂದೆ ಸಾಕು ಬಾಳಲಿ ನಲಿವ ಚೆಲುವು ಬೇಕೆ ದಾರಿಯೆಂದೂ ತಪ್ಪದಿರಲು ದೂರಕ್ಕೆ ಹೋಗದಿರುವೆ ನಾನು   ಸಿಂಗಾರ  ಭಾವದ…
  • July 11, 2025
    ಬರಹ: Ashwin Rao K P
    ಖ್ಯಾತ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಆತ್ಮ ಕಥೆ ‘ಪತ್ರಕರ್ತನ ಪಯಣ’ ಇತ್ತೀಚೆಗೆ ಬಿಡುಗಡೆಯಾಗಿದೆ. ಪತ್ರಕರ್ತರಾಗಿ ತಾವು ಕಂಡ, ಅನುಭವಿಸಿದ ಘಟನೆಗಳನ್ನು ಬಹಳ ಸೊಗಸಾಗಿ ನಿರೂಪಿಸಿದ್ದಾರೆ. ಈ ಕೃತಿಯ ಬೆನ್ನುಡಿಯಲ್ಲಿ ಮಹನೀಯರಾದ ಪ್ರೊ. ಓಂಕಾರ…
  • July 11, 2025
    ಬರಹ: Shreerama Diwana
    ಜುಲೈ 9 ನೇ ತಾರೀಖಿನ ಭಾರತ್ ಬಂದ್ ಬಹುತೇಕ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ… ಸುಮಾರು 30 ವರ್ಷಗಳು ಅಥವಾ ಅದಕ್ಕಿಂತ  ಹಿಂದೆ ಹೀಗೆ  ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದರೆ ಅದು ಎಷ್ಟೊಂದು ಪರಿಣಾಮಕಾರಿಯಾಗಿರುತ್ತಿತ್ತೆಂದರೆ ಇಡೀ…
  • July 11, 2025
    ಬರಹ: Shreerama Diwana
    ಬಾಲಗಂಗಾಧರ ತಿಲಕರು ಲೋಕಮಾನ್ಯರೆಂದೇ ಹೆಸರಾಗಿದ್ದವರು. ಅವರು ಹೋದೆಡೆಯಲ್ಲೆಲ್ಲಾ ಸಹಸ್ರಾರು ಸ್ವಾತಂತ್ರ್ಯಪ್ರಿಯರು ಸೇರುವುದು ರೂಢಿಯಾಗಿತ್ತು. ಜನರೊಂದಿಗೆ ಸುಲಭವಾಗಿ ಬೆರೆಯುತ್ತಿದ್ದ ತಿಲಕರು ಅನಕ್ಷರಸ್ಥರಲ್ಲೂ ಸ್ವಾತಂತ್ರ್ಯದ ಆಸೆ…
  • July 11, 2025
    ಬರಹ: ಬರಹಗಾರರ ಬಳಗ
    ಅವನ ಕೈ ಕಾಲುಗಳ ಮೇಲೆ ಅಂಟಿರುವ ಮಣ್ಣನ್ನು ಗಮನಿಸಿದಾಗ, ಬಣ್ಣವನ್ನ ಕಳೆದುಕೊಂಡು ಮಾಸಿರುವ ಬಟ್ಟೆಯನ್ನ  ಗಮನವಿಲ್ಲದ ಅವನ ಕೈಯಲ್ಲಿ ಹಿಡಿದಿರಬಹುದು. ಯಾರಿಗೂ ಖರೀದಿಸುವ ಮನಸ್ಸು ಬಾರಲಿಕ್ಕಿಲ್ಲ. ಕಾಲಿನಲ್ಲಿ ಕೊಳೆಗಳು ಹೆಚ್ಚಾಗಿದೆ ಮುಖದಲ್ಲಿ…
  • July 11, 2025
    ಬರಹ: ಬರಹಗಾರರ ಬಳಗ
    ಒಂದು ವಿಶಾಲವಾದ ಹುಲ್ಲುಗಾವಲಿನ ಮಧ್ಯೆ ಬೃಹತ್ತಾದ ಒಂದು ಒಂಟಿ ಮರವನ್ನು ಊಹಿಸಿಕೊಳ್ಳಿ. ಸೊಂಪಾದ ಎಲೆಗಳು, ಅದರ ನೆರಳಲ್ಲಿ ಆಶ್ರಯ ಪಡೆಯುತ್ತಿರುವ ಖಗ ಮೃಗಗಳು. ಒಳಗಿರುವ, ಮರದ ಕೆಳಗಿರುವವರಿಗೆ ಒಂದಿನಿತೂ ಬಿಸಿಲು ಸೋಕುವುದಿಲ್ಲ. ಕಾರಣ…
  • July 11, 2025
    ಬರಹ: ಬರಹಗಾರರ ಬಳಗ
    ಜೊತೆಯಾಗಿ ಸಾಗಿದೆನಿಂದು ಸವಿಯಾಗಿ ಬಳಸುತಲಿಂದು ಮನದೊಳಗೆ ಸೇರುತಲಿಂದು ಬೆಸುಗೆಯೊಳು ಕಳೆಯುತಲಿಂದು   ನನ್ನ ಸವಿಯು ಬಲ್ಲೆಯೇನು ನೀನೆಯೆಂದು ನನ್ನ ಮನದ ಬಯಕೆಯೆಲ್ಲ ಒಲವುಯೆಂದು   ಬಾನಿನಲ್ಲಿ ಹಾರುತಲಿಂದು ಕೈಯ ಹಿಡಿದು ಸಾಗುತಲಿಂದು ಒಂದಾಗಿ…
  • July 10, 2025
    ಬರಹ: addoor
    ಭಾರತದ ಕೋಟಿಗಟ್ಟಲೆ ರೈತರ ಬೀಜ ಮತ್ತು ದೇಸಿ ತಳಿ ಹಕ್ಕುಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ, ಆ ಹಕ್ಕುಗಳ ಪರವಾಗಿ ಹಾಗೂ ಪೆಪ್ಸಿ ಕಂಪೆನಿಯ ವಿರುದ್ಧ “ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯಿದೆ ಪ್ರಾಧಿಕಾರ”…
  • July 10, 2025
    ಬರಹ: Ashwin Rao K P
    ಗಸಗಸೆ – ಮನೆಯಲ್ಲಿ ಸುಲಭವಾಗಿ ಸಿಗುವ ಈ ಸಣ್ಣ ಬೀಜ, ಆರೋಗ್ಯದ ದೃಷ್ಟಿಯಿಂದ ಅಪಾರ ಶಕ್ತಿಯನ್ನು ಹೊಂದಿದೆ. ಇದರಲ್ಲಿರುವ ಪೌಷ್ಟಿಕಾಂಶಗಳು ದೇಹಕ್ಕೆ ಹಲವು ರೀತಿಯಲ್ಲಿ ಒಳಿತು ಮಾಡುತ್ತವೆ. ಜೀರ್ಣಕ್ರಿಯೆಯಿಂದ ಹಿಡಿದು ನಿದ್ರೆಯ ಗುಣಮಟ್ಟವನ್ನು…