ಸ್ವಾತಂತ್ರ್ಯ ಮತ್ತು ಸ್ವರಾಜ್ಯ
ಸ್ವಾತಂತ್ರ್ಯ ಮತ್ತು ಸ್ವರಾಜ್ಯ
- Read more about ಸ್ವಾತಂತ್ರ್ಯ ಮತ್ತು ಸ್ವರಾಜ್ಯ
- 1 comment
- Log in or register to post comments
ಸ್ವಾತಂತ್ರ್ಯ ಮತ್ತು ಸ್ವರಾಜ್ಯ
ಆಗಲೇ ನಿನ್ನ ಹುಟ್ಟುಹಬ್ಬವಾಗಿ ಮೂರ್ನಾಕು ದಿನ ಕಳೆದಿದೆ. ನೆನಪೇ ಆಗಲಿಲ್ಲ. ಒಂದು ಗ್ರೀಟಿಂಗ್ ಆದರೂ ಕಳಿಸಬಹುದಿತ್ತು. ಈಗ ಒಳ್ಳೊಳ್ಳೆ ಗ್ರೀಟಿಂಗ್ ಕಾರ್ಡುಗಳು ಸಿಗುತ್ತವೆ. ಬಣ್ಣಬಣ್ಣದ್ದು, ಫಳಫಳ ಹೊಳೆಯುವದು. ಕೆಲವದರಲ್ಲಿ ಇಂಗ್ಲೀಷಿನ ಒಳ್ಳೊಳ್ಳೇ ಸಾಲುಗಳು ಇರುತ್ತವೆ. ಇನ್ನು ಕೆಲವಲ್ಲಿ ಕೆಟ್ಟಕೆಟ್ಟ ಪ್ರಾಸದ ಸಾಲುಗಳು. ಶುಭದ ಬಗ್ಗೆ, ಬದುಕಿನ ಬಗ್ಗೆ, ವಿಸ್ಮಯದ ಬಗ್ಗೆ, ಪುಣ್ಯ,ಅದೃಷ್ಟದ ಬಗ್ಗೆ ಹಾಗೂ ಪ್ರೀತಿ-ಶಾಂತಿಯ ಬಗ್ಗೆ. ಬಣ್ಣಬಣ್ಣದ್ದು. ಫಳಫಳ ಹೊಳೆಯುವದು. ನನಗೆ ಕೊಳ್ಳೋದಕ್ಕೆ ಕಷ್ಟವೇನಿಲ್ಲ. ಕೈತುಂಬಾ ಸಂಬಳ. ಸರಿಯಾಗಿ ಪರಿಚಯವಿಲ್ಲದವರಿಗೂ ಕಾರ್ಡು ಕಳಿಸಿರುವಾಗ, ನಿನಗೆ ಸ್ವಲ್ಪ ಹೆಚ್ಚಿನ ಬೆಲೆಯದ್ದೇ ಕೊಳ್ಳಬಹುದಿತ್ತು.
ಆದರೆ ನೀನೀಗ ಎಲ್ಲಿದ್ದಿ ಅಂತ ಗೊತ್ತಿಲ್ಲದ್ದರಿಂದ ಗ್ರೀಟಿಂಗ್ ಕಾರ್ಡಿನಿಂದ ಏನೂ ಪ್ರಯೋಜನವಿಲ್ಲ, ಬಿಡು. ಇದರಿಂದ ಬೇಸರವೇನೂ ಇಲ್ಲ. ಯಾಕೆಂದರೆ ನಿನ್ನನ್ನು ಹುಡುಕೋದನ್ನೇ ಬಿಟ್ಟುಬಿಟ್ಟಿದ್ದೇನೆ. ನಿನ್ನನ್ನು ಹುಡಕೋಕೆ ಹೋದರೆ ಈಗೀಗ ಸಿನಿಕತೆ, ಕುಹಕ, ಅನುಮಾನ ಸಿಗತ್ತವೆ. ಅವೆಲ್ಲಾ ಇರಲಿ ಅಂದರೂ, ಅವೆಲ್ಲಾ ಸರಿಯಾದ ಕಾರಣಕ್ಕ ಅನ್ನೋದು ಮುಖ್ಯ ಪ್ರಶ್ನೆ.
ಇ-ಟಿವಿ ಚಾನೆಲ್ನಲ್ಲಿ ಯಾವುದೋ ಚಲನಚಿತ್ರ ಪ್ರದರ್ಶನವಾಗುತ್ತಿತ್ತು. ಪ್ರಾಯಶ: "ನಮ್ಮೂರ ಮಂದಾರ ಹೂವೇ". ಅದರಲ್ಲಿ ನೀರಿಗೆ ಬಿದ್ದ ಹುಡುಗನೋರ್ವನನ್ನು ಶಿವರಾಜ ಕುಮಾರ್ ರಕ್ಷಿಸುತ್ತಾರೆ. ಹುಡುಗನ ಹೊಟ್ಟೆ ಅದುಮಿ ನೀರು ತೆಗೆಯುತ್ತಾರೆ. ಹುಡುಗ ಚಲನೆ ತೋರಿಸುವುದಿಲ್ಲ.ಕೃತಕ ಉಸಿರಾಟ ಮಾಡಿ ಹುಡುಗನನ್ನು ಬದುಕಿಸಲು ಶಿವರಾಜ ಕುಮಾರ್ ಪ್ರಯತ್ನಿಸುತ್ತಾರೆ.
ಒಂದು ಹಿಂಟ್: ಈ ಗಿಡದ ಒಂದು ಭಾಗವನ್ನು ನಾವು ದಿನನಿತ್ಯ ಉಪಯೋಗಿಸುತ್ತೇವೆ!
ಗೊತ್ತ ನಿಮಗೆ? :-)
'ಟೆಕ್ ಸಂಪದ'ದ ಒಟ್ಟಾರೆ ವಿಶನ್ನಿನ ಹಿಂದಿರುವ ಮನಸ್ಸು ಹಾಗೂ ಯೋಜನೆಯ ಟೀಮ್ ಲೀಡರ್ ಸಂಪದದ ಗೆಳೆಯ [:http://sampada.net/user/muralihr|ಮುರಳಿ]. ನಿತ್ಯ "ಲೇ, ಬೇಗ ರೆಡಿ ಮಾಡೋ - ಇದು ಇಂಪಾರ್ಟೆಂಟು" ಅನ್ನುತ್ತ ಕೆಲಸವನ್ನು push ಮಾಡುವವ ಇವನೆ. ಟೆಕ್ ಸಂಪದಕ್ಕಾಗಿ ಕಳೆದ ಹಲವು ತಿಂಗಳುಗಳಿಂದ ಸತತ ಸಕ್ರಿಯನಾಗಿರುವವನೂ ಕೂಡ ಇವನೇ. ತಂತ್ರಜ್ಞಾನದ ಹಲವು ವಿಷಯಗಳಿಂದ ಗ್ರಾಸ್ ರೂಟ್ ಟಚ್ ಮಾಡುವ ನಿಜವಾದ ಕಾಳಜಿ ಉಳ್ಳವ. ಸಂಪದದ [:http://sampada.net/user/5/|ಐದನೇ ಸದಸ್ಯ].
ನಿನ್ನೆ ಮುರಳಿ ಅವನ ಡಿ ಎಸ್ ಎಲ್ ಆರ್ ಕ್ಯಾಮೆರಾ ಹಿಡಿದು ಮನೆಗೆ ಬಂದಿದ್ದ. ಅವನ ಕ್ಯಾಮೆರಾದಲ್ಲಿಯೇ ಅವನ ಫೋಟೋ ಬಂದದ್ದು ಹೀಗೆ:
ಪ್ರತಿವರುಷದ ಹಾಗೆ ಈ ವರುಷವೂ ಅಕ್ಟೋಬರ್ 2, ಅಂದರೆ ಗಾಂಧೀ ಜಯಂತಿ ಬಂತು ಹೋಯ್ತು. ಅದರಲ್ಲೇನು ವಿಶೇಷ ಎಂದು ನಾವು ಕೇಳಿಕೊಳ್ಳಬಹುದು.
ಕೈದು=ಆಯುಧ, ಶಸ್ತ್ರ
ಉದಾಹರಣೆಗೆ ಈ ಅಕ್ಕಮಹಾದೇವಿಯ ವಚನದ ಸಾಲು ನೋಡಿ.
ಕೈದುವ ಕೊಡಬಲ್ಲೆವಲ್ಲದೆ ಕಲಿತನವ ಕೊಡಬಲ್ಲೆವೆ?
ಖೈದು=ಸೆಱೆ, ಜೈಲುವಾಸ. ಈ ಪದ ಅರಬ್ಬಿಯಿಂದಲೋ ಫಾರ್ಸಿಯಿಂದಲೋ ಆಮದಾದ ಶಬ್ದ. ಮಹಾಪ್ರಾಣ ಕನ್ನಡದಲ್ಲಿ ಬೇಡೆಂಬುವವ ಕನ್ನಡಿಗರೇ ಗಮನಿಸಿ ’ಖೈದು’ಗೆ ’ಕೈದು’ ಬೞಸಿದರೆ ತಪ್ಪು ಅರ್ಥ ಬರಬಹುದು. ಅಪಾರ್ಥವೂ ಆಗಬಹುದು.
ನಿಷಾದರ್ಷಭಗಾಂಧಾರಷಡ್ಜಮಧ್ಯಮಧೈವತಾಃ|
ಪಂಚಮಶ್ಚೇತ್ಯಮೀ ಸಪ್ತ ತಂತ್ರೀಕಂಠೋತ್ಥಿತಾಃ ಸ್ವರಾಃ||
ಸರಿಗಮಪದನಿ ಇವು ಏೞುಸ್ವರಗಳು
ನಿಷಾದ= ಸಂಕೇತ ’ನಿ’
ಋಷಭ=’ರಿ’
ಗಾಂಧಾರ=’ಗ’
ಷಡ್ಜ=’ಸ’
ಮಧ್ಯಮ=’ಮ’ (ಸರಿಗಮಪದನಿಯಲ್ಲಿ ನಡುವಿನದು (ಮಧ್ಯದ್ದು))
ಧೈವತ=’ಧ’
ಪಂಚಮ=’ಪ’ (ಸರಿಗಮಪದನಿಯಲ್ಲಿ ಐದನೆಯದು)
ಇವು ತಂತಿ ಮತ್ತು ಕೊರಲಿಂದ ಹೊಱಬರುವ ಏೞು ಸ್ವರಗಳು.
ವಿಮಾನ ಟಿಕೆಟಿನಲ್ಲೇ ರೈಲುಪ್ರಯಾಣವೂ ಸಾಧ್ಯ!
ವಿಮಾನದಲ್ಲಿ ಯುರೋಪು ತಲುಪಿ,ಅದೇ ಟಿಕೆಟ್ ಬಳಸಿ ರೈಲುಯಾನ ಕೈಗೊಳ್ಳಲು ಒಂದೇ ಟಿಕೆಟ್ ಅವಕಾಶ ನೀಡುತ್ತದೆ,
-----------------------------------------------------------------------------------
ಕನಸಿನ ಗುಳ್ಳೆ ಒಡೆದದ್ದು ಯಾಕೆ?
ಆಗಲೇ ಹಬ್ಬದ ಅರ್ಧದಷ್ಟು ದಿನಗಳು ಕಳೆದಾಗಿದೆ. ಸಂಗೀತದ ವಿಷಯ ಮಾತಾಡುತ್ತ ಹೋದರೆ, ನನಗೆ ನಿಲ್ಲಿಸುವುದಕ್ಕೇ ತಿಳಿಯುವುದಿಲ್ಲ ಅನ್ನಿಸುತ್ತೆ! ಯಾವಾಗಲೂ ಯಾವುದರ ಬಗ್ಗೆ ಬರೆಯಬೇಕೆಂದೇ ತಿಳಿಯದೇ ಹೋಗುತ್ತೆ. ಏಕಂದರೆ ಹೇಳಿದಷ್ಟೂ ಮುಗಿಯುವಂತಿಲ್ಲವಲ್ಲ ಸಂಗೀತ ಸಾಗರ?
ಚಲಿಸದ ಸಾಗರ ಅಂತೊಂದು ಸಿನೆಮಾ ಬಂದಿತ್ತು - ನಾನು ನೋಡಿರಲಿಲ್ಲ. ಬಹುಶಃ ನದಿಗಳು ಹರಿಯುತ್ತವೆ, ಸಮುದ್ರ ಇದ್ದಲ್ಲೇ ಇರುತ್ತೆ ಎನ್ನುವುದು ಅದರ ಒಳಗಿನ ಭಾವ ಇರಬಹುದು. ಆದರೆ, ಈ ಸಂಗೀತ ಸಾಗರ ನಿಜವಾಗಿ ಬದಲಾಗುತ್ತ ಹೋಗುತ್ತಿರುತ್ತದೆ. ಹಾಗಾಗಿ ನಮ್ಮ ಸಂಗೀತದ ಕೆಲವು ಅಂಶಗಳು ಸಾವಿರಾರು ವರ್ಷಗಳಿಂದ ಹಾಗೇ ಉಳಿದಿವೆಯಾದರೂ, ಮತ್ತೆ ಕೆಲವು ವಿಷಯಗಳು ಬದಲಾಗುತ್ತ ಹೋಗಿವೆ ಅನ್ನುವುದು ಬಲ್ಲವರ ಮಾತು.
ಸಂಗೀತದಲ್ಲಿ ಒಂದು ರಾಗ ಕೇಳಲು ಹಿತವಾಗಿರಬೇಕಾದರೆ, ಐದು ಸ್ವರಗಳಾದರೂ ಇರಬೇಕು - ಇಲ್ಲದಿದ್ದರೆ ಅದು ಸೊಗಸುವುದಿಲ್ಲ ಅನ್ನುವ ನಂಬಿಕೆ ಇತ್ತು. ಅದನ್ನು ಬುಡಮೇಲು ಮಾಡಿದವರು ೨೦ ನೇ ಶತಮಾನದ ಒಬ್ಬ ಮಹಾನ್ ಕಲಾವಿದರಾದ ಡಾ.ಬಾಲಮುರಳಿಕೃಷ್ಣ ಅವರು. ಒಮ್ಮೆ ಯಾವುದೋ ಲಹರಿಯಲ್ಲಿ ಹಾಡಿಕೊಳ್ಳುತ್ತಿದ್ದರಂತೆ - ಆಮೇಲೆ ಗಮನಿಸಿ ನೋಡಲು ಅದರಲ್ಲಿ ನಾಕೇ ಸ್ವರಗಳಿದ್ದುದ್ದನ್ನು ಕಂಡು, ಆ ರಾಗಕ್ಕೆ ಲವಂಗಿ ಎನ್ನುವ ಹೆಸರಿಟ್ಟು, ಒಂದು ಕೃತಿಯನ್ನು ರಚಿಸಿದರು. ಆನಂತರ, ಇದೇ ದಾರಿಯಲ್ಲಿ ಹೆಚ್ಚು ಪ್ರಯೋಗಗಳನ್ನು ಮಾಡಿ, ಇನ್ನೂ ಕೆಲವು ಅದೇ ಬಗೆಯ ರಾಗಗಳನ್ನೂ, ಅವುಗಳಲ್ಲಿ ರಚನೆಯನ್ನೂ ಮಾಡಿದ್ದಾರೆ.