ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಪತ್ರಕರ್ತನ ಪಯಣ

ಪುಸ್ತಕದ ಲೇಖಕ/ಕವಿಯ ಹೆಸರು
ಲಕ್ಷ್ಮಣ ಕೊಡಸೆ
ಪ್ರಕಾಶಕರು
ವೀರಲೋಕ ಬುಕ್ಸ್ ಪ್ರೈ.ಲಿ., ಚಾಮರಾಜಪೇಟೆ, ಬೆಂಗಳೂರು -೫೬೦೦೧೮, ಮೊ: ೭೦೨೨೧೨೨೧೨೧
ಪುಸ್ತಕದ ಬೆಲೆ
ರೂ. ೩೭೫.೦೦, ಮುದ್ರಣ: ೨೦೨೫

ಖ್ಯಾತ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಆತ್ಮ ಕಥೆ ‘ಪತ್ರಕರ್ತನ ಪಯಣ’ ಇತ್ತೀಚೆಗೆ ಬಿಡುಗಡೆಯಾಗಿದೆ. ಪತ್ರಕರ್ತರಾಗಿ ತಾವು ಕಂಡ, ಅನುಭವಿಸಿದ ಘಟನೆಗಳನ್ನು ಬಹಳ ಸೊಗಸಾಗಿ ನಿರೂಪಿಸಿದ್ದಾರೆ. ಈ ಕೃತಿಯ ಬೆನ್ನುಡಿಯಲ್ಲಿ ಮಹನೀಯರಾದ ಪ್ರೊ. ಓಂಕಾರ ಕಾಕಡೆ ಮತ್ತು ಡಾ. ಬಿ.ಕೆ.ರವಿ ಅವರು ಲಕ್ಷ್ಮಣ ಕೊಡಸೆ ಅವರ ಬಗ್ಗೆ ಅಭಿಪ್ರಾಯಗಳನು ತಿಳಿಸಿದ್ದಾರೆ. “ನಾನು ಅದೆಷ್ಟೋ ಸಲ ನನ್ನಲ್ಲಿಯೇ ಅಂದುಕೊಂಡದ್ದಿದೆ.

ವಿಫಲವಾದ ಭಾರತ್ ಬಂದ್ !

ಜುಲೈ 9 ನೇ ತಾರೀಖಿನ ಭಾರತ್ ಬಂದ್ ಬಹುತೇಕ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ… ಸುಮಾರು 30 ವರ್ಷಗಳು ಅಥವಾ ಅದಕ್ಕಿಂತ  ಹಿಂದೆ ಹೀಗೆ  ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದರೆ ಅದು ಎಷ್ಟೊಂದು ಪರಿಣಾಮಕಾರಿಯಾಗಿರುತ್ತಿತ್ತೆಂದರೆ ಇಡೀ ದೇಶದಲ್ಲಿ ಬಹುತೇಕ ಬಂದ್ ಆಚರಿಸಲಾಗುತ್ತಿತ್ತು. ಸಣ್ಣಪುಟ್ಟ ಗ್ರಾಮಗಳಲ್ಲಿ ಸಹ ಅಂಗಡಿಗಳನ್ನು ಮುಚ್ಚಲಾಗುತ್ತಿತ್ತು.

Image

ಗುಪ್ತಚರನಿಗೆ ಕರ್ತವ್ಯಪ್ರಜ್ಞೆ ಬೋಧಿಸಿದ ತಿಲಕರು

ಬಾಲಗಂಗಾಧರ ತಿಲಕರು ಲೋಕಮಾನ್ಯರೆಂದೇ ಹೆಸರಾಗಿದ್ದವರು. ಅವರು ಹೋದೆಡೆಯಲ್ಲೆಲ್ಲಾ ಸಹಸ್ರಾರು ಸ್ವಾತಂತ್ರ್ಯಪ್ರಿಯರು ಸೇರುವುದು ರೂಢಿಯಾಗಿತ್ತು. ಜನರೊಂದಿಗೆ ಸುಲಭವಾಗಿ ಬೆರೆಯುತ್ತಿದ್ದ ತಿಲಕರು ಅನಕ್ಷರಸ್ಥರಲ್ಲೂ ಸ್ವಾತಂತ್ರ್ಯದ ಆಸೆ ಚಿಗುರಿಸುತ್ತಿದ್ದರು. 'ಸ್ವಾತಂತ್ರ್ಯ ನನ್ನ ಜನ್ಮಸಿದ್ಧ ಹಕ್ಕು'' ಎಂದು ಘೋಷಿಸಿದ ಅವರ ಮೇಲೆ ಆಂಗ್ಲ ಸರ್ಕಾರಕ್ಕೆ ಸಾಕಷ್ಟು ಕೋಪವಿತ್ತು.

Image

ಸ್ಟೇಟಸ್ ಕತೆಗಳು (ಭಾಗ ೧೩೭೯) - ಗುಲಾಬಿ

ಅವನ ಕೈ ಕಾಲುಗಳ ಮೇಲೆ ಅಂಟಿರುವ ಮಣ್ಣನ್ನು ಗಮನಿಸಿದಾಗ, ಬಣ್ಣವನ್ನ ಕಳೆದುಕೊಂಡು ಮಾಸಿರುವ ಬಟ್ಟೆಯನ್ನ  ಗಮನವಿಲ್ಲದ ಅವನ ಕೈಯಲ್ಲಿ ಹಿಡಿದಿರಬಹುದು. ಯಾರಿಗೂ ಖರೀದಿಸುವ ಮನಸ್ಸು ಬಾರಲಿಕ್ಕಿಲ್ಲ.

Image

ಸಸ್ಯಗಳಿಗೂ ವೋಲ್ಟೇಜ್ ಸ್ಟೆಬಿಲೈಜರ್ ಬೇಕೇ?

ಒಂದು ವಿಶಾಲವಾದ ಹುಲ್ಲುಗಾವಲಿನ ಮಧ್ಯೆ ಬೃಹತ್ತಾದ ಒಂದು ಒಂಟಿ ಮರವನ್ನು ಊಹಿಸಿಕೊಳ್ಳಿ. ಸೊಂಪಾದ ಎಲೆಗಳು, ಅದರ ನೆರಳಲ್ಲಿ ಆಶ್ರಯ ಪಡೆಯುತ್ತಿರುವ ಖಗ ಮೃಗಗಳು. ಒಳಗಿರುವ, ಮರದ ಕೆಳಗಿರುವವರಿಗೆ ಒಂದಿನಿತೂ ಬಿಸಿಲು ಸೋಕುವುದಿಲ್ಲ. ಕಾರಣ ಸುಸ್ಪಷ್ಟ. ಎಲೆಗಳ ಹಂದರ ಬಿಸಿಲನ್ನು ತಾನಿರಿಸಿಕೊಂಡು ನೆರಳನ್ನು ಕೆಳಕ್ಕಿಳಿಸುತ್ತದೆ. ಈಗ ನೋಡೋಣ ಈ ಎಲ್ಲ ಎಲೆಗಳೂ ಒಂದೇ ತೆರನ ಬಿಸಿಲು ದೊರೆಯುತ್ತದೆಯೇ ಎಂದು.

Image

ಪೆಪ್ಸಿ ಕಂಪೆನಿಯ ಆಲೂಗಡ್ಡೆ ತಳಿಯ ಹಕ್ಕುಸ್ವಾಮ್ಯ ರದ್ದು

ಭಾರತದ ಕೋಟಿಗಟ್ಟಲೆ ರೈತರ ಬೀಜ ಮತ್ತು ದೇಸಿ ತಳಿ ಹಕ್ಕುಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ, ಆ ಹಕ್ಕುಗಳ ಪರವಾಗಿ ಹಾಗೂ ಪೆಪ್ಸಿ ಕಂಪೆನಿಯ ವಿರುದ್ಧ “ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯಿದೆ ಪ್ರಾಧಿಕಾರ” ನೀಡಿದ ಚಾರಿತ್ರಿಕ ತೀರ್ಪಿನ ಬಗ್ಗೆ ಈ ಲೇಖನ.

Image

ಗಸಗಸೆ: ಚಿಕ್ಕ ಬೀಜದಿಂದ ದೊಡ್ಡ ಆರೋಗ್ಯ ಲಾಭಗಳು

ಗಸಗಸೆ – ಮನೆಯಲ್ಲಿ ಸುಲಭವಾಗಿ ಸಿಗುವ ಈ ಸಣ್ಣ ಬೀಜ, ಆರೋಗ್ಯದ ದೃಷ್ಟಿಯಿಂದ ಅಪಾರ ಶಕ್ತಿಯನ್ನು ಹೊಂದಿದೆ. ಇದರಲ್ಲಿರುವ ಪೌಷ್ಟಿಕಾಂಶಗಳು ದೇಹಕ್ಕೆ ಹಲವು ರೀತಿಯಲ್ಲಿ ಒಳಿತು ಮಾಡುತ್ತವೆ. ಜೀರ್ಣಕ್ರಿಯೆಯಿಂದ ಹಿಡಿದು ನಿದ್ರೆಯ ಗುಣಮಟ್ಟವನ್ನು ಸುಧಾರಿಸುವವರೆಗೆ, ಗಸಗಸೆಯ ಲಾಭಗಳು ಅನೇಕ.

Image

ಹೃದಯದಲ್ಲಿ ಸದಾ ಗುರುವಿಗೆ ಜಾಗವಿರಲಿ

ಬದುಕಿನಲ್ಲಿ ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಗುರುವಿನ ನೆರಳು ಇದ್ದೇ ಇರುತ್ತದೆ. ಆ ಕಾರಣಕ್ಕಾಗಿ ಗುರುವಿಗೆ ಸಮಾಜದಲ್ಲಿ ಶ್ರೇಷ್ಠ ಗೌರವ ಸಲ್ಲುತ್ತದೆ.

Image