ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಮುಂದೇನು ...?

ನಾನು ತುಂಬ ಒಂಥರಾ ಹುಡುಗ ರೀ, ನಾನು ಯಾವಾಗಲು ಗೆಳೆಯರ ಸಂಗ ಇರಲಿಕ್ಕೆ ಬಯ್ಸೋ ಹೈದ , ಯಾಕಂದ್ರೆ ಒಬ್ಬನೇ ಇದ್ರೆ ಬೋರು ಹೊಡಿಯುತ್ತೆ ಅನ್ನೋದು ಒಂದ್ ರೀಜನ ಆದ್ರೆ ಇನ್ನೊಂದ ರೀಜನ ಇತ್ತು ಅದೆನಪಾ ಅಂದ್ರೆ ಒಬ್ಬನೇ ಇದ್ರೆ ಏನೇನೋ ವಿಚಾರಗಳು ತಲೇಲಿ ಸುಳಿಯುತ್ತೆ, ಲೈಕ್, ನನಗ್ಯಾಕೆ ಬೇರೆಯವರ ಥರ ಗರ್ಲ ಫ್ರೆಂಡ್ ಇಲ್ಲ ಅನಿಸುತ್ತೆ, ಮತ್ತೆ ನಾನಿನ್ನೂ ಸಾದಿಸೋದು ಏನಿದೆ? ಅಂತೆಲ್ಲ ವಿಚಾರ ಮಾಡಿಬಿಟ್ಟು ತಲೆ ಕೆಡ್ಸ್ಕೊತಿನಿ.....ಫ್ರೆಂಡ್ಸ್ ಜೊತೆ ಇದ್ರೆ ನೋಡಿ ನನಗೆ ಆನೆ ಬಲ ಬರುತ್ತೆ.

ಕನ್ನಡ

"ನನ್ನಂತಹವರು ಕನ್ನಡಕ್ಕೆ ಅನೇಕರಿದ್ದಾರೆ. ಆದರೆ ನನಗಿರುವುದು ಒಂದೇ ಕನ್ನಡ"

೫೦ ಕೋಟಿ! ಒಂದು ವಾರ್..

ಹಗಲಿರುಳೂ ಊಟ,ನಿದ್ರೆ ಬಿಟ್ಟು ದೇಶಕ್ಕಾಗಿ ದುಡಿಯುವ ರಾಜಕಾರಣಿಗಳ ನಿಜ ವ್ಯಾಲ್ಯೂ ನಮಗೆ ತಿಳಿದಿಲ್ಲ. ರಾಜಕಾರಣಿಗಳೆಂದರೆ ನಮ್ಮ ಜನಕ್ಕೆ ಸಸಾರ.

ಸಂನ್ಯಾಸಿಯೊಂದಿಗೆ ಸಂವಾದ

ಸಂನ್ಯಾಸಿ: ಜಗತ್ತಿನ ಧರ್ಮಗಳು ಮಾನವತೆಗೆ ದೇವರು ನೀಡಿದ ಕೊಡುಗೆ. ಮನುಕುಲದ ರಕ್ಷಣೆಗಾಗಿ ದೇವರು ಹಾಕಿಕೊಟ್ಟ ದಾರಿಗಳನ್ನೇ ಅವು ಪ್ರತಿನಿಧಿಸುತ್ತವೆ. ಅವನ್ನು ಅನುಸರಿಸುವವರಿಗೆ ಅವು ಮುಕ್ತಿತೋರುವ ಮಾರ್ಗಗಳಾಗಿವೆ.

ಟ್ರಾನ್ಸಿಸ್ಟರ್.

ದೊಡ್ಡ ದೊಡ್ಡ ಅಂಕಣಗಳನ್ನು ಬರೆಯಲು ಸ್ವಲ್ಪ ತಾಳ್ಮೆ ಬೇಕು. ನನ್ನಂತವರಿಗೆ ಅದು ಇರೋದಿಲ್ಲ.
ಅದಕ್ಕೆ ಅಲ್ಲಲ್ಲಿ , ಆ ಕ್ಷಣಕ್ಕೆ ನನ್ನ ಮನಸ್ಸಿಗೆ ಬಂದ ನನ್ನ ಕ್ಷೇತ್ರದ ಪದಗಳನ್ನು ಇಲ್ಲಿ ಬರೆಯಲು ಪ್ರಯತ್ಣ ಮಾಡುತ್ತಿದ್ದೇನೆ.

ಇವತ್ತು... ಟ್ರಾನ್ಸಿಸ್ಟರ್.

ಸಿಂಪಲ್ ಆಗಿ ಹೇಳಬೇಕು ಅಂದ್ರೆ ಇದು ಒಂದು switch.

"ಪ್ರಸಾರ" ಮತ್ತು "ತಡೆ" ( Trasfer ಅಂಡ್ Resist => Transist )

ಇ-ಮೈಲ್ ಎಸ್ ಎಮ್ ಎಸ್ - ಪುಕ್ಕಟೆ ಸಲಹೆ

ನಿಮ್ಮ ಸ್ನೇಹಿತನ ಏರ್ಟೆಲ್ ಮೊಬೈಲಿಗೆ ಎಸ್ ಎಮ್ ಎಸ್ ಸಂದೇಶ ಕಳಿಸಬೇಕೆ?

 ನಿಮ್ಮ ಸೆಲ್ ಫೋನಿನಲ್ಲಿ ಹಣವಿಲ್ಲವೆಂದು ಚಿಂತಿಸದಿರಿ. ಇಂಟರ್ನೆಟ್ ಇದೆಯಲ್ಲ.

 ಹೌದು, ನಿಮ್ಮ ಸ್ನೇಹಿತನ ಮೊಬೈಲಿಗೆ ನೀವು ಇಂಟರ್ನೆಟ್ ಮೂಲಕ ಸಂದೇಶ ಕಳಿಸ್ಬಹುದು.

ಕಥೆಗಾರನೊಬ್ಬನ ರೂಪಕ ಲೋಕದ ಕಥನ, ನೇರಳೆ ಮರ

ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು ಕೈಹಿಡಿದೆತ್ತುತ್ತ ಕಥೆಗಾರನನ್ನು ಬೆಳೆಸುವ ಬಗೆಯೇ ವಿಲಕ್ಷಣವಾದದ್ದು.

ಕಥೆಗಾರನೊಬ್ಬನ ರೂಪಕ ಲೋಕದ ಕಥನ, ನೇರಳೆ ಮರ

ಪುಸ್ತಕದ ಲೇಖಕ/ಕವಿಯ ಹೆಸರು
ಕೇಶವ ಮಳಗಿ
ಪ್ರಕಾಶಕರು
ಕಥನ ಪ್ರಕಾಶನ, ನಂ.15, 7ನೇ ಬಿ ಅಡ್ಡ ರಸ್ತೆ, ಗಾರ್ಡನ್ ವಿಲ್ಲಾಸ್, ನಾಗರಭಾವಿ, ಬೆಂಗಳೂರು-560 072.
ಪುಸ್ತಕದ ಬೆಲೆ
೬೦

ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು ಕೈಹಿಡಿದೆತ್ತುತ್ತ ಕಥೆಗಾರನನ್ನು ಬೆಳೆಸುವ ಬಗೆಯೇ ವಿಲಕ್ಷಣವಾದದ್ದು.

ಅನ್ವೇಷಣೆ

ಅನ್ವೇಷಣೆ ಪುಸ್ತಕದಲ್ಲಿ ಏನಿದೆ?

ಪ್ರಕಾಶಕರು ಮತ್ತು ಲೇಖಕರು : ಶ್ರೀ ಸಿ.ಏ. ಸಂಜೀವ ಮೂರ್ತಿ

ಅನ್ವೇಷಣೆ ಎಂದರೆ ಹುಡುಕುವಿಕೆ. ಏನನ್ನು ? ತನ್ನನ್ನು !! ತನ್ನನ್ನು ತಾನು ಹುಡುಕುವದರಲ್ಲಿ ಏನರ್ಥ ? ಕಾಲ ವ್ಯರ್ಥ ಅಲ್ಲವೆ ?
ಖಂಡಿತಾ ಇಲ್ಲ. ನಾವು ಹಿಂದಿನ ಅನೇಕ ಜನ್ಮಗಳಲ್ಲಿ ತಪಸ್ಸು ಮಾಡಿ ಈ ಪ್ರಪಂಚಕ್ಕೆ ಬಂದಿರುವದೇ ನಿಜವಾದ ನಾನಾರೆಂದು ಅನ್ವೇಷಣೆ ಮಾಡಲು.