Wonder ಕಣ್ಣು - ಈ ಪುಸ್ತಕದ ಕರ್ತೃ ಯಾರು ?
ಇದು ಹಾಸ್ಯ ಲೇಖನಗಳ ಸಂಗ್ರಹ . :)
- Read more about Wonder ಕಣ್ಣು - ಈ ಪುಸ್ತಕದ ಕರ್ತೃ ಯಾರು ?
- 1 comment
- Log in or register to post comments
ಇದು ಹಾಸ್ಯ ಲೇಖನಗಳ ಸಂಗ್ರಹ . :)
೧) ಮರಗಾಲು
೨) ಹತ್ತಾರು
೩) ಅರಿಕೆನಾಯಕ
೪) ಮಲ್ಲಿಗೆಹೂವು
೫) ಮೂಗೇಟು( moogEtu)
೬) ನೂರಡಿ
೭) ಒಳ್ಳೆಗೆಳೆಯ
ಕೆಲದಿನಗಳ ಹಿಂದೆ ಒಂದು ಸರಸ್ವತಿ ಸ್ತುತಿಯ ಅನುವಾದದ ಪ್ರಯತ್ನ ಮಾಡಿದ್ದೆ. ಇವತ್ತು ಶಿವ-ಪಾರ್ವತಿಯರ ಮೇಲೊಂದು ಸ್ತುತಿ.
ಕಾಳಿದಾಸನ ರಘುವಂಶದ ಮಂಗಳ ಶ್ಲೋಕ ಹೀಗಿದೆ:
वागर्थाविव सम्पृक्तौ वागर्थ प्रतिपत्तयॆ |
जगतः पितरौ वन्दे पार्वती परमेश्वरौ ॥
ಅಮೆರಿಕದ ಜಂಕ್ಫುಡ್ಗಿಂತ ನಮ್ಮ ಭಾರತೀಯ ಭಕ್ಷ್ಯಭಂಡಾರದಲ್ಲಿ ಕಂಡುಬರುವ ಕಾಂಬಿನೇಶನ್ಸೇ ಮಹದಾನಂದವನ್ನು ಕೊಡುವಂಥವು ಎಂದು ನನ್ನ ಅಂಬೋಣ.
ಈ ಭೂತಗಳು ಈಗಿನ ಕಾಲಕ್ಕೂ ಪ್ರಸ್ತುತವೇ ?? :)
ನಿಜವಾಗಲು ನನಗು ಗೊತ್ತಿಲ್ಲ. :) , ನಿಮಗೆ ಗೊತ್ತಿದ್ದರೆ ತಿಳಿಸಿ .
ದುಡಿಮೆಗೆ ಗುರಿಯಿರಲಿ - ಸ್ವಾತಂತ್ರ ಹಬ್ಬ ವಿಶೇಷ
"ದುಡಿಮೆಗೆ ಗುರಿಯಿರಲಿ" ಸರ್. ಎಂ.ವಿ ಅವರ ಅನುಭವಾಮೃತ. ದೇಶವನ್ನು ದುಡಿಮೆಯಿಂದ ಹೇಗೆ ಪ್ರಗತಿಯ ಪಥದಲ್ಲಿ ನಡೆಸಬಹುದು ಎಂದು ತೋರಿಸಿಕೊಟ್ಟವರು.
ಭಾನುವಾರ ಆಗಸ್ಟ್ ೧೨, ಸಿಡ್ನಿಯ ಒಲಂಪಿಕ್ ಅಥ್ಲೆಟಿಕ್ ಸೆಂಟರ್ನಲ್ಲಿ ಇಂಡಿಯಾದ ಅರವತ್ತನೇ ವರ್ಷದ ಸ್ವಾತಂತ್ಯ್ರ ಉತ್ಸವ. ಇದು ಭಾರತದ ಹೊರಗೆ ನಡೆಯೋ ಸ್ವಾತಂತ್ಯ್ರ ಉತ್ಸವಗಳಲ್ಲಿ ಅತಿ ದೊಡ್ಡದಂತೆ. ಹತ್ತಾರು ಸಾವಿರ ಜನ ಇಂಡಿಯಾದವರು ಸೇರತಾರೆ. ದಿನವಿಡೀ ಹಾಡು ಕುಣಿತ ಊಟ ತಿಂಡಿ ಜಾತ್ರೆ. ಇದರ ನಡುವೆ ಆಸ್ಟ್ರೇಲಿಯಾದ ಕೆಲವು ರಾಜಕಾರಣಿಗಳನ್ನ ಕರೆಸಿ ಬೆನ್ನು ತಟ್ಟಿಸಿಕೊಳ್ಳೋ ಬೇಜವಾಬ್ದಾರಿತನ ನಮ್ಮ ಸೂಟುಧಾರಿ ಇಂಡಿಯನ್ "ಎಂಟರ್ಪ್ರೆನರ್ಸ್"ಗಳಿಗೆ. ಹಲ್ಲುಗಿಂಜಿಕೊಂಡು ಅವರ ಜತೆ "ಸಭ್ಯತೆಯ ಲಂಚ್" ಬೇರೆ.
ನಾನು ನನ್ನ ೭, ೮ನೇವಯಸ್ಸಿನಿಂದ ಪುರಾಣ ಕಥೆಗಳನ್ನು ಓದುತ್ತಾ ಬಂದಿದ್ದೇನೆ. ಕಾಲೆೇಜು ಮೆಟ್ಟಲು ಹತ್ತುವ ತನಕ ಪುರಾಣಗಳು ನನ್ನಲ್ಲಿ ಯಾವ ತರದ ಸಂಶಯಗಳನ್ನು ಹುಟ್ಟಿಸಿರಲ್ಲಿಲ್ಲ. ಬಹುಶಃ ಹಿರಿಯರು ನಮ್ಮಲ್ಲಿ ಯಾವುದೇ ಸಂಶಯ ಮೂಡದಂತೆ ಹೆದರಿಕೆ ಮೂಡಿಸಿರಬೇಕು. ಆಗ ಪುರಾಣಗಳು ಕೇವಲ ಕಥೆಗಳಂತೆ ಕಾಣುತ್ತಿತ್ತು. ನಾನು ಬೆಳೆದಂತೆ ಮಹಾಭಾರತ, ರಾಮಾಯಾಣದ ಕಥೆಗಳೆಲ್ಲವೂ ಒಂದಾನೊಂದು ಕಾಲದಲ್ಲಿ ನಡದ ನಿಜ ಘಟನೆಗಳೆಂದು ತಿಳಿಯಿತು. ಮತ್ತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟಿಸಿದವು. ನಮ್ಮ ಸಮಾಜವಿಜ್ಞಾನ ಪುಸ್ತಕದಲ್ಲಿ ತಿಳಿಸುವಂತೆ ವೇದದ ಕಾಲದಲ್ಲಿ ಮಹಿಳೆಯರಿಗೆ ಅತ್ತ್ಯುತ್ತಮ ಸ್ಥಾನ ದೊರಕ್ಕಿತ್ತು ಎಂದು ತಿಳಿದು ಬರುತ್ತದೆ. ಆದರೆ ತ್ರೇತಾ ಮತ್ತು ದ್ವಾಪರಾ ಯುಗದಲ್ಲಿನ ನಾಯಕಿಯರ ಪಾಡು ಹೇಗಿತ್ತು? ಸೀತೆ, ದ್ರೌಪದಿ, ಕುಂತಿ, ಊರ್ಮಿಳೆ ಇವರೆಲ್ಲಾ ಅನುಭವಿಸಿದ ಪಾಡು ನೋಡಿದರೆ ಅಯ್ಯೋ ಎನಿಸುತ್ತದೆ. ಸೀತೆಯನ್ನು ಕಾಡಿಗಟ್ಟುವಾಗ ಯಾರು ಈ ಬಗ್ಗೆ ಚಕಾರವೆತ್ತುವುದಿಲ್ಲ. ವಿಚಿತ್ರವಲ್ಲವೇ? ಯಾವನೋ ಒಬ್ಬನ ಮಾತಿಗೆ ಬೆಲೆಕೊಟ್ಟು ರಾಮ ತನ್ನ ಪ್ರಿಯ ಪತ್ನಿಯನ್ನು ಕಾಡಿಗಟ್ಟುವುದೇ? ಹೋಗಲಿ, ಆಕೆಯ ವಾಸ್ತವ್ಯದ ಬಗ್ಗೆ ಏನಾದರೂ ಮಾಡಬಹುದಿತ್ತಲ್ಲವೇ! ಲಕ್ಶ್ಮಿಯ ಅವತಾರವೆಂದು ತಿಳಿಯುವ ಸೀತೆಗೇ ಈ ತರದ ಕಷ್ಟ ಬರಬೇಕಾದರೆ ಉಳಿದ ಮಹಿಳೆಯರ ಪಾಡು ಏನಾಗಿರಬಹುದು?