Test

ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಮುಖಗಳು!

ಕಲಿಯುತಿದ್ದೇನೆ……..ಕಲಿಯುತಿದ್ದೇನೆ……
ಮೊಗದ ಭಾವನೆಗಳನು
ಮನದ ಭಾಷೆಗಳನು
ಏನೀ ವೈವಿಧ್ಯ, ಏನೀ ವೈರುದ್ಧ್ಯ
ವಿಧವಿಧದ ವಿಚಿತ್ರಗಳು
ತರತರದ ಮುಖವಾಡಗಳು.
ಕೆಲವೊಮ್ಮೆ ನಗುವ,
ಕೆಲವೊಮ್ಮೆ ಅಳುವ,
ಚಿತ್ರವಿಚಿತ್ರ ಅರ್ಥ ಮಾಡಿಕೊಳ್ಳಲಾಗದ ಮುಖಗಳು!
ಜೇನಂತೆ ಸವಿನುಡಿಯಾಡಿ
ಪ್ರೀತಿಯ ಮಳೆ ಸುರಿಸಿ
ಕಪಟವ ಮನದಲಡಗಿಸಿ
ಬೆನ್ನ ಹಿಂಬಾಲಿಸುವ ಮುಖಗಳು!
ನೇರ ಮಾತುಗಳನಾಡಿ

ಈಶ್ವರ್ ಅಲ್ಲಾ ತೇರೋ ನಾಮ್......

ನಾನಾಗ ಹತ್ತನೇ ತರಗತಿಯಲ್ಲಿ ಓದುತ್ತಿದ್ದೆ. ನಮ್ಮ ಮನೆ ಪಕ್ಕ ಒ೦ದು ಸ೦ಸಾರ ಬಾಡಿಗೆಗೆ ಇತ್ತು. ತ೦ದೆ,ತಾಯಿ ಮತ್ತು ಮಗಳು. ತ೦ದೆ ಕೆಲಸಕ್ಕೆ ಹೋದರೆ ಬರುವುದು ರಾತ್ರಿ ಹನ್ನೊ೦ದು ಗ೦ಟೆಯಾಗುತ್ತಿತ್ತು. ಮಗಳು ತು೦ಬಾ ಚುರುಕು. ಟೈಲರಿ೦ಗ್, ನ್ರತ್ಯ, ಸ೦ಗೀತ ತರಗತಿಗಳನ್ನು ನಡೆಸುತ್ತಿದ್ದರು. ನಾನು ದಿನ ಅವರ ಮನೆಗೆ ಹೋಗುತ್ತಿದ್ದೆ.

ಮದುವೆಯಾಗದವರ ತೊಳಲಾಟ, ಸಮಜಾಯಿಷಿ, ಜವಾಬ್ದಾರಿ, ಮತ್ತು ಸ್ವಾತಂತ್ರ್ಯಗಳ ಸ್ವಗತ...

ಮೇಲಿನ ಶೀರ್ಷಿಕೆ ಸುಮ್ಮನೆ, ಒಂದು ರೀತಿಯಲ್ಲಿ ಗಮನ ಸೆಳೆಯಲಿ ಎಂದು ಬರೆದದ್ದು. ಅದರ ಬಗ್ಗೆ ನಂತರ ಬರುತ್ತೇನೆ.

ಈ ನಡುವೆ ಮೂರ್ನಾಲ್ಕು ತಿಂಗಳಿನಿಂದ ಯಾವುದೆ ಕಥೆ-ಕಾದಂಬರಿ ಓದಲು ಆಗಿರಲಿಲ್ಲ. ಈ ಮಧ್ಯೆ ಗೆಳೆಯ ನರೇಂದ್ರ ಪೈ‍ರವರ ಮೊದಲ ಕಥಾಸಂಕಲನ "ಟಕ್ ಟಿಕ್ ಪೆನ್ನು" ಬಿಡುಗಡೆ ಆಯಿತು. ಆದರೆ ದಯವಿಟ್ಟು ಕಳುಹಿಸಿ, ಎಂದಿದ್ದೆ. ನೆನ್ನೆ ಬಂತು. ಬಂದ ಮೂರ್ನಾಲ್ಕು ಗಂಟೆಗಳಲ್ಲಿ ಓದಿ ಮುಗಿಸಿದೆ. ಒಂದು ರೀತಿಯಲ್ಲಿ ಮೂರ್ನಾಲ್ಕು ಕಾದಂಬರಿಗಳನ್ನು ಓದಿದ ತೃಪ್ತಿ ಸಿಕ್ಕಿತು.

ಸುಮ್ಮನೆ ಕುತೂಹಲಕ್ಕೆ ಕತೆಯೊಂದರ ಭಾಗವನ್ನು ಉಲ್ಲೇಖಿಸುತ್ತೇನೆ:

"ಜಾನೆಟ್ಟಳ ಸವಾಲೆಸೆಯುವ ದೇಹಸಂಪತ್ತು, ಸೋಲೇ ಕಾಣದ ರತಿ ಉತ್ಸಾಹದ ನೆನಪಾದರೆ. ಛೇ, ಅದನ್ನು ಬಿಟ್ಟುಬಿಡಲು ಸಾಧ್ಯವೆ ಎನಿಸಿ ಆತಂಕಗೊಳ್ಳುತ್ತೇನೆ. ಕೈಗಳಲ್ಲಿ ಜಾನೆಟ್ಟಳ ಬಿಗಿಯಾದ ತುಂಬಿದ ಮೊಲೆಗಳಿರುವಾಗ, ಬೆತ್ತಲೆ ತೊಡೆಗಳು ಬೆಸೆದುಕೊಂಡು ಸುಖಿಸಲು ತಹತಹಿಸಿ ಉಕ್ಕುತ್ತಿರುವ ದೇಹ ಜ್ವರವೇರಿದಂತೆ ಬಿಸಿಯಾಗಿ ನಡುಗುತ್ತಿರುವಾಗ ಕಠೋಪನಿಷತ್ತಿನ ನಚಿಕೇತ ನೆನಪಾಗುವುದಿಲ್ಲ. ಮೃತ್ಯುದೇವತೆ ನಚಿಕೇತನ ಸಂಯಮ, ಶ್ರದ್ಧೆ, ನಿರ್ವಿಕಾರ, ನಿರ್ಲಿಪ್ತಿ, ನಿರ್ಮೋಹಗಳನ್ನೆಲ್ಲ ಹೊಗಳಿದ್ದೆಲ್ಲ ರಿಲವಂಟ್ ಎನಿಸುವುದಿಲ್ಲ, ಬದುಕಿಗೆ."

ಕತೆಗಳಲ್ಲಿ ಕತೆ ಮತ್ತು ಘಟನೆಗಳಿಗಿಂತ ವಿವರವೆ ಹೆಚ್ಚಾದರೆ ನನಗೆ ಅದು ಅಷ್ಟೇನೂ ತಟ್ಟುವುದಿಲ್ಲ. ಮತ್ತೆ ಕತೆ ಎಲ್ಲಿ ಪ್ರಾರಂಭವಾಗುತ್ತೆ ಎಂದು ಹುಡುಕುವ ಸ್ವಭಾವ. ಆದರೆ, ಈ ಪುಸ್ತಕದಲ್ಲಿ ಹಲವಾರು ಕಡೆ ಇರುವ ಇಂತಹ ವಾಕ್ಯಗಳು ಬಹಳ ಗಮನ ಸೆಳೆದವು: "ಅಲ್ಲಿ ವಿರಹದ ನೆನಪುಗಳಲ್ಲಿ ಅದ್ದಿತೆಗೆದಂತಿದ್ದ ಭಾವವೇ ಒಂದು ಹಾಡಾಗಿ, ಮನದ ನೋವೇ ಒಂದು ನಾದವಾಗಿ, ಬೆಂದ ಎದೆಯಿಂದಲೇ ಹೊರಟ ರಾಗದ ಬಳ್ಳಿಗೆ ಸುರುಳಿ ಸುತ್ತಿಕೊಂಡ ಭಾಷೆಯ ಆಯ್ದ ಶಬ್ದಗಳಲ್ಲಿ ಸಂಕಟಗಳೆಲ್ಲ ಭಗ್ನಪ್ರೇಮದ ಆಲಾಪನೆಯಾಗುತ್ತಿರಲು ಇವನ ಎದೆ ಕರಗತೊಡಗಿತ್ತು."

ಪ್ರಶ್ನಾವಳಿ

೧. ’ಬಸವಯ್ಯ, ನೀನು ಕಲಿತವನು, ಲೋಕವೆಂಬುದು ಮಾಯೆ ಎಂದರಿತ ಸುಜ್ಞಾನಿ, ಪ್ರೇಮದೀ ಚಂಚಲತೆಯನ್ನು ಕಾವ್ಯಗಳನ್ನೋದಿ ತಿಳಿದವನು’ ಕುವೆಂಪು ವಿರಚಿತ ಯಾವ ನಾಟಕದ ಸಾಲುಗಳಿವು?

೨. ಅಗ್ನಿವರ್ಷ ಎಂಬ ಹಿಂದಿ ಚಲನಚಿತ್ರ ಯಾವ ಕನ್ನಡ ನಾಟಕವನ್ನು ಆಧರಿಸಿದೆ ಮತ್ತು ಅದರ ಕರ್ತೃ ಯಾರು?

ನೀಲು

ಮಾತಿಗೆ ಸಿಕ್ಕ ಒಂದು ಮಧ್ಯಾಹ್ನ
“ಗುಂಡಿಲ್ಲದೆ ಎಕ್ಸೈಟ್‌ಮೆಂಟ್ ಸಿಗೋದಾದರೆ ಕುಡೀಬೇಡಿ”

ಸವಾಲೊಡ್ಡುತ್ತಿದ್ದಾಳೆ ಮಹಿಳೆ...!

ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು ನರಳಿಕೆ, ಯಾತನೆಗಳನ್ನು ಹೊರಗೆಡಹಲೊಂದು ವೇದಿಕೆಯಾಗಬಲ್ಲ ದಿನ ಅಂತ ಸಂಭ್ರಮಿಸಬಹುದು.

ಸಮಾಜಕ್ಕೆ ಬೆಲೆವೆಣ್ಣುಗಳು ಬೇಕೆ?

ಮಹಿಳೆಯರ ಮೇಲಿನ ದಬ್ಬಾಳಿಕೆ ಶೋಷಣೆ ಇಂದು ನಿನ್ನೆಯ ಕಥೆಯಲ್ಲ. ಮನೆಯಲ್ಲಾದರೂ, ಕಚೇರಿಯಲ್ಲಾದರೂ ಶೋಷಣೆಗೆ ಒಳಪಡುವವಳು ಮಹಿಳೆಯೇ. ಮಾನಸಿಕವಾಗಿ ಅಥವಾ ಶಾರೀರಿಕವಾಗಿ ಶೋಷಣೆ ನಡೆಸುತ್ತಾ ಬಂದಿರುವ ಪುರುಷ ಪ್ರಧಾನ ಸಮಾಜವು ಶೋಷಣೆಗೊಳಗಾದ ಮಹಿಳೆಯನ್ನು ಯಾವ ರೀತಿ ಸ್ವೀಕರಿಸಿದೆ ಎಂಬುದು ಚಿಂತಿಸಬೇಕಾದ ವಿಷಯ.

ನಿನ್ನ ನೆನಪಿನಲಿ…..ಜಿ.ವಿಜಯ್ ಹೆಮ್ಮರಗಾಲ

ನಿನ್ನ ನೆನಪಿನಲಿ…..

ಪ್ರೀತಿ……..
ಪದಗಳು ತುಂಬಿದ ಕವನವಿದಲ್ಲ
ಹೃದಯವೇ ಅಡಗಿದೇ ಇದರಲ್ಲಿ........
ಕಂಗಳಲಿ ಕವನ ಬರೆದು ಕಳುಹಿಸಿದೆ ನೀ ಇಲ್ಲಿಗೆ
ಅಂಗಳದೀ ಅರಳಿತಾಗ ನನ್ನೊಲವ ಮಲ್ಲಿಗ
ಮಲ್ಲಿಗೆಯ ನೋಡುತ್ತಿರುವೆ.......
ಹೇಳುತಿದೆ ನೋಡಾ.....!
ನೀನಿದ್ದರೇನಂತೆ ಹತ್ತಿರ ...........
ನಡುವೆ ಇದೆ ಎಷ್ಟೊಂದು ಅಂತರ ........?
ಆದರೂ
ಮನದಲ್ಲಿ ನಿನಗಾಗಿ ಮಾಡಿ