ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಅಂಬೇಡ್ಕರ್ ಮತ್ತು ಸಂವಿಧಾನ

ಡಿಸೆಂಬರ್ ಆರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ. ಇತ್ತೀಚಿನ ವರ್ಷಗಳಲ್ಲಿ ಅದರ ಪ್ರಾಮುಖ್ಯತೆ ಮತ್ತು ರಚನೆಯ ವಿಷಯದಲ್ಲಿ ಇತರರ ಪಾತ್ರ ಕುರಿತು ವಿವಾದವೊಂದು ಸೃಷ್ಟಿಯಾಗಿದೆ ಅಥವಾ ಸೃಷ್ಟಿಸಲಾಗಿದೆ.

Image

ಮುಳ್ಳುಸೌತೆ ಸಿಹಿ ಅಪ್ಪ

Image

ಅಕ್ಕಿಯನ್ನು ೨ ಗಂಟೆ ನೆನೆಸಿ. ನಂತರ ತೊಳೆದು ಸಿಪ್ಪೆ ಮತ್ತು ತಿರುಳನ್ನು ತೆಗೆದು ಸಣ್ಣಗೆ ಹೆಚ್ಚಿದ ಮುಳ್ಳುಸೌತೆ ಮತ್ತು ತೆಂಗಿನ ತುರಿಯನ್ನು ಸೇರಿಸಿ ನೀರು ಹಾಕದೆ ನುಣ್ಣಗೆ ರುಬ್ಬಿ. ನಂತರ ಬೆಲ್ಲ, ಉಪ್ಪು ಸೇರಿಸಿ ರುಬ್ಬಿ. ನಂತರ ಬಾಣಲೆಗೆ ಹಾಕಿ ಸ್ವಲ್ಪ ಹೊತ್ತು ಸ್ವಲ್ಪ ಗಟ್ಟಿಯಾಗುವವರೆಗೆ ಮಗುಚಿ. ನಂತರ ಅಪ್ಪದ ಕಾವಲಿ ಗುಳಿಗೆ ತುಪ್ಪ ಹಾಕಿ, ಬಿಸಿಯಾದಾಗ ಹಿಟ್ಟು ಹಾಕಿ.

ಬೇಕಿರುವ ಸಾಮಗ್ರಿ

ಬೆಳ್ತಿಗೆ ಅಕ್ಕಿ ೨ ಕಪ್, ತೆಂಗಿನ ತುರಿ ೧/೨ ಕಪ್, ಬೆಲ್ಲ ೩ ಅಚ್ಚು, ಉಪ್ಪು ಚಿಟಿಕೆ, ತುಪ್ಪ ೧/೨ ಕಪ್.

ಸ್ಟೇಟಸ್ ಕತೆಗಳು (ಭಾಗ ೧೧೬೪)- ಪ್ರೇಯಸಿ

ಅವನಿಗೆ ಪ್ರೇಯಸಿ ಬೇಕಾಗಿದೆ. ಅದಕ್ಕಾಗಿ ವಿವಿಧ ರೀತಿಯ ಹುಡುಕಾಟವು ಆರಂಭ ಆಗಿದೆ. ಆ ಮನೆಗೆ ಆತ ಬಂದದ್ದು ಆಕಸ್ಮಿಕವಾಗಿ. ತಿನ್ನೋದಕ್ಕೆ ಓಡಾಡೋದಕ್ಕೆ ಅಲ್ಲೇನು ಸಮಸ್ಯೆ ಇಲ್ಲ. ಅದ್ಭುತವಾದ ಬದುಕು ಅವನದು. ಆದರೆ ದಿನ ಕಳೆದಂತೆ ಏಕಾಂಗಿಯಾಗಿದ್ದವನಿಗೆ ಜೊತೆಗಾರ್ತಿ ಒಬ್ಬಳು ಬೇಕು ಅಂತ ಅನ್ನಿಸೋದಿಕ್ಕೆ ಆರಂಭವಾಯಿತು. ಆ ಮನೆಯಲ್ಲಿ ಯಾರೂ ಸಿಗದಿದ್ದ ಕಾರಣ ಸುತ್ತಮುತ್ತ ನೋಡುವುದಕ್ಕ ಆರಂಭ ಮಾಡಿದ.

Image

ಕೆಳದಿ ರಾಮೇಶ್ವರ ದೇವಸ್ಥಾನ

ಇಂದಿನ ಪ್ರವಾಸದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿಗೆ ಪಯಣ ಬೆಳೆಸೋಣ ಬನ್ನಿ. ಭೂಮಿ ಉಳುವಾಗ ಸಿಕ್ಕಿದ ಲಿಂಗ, ಕತ್ತಿ ಹಾಗೂ ನಿಧಿಯಿಂದ ಅಸ್ತಿತ್ವಕ್ಕೆ ಬಂದ ರಾಜ್ಯ ಇಕ್ಕೇರಿ. ನೆಲದಲ್ಲಿ ಸಿಕ್ಕ ಲಿಂಗಕ್ಕೆ ಗುಡಿಕಟ್ಟಿ, ಕತ್ತಿಗೆ ನಾಗರ ಮುರಿ ಎಂಬ ಹೆಸರುಕೊಟ್ಟು ರಾಜ್ಯ ಕಟ್ಟಿದವರು ಚೌಡೇಗೌಡ ಹಾಗೂ ಭದ್ರೇಗೌಡ ಎಂಬ ಕೃಷಿಕರು. ಈ ಇಕ್ಕೇರಿ ನಾಯಕರ ಮೊದಲ ರಾಜಧಾನಿಯೇ ಕೆಳದಿ.

Image

ಬಾಣಂತಿ, ಮಕ್ಕಳ ಜೀವಕ್ಕೆ ಸರ್ಕಾರ ಆಸರೆಯಾಗಲಿ

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸತತ ಸಾವಿನ ಪ್ರಕರಣ ರಾಜ್ಯದ ಆರೋಗ್ಯ ವ್ಯವಸ್ಥೆಯ ಲೋಪಗಳನ್ನು ಮತ್ತೆ ಬೆಳಕಿಗೆ ತಂದಿದೆ. ಕಳೆದ ೨೫ ದಿನಗಳಲ್ಲಿ ಈ ಆಸ್ಪತ್ರೆಯೊಂದರಲ್ಲೇ ೫ ಬಾಣಂತಿಯರು ಸಾವನ್ನಪ್ಪಿದ್ದಾರೆ. ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯರಿಗೆ ನೀಡಿದ್ದ ರಿಂಗರ್ ಲ್ಯಾಕ್ಟೇಟ್ ದ್ರಾವಣದಿಂದ ನಾನಾ ಆರೋಗ್ಯ ಸಮಸ್ಯೆ ಕಂಡುಬಂದು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

Image

ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ?

ಬಾಂಗ್ಲಾ ದೇಶವೇ ಇರಲಿ, ಬರ್ಮಾ ದೇಶವೇ ಇರಲಿ, ಭಾರತ ದೇಶವೇ ಇರಲಿ, ಪಾಕಿಸ್ತಾನವೇ ಇರಲಿ, ಅಮೆರಿಕ ದೇಶವೇ ಇರಲಿ, ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ?

Image

ಸ್ಟೇಟಸ್ ಕತೆಗಳು (ಭಾಗ ೧೧೬೩)- ಕೊಲೆಗಾರ

ಇಲ್ಲಿ ಸಾಲು ಸಾಲು ಕೊಲೆಗಳಾಗುತ್ತಿವೆ. ಭೀಕರ ಹತ್ಯೆಗಳಾಗುತ್ತಿವೆ. ಅಲ್ಲಲ್ಲಿ ಕಣ್ಣೀರು ಕೂಡಾ ಇಳಿಯುತ್ತಿದೆ. ಆದರೆ ಎಲ್ಲೂ ಕೂಡಾ ಕೇಸು ದಾಖಲಾಗುತ್ತಿಲ್ಲ. ಇದರ ಬಗ್ಗೆ ಯಾರಿಗೂ ಗಮನವೂ ಇಲ್ಲ. ಇದನ್ನು ಯಾರೂ ಅಷ್ಟು ಗಂಭೀರವಾಗಿ ಪರಿಗಣಿಸಿಲ್ಲ. ಹಾಗಾಗಿ ಕೊಲೆಗಾರ ಪ್ರತಿ ಸಲವೂ ತಪ್ಪಿಸಿಕೊಳ್ಳುತ್ತಿದ್ದಾನೆ. ಇಲ್ಲಿ ಒಬ್ಬ ಕೊಲೆಗಾರನಲ್ಲ.

Image