ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕಣ್ಣು ನೋಡೇ ಗೌರಿ

ನಮ್ಮ ಮಕ್ಕಳು ನಮ್ಮಿಂದ ಏನನ್ನು ನಿರೀಕ್ಷಿಸುತ್ತವೆ? ಈ ಪ್ರಶ್ನೆ ಎದುರಾಗಿದ್ದು, ನನಗೆ ಮೊದಲ ಮಗು ಗೌರಿ ಹುಟ್ಟಿದಾಗ. ಆಗ ನಾನಿನ್ನೂ ಇಪ್ಪತ್ತೆರಡು ವರ್ಷದ ಹುಡುಗಿ. ಮಗುವನ್ನು ಎತ್ತಿಕೊಳ್ಳಲು ಸಹ ಬರುತ್ತಿದ್ದಿಲ್ಲ. ಆದರೆ ಮಗು ಮುದ್ದಾಗಿತ್ತು. ಕೆಂಪಗಿತ್ತು. ದಪ್ಪವಾಗಿತ್ತು. ಇಂಥ ಮಗುವನ್ನು ಸಂಭಾಳಿಸಲು ಸಾಧ್ಯವೆ ಎಂದು ಎಷ್ಟೋ ಸಾರಿ ಅಳುಕಾಗುತ್ತಿತ್ತು.

ಕನಸ್ಸು

ಕನಸ್ಸು

ಕನಸ್ಸಲ್ಲಿ ಬರುವವಳು

ಸದಾ ನನ್ನ ಕಾಡುತಿಹಳು

ಪ್ರೀತಿಯ ಕೊಟ್ಟವಳು

ಹೃದಯದಿ ನೆಲೆಸಿಹಳು

*********************

ನನ್ನವಳು ನನಗೆಲ್ಲಾ

ಪ್ರೀತಿಯ ತೊರೆದಿಲ್ಲ್ಅ

ನೆನಪನ್ನು ಮರೆತಿಲ್ಲ

" ಸಂಶೋಧನೆ, ವಿದ್ವತ್ತು, ಸಂಪಾದನೆ, ಬೃಹತ್ ಅವತಾರವಾಗಿ ಕೃತಿರೂಪು ತಳೆದಿದೆ. ಇದು ಒಂದು ಶ್ಲಾಘನೀಯವಾದ ಸಂಗತಿ,"-ಡಾ. ಬಿ. ಎ. ವಿವೇಕ್ ರೈ !

ಶುಕಯೋಗಿ ಚಾಟು ವಿಠಲನಾಥರ ರಾಮಣ್ಣಯ್ಯ ರಚೇತ, (ತಾಳೆಗರಿಯಲ್ಲಿ ಲಿಖಿತ) ’ಕರ್ಣಾಟಕ ಭಾಗವತ ’ ದ ಎರಡು ಸಂಪುಟಗಳನ್ನು ಸಂಶೋಧಕ, ಲಿಪಿಕಾರ, ಹಾಗೂ ಸಂಪಾದಕ, ಡಾ. ಚಂದ್ರಶೇಖರ್ ರವರು, ಕರ್ಣಾಟದದ ಜನತೆಗೆ ಸಮರ್ಪಿಸಿದ್ದಾರೆ. " ಕರ್ಣಾಟಕ ಭಾಗವತ " ದ ಎರಡು ಬೃಹತ್ ಗ್ರಂಥಗಳ ’ಲೋಕಾರ್ಪಣ ಸಮಾರಂಭ’ , ಮೈಸೂರುನಗರದಲ್ಲಿ ಅತ್ಯಂತ ಯಶಸ್ವಿಯಾಗಿ ನೆರೆವೇರಿತು.

ರಂಗಿನ ಚಿಟ್ಟೆ

  • ರಂಗಿನ ಚಿಟ್ಟೆ

ರಂಗು ರಂಗಿನ ಬಣ್ಣದ ಚಿಟ್ಟೆ

ಅದರ ಹಿಂದೆ ನನ್ನ ಮನಸ್ಸನ್ನು ಹಾರಿಬಿಟ್ಟೆ

ನನ್ನ ಹೃದಯವ ಅದಕ್ಕೆ ಕೊಟ್ಟೆ

ನಾನೊಂದು ಗಾಳಿಪಟವಾಗಿ ಬಿಟ್ಟೆ

 

ಸದಾ ಕನಸ್ಸಿನಲ್ಲಿ ತೇಲುತ್ತಿದ್ದೆ

ಗ್ರಹ-ತಾರೆಗಳ (ಜಿ.ಟಿ) ನಾರಾಯಣ ತೇ ನಮೋ ನಮೋ...

ಭಾನುವಾರ (ಜೂನ್ ೨೯, ೨೦೦೮) ವಿಜಯಕರ್ನಾಟಕ ಪತ್ರಿಕೆಯಲ್ಲಿ ಪರಾಗಸ್ಪರ್ಶ ಅಂಕಣದ ಲೇಖನ ಇಲ್ಲಿದೆ.

ಇದರಲ್ಲಿ ಸಂಪದ, ಜಿಟಿಎನ್ ಅವರೊಂದಿಗೆ ಸಂಪದದ ಸಂದರ್ಶನ ಪಾಡ್‌ಕಾಸ್ಟ್, ಇಸ್ಮಾಯಿಲ್... ಇತ್ಯಾದಿ ಉಲ್ಲೇಖಗೊಂಡಿವೆ.

- ಶ್ರೀವತ್ಸ ಜೋಶಿ

ಹC- ಬಿC ರಗಳೆ - ೧

floating, Variable ಗಳಂತೆ ನನ್ನ ಭಾವನೆಗಳು, ಮಾಡಲಾಗುತ್ತಿಲ್ಲ ನಿನ್ನ ಮುಂದೆ ಅವುಗಳ declaratioನ್ನು,
ನಿನ್ನ short ಕಣ್ಣೋಟ - long ಮೌನ, ನನಗೆ ಸಿಗುತ್ತಿಲ್ಲ ಅವುಗಳ ಸರಿಯಾದ definitioನ್ನು,
static ಆಗಿರುವ ನಿನ್ನ ಹ್ರುದಯವನ್ನು, ಚೂರು globaಲ್ಲು ಮಾಡಿ ನೋಡೆ ಗೆಳತಿ,
access ಮಾಡುವೆ ನಾನದನ್ನು, using exterನ್ನು...... ;)

ಇಂತಹ ಮಕ್ಕಳನ್ನು ಬೆಳೆಸುವುದು ಹೇಗೆ?

ನೀವೆಲ್ಲ ’ಬ್ಲ್ಯಾಕ್’ ಸಿನಿಮಾ ನೋಡಿದ್ದೀರಿ ಅಂತ ಅಂದುಕೊಂಡಿದ್ದೇನೆ. ವಿಶಿಷ್ಠಚೇತನ ಮಕ್ಕಳು ಹುಟ್ಟಿದಾಗ ತಂದೆತಾಯಿಗಳು ಮಾನಸಿಕವಾಗಿ ಕುಸಿದು ಹೋಗುತ್ತಾರೆ. ಅವರು ಬಡವರಿರಲಿ, ಶ್ರೀಮಂತರಿರಲಿ, ಓದಿದವರಿರಲಿ, ಅನಕ್ಷರಸ್ಥರಿರಲಿ- ಪ್ರತಿಕ್ರಿಯೆ ಒಂದೇ. ದೇವರು ನಮಗೆ ಹೀಗೇಕೆ ಮಾಡಿದ? ಎಂದು ದುಃಖಿಸುತ್ತಾರೆ.

ಇಲ್ಲಿಂದ ಶುರುವಾಗುವ ನೋವು ಒಮ್ಮೊಮ್ಮೆ ಜೀವನ ಪರ್ಯಂತ ಮುಂದುವರೆಯುತ್ತದೆ. ಮಗುವನ್ನು ಸಹಜ ಮಗುವಂತಾಗಿಸಲು ಒಬ್ಬೊಬ್ಬರ ಪ್ರಯತ್ನವೂ ಒಂದೊಂದು ಥರ. ಡಿಗ್ರಿ ಮುಗಿದ ಕೂಡಲೇ ಮದುವೆಯಾದ, ಅದಾಗಿ ಒಂದು ವರ್ಷದಲ್ಲಿ ಹೆಣ್ಣು ಮಗುವಿನ ತಾಯಿಯಾದ ನನಗೆ, ಹುಟ್ಟಿದ ಮಗು ಸಹಜವಾಗಿಲ್ಲ ಎಂದು ಅನ್ನಿಸಿದಾಗ ಉಂಟಾದ ನೋವು ಅಷ್ಟಿಷ್ಟಲ್ಲ. ಕಳೆದ ಆರು ವರ್ಷಗಳಲ್ಲಿ ನನ್ನ ಮಗಳು ಗೌರಿ, ಹೊಸ ಜಗತ್ತನ್ನು ನಮಗೆ ತೋರಿಸಿಕೊಟ್ಟಿದ್ದಾಳೆ. ಈಗಲೂ ನಾವು ಹೊಸದನ್ನು ಕಲಿಯುತ್ತಲೇ ಇದ್ದೇವೆ. ಇದೊಂದು ನಿರಂತರ ಕಲಿಕೆ.

ಆದರೆ, ಪ್ರಾರಂಭದ ನೋವನ್ನು ನಾವು ಮರೆತಿಲ್ಲ. ನನ್ನಂಥ ಲಕ್ಷಾಂತರ ತಾಯಂದಿರಿದ್ದಾರೆ. ಅವರೆಲ್ಲರ ಪ್ರಶ್ನೆಗಳು ಒಂದೇ. ಏಕೆಂದರೆ ಸಮಸ್ಯೆಯೂ ಒಂದೇ. ಇಂತಹ ಮಕ್ಕಳನ್ನು ಸಾಕುವುದು ಹೇಗೆ? ಅವರಿಗೆ ಜಗತ್ತಿನ ರೀತಿಯನ್ನು, ನಿತ್ಯದ ಕೆಲಸಗಳನ್ನು ಮಾಡಿಕೊಳ್ಳುವುದನ್ನು ಕಲಿಸುವುದು ಹೇಗೆ? ಇಂತಹ ಪ್ರಶ್ನೆಗಳ ಜೊತೆಗೆ, ಸಮಾಜ ಇಂತಹ ಮಕ್ಕಳನ್ನು ನೋಡುವ ರೀತಿಯನ್ನೂ ಜೀರ್ಣಿಸಿಕೊಂಡು ನಾವು ವಿಶಿಷ್ಠಚೇತನ ಮಗುವನ್ನು ಬೆಳೆಸಬೇಕು.