ಬಾಗಿಲು ತೆರೆಯೆ, ಪುಟ್ಟಮ್ಮ .....!
ಒಮ್ಮೆ ಹಿಂತಿರುಗಿ ನೋಡಿದಾಗ, ನೆನಪಿನ ಬುತ್ತಿಯನ್ನು ಬಿಚ್ಚಿ ವೀಕ್ಷಿಸಿದಾಗ, ತಾಯ್ನಾಡಿನಿಂದ ದೂರಸರಿದಾಗ, ಕಾಣುವ ಒಳನೋಟ ಅದ್ಭುತ !
- Read more about ಬಾಗಿಲು ತೆರೆಯೆ, ಪುಟ್ಟಮ್ಮ .....!
- Log in or register to post comments
ಒಮ್ಮೆ ಹಿಂತಿರುಗಿ ನೋಡಿದಾಗ, ನೆನಪಿನ ಬುತ್ತಿಯನ್ನು ಬಿಚ್ಚಿ ವೀಕ್ಷಿಸಿದಾಗ, ತಾಯ್ನಾಡಿನಿಂದ ದೂರಸರಿದಾಗ, ಕಾಣುವ ಒಳನೋಟ ಅದ್ಭುತ !
ನನಗೆ ಗೊತ್ತಿರುವಂತೆ ತೀರು, ತುಂಬು, ನೆಱೆ ಮತ್ತು ಹೆಚ್ಚು ಈ ಧಾತುಗಳೇ ಕ್ರಿಯಾಪದ ಅಥವಾ ನಾಮಪದಗಳ ವಿಶೇಷಣಗಳಾಗಿ ಬಳಕೆಯಾಗುವುದು ಕಂಡುಬರುತ್ತದೆ.
ಹೆಚ್ಚು ಮಾತಾಡು
ತೀರಾ ಕಡಿಮೆ
ತುಂಬಾ ಜಾಸ್ತಿ.
ನೆಱೆ ನಂಬಿದೆ ನಿನ್ನ ಇತ್ಯಾದಿ ಇತ್ಯಾದಿ.
ನಿಮಗಿನ್ನಾವುದಾದರೂ ಕ್ರಿಯಾಪದಗಳೇ ವಿಶೇಷಣಗಳಾಗಿ ಬಳಕೆಯಾಗುತ್ತಿದ್ದರೆ ದಯವಿಟ್ಟು ತಿಳಿಸಿ.
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್ಗೆ ಭಾವದ ಸಂವೇದನೆ, ಹೊಸದೇ ಆದ ಬಿಂಬ ಪ್ರತಿಬಿಂಬಗಳ ಕೊಲಾಜ್ ಹುಟ್ಟಿಸುವ ಒಂದು ವಿಶಿಷ್ಟ ಲಯವಿನ್ಯಾಸ ಎದುರಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತ, ಚುರುಕುಗೊಳ್ಳುತ್ತ, ಮುದುಡುತ್ತ, ಅರಳುತ್ತ ಹೊಸ ಲೋಕವೊಂದನ್ನು ತಡಕುತ್ತದೆ.
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್ಗೆ ಭಾವದ ಸಂವೇದನೆ, ಹೊಸದೇ ಆದ ಬಿಂಬ ಪ್ರತಿಬಿಂಬಗಳ ಕೊಲಾಜ್ ಹುಟ್ಟಿಸುವ ಒಂದು ವಿಶಿಷ್ಟ ಲಯವಿನ್ಯಾಸ ಎದುರಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತ, ಚುರುಕುಗೊಳ್ಳುತ್ತ, ಮುದುಡುತ್ತ, ಅರಳುತ್ತ ಹೊಸ ಲೋಕವೊಂದನ್ನು ತಡಕುತ್ತದೆ.
ಕಳೆದ ವಾರ ಮಡಿಕೇರಿಯ ತಲಕಾವೇರಿಯಲ್ಲಿ ಮಳೆಗಾಲದ ದಿನಗಳಾದ್ದರಿಂದ ಮೋಡಗಳು ರಾಶಿರಾಶಿಯಾಗಿ ಮುಗಿಲನ್ನೂ ಬೆಟ್ಟ ಕಾಡು ಕಣಿವೆಗಳನ್ನೂ ತುಂಬಿಕೊಂಡಿದ್ದವು. ಮೊದಲ ಮಳೆಗಳು ಸುರಿದು ಸುತ್ತಲಿನ ಹಸುರೆಲ್ಲಾ ತೊಯ್ದು ನವಚೇತನದಿಂದ ಪ್ರಶಾಂತದಲ್ಲೇ ರಾರಾಜಿಸುತ್ತಿತ್ತು.
ಈ ಶೀರ್ಷಿಕೆಯಲ್ಲಿ ಬರೆದ ಲೇಖನ ಚೆನ್ನಾಗಿದೆ.
ನಾನು ಹಳೆಯ ಚಿತ್ರಗಳನ್ನು ಹೆಚ್ಚಾಗಿ ನೋಡಿಲ್ಲ. ಡಾ.ರಾಜ್ ಚಿತ್ರಗಳನ್ನು ಸಹ ಹೆಚ್ಚಾಗಿ ನೋಡಿದ್ದು, ಮೆಚ್ಚಿದ್ದು ಅಮೇರಿಕೆಗೆ ಬಂದ ನಂತರ!
ಪದ್ಯಗಳು ಹಾಡುವಂತಿರಬೇಕು. ಅಲ್ಲಿ ಆದಿಪ್ರಾಸವೋ, ಅಂತ್ಯಪ್ರಾಸವೋ ಅಥವಾ ಅನುಪ್ರಾಸವೋ ಅಥವಾ ಇವೆಲ್ಲವೂ ಇದ್ದು ಅದೊಂದು ಚೌಕಟ್ಟಿನಲ್ಲಿದ್ದರೆ (ಛಂದಸ್ಸು) ಹಾಡಲು ಸರಾಗ. ಸಂಗೀತಕ್ಕಳವಡಿಸಲು ಸುಲಭ. ಹಾಗಾಗಿ ಕನ್ನಡದಲ್ಲಿ ಅಕ್ಷರವೃತ್ತ, ಮಾತ್ರಾವೃತ್ತ ಹಾಗೂ ಅಂಶಗಣಗಳಿಂದ ಕೂಡಿದ ಸಾಂಗತ್ಯ ಹಾಗೂ ಪಿರಿಯಕ್ಕರವಿವೆ.
ತಿರುಪತಿ ತಿಮ್ಮಪ್ಪ. (ವೆಂಕಟ ರಮನ)
ವೆಂಕಟೆಶ್ವರನಿಗೆ ತಿಮ್ಮಾಪ್ಪ ಎಂದು ಮತ್ತು ಅವರು ನೆಲಿಸಿದ ಬೆಟ್ಟಕ್ಕೆ ತುರುಪತಿ ಎಂದು ಎಕೆ ಕರೆಯಲಾಗುತ್ತದೆ? ನಿಮಗೆ ತಿಳಿದಿದ್ದರೆ ನನಗೆ ದಯಮಾಡಿ ತಿಳಿಸಿ
ಈ ವಿಚಾರವನ್ನು ನಾನು ಒಬ್ಬ ಕುರುಬನಿನ್ದ ತಿಳಿದುಕೊಂಡೆ.