ಮಾತಿಗೆ ಸಿಕ್ಕ ಒಂದು ಮಧ್ಯಾಹ್ನ
“ಗುಂಡಿಲ್ಲದೆ ಎಕ್ಸೈಟ್ಮೆಂಟ್ ಸಿಗೋದಾದರೆ ಕುಡೀಬೇಡಿ”
- Read more about ನೀಲು
- 1 comment
- Log in or register to post comments
ಸಿ.ಎನ್ ರಾಮಚಂದ್ರರ ಮೊತ್ತ ಮತ್ತು ಇತರ ಕಥೆಗಳು ಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ತೀರ ಆಪ್ತವಾದ ಧಾಟಿಯಲ್ಲಿ, ಸ್ವಗತದ ವಿನಯವಂತಿಕೆಯನ್ನು ಪಡೆದಿರುವ ಈ ಕಥೆಗಳು ಅದೇ ಕಾರಣಕ್ಕೆ ಓದಿಗೆ ಒಂದು ಬಗೆಯ ಆಹ್ವಾನವನ್ನು ನೀಡುವಂತಿವೆ.
ಕೃತಿ: ಮೊತ್ತ ಮತ್ತು ಇತರ ಕಥೆಗಳು(ಕಥಾ ಸಂಕಲನ)
ಲೇಖಕರು: ಸಿ.ಎನ್.ರಾಮಚಂದ್ರ
ಪ್ರಕಾಶಕರು: ಸುಮುಖ ಪ್ರಕಾಶನ, 174ಇ/28,1ನೆಯ ಮಹಡಿ, 1ನೆಯ ಮುಖ್ಯ ರಸ್ತೆ, ವಿದ್ಯಾರಣ್ಯ ನಗರ, ಮಾಗಡಿ ರಸ್ತೆ, ಟೋಲ್ಗೇಟ್ ಸರ್ಕಲ್, ಬೆಂಗಳೂರು-560 023. ಪುಟ ಸಂಖ್ಯೆ: 120 ಬೆಲೆ: ಅರವತ್ತು ರೂಪಾಯಿ.
(ಶ್ರೀ ಮಹಾಬಲಮೂರ್ತಿ ಕೂಡ್ಲೆಕೆರೆಯವರ "ಒಂದಲ್ಲಾ ಒಂದೂರಿನಲ್ಲಿ" ಹೆಸರಿನ ಕಥೆಗಳಿಗಾಗಿಯೇ ಇರುವ ಹೊಸ ಪತ್ರಿಕೆಯಲ್ಲಿ ಪ್ರಕಟಿತ ಲೇಖನದ ಆಯ್ದ ಭಾಗ.)
ಸಿ.ಎನ್ ರಾಮಚಂದ್ರರ ಮೊತ್ತ ಮತ್ತು ಇತರ ಕಥೆಗಳು ಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ತೀರ ಆಪ್ತವಾದ ಧಾಟಿಯಲ್ಲಿ, ಸ್ವಗತದ ವಿನಯವಂತಿಕೆಯನ್ನು ಪಡೆದಿರುವ ಈ ಕಥೆಗಳು ಅದೇ ಕಾರಣಕ್ಕೆ ಓದಿಗೆ ಒಂದು ಬಗೆಯ ಆಹ್ವಾನವನ್ನು ನೀಡುವಂತಿವೆ.
ಕೃತಿ: ಮೊತ್ತ ಮತ್ತು ಇತರ ಕಥೆಗಳು(ಕಥಾ ಸಂಕಲನ)
ಪುಟ ಸಂಖ್ಯೆ: 120
(ಶ್ರೀ ಮಹಾಬಲಮೂರ್ತಿ ಕೂಡ್ಲೆಕೆರೆಯವರ "ಒಂದಲ್ಲಾ ಒಂದೂರಿನಲ್ಲಿ" ಹೆಸರಿನ ಕಥೆಗಳಿಗಾಗಿಯೇ ಇರುವ ಹೊಸ ಪತ್ರಿಕೆಯಲ್ಲಿ ಪ್ರಕಟಿತ ಲೇಖನದ ಆಯ್ದ ಭಾಗ.)
ನೀನಿದ್ದರೇನು ದೂರ
ನಿನ ಮಧುರ ನೆನಪುಗಳಿವೆ ಹತ್ತಿರ
ಸಾಗರದ ಮತ್ತೊ೦ದು ತೀರದಲ್ಲಿ ನೀನಿದ್ದರೂ
ನನಗೆ೦ದೆ೦ದೂ ನೀನು ಸನಿಹ, ಬಲು ಸನಿಹ.
ನನ್ನ ನಿನ್ನ ಮನಸಿನ ನಡುವೆಯೊ೦ದು ಸೇತುವಿದೆ.
ನಿನಗೆ ತಲುಪಿಯೇ ತಲುಪುವುದು,
ನನ್ನ ಸ೦ವೇದನೆ, ವಿರಹ ವೇದನೆ.
ನಿನ್ನದೊ೦ದು ಪುಟ್ಟ ಮೂರ್ತಿಯಿದೆ
ನನ್ನೆದೆಯೊಳಗೆ…
ಅದನೇ ಪೂಜಿಸುವೆ ದಿನಸ೦ಜೆ
ನೀನಿದ್ದರೇನು ದೂರ
ಶ್ರೀರಾಮಕೃಷ್ಣ ಪರಮಹಂಸರು
`ಸತ್ಸಂಗಿ`, ಹೊಳೆನರಸೀಪುರ
( ಇಂದು ದಿ: 09-03-2008 - ಹಿಂದೂ ಪಂಚಾಂಗದ ಪ್ರಕಾರ ಇಂದು ಪರಮಹಂಸರ ಜನ್ಮದಿನವಾಗಿದೆ.
ಆದ್ದರಿಂದ ಅವರ ಸ್ಮರಣೆಗಾಗಿ ಈ ಸಂಕ್ಷಿಪ್ತ ಲೇಖನವನ್ನು ಪ್ರಕಟಿಸಿ ಅವರಿಗೆ ವಂದನೆಗಳನ್ನು ಸಲ್ಲಿಸಿರುವೆ)
ಕಲಿಯುತಿದ್ದೇನೆ……..ಕಲಿಯುತಿದ್ದೇನೆ……
ಮೊಗದ ಭಾವನೆಗಳನು
ಮನದ ಭಾಷೆಗಳನು
ಏನೀ ವೈವಿಧ್ಯ, ಏನೀ ವೈರುದ್ಧ್ಯ
ವಿಧವಿಧದ ವಿಚಿತ್ರಗಳು
ತರತರದ ಮುಖವಾಡಗಳು.
ಕೆಲವೊಮ್ಮೆ ನಗುವ,
ಕೆಲವೊಮ್ಮೆ ಅಳುವ,
ಚಿತ್ರವಿಚಿತ್ರ ಅರ್ಥ ಮಾಡಿಕೊಳ್ಳಲಾಗದ ಮುಖಗಳು!
ಜೇನಂತೆ ಸವಿನುಡಿಯಾಡಿ
ಪ್ರೀತಿಯ ಮಳೆ ಸುರಿಸಿ
ಕಪಟವ ಮನದಲಡಗಿಸಿ
ಬೆನ್ನ ಹಿಂಬಾಲಿಸುವ ಮುಖಗಳು!
ನೇರ ಮಾತುಗಳನಾಡಿ
ನಾನಾಗ ಹತ್ತನೇ ತರಗತಿಯಲ್ಲಿ ಓದುತ್ತಿದ್ದೆ. ನಮ್ಮ ಮನೆ ಪಕ್ಕ ಒ೦ದು ಸ೦ಸಾರ ಬಾಡಿಗೆಗೆ ಇತ್ತು. ತ೦ದೆ,ತಾಯಿ ಮತ್ತು ಮಗಳು. ತ೦ದೆ ಕೆಲಸಕ್ಕೆ ಹೋದರೆ ಬರುವುದು ರಾತ್ರಿ ಹನ್ನೊ೦ದು ಗ೦ಟೆಯಾಗುತ್ತಿತ್ತು. ಮಗಳು ತು೦ಬಾ ಚುರುಕು. ಟೈಲರಿ೦ಗ್, ನ್ರತ್ಯ, ಸ೦ಗೀತ ತರಗತಿಗಳನ್ನು ನಡೆಸುತ್ತಿದ್ದರು. ನಾನು ದಿನ ಅವರ ಮನೆಗೆ ಹೋಗುತ್ತಿದ್ದೆ.
ಈ ಕೆಳಗಿನ ವಾಕ್ಯವನ್ನು ಅಷ್ಟೆ ಸುಂದರವಾಗಿ ಕನ್ನಡಕ್ಕೆ ತರಲು ಸಾದ್ಯವೇ?
It is not the Aptitude but the Attitude that decides your Altitude!
ಮೇಲಿನ ಶೀರ್ಷಿಕೆ ಸುಮ್ಮನೆ, ಒಂದು ರೀತಿಯಲ್ಲಿ ಗಮನ ಸೆಳೆಯಲಿ ಎಂದು ಬರೆದದ್ದು. ಅದರ ಬಗ್ಗೆ ನಂತರ ಬರುತ್ತೇನೆ.
ಈ ನಡುವೆ ಮೂರ್ನಾಲ್ಕು ತಿಂಗಳಿನಿಂದ ಯಾವುದೆ ಕಥೆ-ಕಾದಂಬರಿ ಓದಲು ಆಗಿರಲಿಲ್ಲ. ಈ ಮಧ್ಯೆ ಗೆಳೆಯ ನರೇಂದ್ರ ಪೈರವರ ಮೊದಲ ಕಥಾಸಂಕಲನ "ಟಕ್ ಟಿಕ್ ಪೆನ್ನು" ಬಿಡುಗಡೆ ಆಯಿತು. ಆದರೆ ದಯವಿಟ್ಟು ಕಳುಹಿಸಿ, ಎಂದಿದ್ದೆ. ನೆನ್ನೆ ಬಂತು. ಬಂದ ಮೂರ್ನಾಲ್ಕು ಗಂಟೆಗಳಲ್ಲಿ ಓದಿ ಮುಗಿಸಿದೆ. ಒಂದು ರೀತಿಯಲ್ಲಿ ಮೂರ್ನಾಲ್ಕು ಕಾದಂಬರಿಗಳನ್ನು ಓದಿದ ತೃಪ್ತಿ ಸಿಕ್ಕಿತು.
ಸುಮ್ಮನೆ ಕುತೂಹಲಕ್ಕೆ ಕತೆಯೊಂದರ ಭಾಗವನ್ನು ಉಲ್ಲೇಖಿಸುತ್ತೇನೆ:
"ಜಾನೆಟ್ಟಳ ಸವಾಲೆಸೆಯುವ ದೇಹಸಂಪತ್ತು, ಸೋಲೇ ಕಾಣದ ರತಿ ಉತ್ಸಾಹದ ನೆನಪಾದರೆ. ಛೇ, ಅದನ್ನು ಬಿಟ್ಟುಬಿಡಲು ಸಾಧ್ಯವೆ ಎನಿಸಿ ಆತಂಕಗೊಳ್ಳುತ್ತೇನೆ. ಕೈಗಳಲ್ಲಿ ಜಾನೆಟ್ಟಳ ಬಿಗಿಯಾದ ತುಂಬಿದ ಮೊಲೆಗಳಿರುವಾಗ, ಬೆತ್ತಲೆ ತೊಡೆಗಳು ಬೆಸೆದುಕೊಂಡು ಸುಖಿಸಲು ತಹತಹಿಸಿ ಉಕ್ಕುತ್ತಿರುವ ದೇಹ ಜ್ವರವೇರಿದಂತೆ ಬಿಸಿಯಾಗಿ ನಡುಗುತ್ತಿರುವಾಗ ಕಠೋಪನಿಷತ್ತಿನ ನಚಿಕೇತ ನೆನಪಾಗುವುದಿಲ್ಲ. ಮೃತ್ಯುದೇವತೆ ನಚಿಕೇತನ ಸಂಯಮ, ಶ್ರದ್ಧೆ, ನಿರ್ವಿಕಾರ, ನಿರ್ಲಿಪ್ತಿ, ನಿರ್ಮೋಹಗಳನ್ನೆಲ್ಲ ಹೊಗಳಿದ್ದೆಲ್ಲ ರಿಲವಂಟ್ ಎನಿಸುವುದಿಲ್ಲ, ಬದುಕಿಗೆ."
ಕತೆಗಳಲ್ಲಿ ಕತೆ ಮತ್ತು ಘಟನೆಗಳಿಗಿಂತ ವಿವರವೆ ಹೆಚ್ಚಾದರೆ ನನಗೆ ಅದು ಅಷ್ಟೇನೂ ತಟ್ಟುವುದಿಲ್ಲ. ಮತ್ತೆ ಕತೆ ಎಲ್ಲಿ ಪ್ರಾರಂಭವಾಗುತ್ತೆ ಎಂದು ಹುಡುಕುವ ಸ್ವಭಾವ. ಆದರೆ, ಈ ಪುಸ್ತಕದಲ್ಲಿ ಹಲವಾರು ಕಡೆ ಇರುವ ಇಂತಹ ವಾಕ್ಯಗಳು ಬಹಳ ಗಮನ ಸೆಳೆದವು: "ಅಲ್ಲಿ ವಿರಹದ ನೆನಪುಗಳಲ್ಲಿ ಅದ್ದಿತೆಗೆದಂತಿದ್ದ ಭಾವವೇ ಒಂದು ಹಾಡಾಗಿ, ಮನದ ನೋವೇ ಒಂದು ನಾದವಾಗಿ, ಬೆಂದ ಎದೆಯಿಂದಲೇ ಹೊರಟ ರಾಗದ ಬಳ್ಳಿಗೆ ಸುರುಳಿ ಸುತ್ತಿಕೊಂಡ ಭಾಷೆಯ ಆಯ್ದ ಶಬ್ದಗಳಲ್ಲಿ ಸಂಕಟಗಳೆಲ್ಲ ಭಗ್ನಪ್ರೇಮದ ಆಲಾಪನೆಯಾಗುತ್ತಿರಲು ಇವನ ಎದೆ ಕರಗತೊಡಗಿತ್ತು."
೧. ’ಬಸವಯ್ಯ, ನೀನು ಕಲಿತವನು, ಲೋಕವೆಂಬುದು ಮಾಯೆ ಎಂದರಿತ ಸುಜ್ಞಾನಿ, ಪ್ರೇಮದೀ ಚಂಚಲತೆಯನ್ನು ಕಾವ್ಯಗಳನ್ನೋದಿ ತಿಳಿದವನು’ ಕುವೆಂಪು ವಿರಚಿತ ಯಾವ ನಾಟಕದ ಸಾಲುಗಳಿವು?
೨. ಅಗ್ನಿವರ್ಷ ಎಂಬ ಹಿಂದಿ ಚಲನಚಿತ್ರ ಯಾವ ಕನ್ನಡ ನಾಟಕವನ್ನು ಆಧರಿಸಿದೆ ಮತ್ತು ಅದರ ಕರ್ತೃ ಯಾರು?
ಮಾತಿಗೆ ಸಿಕ್ಕ ಒಂದು ಮಧ್ಯಾಹ್ನ
“ಗುಂಡಿಲ್ಲದೆ ಎಕ್ಸೈಟ್ಮೆಂಟ್ ಸಿಗೋದಾದರೆ ಕುಡೀಬೇಡಿ”