ಜಗತ್ತಿನ ತಂತ್ರಜ್ಞಾನ ಕ್ಷೇತ್ರದಲ್ಲಿ ಒಂದು ಹೊಸ ಕ್ರಾಂತಿಯ ಚಿಗುರೊಡ್ಡಿದ ಯುವಕ, ಸ್ಯಾಮ್ ಆಲ್ಟ್ ಮನ್! (Samuel Harris Altman) ಕೃತಕ ಬುದ್ಧಿಮತ್ತೆಯ (AI) ಜಗತ್ತಿನಲ್ಲಿ ತನ್ನ ಛಾಪು ಮೂಡಿಸಿ, ಎಲ್ಲರ ಗಮನ ಸೆಳೆದಿರುವ ಈತ, ಒಬ್ಬ ಸಾಮಾನ್ಯ…
ಕನ್ನಡ ಚಿತ್ರರಂಗದ ಸಾಹಿತಿ ಪ್ರಮೋದ್ ಮರವಂತೆ ಅವರ ಚೊಚ್ಚಲ ಕಾದಂಬರಿ ‘ತೊಂಡೆ ಚಪ್ಪರ’. ಈ ಕಾದಂಬರಿಯ ಬಗ್ಗೆ ಪ್ರಮೋದ್ ಮರವಂತೆ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ…
ಬಾಲ್ಯದಲ್ಲಿ "ಬಾಲಮಂಗಳ", "ತುಂತುರು", "ಚಂಪಕ"ದಂತ ಬಣ್ಣಬಣ್ಣದ…
ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ. ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು. ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು. ಕಾಕತಾಳೀಯವಾಗಿ ನಮ್ಮ…
ಸತ್ಯ ಸುಮ್ಮನಾಗಿ ಬಿಟ್ಟಿದೆ. ಅದಕ್ಕೆ ತುಂಬಾ ಚೆನ್ನಾಗಿ ಗೊತ್ತಿದೆ. ತನ್ನನ್ನು ಯಾರೆಲ್ಲ ಬಳಸಿಕೊಳ್ಳುತ್ತಿದ್ದಾರೊ ಅವರು ಯಾರಿಗೂ ನಾನು ಸರಿಯಾಗಿ ಅರ್ಥ ಆಗಿಲ್ಲ. ಅವರವರು ಅವರವರಿಗೆ ಬೇಕಾದ ಹಾಗೆ ಅವರಿಗೆ ಉಪಯೋಗ ಆಗುವ ಹಾಗೆ ನನ್ನನ್ನ…
ಸಸ್ಯಗಳು ಏಕೆ ಹಸಿರಾಗಿರುತ್ತವೆ ಎಂಬ ಬಗ್ಗೆ ಚರ್ಚಿಸಲು ಆರಂಭಿಸಿದ್ದೆವು. ಅದು ಒಂದೋ ಎರಡೋ ವಾರದಲ್ಲಿ ಮುಗಿಯುವ ಬದಲು ಸುದೀರ್ಘವಾಗಿ ಮುಂದುವರಿಯಿತು. ಇಲ್ಲಿ ಒಂದು ವಿಷಯ ಏನೆಂದರೆ ವಿಜ್ಞಾನದ ಯಾವುದೇ ಒಂದು ವಿಜ್ಞಾನದ ಶಾಖೆಯನ್ನು ಜಲ ನಿರೋಧಕ (…