ನೀ ಲೋಕದ ಚಿಂತೀ ಮಾಡುತ್ತೇನಂತಿ...
ನೀ ಲೋಕದ ಚಿಂತೀ ಮಾಡುತ್ತೇನಂತಿ
ಯಾರ ಬ್ಯಾಡ ಅಂದಾರ ಮಾಡಪ್ಪಾ ಚಿಂತೀ
- ಸಂತ ಶಿಶುನಾಳ ಶರೀಫರು
ನೀ ಲೋಕದ ಚಿಂತೀ ಮಾಡುತ್ತೇನಂತಿ
ಯಾರ ಬ್ಯಾಡ ಅಂದಾರ ಮಾಡಪ್ಪಾ ಚಿಂತೀ
- ಸಂತ ಶಿಶುನಾಳ ಶರೀಫರು
ಖೇಣಿಯ ದಯದಿಂದ ನಮ್ಮ ಎಲೆಕ್ಟ್ರಾನಿಲ್ ಸಿಟಿಯ ಬಳಿ ಒಂದು ಪಾರ್ಕ್ ಆಗಿದೆ .
ಅಲ್ಲಿ ನನ್ನ ಮಗಳು ನಿಂತ ಸ್ಟೈಲ್ಸ್ ಇದು.
ಇದೊಂದು ನಾಚಿಕೆಗೇಡಿತನದ ಘಟನೆ.
'ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ'
ಮುಖ್ಯಮಂತ್ರಿ ಚಂದ್ರು ಅವರಿಗೊಂದು ಬಹಿರಂಗ ಪತ್ರ
ಪ್ರಿಯ ಶ್ರೀ 'ಚಂದ್ರು' ಅವರೇ,
ಒಮ್ಮೆ ಹಿಂತಿರುಗಿ ನೋಡಿದಾಗ, ನೆನಪಿನ ಬುತ್ತಿಯನ್ನು ಬಿಚ್ಚಿ ವೀಕ್ಷಿಸಿದಾಗ, ತಾಯ್ನಾಡಿನಿಂದ ದೂರಸರಿದಾಗ, ಕಾಣುವ ಒಳನೋಟ ಅದ್ಭುತ !
ನನಗೆ ಗೊತ್ತಿರುವಂತೆ ತೀರು, ತುಂಬು, ನೆಱೆ ಮತ್ತು ಹೆಚ್ಚು ಈ ಧಾತುಗಳೇ ಕ್ರಿಯಾಪದ ಅಥವಾ ನಾಮಪದಗಳ ವಿಶೇಷಣಗಳಾಗಿ ಬಳಕೆಯಾಗುವುದು ಕಂಡುಬರುತ್ತದೆ.
ಹೆಚ್ಚು ಮಾತಾಡು
ತೀರಾ ಕಡಿಮೆ
ತುಂಬಾ ಜಾಸ್ತಿ.
ನೆಱೆ ನಂಬಿದೆ ನಿನ್ನ ಇತ್ಯಾದಿ ಇತ್ಯಾದಿ.
ನಿಮಗಿನ್ನಾವುದಾದರೂ ಕ್ರಿಯಾಪದಗಳೇ ವಿಶೇಷಣಗಳಾಗಿ ಬಳಕೆಯಾಗುತ್ತಿದ್ದರೆ ದಯವಿಟ್ಟು ತಿಳಿಸಿ.
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್ಗೆ ಭಾವದ ಸಂವೇದನೆ, ಹೊಸದೇ ಆದ ಬಿಂಬ ಪ್ರತಿಬಿಂಬಗಳ ಕೊಲಾಜ್ ಹುಟ್ಟಿಸುವ ಒಂದು ವಿಶಿಷ್ಟ ಲಯವಿನ್ಯಾಸ ಎದುರಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತ, ಚುರುಕುಗೊಳ್ಳುತ್ತ, ಮುದುಡುತ್ತ, ಅರಳುತ್ತ ಹೊಸ ಲೋಕವೊಂದನ್ನು ತಡಕುತ್ತದೆ.
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್ಗೆ ಭಾವದ ಸಂವೇದನೆ, ಹೊಸದೇ ಆದ ಬಿಂಬ ಪ್ರತಿಬಿಂಬಗಳ ಕೊಲಾಜ್ ಹುಟ್ಟಿಸುವ ಒಂದು ವಿಶಿಷ್ಟ ಲಯವಿನ್ಯಾಸ ಎದುರಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತ, ಚುರುಕುಗೊಳ್ಳುತ್ತ, ಮುದುಡುತ್ತ, ಅರಳುತ್ತ ಹೊಸ ಲೋಕವೊಂದನ್ನು ತಡಕುತ್ತದೆ.