ಸ್ಟೇಟಸ್ ಕತೆಗಳು (ಭಾಗ ೧೨೪೯) - ಪರಿಚಯ
ನಿನಗೆ ಸರಿಯಾಗಿ ಗೊತ್ತಿಲ್ಲ. ನೀನು ಎಲ್ಲಿಗೆ ತಲುಪಬೇಕು ಅಂತಂದ್ರೆ ನಿನ್ನ ಪರಿಚಯ ಮಾಡಿಕೊಡದೆ ನೀನು ಪರಿಚಯವಾಗಬೇಕು. ಅದು ನಿನ್ನ ನಿಜವಾದ ಸಾಧನೆ.
- Read more about ಸ್ಟೇಟಸ್ ಕತೆಗಳು (ಭಾಗ ೧೨೪೯) - ಪರಿಚಯ
- Log in or register to post comments
ನಿನಗೆ ಸರಿಯಾಗಿ ಗೊತ್ತಿಲ್ಲ. ನೀನು ಎಲ್ಲಿಗೆ ತಲುಪಬೇಕು ಅಂತಂದ್ರೆ ನಿನ್ನ ಪರಿಚಯ ಮಾಡಿಕೊಡದೆ ನೀನು ಪರಿಚಯವಾಗಬೇಕು. ಅದು ನಿನ್ನ ನಿಜವಾದ ಸಾಧನೆ.
ಇಂದು ಬಯಕೆ ಎಂದರೇನು? ಬಯಕೆ ಹೇಗಿದ್ದರೆ ಜೀವನ ಸುಂದರ ? ಇದರ ಬಗ್ಗೆ ತಿಳಿದುಕೊಳ್ಳೋಣ. ಈ ಜಗತ್ತಿನಲ್ಲಿ ಅಸಂಖ್ಯಾ ವಸ್ತುಗಳಿವೆ. ಆ ವಸ್ತುಗಳ ಜ್ಞಾನ ಮಾಡಿಕೊಳ್ಳುತ್ತೇವೆ. ಅವುಗಳಲ್ಲಿ ಕೆಲವು ನಮಗೆ ಹಿಡಿಸುತ್ತದೆ, ಹಿತ ಉಂಟು ಮಾಡುತ್ತವೆ. ಯಾವುದು ನಮಗೆ ಹಿಡಿಸಿತು?. ಹಿತವುಂಟು ಮಾಡಿತು? ಆ ವಸ್ತುವನ್ನು ಮನಸ್ಸು ಬೇಕು ಎನಿಸುತ್ತದೆ. ಇದಕ್ಕೆ ಬಯಕೆ ಎನ್ನುವರು. ಬಯಸಿದ ವಸ್ತು ಹಾಗೆ ದೊರಕುವುದಿಲ್ಲ.
ಹಾಲಿ v/s ಮಾಜಿ
ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ.
ನಿನಗೆ ಅರ್ಥವಾಗುವುದು ಯಾವಾಗ ಮಾರಾಯ ನಿನಗೆ ಎಷ್ಟೇ ಉದಾರಣೆ ಕೊಟ್ಟು ಹೇಳಿದರೂ ವಿವರಿಸಿದರೂ ನೀನು ಅದನ್ನು ಆ ಕ್ಷಣಕ್ಕೆ ಒಪ್ಪಿಕೊಂಡು ಮತ್ತೆ ಮರೆತು ಬಿಡ್ತೀಯಾ. ನಿನ್ನಂಥವರಿಗೆ ನಾನು ಯಾವ ರೀತಿಯಲ್ಲಿ ವಿವರಣೆ ಕೊಡ್ತಾ ಹೋಗ್ಲಿ. ನೋಡು ಆಕಾಶದಲ್ಲಿ ಹಕ್ಕಿಗಳು ಸ್ವಚಂದವಾಗಿ ಹಾರಾಡ್ತಾಯಿದ್ದಾವೆ. ಅಷ್ಟು ದೊಡ್ಡ ಆಕಾಶದಲ್ಲಿ ಹಾರುವ ಹಕ್ಕಿಗಳು ಒಂದು ದಿನವು ದಿಕ್ಕು ತಪ್ಪಿಲ್ಲ.
ಎಲ್ಲಾ ವಿದ್ಯುತ್ಕಾಂತೀಯ ತರಂಗಗಳ ಬಗ್ಗೆ ಚರ್ಚಿಸಿದ್ದೇವೆ. ಅತ್ಯಂತ ಶಕ್ತಿಶಾಲಿಯಾದ ಗಾಮಾಕಿರಣಗಳು ತೆಳುವಾದ ಸೀಸದ ಹಾಳೆ (led sheets) ಮತ್ತು ಕಾಂಕ್ರೀಟ್ ನ ಮೂಲಕ ಹಾಯ ಬಲ್ಲವು. ಇವು ಅಯಾನೀಕರಣವನ್ನುಂಟು ಮಾಡುವುದರಿಂದ ಜೀವ ಕೋಶಗಳನ್ನು ಸಾಯಿಸುತ್ತವೆ.
ಗಝಲ್ ೧
ಹೋಟೇಲ್ ಗಳಲ್ಲಿ ಇಡ್ಲಿ ಮಾಡುವಾಗ ಬಳಸುವ ಪ್ಲಾಸ್ಟಿಕ್ ಹಾಳೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕಂಡು ಬಂದ ಹಿನ್ನಲೆಯಲ್ಲಿ ಅವುಗಳ ಬಳಕೆ ಮೇಲೆ ನಿಷೇಧ ಹೇರಲು ರಾಜ್ಯ ಸರಕಾರ ನಿರ್ಧರಿಸಿದೆ. ಆದರೆ ನಿತ್ಯ ಹಲವು ರೀತಿಯಲ್ಲಿ ನಮ್ಮ ದೇಹ ಸೇರುತ್ತಿರುವ ಪ್ಲಾಸ್ಟಿಕ್ ಮೇಲೆ ನಿಯಂತ್ರಣಕ್ಕೆ ಈ ಸಣ್ಣ ಕ್ರಮ ಸಾಲದು.
"ಕೆಲ ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಭಯಪಡುವಂತೆ ಆಗಿದೆ. ಹಲವಾರು ಅನಗತ್ಯ ತಪಾಸಣೆಗಳನ್ನು ಮಾಡಿಸಲಾಗುತ್ತದೆ. ಸುಮಾರು 10 ಲಕ್ಷದಿಂದ 20 ಲಕ್ಷಕ್ಕೂ ಹೆಚ್ಚು ಬಿಲ್ ಮಾಡಲಾಗುತ್ತದೆ. ವೈದ್ಯಕೀಯ ಸೇವೆ ವ್ಯಾಪಾರ ಆಗಿದೆ...." - ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು ಕರ್ನಾಟಕ ಸರ್ಕಾರ.