ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.

ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ‌ದಿನದಲ್ಲಿ ಕಾರ್ಯಾರಂಭಗೊಳ್ಳಲಿದೆ , ಅಲ್ಲಿ ಕನ್ನಡಕ್ಕೆ ಆದ್ಯತೆ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ದೊರೆಯಬೇಕು. ಇದಕ್ಕಾಗಿ ನಾವು ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ.

ನಮ್ಮ ಬೇಡಿಕೆಗಳು-

ಗಾಂಧಿ ಎಂಬ ರೂಪಕ, ಜೀವನವೆಂಬ ನಾಟಕ!

ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ, ವಿವರಗಳು ಕಟ್ಟಿಕೊಡುವ ಒಂದು ವಾತಾವರಣ, ಇವುಗಳಿಂದ ಅಲ್ಲಿನ ಬದುಕು ಜೀವಂತಗೊಳ್ಳುವ ಪರಿ ನಿಜಕ್ಕೂ ತುಂಬ ಸಹಜವಾಗಿ, ಲಾಲಿತ್ಯಪೂರ್ಣವಾಗಿ ಬಂದಿದೆ.

ಗಾಂಧಿ ಎಂಬ ರೂಪಕ, ಜೀವನವೆಂಬ ನಾಟಕ!

ಪುಸ್ತಕದ ಲೇಖಕ/ಕವಿಯ ಹೆಸರು
ಬಾಳಾಸಾಹೇಬ ಲೋಕಾಪುರ
ಪ್ರಕಾಶಕರು
ಲೋಹಿಯಾ ಪ್ರಕಾಶನ, ಬಳ್ಳಾರಿ
ಪುಸ್ತಕದ ಬೆಲೆ
೭೫ ರೂ.

ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ, ವಿವರಗಳು ಕಟ್ಟಿಕೊಡುವ ಒಂದು ವಾತಾವರಣ, ಇವುಗಳಿಂದ ಅಲ್ಲಿನ ಬದುಕು ಜೀವಂತಗೊಳ್ಳುವ ಪರಿ ನಿಜಕ್ಕೂ ತುಂಬ ಸಹಜವಾಗಿ, ಲಾಲಿತ್ಯಪೂರ್ಣವಾಗಿ ಬಂದಿದೆ.

ಪ್ರೀತಿ ಕೈ ಜಾರಿದಾ ಕ್ಶಣ

"ಹೆ ಡಿಡ್ ಯು ಗೆಟ್ ದ ಡಿಸಪ್ಲೇ? " ಎಕ್ಸಾಮಿನರ್ ಬಂದು ಕೇಳಿದಾಗ ಭೂಮಿ ಬಾಯ್ಬಿಡಬಾರದೆ ಅನ್ನಿಸಿತು. ಪಿ. ಸಿ ಸರ್ವೀಸಿಂಗ್ ಲ್ಯಾಬ್ ಅದು . ಏನು ಮಾಡಿದರೂ ಡಿಸ್ಪ್ಲೇ ಬರುತ್ತಿರಲಿಲ್ಲ
"ನೊ ಸರ್"
"ಸಾರಿ ಯುವರ್ ಟೈಮ್ ಈಸ್ ಓವರ್ . ಯು ಕ್ಯಾನ್ ಸಿಟ್ ಫಾರ್ ವೈವಾ " ಅಂದು ಮುಂದೆ ಹೋದರು.

ಏಕೆ ಹೀಗೆ ಅನಿಸುತ್ತದೆಯೋ!

ಬೆಳ್ಳಂಬೆಳಿಗ್ಗೆ ವಾಕಿಂಗ್‌ ಹೋದಾಗ, ಸುತ್ತ ಮುತ್ತ ತುಂಬಿರುವ ಶಾಂತಿ, ನಿರಾಳತೆ, ಸೊಬಗನ್ನು ನೋಡಿ ನಿಮಗೆ ಏನು ಅನ್ನಿಸುತ್ತದೆ?

ಏಕೆ ಹೀಗೆ ಅನಿಸುತ್ತದೆಯೋ!

ಬೆಳ್ಳಂಬೆಳಿಗ್ಗೆ ವಾಕಿಂಗ್‌ ಹೋದಾಗ, ಸುತ್ತ ಮುತ್ತ ತುಂಬಿರುವ ಶಾಂತಿ, ನಿರಾಳತೆ, ಸೊಬಗನ್ನು ನೋಡಿ ನಿಮಗೆ ಏನು ಅನ್ನಿಸುತ್ತದೆ?

ನಾಸ್ತಿಕ

ಅವರಿಬ್ಬರೂ ಗೆಳೆಯರು.ಹೆಸರು ರಮೇಶ,ಗಿರೀಶ ಎ೦ದಿಟ್ಟುಕೊಳ್ಳೋಣ.ಇಬ್ಬರಲ್ಲೂ ಗಾಢ ಸ್ನೇಹವಿತ್ತು.ಇಬ್ಬರಲ್ಲೂ ಸಮಾನವಾದ ಅಭಿರುಚಿ ಇತ್ತು.ಇಬ್ಬರೂ ನಾಸ್ತಿಕರು.ಆದರೆ ಅಲ್ಲಿ ಒ೦ದು ವ್ಯತಾಸವಿತ್ತು.ರಮೇಶ ತನ್ನದೇ ಆದ ಸಿದ್ಧಾ೦ತಗಳ ಮೂಲಕ,ತನ್ನದೇ ಆದ ಸ್ವ೦ತ ದೃಷ್ಟಿಕೋನದ ಮೂಲಕ ,ವಾದದ ಮೂಲಕ ನಾಸ್ತಿಕತೆಯನ್ನು ಒಪ್ಪಿಕೊ೦ಡವನು. ಅಲ್ಲದೇ ಅವನ ನಾಸ್ತಿಕತೆ ಅವನ ಸ್ವ೦ತದ್ದಾಗಿತ್ತೇ ಹೊರತು,ಅವನೆ೦ದೂ ಪರರ ಮೇಲೆ ಅದನ್ನು ಹೇರಲು ಇಷ್ಟ ಪಡುತ್ತಿರಲಿಲ್ಲ.ಆದರೆ ಗಿರಿಶ್ ಹಾಗಲ್ಲ,ಅವನು ರಮೇಶನ ತತ್ವದಿ೦ದ ಪ್ರಭಾವಕ್ಕೆ ಒಳಗಾಗಿ ನಾಸ್ತಿಕತೆಯನ್ನು ಒಪ್ಪಿಕೊ೦ಡವನು.ಅವನೊಬ್ಬ ಕನ್ ಫ್ಯೂಸ್ಡ್ ನಾಸ್ತಿಕವಾದಿ.ಆದರೆ ಎಲ್ಲರನ್ನೂ ಅವನು ನಾಸ್ತಿಕತೆಯನ್ನು ಒಪ್ಪಿಕ್ಕೊಳ್ಳುವ೦ತೆ ಒತ್ತಾಯಿಸುತ್ತಿದ್ದ.

ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

ನಕ್ಸಲರ ಅಟ್ಟಹಾಸಕ್ಕೆ ಮತ್ತೆರಡು ಹೆಣ ಬಿದ್ದಿದೆ. ಬಿಜೆಪಿಯನ್ನು ಬೆಂಬಲಿಸಬೇಡಿ ಅನ್ನುವ ಕರೆಗೆ ಓಗೊಡಲಿಲ್ಲ ಅಂತಾ ಅವರು ಕೊಲೆ ಮಾಡಿದ್ದಂತೆ! ಅದೇ ಕೊಲೆಯನ್ನು ಭಜರಂಗಿಗಳು, ಹಿಂದುವಾದಿಗಳು ಮಾಡಿದ್ದರೆ ನಮ್ಮ ನಾಡಿನ ಬುದ್ದಿಜೀವಿಗಳ ನಾಡಿಮಿಡಿತ ಏರಿಹೋಗುತ್ತಿತ್ತು!

ಕಿಟಕಿಯಾಚೆ ಚಂದ್ರ

ಕಿಟಕಿಯಾಚೆ ಚಂದ್ರ
ಮೊನ್ನೆ ಮೊನ್ನೆಯಷ್ಟೇ ಕರಗಿ ಹೋದಂತಿದ್ದ ಚಂದ್ರ ಮತ್ತೆ ಬಂದಿದ್ದಾನೆ.

ಇಷ್ಟೇ ಇಷ್ಟು ಚೂರು. ಈಕೆ ಮಗ್ಗಲು ಹೊರಳಿ, ತಲೆಯನ್ನು ದಿಂಬಿನಂತೆ ಅಡ್ಡ ಇಟ್ಟಾಗ ಮುರಿದ ಬಳೆ ಚೂರಿನಂತೆ. ಆದರೆ, ಬೆಳ್ಳಗೆ ತಂಪಾಗಿ ನಳನಳಿಸುತ್ತಿದ್ದಾನೆ.