"Beauty inda Fatty"
ನಮ್ಮ ಎದುರು ಮನೆಲಿ ಒಬ್ಬರು ಔನ್ತ್ಯ್,
ಅವರ ಹೆಸರು ಸ್ವೀತ್ಯ್,
ಅವರು ತುಮ್ಬ ತುನ್ತ್ಯ್,
ಎರದು ಮಕ್ಕಲಿದರು ಮಾಸಿಲ್ಲ ಅವರ ಬೆಔತ್ಯ್,
ಆದರೆ ಎಗ ಆಗಿದರೆ ಅವರು ತುಮ್ಬ ೞತ್ತ್ಯ್...
- satish m c
ನಮ್ಮ ಎದುರು ಮನೆಲಿ ಒಬ್ಬರು ಔನ್ತ್ಯ್,
ಅವರ ಹೆಸರು ಸ್ವೀತ್ಯ್,
ಅವರು ತುಮ್ಬ ತುನ್ತ್ಯ್,
ಎರದು ಮಕ್ಕಲಿದರು ಮಾಸಿಲ್ಲ ಅವರ ಬೆಔತ್ಯ್,
ಆದರೆ ಎಗ ಆಗಿದರೆ ಅವರು ತುಮ್ಬ ೞತ್ತ್ಯ್...
- satish m c
ಇಗೆಲ್ಲ ಹುದುಗರ ಕೈಯಲ್ಲಿ ಮೊಬಿಲೆ,
cಒಲ್ಲೆಗೆ ಗೆ ಹೊಗಿ ಮಾದ್ತಿರ್ತರೆ ಮೈಲ್,
ಕೊನೆಗೆ ಎxಅಮ್ ಅಲ್ಲಿ ಆಗುತರೆ ೞೈಲ್,
ಇದೆ ಯೊಉನ್ಗ್ಸ್ತೆರ್ಸ್ ಹೊಸ ಸ್ತ್ಯ್ಲೆ...
- satish m c
ನಾವೂ ನೀವೂ ಈ ಅಂತರ್ಜಾಲದ ಮೂಲಕ ಜಗತ್ತಿಗೆ ಏನಾದರೂ ವ್ಯತ್ಯಾಸ ಮಾಡ್ತಾ ಇದ್ದೇವಾ ?
"ಗಾಳಿಪಟ" ಚಿತ್ರ ಈ ಮಟ್ಟಕ್ಕೆ ಸುದ್ದಿಯಾಗುತ್ತದೆ ಎಂದು ನಾನು ಖಂಡಿತ ಎಣಿಸಿರಲಿಲ್ಲ. ಯೋಗರಾಜ ಭಟ್ಟರ "ಮುಂಗಾರು ಮಳೆ" ದಾಖಲೆ ನಿರ್ಮಿಸಿದ ಚಿತ್ರವಾದ್ದರಿಂದ, ಅವರ ಮುಂದಿನ ಚಿತ್ರ "ಗಾಳಿಪಟ"ದ ಬಗ್ಗೆ ಕುತೂಹಲವಿದ್ದಿದ್ದು ಸಹಜವೇ.
ಅನ್ನವನು ಇಕ್ಕುವುದು ನನ್ನಿಯನು ನುಡಿಯುವುದು
ತನ್ನಂತೆ ಪರರ ಬಗೆದಡೆ ಕೈಲಾಸ
ಬಿನ್ನಾಣವಕ್ಕು ಸರ್ವಜ್ಞ!
ಸರ್ವಜ್ಞನ ಈ ವಚನ ಬಹಳ ಜನರಿಗೆ ತಿಳಿದದ್ದೇ. ಆದರೆ ತನ್ನಂತೆ ಪರರು ಎಂದು ಬಗೆಯುವುದರಲ್ಲಿ ಮಾತ್ರ ಸ್ವಲ್ಪ ಹಿಂದೇಟು ಹಾಕುತ್ತೇವಷ್ಟೇ!
ಈ ರೀತಿ ಒಳ್ಳೆಯ ಮಾತುಗಳು ಎಲ್ಲಾ ಭಾಷೆಗಳಲ್ಲಿಯೂ ಬಂದಿರುವಂತಹವೇ. ಹೇಳುವ ಪರಿಯಲ್ಲಿ ತುಸು ವ್ಯತ್ಯಯವಿರಬಹುದಷ್ಟೇ. ಇವತ್ತು ಬೆಳಗ್ಗೆ ಸಂವೇದನೆ ಕಾರ್ಯಕ್ರಮದಲ್ಲಿ (ಉದಯ ಟಿವಿ) ಈಶ್ವರ ದೈತೋಟ ಅವರು ಮತ್ತೂರು ಕೃಷ್ಣಮೂರ್ತಿ ಅವರೊಡನೆ ಮಾತಾಡುತ್ತಿದ್ದರು. ಆಗ ಕೃಷ್ಣಮೂರ್ತಿ ಅವರು ಹೇಳಿದ ಒಂದು ಸುಭಾಷಿತಕ್ಕೂ, ಸರ್ವಜ್ಞನ ವಚನಕ್ಕೂ ಇರುವ ಹೋಲಿಕೆ ಕಂಡು ಬರೆಯೋಣವೆನ್ನಿಸಿತು.
"ಶ್ರೀ ಕರ್ನಾಟಕ ಭಕ್ತ ವಿಜಯ", ಇದು ಕೇಶವದಾಸರು ೧೯೩೬ ರಲ್ಲಿ ಕರ್ನಾಟಕ ಭಕ್ತಿ ಪಂಥದ, ದಾಸ ಸಾಹಿತ್ಯದ ಬಗ್ಗೆ ಒಂದೂ ಗ್ರಂಥವಿಲ್ಲದ್ದನ್ನು ಮನಗಂಡು ಬಹಳಷ್ಟು ಶ್ರಮವಹಿಸಿ, ಮಾಹಿತಿ ಕಲೆಹಾಕಿ ಬರೆದ ಕೃತಿ. ಇದುವರೆಗೂ ಸುಮಾರು ೧೫ಕ್ಕೂ ಹೆಚ್ಚು ಮುದ್ರಣಗಳನ್ನು ಕಂಡು ಬಹಳ ಜನಪ್ರಿಯವಾಗಿರುವ ಕೃತಿ.
ಹೌದು, ಅವರು ಕರ್ನಾಟಕದಲ್ಲಿ ಹುಟ್ಟಲೇ ಬಾರದಿತ್ತು. ಅವರಿಂದ ಬಂದ ಈ ನುಡಿಮುತ್ತುಗಳು ನೊಂದ ಜಿವದ ಬೆಂದ ಮಾತುಗಳು. ಇದನ್ನು ಅರಿಯುವಷ್ಟು ನಮ್ಮ ಕನ್ನಡಿಗರಿನ್ನೂ ಬುದ್ಧಿಮತ್ತೆಯನ್ನು ಪಡೆದಿಲ್ಲ.
ಗಣರಾಜ್ಯೋತ್ಸವದ ದಿನ ದೂರದರ್ಶನ ನೋಡುತ್ತಿರುವಾಗ ಯಾವುದೋ ಹಾಡಿನಲ್ಲಿ "ಹಿಂದಿ" ಅನ್ನೋ ಪದದ ಬಳಕೆಯಾಯಿತು. ನಾನು ಆ ಪದದ ಬಳಕೆ, ಆ ಹಾಡಿನಲ್ಲಿ, ತಪ್ಪು ಅಂತ ಆಕ್ಷೇಪಿಸಿದೆ. ನನ್ನ ಮತ್ತು ನನ್ನ ಸಂಬಂಧಿಯ ನಡುವೆ ನಡೆದ ವಾದ ಇಂತಿದೆ :
ಸಂಬಂಧಿ: " ಸರಿಯಾಗಿದೆ ಇಲ್ಲಿ ಹಿಂದಿನೇ ಬರಬೇಕು "
ನಾನು: " ಇಲ್ಲ ಈ ಹಾಡಿನಲ್ಲಿ ಹಿಂದಿ ಶಬ್ಧದ ಬಳಕೆ ತಪ್ಪು "
ಅವ್ವನಿಗಾಗಿ
ನಾ ಮೆಚ್ಚಿ ಬರೆವ ಈ ಕವನ
ನನ್ನವ್ವನಿಗೆ ಮುಡಿಪು
ತನ್ನೆದೆಯನುಣಿಸಿ ಎನಗೆ
ಆಕೆ ತುಂಬಿಕೊಟ್ಟ ಭಾವನೆಗಳಲಿ ಮಿಂದೊಮ್ಮೆ
ನಾ ಕವನವಾಗುವಾಸೆ ಅವಳಿಗಾಗಿ
ಅವಳು ನನಗೆ ಕೊಟ್ಟ ಪ್ರೀತಿಗಾಗಿ
ನನ್ನಳುವು ಕಿವಿಗಪ್ಪಳಿಸಲು
ಓಡಿಬಂದು ನನ್ನನೆತ್ತಿ
ತನ್ನೆದೆಗಪ್ಪಿ ಮುತ್ತನಿಟ್ಟವಳು
ಜೋಗುಳವ ಪೊರೆದು
ನನ್ನ ಪವಡಿಸಿದವಳು
ನಾ ಕವನವಾಗುವಾಸೆ ಅವಳಿಗಾಗಿ