ಇತ್ತೀಚೆಗೆ ಸೇರಿಸಿದ ಪುಟಗಳು
ಆಪರೇಶನ್ ಸಿಂದೂರ: ಪಾಕ್ ದುಷ್ಟತನಕ್ಕೆ ಪ್ರತೀಕಾರ
Ashwin Rao K Pಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರ ತೀರಿಸದೆ ಬಿಡುವುದಿಲ್ಲ ಎಂದು ಘೋಷಿಸಿದ್ದ ಭಾರತವು ಅದರಂತೆ ನಡಕೊಂಡಿದೆ. ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳನ್ನು ಮಣ್ಣುಗೂಡಿಸುವೆವು ಎಂದಿದ್ದ ಭಾರತ ತನ್ನ ಮಾತನ್ನು ಉಳಿಸಿಕೊಂಡಿದೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ, ಭಯೋತ್ಪಾದನ…
ಮುಂದೆ ಓದಿ...ಪಂಥಗಳಾಚೆಯ ನೋಟ
Shreerama Diwanaಎಲ್ಲೋ ಎಡವುತ್ತಿದ್ದೇವೆಯೆ ನಾವು ? ಬಹುಶಃ, ಯಾವುದೋ ಸಿದ್ಧಾಂತಗಳಿಗೆ ದಾಸರಾಗುತ್ತಿದ್ದೇವೆಯೇ ? ಅಥವಾ …
ಮುಂದೆ ಓದಿ...ಸ್ಟೇಟಸ್ ಕತೆಗಳು (ಭಾಗ ೧೩೧೫) - ಬದಲಾಗಬೇಕಿದೆ
ಬರಹಗಾರರ ಬಳಗದೇಶದ ಮೂಲೆಯಲ್ಲಿ ಭಯೋತ್ಪಾದನಾ ಘಟನೆಯೊಂದು ನಡೆದಿತ್ತು. ಎಲ್ಲರಿಗೂ ಅದೊಂದು ಭಯವನ್ನು ಸೃಷ್ಟಿಸಿತು. ಇದಕ್ಕೊಂದು ಪ್ರತಿರೋಧ ನೀಡಬೇಕು ಅನ್ನುವ ನಿಟ್ಟಿನಲ್ಲಿ ವಿದ್ಯಾರ್ಥಿಗಳೆಲ್ಲ ಸೇರಿ ಪ್ರತಿರೋಧವನ್ನು ತೋರಿಸಿದರು. ದೇಶದ ಇನ್ನೊಂದು ಮೂಲೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಮಾಡಿದರು…
ಮುಂದೆ ಓದಿ...ನಿಷ್ಪಾಪಿ ಸಸ್ಯಗಳು (ಭಾಗ ೯೯) - ಕೊರೆಜ್ಜಿ ಗಿಡ
ಬರಹಗಾರರ ಬಳಗಬೇಸಿಗೆಯ ಬಿಸಿಯ ನಡುವೆ ಬಿದ್ದ ನಾಲ್ಕು ಮಳೆಯ ಹನಿಗಳು ಅಲ್ಲಲ್ಲಿ ಮೊಳಕೆಯುಕ್ಕಿಸಿವೆ, ಹಸಿರ ಹಣತೆ ಹಚ್ಚಿ ಉಸಿರತೊಡಗಿವೆ. ಈ ವೇಳೆಗೆ ಸಾಕಷ್ಟು ಗಿಡ ಮರ ಬಳ್ಳಿಗಳು ಸಂತಸದಿಂದ ಕುಣಿಯುತ್ತಿರುವಂತೆ ನಿಮಗನಿಸದಿರದು. ಇಂತಹ ಕಾಲಘಟ್ಟದಲ್ಲಿ ಕೆಂಪೆಲೆಗಳಿಂದ ತುಂಬಿದ ಹಲವಾರು ಗಿಡ ಮರಗಳನ್ನು…
ಮುಂದೆ ಓದಿ...ಕೆ.ಪಿ.ಭಟ್ಟರ ‘ಈ ಮರದ ನೆರಳಿನಲಿ’ - ಭಾಗ ೪
Ashwin Rao K Pಕೆ. ಪಿ. ಭಟ್ಟರ ‘’ ಮರದ ನೆರಳಿನಲಿ’ ಕವನ ಸಂಕಲನದಲ್ಲಿರುವ ಕವನಗಳನ್ನು ಒಂದೊಂದಾಗಿ ಆಯ್ದು ಪ್ರಕಟ ಮಾಡುವ ಸಮಯದಲ್ಲಿ ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದ ಖ್ಯಾತ ಸಾಹಿತಿ ಬಿ ಎ ಸನದಿ ಅವರ ಮಾತುಗಳನ್ನೂ ಓದುವ……
ಮುಂದೆ ಓದಿ...ಸೈನಿಕರ ಜೀವ ಮತ್ತು ಅವರ ಕುಟುಂಬ
Shreerama Diwanaಯುದ್ಧದ ಕಾರ್ಮೋಡ ಕವಿಯುತ್ತಿರುವ ಸನ್ನಿವೇಶದಲ್ಲಿ ಕಾಡುತ್ತಿರುವ ನನ್ನ ಸೈನಿಕ ಜೀವಗಳು ಮತ್ತು ಅವರ ಕುಟುಂಬ. ಹೌದು, ಇಡೀ ವಿಶ್ವದಲ್ಲಿ ಸುಮಾರು 200 ದೇಶಗಳಿವೆ ಮತ್ತು ಸುಮಾರು 700 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ನನ್ನ ಒಂದು ಸಣ್ಣ ಅಂದಾಜಿನ ಪ್ರಕಾರ…
ಮುಂದೆ ಓದಿ...ಸ್ಟೇಟಸ್ ಕತೆಗಳು (ಭಾಗ ೧೩೧೪) - ಬಿ ಪಾಸಿಟಿವ್
ಬರಹಗಾರರ ಬಳಗರಸ್ತೆಯ ತುಂಬೆಲ್ಲಾ ಹೊಂಡ ಗುಂಡಿಗಳನ್ನು ಕಂಡಾಗ ನಿಮಗೆ ಈ ಸರಕಾರದ ಬೇಜವಾಬ್ದಾರಿತನದ ಬಗ್ಗೆ ಬೇಸರ ಆಗುವುದಿಲ್ಲವೇ, ಅವರು ಬೇರೆ ಬೇರೆ ಕೆಲಸ ಮಾಡ್ತಾ ಇರ್ತಾರೆ, ಈ ರಸ್ತೆನೂ ಒಂದಲ್ಲ ಒಂದು ದಿನ ಸರಿಯಾಗುತ್ತೆ ನಾವೇ ಒಂದಷ್ಟು ಅನುಸರಿಸಿಕೊಂಡು ಹೋಗಬೇಕು. ಈ ಟ್ರಾಫಿಕ್ ನ ಮಧ್ಯೆ…
ಮುಂದೆ ಓದಿ...ಬರೆಯದೇ ಉಳಿದ ಸಾಲುಗಳು
ಬರಹಗಾರರ ಬಳಗಮುಳುಗುವನಿಗೆ ಹುಲ್ಲು ಕಡ್ಡಿ ಅದೆಂತು ಆಸರೆಯೋ ಗೊತ್ತಿಲ್ಲ- ಆದರೆ ಒಬ್ಬ ಬರಹಗಾರನಿಗೆ ಬರೆಯದೆ ಉಳಿದಿರುವ …
ಮುಂದೆ ಓದಿ...