ಹಿತನುಡಿ
ಅಧಿಕಾರ, ದುರ್ಬಲ ಮನಸ್ಸಿಗೆ ಹುಸಿ ಬಲದಂತೆ. ಪ್ರಬಲ ಮನಸ್ಸಿಗೆ ಸಹಜ ದೌರ್ಬಲ್ಯದಂತೆ!
ಅಧಿಕಾರ, ದುರ್ಬಲ ಮನಸ್ಸಿಗೆ ಹುಸಿ ಬಲದಂತೆ. ಪ್ರಬಲ ಮನಸ್ಸಿಗೆ ಸಹಜ ದೌರ್ಬಲ್ಯದಂತೆ!
ಏನು ಓದ್ತಾ ಇರೋದು?...
ಎಲ್ಲಿ ಕೆಲಸ ಮಾಡ್ತ ಇರೋದು?...
ಎಷ್ಟು ಸಂಬಳ ಬರತ್ತೆ?
ಎಷ್ಟು ವಯಸ್ಸು?...
ಕಾರ್ ತಗೊಂಡಾಯ್ತಾ?...
ರಾಜ್ಯ ರಾಜಕೀಯ ಹಳಸುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಪಕ್ಷಕರು ಮರು ಚುನಾವಣೆಯ ತಯಾರಿಯಾಗಿ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಿಜೆಪಿ ಅನುಕಂಪ ನೆಪ ಹೂಡಿದ್ರೆ, ಜೆಡಿಎಸ್ ತಾವು ಮಾಡಿದ್ದೇ ಸರಿ ಎಂದು ಸಾಬೀತು ಪಡಿಸಲು ಹೊರಟಿದೆ. ಈ ಮಧ್ಯೆ ಕಾಂಗ್ರೆಸ್ ಏನೂ ಸಾಚಾವಲ್ಲ...
ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು
ನೀನು ಬಿದ್ದೆ, ನಾನು ಬಿದ್ದೆ,
ಎದ್ದು ಬರುವ ಎದೆಯಿಲ್ಲ ನನ್ನಲ್ಲಿ,
ನೀ ಎದೆ ಕೊಟ್ಟು ಎಬ್ಬಿಸುವೆಯಾ?
ನಾ ನೀನಿಲ್ಲದೆ ಇಲ್ಲವಾಗಿರುವೆ.
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ ಪ್ರಕ್ಷಿಪ್ತಭಾಗಗಳೂ (ಬಾಲಕಾಂಡ, ಉತ್ತರಕಾಂಡ) ಸುಮಾರು ಕ್ರಿಸ್ತನ ಕಾಲದ ಆಸುಪಾಸಿನವು ಎಂಬುದು ಗೊತ್ತಿರುವ ವಿಚಾರವೇ.
ಆದರೆ ಪುರಾಣ-ಪ್ರಸಿದ್ಧರಲ್ಲಿ ಸಂಗೀತಗಾರನೆಂದು ಜನಜನಿತವಾಗಿರುವುದು ಕೃಷ್ಣ. ಕೃಷ್ಣನ ಕೊಳಲು ವಾದನದ ಕೌಶಲ ಮಹಾಭಾರತದಲ್ಲಿ (ನನಗೆ ತಿಳಿದ ಮಟ್ಟ್ಟಿಗೆ) ಹೆಚ್ಚಾಗಿಲ್ಲವಾದರೂ, ನಂತರ ಬಂದ ಭಾಗವತ - ಗೀತಗೋವಿಂದದಿಂದ ಹಿಡಿದು ಕಳೆದ ಶತಮಾನದ ಗೋಕುಲನಿರ್ಗಮನ (ಪುತಿನ) ದ ವರೆಗೂ ಹಲವಾರು ಕವಿಗಳು ಕೃಷ್ಣನ ಕೊಳಲಿನ ಕರೆಯನ್ನು ಬಣ್ಣಿಸಿದ್ದಾರೆ.
ಸಿಡ್ನಿಯಲ್ಲಿ ಹುಲ್ಲು
ತರಿದು ಹಾಸಿದ ಕಾಂಕ್ರೀಟ್ ಅಂಗಳವನ್ನು
ಮುಚ್ಚಿಕೊಳ್ಳುವ ದರಲೆ ಗುಡಿಸುವಾಗ
ಮೂಲೆಯಲ್ಲಿ
ಕೊತ್ತಂಬರಿ ಸೊಪ್ಪಿನ ಕಂತೆ ಹಿಡಿದು
ಶಿಕಾಗೋದ ಏ.ಕೆ.ರಾಮಾನುಜಂ
"ಹಚ್ಚಗೆ" ನಗುತ್ತಾರಲ್ಲ!
ಪ್ರಿಯ ಸಂಪದ ಬಾಂಧವರೆ,