ಇತ್ತೀಚೆಗೆ ಸೇರಿಸಿದ ಪುಟಗಳು
ಅಮೃತವಾಣಿಗಳ ಗುಚ್ಛ
Kavitha Mahesh೦೧) "ರಸ್ತೆ ಮೇಲೆ ಕಲ್ಲಿನ ಹರಳುಗಳಿದ್ದರೆ ಒಳ್ಳೆಯ ಬೂಟು ಹಾಕಿಕೊಂಡು ನಡೆಯಬಹುದು..!!"
…
ಮುಂದೆ ಓದಿ...ಹೀಗೂ ಉಂಟೇ! ಸರಿದಾಡುವ ಜೀವಿಗಳು (ಭಾಗ ೧)
addoorಸಸ್ಯಗಳ ಮತ್ತು ಪ್ರಾಣಿಗಳ ಲಕ್ಷಣಗಳನ್ನು ಹೊಂದಿರುವ ಏಕಕೋಶ ಜೀವಿಗಳಿವೆ ಎಂದರೆ ನಂಬುತ್ತೀರಾ? ಉದಾಹರಣೆಗೆ ಯೂಗ್ಲಿನಾ ಎಂಬ ಏಕಕೋಶ ಜೀವಿ. ಇದು ನೀರಿನಲ್ಲಿದ್ದಾಗ ಪ್ರಾಣಿಯಂತೆ ಅಂದರೆ ಹಾವಿನ ಚಲನೆಗಳನ್ನು ಮಾಡುತ್ತಾ ಮುಂದಕ್ಕೆ ಸರಿಯುತ್ತದೆ. ಜೊತೆಗೆ, ಇದರಲ್ಲಿದೆ ಸಸ್ಯಗಳ ಪ್ರಧಾನ ಗುಣಲಕ್ಷಣವಾದ ಪತ್ರಹರಿತ್ತು.
ರೇಷ್ಮೆಹುಳಗಳನ್ನು (ಬೊಮ್-ಬಿಕ್ಸ್ ಮೊರಿ) ಮನುಷ್ಯ ಸಾವಿರಾರು ವರುಷ ಸಾಕಿರುವ ಕಾರಣ, ಅದಕ್ಕೆ ಮನುಷ್ಯನ ಆರೈಕೆಯಿಲ್ಲದೆ ಬದುಕಲು ಸಾಧ್ಯವಿಲ್ಲದಾಗಿದೆ. ಅದೊಂದು ಸಾಕುಹುಳವಾಗಿ ಬದಲಾದ ಕಾರಣ, ಹಾರುವ ಶಕ್ತಿಯನ್ನೂ ಕಳೆದುಕೊಂಡಿದೆ.
ಸಮುದ್ರಹಾವುಗಳಲ್ಲಿ ಸುಮಾರು ಐವತ್ತು…
ಮುಂದೆ ಓದಿ...ಪ್ಲಾಸ್ಟಿಕ್ ಕಸ ತಂದರೆ ಶಾಲಾ ಶುಲ್ಕ ಮನ್ನಾ!
Ashwin Rao K Pಪ್ಲಾಸ್ಟಿಕ್ ಸರ್ವವ್ಯಾಪಿಯಾಗಿರುವ ಭೂತ. ಇದರ ಬಳಕೆಯನ್ನು ಸಂಪೂರ್ಣವಾಗಿ ನಾವು ತ್ಯಜಿಸಲಂತೂ ಸಾಧ್ಯವಿಲ್ಲ. ಆದರೆ ಬಹುತೇಕ ಕಡೆ ಇದರ ಬಳಕೆಯನ್ನು ಕಮ್ಮಿ ಮಾಡಬಹುದು. ಒಮ್ಮೆ ಬಳಸಿ ಬಿಸಾಕುವ ಪ್ಲಾಸ್ಟಿಕ್ ತೊಟ್ಟೆಗಳು (Carry Bags), ನೀರಿನ ಬಾಟಲಿಗಳು, ಆಹಾರದ ಪೊಟ್ಟಣಗಳು ಇವೇ ದೊಡ್ಡ ಸಮಸ್ಯೆಗಳು.…
ಮುಂದೆ ಓದಿ...ಪ್ಲಾಸ್ಟಿಕ್ ಕಸ ತಂದರೆ ಶಾಲಾ ಶುಲ್ಕ ಮನ್ನಾ!
Ashwin Rao K Pಪ್ಲಾಸ್ಟಿಕ್ ಸರ್ವವ್ಯಾಪಿಯಾಗಿರುವ ಭೂತ. ಇದರ ಬಳಕೆಯನ್ನು ಸಂಪೂರ್ಣವಾಗಿ ನಾವು ತ್ಯಜಿಸಲಂತೂ ಸಾಧ್ಯವಿಲ್ಲ. ಆದರೆ ಬಹುತೇಕ ಕಡೆ ಇದರ ಬಳಕೆಯನ್ನು ಕಮ್ಮಿ ಮಾಡಬಹುದು. ಒಮ್ಮೆ ಬಳಸಿ ಬಿಸಾಕುವ ಪ್ಲಾಸ್ಟಿಕ್ ತೊಟ್ಟೆಗಳು (Carry Bags), ನೀರಿನ ಬಾಟಲಿಗಳು, ಆಹಾರದ ಪೊಟ್ಟಣಗಳು ಇವೇ ದೊಡ್ಡ ಸಮಸ್ಯೆಗಳು.…
ಮುಂದೆ ಓದಿ...ಒಳ್ಳೆಯದನ್ನೇ ನೆನಪಿಸಿಕೊಳ್ಳಬೇಕು ಎಂದು ನಿರ್ಧರಿಸಿದಾಗ ಕಂಡದ್ದು...
Shreerama Diwanaಪುಟ್ಟ ಕಂದ ಬೆಳಗಿನ ನಿದ್ರೆಯಿಂದ ಎದ್ದು ಕಣ್ಣು ಬಿಟ್ಟು ಪಕ್ಕದಲ್ಲಿ ಮಲಗಿದ್ದ ಅಮ್ಮನನ್ನು ತನ್ನ ಎರಡೂ ಕೈಗಳಿಂದ ಬಾಚಿತಬ್ಬಿ ಆಕೆಯ ಎದೆಯ ಮೇಲೆ ಮತ್ತೆ ಮಲಗಿದಾಗ ತಾಯಿ ತನ್ನೆಲ್ಲಾ ಅಕ್ಕರೆಯಿಂದ ಅದಕ್ಕೆ ಮುತ್ತಿಟ್ಟದ್ದು....
… ಮುಂದೆ ಓದಿ...ವೈಜ್ಞಾನಿಕ ಚಿಂತನೆಯನ್ನು ನೆನಪಿಸುವ ವಿಜ್ಞಾನ ದಿನ
Ashwin Rao K Pಅನಾದಿ ಕಾಲದಿಂದಲೂ ಮಾನವನ ಬದುಕಿನಲ್ಲಿ ವಿಕಾಸವಾಗುತ್ತಾ ಬಂದಿದೆ. ಕಾಲ ಕಳೆದಂತೆ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಾ ಬಂದಿವೆ. ನಮ್ಮ ಬದುಕಿನ ಪ್ರತಿಯೊಂದು ಹಂತದಲ್ಲೂ ವಿಜ್ಞಾನ ನಮಗೆ ಬೆಂಬಲ ನೀಡಿದೆ. ಹಾರಾಡುವ ವಿಮಾನ, ನೋಡುವ ದೂರದರ್ಶನ, ಮಾತಾಡುವ ದೂರವಾಣಿ, ಬೆಳಕು ಚೆಲ್ಲುವ ವಿದ್ಯುತ್ ದೀಪ,…
ಮುಂದೆ ಓದಿ...ನೆಮ್ಮದಿಯ ಹುಡುಕಾಟದಲ್ಲಿ ನಮ್ಮ ಸಮಾಜ…
Shreerama Diwanaಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಮನೆ ಮದ್ದು ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು.
…
ಮುಂದೆ ಓದಿ...ಸಾಮರ್ಥ್ಯ ಮತ್ತು ದೌರ್ಬಲ್ಯ...
Shreerama Diwanaನಮ್ಮ ಸಮಾಜ ವ್ಯಕ್ತಿಗಳ ಸಾಮರ್ಥ್ಯವನ್ನು ( Strength ) ತುಂಬಾ ಚೆನ್ನಾಗಿ ಗುರುತಿಸುತ್ತದೆ ಮತ್ತು ಅದರಿಂದಾಗಿ ವ್ಯಕ್ತಿಗಳು ಜನಪ್ರಿಯರೂ ಆಗುತ್ತಾರೆ. ಆ ಜನಪ್ರಿಯತೆಯ ಅಲೆಯ ಮೇಲೆ ತೇಲುತ್ತಾ ಹಣ ಅಧಿಕಾರ ಅಂತಸ್ತುಗಳನ್ನು ಗಳಿಸುತ್ತಾರೆ. ಇದು ಒಳ್ಳೆಯ ಅಂಶ. ಆದರೆ, ಅದೇ ವ್ಯವಸ್ಥೆ ವ್ಯಕ್ತಿಗಳಲ್ಲಿ…
ಮುಂದೆ ಓದಿ...‘ಮಯೂರ' ಹಾಸ್ಯ (ಭಾಗ ೨)
Ashwin Rao K P‘ಸಂಪದ' ಜಾಲತಾಣದಲ್ಲಿ ಕಳೆದ ವಾರದಿಂದ ಪ್ರಾರಂಭಿಸಿರುವ ‘ಮಯೂರ' ಪತ್ರಿಕೆಯಲ್ಲಿ ಬಹಳ ಹಿಂದೆ ಪ್ರಕಟವಾದ ನಿಜ ಜೀವನದ ಹಾಸ್ಯ ಪ್ರಸಂಗಗಳು ಬಹಳಷ್ಟು ಓದುಗರಿಗೆ ಮೆಚ್ಚುಗೆಯಾಗಿವೆ. ಇದೇ ರೀತಿ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟವಾದ ಹಳೆಯ ಮಾಹಿತಿಗಳನ್ನೂ ಪ್ರಕಟಿಸಿ ಎಂದು ಕೇಳಿಕೊಂಡಿದ್ದಾರೆ. ಈ ವಾರವೂ…
ಮುಂದೆ ಓದಿ...ಬದಲಾವಣೆಯ ಕ್ರಾಂತಿ ಮಾಡೋಣ....
Shreerama Diwanaಕೊರೊನಾ ಎರಡನೆಯ ಅಲೆ, ಖಾವಿ ಸ್ವಾಮಿಗಳ ಮೀಸಲಾತಿಯ ಸುನಾಮಿ, ಜಾತಿ ನಿಂದನೆಗಳು, ಸಿನಿಮಾ ನಟರ ಜಗಳಗಳು, ಮಾಧ್ಯಮಗಳ ಬೆಂಕಿ ಹಚ್ಚುವಿಕೆ, ಅನಾಗರಿಕ ಸಮಾಜದ ಮರಕೋತಿಯಾಟ, ಎಷ್ಟೊಂದು ಪ್ರಾಕೃತಿಕ ಸಂಪತ್ತು, ಸ್ವಾತಂತ್ರ್ಯ ಸಮಾನತೆಯ ಪ್ರಜಾಪ್ರಭುತ್ವ, ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳು, ಸುಖದ…
ಮುಂದೆ ಓದಿ...