ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಅವನು

ಅವನು ಹುಟ್ಟಿದ್ದು ಉದುಪಿಯಲ್ಲಿ.ಬೆಳೆದದ್ದು ರಮರಾಜನಗರದಲ್ಲಿ.ಜೀವನ ಹಾಗೆ ಸಾಗುತ್ತಿತ್ತು ಸಂತೋಷವಾಗಿ ಅವನು 14 ಅಗುವ ವರೆಗೆ.ಕೊಮು ದಳ್ಳುರಿ ನಗರವನ್ನು ಅವರಿಸಿಕೊಂಡುಬಿಟ್ಟಿತು.ಜನರ ಪ್ರಾಣ ನೀರಿನಂತೆ ಹರಿಯತೊಡಗಿತು.ಅದರ ಜ್ವಾಲೆ ಇವನ ಮನೆ ಹತ್ತಿರ ಬಂತು ಒಂದು ಪೈಶಾಚಿಕ ವ್ರುತ್ತಿಯ ನರಮಾನವನ ರೂಪದಲ್ಲಿ.ಇವನು ಹಾಗು ಇವನ ಗೆಳೆಯರು ಅದರ ಕ್ರಿಯಾಕರ್ಮ ಮಾಡಿದರು,ಮೊ

ಮೊದಲ ಪದ್ಯ

ನನ್ನ ಒಲುಮೆಯ ಹೂವೆ ನನ್ನಾಸೆಯ ಚೆಲುವೆ
ನಿನ್ನ ನೊಡಿದಾಗ ಮನಸ್ಸು ಹಗುರಾಗುತ್ತದೆ
ಪ್ರೀತಿ ಉಕ್ಕುತ್ತದೆ,ನವಿರಾದ ತಂಗಾಳಿ ಬೀಸುತ್ತದೆ
ಬಾಳು ಬೆಳಕಾಗುತ್ತದೆ.

ವಿವೇಕ ಶಾನುಭಾಗರ ನಾಟಕ 'ರಂಗ ಶಂಕರ'ದಲ್ಲಿ

ವಿವೇಕ ಶಾನುಭಾಗರ ಕನ್ನಡ ನಾಟಕ "ಬಹುಮುಖಿ" ಅಕ್ಟೋಬರ್ ೨೧ನೇ ತಾರೀಖು ರಂಗಶಂಕರದಲ್ಲಿ "ರಂಗಶಂಕರ ಥಿಯೇಟರ್ ಫೆಸ್ಟಿವಲ್ ೨೦೦೭" ರ ಅಂಗವಾಗಿ ರಂಗಮಂಚ ಹತ್ತಲಿದೆ.

ನಿರ್ದೇಶಕರು ಎಸ್ ಸುರೇಂದ್ರನಾಥ್, ಡಿಸೈನು ಎಂ ಎಸ್ ಸತ್ಯು ಅವರದ್ದು. ನಾಟಕ ಅರ್ಪಿಸುತ್ತಿರುವವರು "ಸಂಚಯ".

ಟಿಕೇಟು ಹಾಗೂ ಹೆಚ್ಚಿನ ಮಾಹಿತಿಗೆ ರಂಗಶಂಕರಕ್ಕೆ ಫೋನ್ ಮಾಡಿ: ೨೬೫೯೨೭೭೭ (26592777).

ರಾಷ್ಟ್ರಪತಿ ಆಡಳಿತವೋ ಅಥವಾ ರಾಷ್ಟ್ರಪತ್ನಿ ಆಡಳಿತವೋ?

ಈಗ ಕರ್ನಾಟಕದಲ್ಲಿ ಹೇರಿರುವುದು, ರಾಷ್ಟ್ರಪತಿ ಆಡಳಿತವೋ ಅಥವಾ ರಾಷ್ಟ್ರಪತ್ನಿ ಆಡಳಿತವೋ? ;)

ಮಹಿಳೆಯೊಬ್ಬರು President Post ಅಲಂಕರಿಸಿದ್ದಾರಲ್ಲ?
ರಾಷ್ಟ್ರಪತ್ನಿ ಆಡಳಿತವಾದರೆ, ರಾಷ್ಟ್ರಪತಿ ಯಾರು?? :)

'ರಾಷ್ಟ್ರಪತಿ' ಎಂಬ ಪದ ಪುಲ್ಲಿಂಗಕ್ಕೇಕೆ ಅಂಟಿದೆ?

President ಎಂಬ ಪದಕ್ಕೆ ಲಿಂಗ ಭೇದವಿಲ್ಲ ಎಂಬುದು ನನ್ನ ಅನಿಸಿಕೆ.

--ಶ್ರೀ

ಬೆಂಗಳೂರಿನ ನೆಲ

ಬೆಂಗಳೂರಿನ ದಾರಿಯಲ್ಲಿ ಸಿಕ್ಕುವ ಸಿಂಗಪುರವೋ, ಕೌಲಾಲಂಪುರವೋ ಬಂದು ಮುಟ್ಟುವವರೆಗೂ ಎಲ್ಲಾ ಯಾಂತ್ರಿಕವಾಗಿ ಆಗತ್ತೆ. ಸಿಡ್ನಿಯಲ್ಲಿ ಬ್ಯಾಗೇಜ್ ಚಕಿನ್, ಸಿಂಗಪುರದಲ್ಲಿ ಇಳಿದು, ಏರ್ಪೋರ್ಟ್‌ ಸುತ್ತಿ, ಮತ್ತೆ ವಿಮಾನ ಹತ್ತುವುದು ಎಲ್ಲ. ಆದರೆ ಅಲ್ಲಿಂದ ಮತ್ತೆ ವಿಮಾನದಲ್ಲಿ ಹಾರುವಾಗ, ನೆಲ ನನ್ನಿಂದ ದೂರ ಸರಿಯುವಾಗ ಅಲ್ಲಿಯವರೆಗಿದ್ದ ಯಾಂತ್ರಿಕತೆ ಮಾಯವಾಗಿ ಒಂದು ರೀತಿಯ ಮಾಂತ್ರಿಕತೆ, ಭಾವುಕತೆ ಆವರಿಸಿಕೊಳ್ಳುವುದು ಪ್ರತಿ ಸಲದ ಅನುಭವ.

ಈ ಸಲವೂ ಸಿಂಗಪುರದಿಂದ ವಿಮಾನ ಮೇಲೇರುತ್ತಿದ್ದಂತೆ ವಿಚಿತ್ರವಾಗಿ ಕವಿಯುವ ಈ ಭಾವ ಏನು ಅಂತ ಪ್ರತಿಸಲದಂತೆ ನೋಡಿಕೊಳ್ಳುತ್ತೇನೆ. ನಾನೀಗ ಇಲ್ಲಿ ಬಿಡುತ್ತಿರುವ ನೆಲವನ್ನ ಮತ್ತೆ ಮುಟ್ಟುವುದು ಇಂಡಿಯಾದಲ್ಲಿ, ನನ್ನ ಪ್ರೀತಿಯ ಬೆಂಗಳೂರಲ್ಲಿ ಅನ್ನುವುದು ದಟ್ಟವಾಗಿ ಸುತ್ತಿಕೊಂಡಿತು. ಎರಡೆರಡು ವರ್ಷಕ್ಕೊಮ್ಮೆ ಬರುತ್ತಿದ್ದರೂ ಇದೇನು ಹೀಗೆ ಅಂತ ತಿಳಿಯುವುದಿಲ್ಲ.

ನವರಾತ್ರಿಯ ಐದನೆಯ ದಿನ

ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.

ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಇದನ್ನು ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ್ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ.

ಪೋನ್ ಮುಂದೆ ಬಾಯಿಬಿಟ್ಟರೆ ಬಣ್ನಗೇಡು!

ವಿಜಯಕರ್ನಾಟಕ

ವೆಲ್‍ನೆಸ್ ಇಂಡಿಕೇಟರ್ ಸೆಲ್‍ಪೋನ್ ಎಂದರೇನು ಓದಿ..ಮೊಬೈಲ್ ನಿಮ್ಮ ಆರೋಗ್ಯದ ಬಗ್ಗೆ ಗಮನ ಕೋಡಲಿದೆಯಂತೆ.ಹೇಗೆ?

ಸುಧೀಂದ್ರ ಹಾಲ್ದೊಡ್ಡೇರಿಯವರ ಲೇಖನ

'ಪನ್‌'ಚವಾರ್ಷಿಕಯೋಜನೆ ಸಮಾಪ್ತಿ;ವಿಚಿತ್ರಾನ್ನಕ್ಕೆ ಶುಭಂ

``ಗಜಮುಖನೆ ಗಣಪತಿಯೆ ನಿನಗೆ ಒಂದಾಣೆ... ಬಾಕಿ ಉಳಿದ ನಾಲ್ಕಾಣೆ ನಾಳೆ ಕೊಡ್ತೇನೆ..." -ಈ ಸಾಲುಗಳೊಂದಿಗೆ ಆರಂಭವಾದದ್ದು ವಿಚಿತ್ರಾನ್ನ ಅಂಕಣದ ಪ್ರಪ್ರಥಮ ಸಂಚಿಕೆ. ಅದು ಪ್ರಕಟವಾದದ್ದು 2002ರ ಅಕ್ಟೋಬರ್ 15ರಂದು ಮಂಗಳವಾರ.