ಜೀತದಾಳು
ಸುಂದರ ಜಗ ಕಾಣಲು ಬಂದೆ ಸಂತಸದಲಿ ಹಾರುಹಕ್ಕಿಯಾಗಿ
- Read more about ಜೀತದಾಳು
- Log in or register to post comments
ಸುಂದರ ಜಗ ಕಾಣಲು ಬಂದೆ ಸಂತಸದಲಿ ಹಾರುಹಕ್ಕಿಯಾಗಿ
ಮರು ದಿವಸ ಬೆಳಗ್ಗೆ ಏಳು ಗಂಟೆಗೇ ಹೊರಟು ನಾಲ್ಕು ಗಂಟೆ ಪ್ರಯಾಣ ಮಾಡಿ ನಾವು ಹೋಗಿದ್ದು ಪುರುಷೋತ್ತಮ ಪುರ ಎಂಬ ಹಳ್ಳಿಯಲ್ಲಿ ಕುಮಾರಿ ಬೆಟ್ಟದ ಮೇಲಿರುವ ತಾರಾತಾರಿಣಿ ಶಕ್ತಿಪೀಠಕ್ಕೆ. ಇದು ಋಷಿಕುಲ್ಯಾ ನದೀತಟದಲ್ಲಿ, ಕುಮಾರಿಬೆಟ್ಟದ ತುದಿಯಲ್ಲಿರುವ ಆದಿಶಕ್ತಿ ದೇವಸ್ಥಾನ. ಒಡಿಶಾ ದಗಂಜಮ್ ಜಿಲ್ಲೆಯಲ್ಲಿ ಬ್ರಹ್ಮಪುರ ಎಂಬ ನಗರದಿಂದ 28ಕಿ.ಮೀ ದೂರದಲ್ಲಿದೆ.
ವೇದಿಕೆ ಅಳುತ್ತಿದೆ. ಇಷ್ಟು ದಿನದವರೆಗೆ ಎಲ್ಲಾ ಕಾರ್ಯಕ್ರಮವೂ ತುಂಬಾ ಮುತುವರ್ಜಿಯಿಂದ ಸಮಯ ಪಾಲನೆ ಸಾಧಿಸಿಕೊಂಡು ಒಂದು ಚೂರು ತಪ್ಪಿಲ್ಲದಂತೆ ಜನರ ಮನಸ್ಸಿಗೆ ನೋವಾಗದಂತೆ ರೂಪಿತವಾದ ಕಾರ್ಯಕ್ರಮವನ್ನು ನಡೆಸುತ್ತಲೇ ಇತ್ತು. ಆದರೆ ಆ ದಿನ ಆಯೋಜಿಸಿದ ಕಾರ್ಯಕ್ರಮವನ್ನು ಕಂಡು ವೇದಿಕೆ ಮೌನವಾಗಿದೆ. ಸಮಯಕ್ಕೆ ವೇದಿಕೆ ತಯಾರಾಗಿ ಕಾಯುತ್ತಿತ್ತು ಅತಿಥಿಗಳು ಬಂದಿದ್ರು ಸಂಘಟಕರು ಅಲ್ಲಿ ಯಾರು ಕಾಣಲೇ ಇಲ್ಲ.
ಜಾನಪದ ಸಂಶೋಧಕರು, ಕವಿಗಳು, ಪ್ರಬಂಧಕಾರರು, ನಾಟಕಕಾರರೂ ಆದ ಲಿಂಗಣ್ಣನವರು ಹುಟ್ಟಿದ್ದು ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಗ್ರಾಮದಲ್ಲಿ. ತಂದೆ ಶಿವಯೋಗಪ್ಪ, ತಾಯಿ ಸಾವಿತ್ರಿ. ಚಿಕ್ಕವಯಸ್ಸಿನಲ್ಲಿಯೆ ತಂದೆ ತಾಯಿಯನ್ನು ಕಳೆದುಕೊಂಡು ಬೆಳೆದದ್ದು ಅಣ್ಣ ಅತ್ತಿಗೆಯರ ಆರೈಕೆಯಲ್ಲಿ.
ಮಾಧ್ಯಮ ಕ್ಷೇತ್ರದಲ್ಲಿರುವ ಅನೈತಿಕ ಪೈಪೊಟಿಯು ಮಾಧ್ಯಮ ವೃತ್ತಿ ಮಾಡುವವರನ್ನು ವಿಪರೀತ ಒತ್ತಡದಲ್ಲಿ ಸಿಲುಕಿಸಿದೆ. ಸುದ್ದಿ ಮತ್ತು ಜಾಹೀರಾತುಗಳ ನಡುವಿನ ಅಂತರ ಕಡಿಮೆಯಾಗುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮವು ಮುದ್ರಣ ಮಾಧ್ಯಮದ ಮೇಲೆ ಪ್ರಭಾವ ಬಿರುತ್ತಿದೆ. ರಾಜಕೀಯ ಪಕ್ಷಗಳ ಮುಖಂಡರು ಮಾಧ್ಯಮ ಸಂಸ್ಥೆಗಳ ಒಡೆಯರಾಗುತ್ತಿದ್ದಾರೆ. ಈ ವಿದ್ಯಮಾನಗಳು ಮಾಧ್ಯಮ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ಮುಡಿಸುತ್ತದೆ.
ಇತ್ತೀಚಿನ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ… ಭಾರತದ ಮತದಾರರು ಬುದ್ಧಿವಂತರೇ, ದಡ್ಡರೇ, ಮೂರ್ಖರೇ, ಮುಗ್ಧರೇ, ಭ್ರಷ್ಟರೇ, ಸಂವೇದನಾಶೀಲರೇ, ಚಿಂತನಶೀಲರೇ, ಮಾರಾಟವಾಗುವರೇ, ಊಸರವಳ್ಳಿಗಳೇ, ಸಮಯ ಸಾಧಕರೇ, ಅವಕಾಶವಾದಿಗಳೇ, ಸ್ವಾರ್ಥಿಗಳೇ, ಪ್ರಾಮಾಣಿಕರೇ, ನಿಷ್ಠಾವಂತರೇ, ಅಧರ್ಮಿಗಳೇ, ಆಸೆ ಆಮಿಷಗಳಿಗೆ ಬಲಿಯಾಗುವವರೇ, ಅದನ್ನು ಮೀರುವವರೇ, ಹೇಗೆ ಇವರನ್ನು ಅರ್ಥಮಾಡಿಕೊಳ್ಳುವು
ಇತ್ತೀಚೆಗೆ ನನಗೆ ಆತ್ಮೀಯರೊಬ್ಬರು ಜಾಲ ಬಂಧದ ಮೂಲಕ ಒಂದು ವೀಡಿಯೋವನ್ನು ಕಳುಹಿಸಿದ್ದರು. ನಮ್ಮ ದೇಶದ ಘಟನೆಯದಲ್ಲ. ಯಾಕೋ ನೋಡುವ ಆಸಕ್ತಿಯಾಯಿತು. ವೀಡಿಯೋವನ್ನು ನೋಡ ನೋಡುತ್ತಿದ್ದಂತೆಯೇ ಕುತೂಹಲ ಹೆಚ್ಚುತ್ತಾ ಹೋಯಿತು. ಪೂರ್ತಿ ವೀಡಿಯೋ ನೋಡಿ ಮುಗಿಯಿತು.
ಬದನೆ ಕಾಯಿಯನ್ನು ಸ್ವಲ್ಪ ಎಣ್ಣೆ ಹಚ್ಚಿ ಚಿಕ್ಕ ಚಿಕ್ಕ ನಾಲ್ಕೈದು ತೂತು ಮಾಡಿ ಕೆಂಡದಲ್ಲಿ ಅಥವಾ ಗ್ಯಾಸ್ನಲ್ಲಿ ಬೇಯಿಸಿಕೊಳ್ಳಿ ಆಮೇಲೆ ಅದರ ಸಿಪ್ಪೆಯನ್ನು ತೆಗೆದು ಸೌಟಿನಲ್ಲಿ ಚೆನ್ನಾಗಿ ಜಜ್ಜಿ ಒಂದು ಪಾತ್ರೆಗೆ ಹಾಕಿಕೊಳ್ಳಿ ಇದಕ್ಕೆ ಚಿಕ್ಕದಾಗಿ ಹೆಚ್ಚಿದ ಈರುಳ್ಳಿ, ತೆಂಗಿನ ತುರಿ, ರುಚಿಗೆ ಉಪ್ಪು, ಹುಳಿಪುಡಿ ಸಕ್ಕರೆ ಹಾಕಿ ನಂತರ ಒಂದು ಪಾತ್ರೆಯಲ್ಲಿ ಒಗ್ಗರಣೆಗೆ ಇಟ್ಟು ಎಣ್ಣೆ ಕಾದಮೇಲೆ ಉದ್ದಿನ ಬೇಳೆ,
ಬೀಜ ಬಲಿಯದ ಬದನೆಕಾಯಿ -೩, ಈರುಳ್ಳಿ-೧, ತೆಂಗಿನ ತುರಿ ೧/೪ ಲೋಟ, ಎಣ್ಣೆ -೩ ಚಮಚ, ಹಸಿರು ಮೆಣಸು ೨-೩, (ಸೂಜಿ ಮೆಣಸಿನ ಪುಡಿಯಾದರೂ ಸರಿ) ಕರಿಬೇವು, ಒಣ ಮೆಣಸು-೨, ಉದ್ದಿನ ಬೇಳೆ, ಸಾಸಿವೆ, ಅರಿಸಿನ ಹುಳಿಪುಡಿ, ಇಂಗು ಉಪ್ಪು, ಸಿಹಿ ಬೇಕಾದಲ್ಲಿ ಉಪಯೋಗಿಸಿ.
ಹೊಸಜನ್ಮ
ಗುಹೆಗಳ ವೀಕ್ಷಣೆಯ ನಂತರ ನಾವು ಭುವನೇಶ್ವರದ ರೈಲ್ವೇ ಸ್ಟೇಷನ್ ಬಳಿ ಇರುವ ಹೋಟೆಲ್ ತೆರಳಿ ಊಟವನ್ನು ಸಿಹಿಯೊಂದಿಗೆ ಮುಗಿಸಿ ಸ್ವಲ್ಪ ಹೊತ್ತು ವಿರಾಮ ತೆಗೆದುಕೊಂಡು ಮೂರು ಗಂಟೆಗೆ ಮತ್ತೆ ನಮ್ಮ ತಿರುಗಾಟ ಆರಂಭಿಸಿದೆವು. ಮೊದಲು ಹೋಗಿದ್ದು ಧವಳಗಿರಿಯಲ್ಲಿರುವ ಶಾಂತಿಯ ಸ್ತೂಪಕ್ಕೆ. ಇದರ ಸ್ಥಾಪನೆಯ ಹಿಂದೆ ಸಾಮ್ರಾಟ್ ಅಶೋಕನ ಕಥೆಯಿದೆ.