ಸ್ಪೂರ್ತಿ ಮಾತುಗಳು
ಕ್ರಿಕೆಟ್...
ಕ್ರಿಕೆಟ್...
ಶ್ರೀ ರಾಮ ನವಮಿ ದಿನಾಚರಣೆ
ಹೊತ್ತು ಮೂಡುವ ಸಮಯ
ಅರಳಿತೆರಡು ಹೂಗಳು
ಒಂದು ಕೆಂಪು ಒಂದು ಹಳದಿ
ನಮಸ್ಕಾರ,
ಮ್+ಊ ಟೈಪಿಸಿದರೂ ಮೂ ಕಾಣಿಸಿಕೊಳ್ಳುದಕ್ಕೆ ಪರಿಹಾರ ಇಲ್ಲವೇ?
ಅತಿರಥ ಮಹಾರಥರನ್ನು ಒಳಗೊಂಡ ನಮ್ಮ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲೇ ವಸ್ತುಶಃ ಹೊರಬಿದ
ಬೇರೊಂದು ಕಡೆ, ಟಿಪ್ಪಣಿ ಸೇರಿಸಿದ ನಂತರ, ಇಲ್ಲಿಯೂ ಅದನ್ನೇ ಹಾಕೋಣ ಎನ್ನಿಸಿತು. ಮೋಹನ ರಾಗದ ಮೂರನೆ ಭಾಗವನ್ನು ಬರೆಯದೇ ಹೋದದ್ದಕ್ಕೆ ಇದೂ ಒಂದು ಕಾರಣ ತಾನೇ, ಅದಕ್ಕೆ ಇಲ್ಲಿಯೂ ಇರಲಿ ಎಂದುಕೊಂಡೆ :)
ಆವರಣ ಬ್ಯಾನ್ ಆಗುವ ಮಾತೆಲ್ಲ ಬಂದಿರುವುದು, ಕಥೆಯಲ್ಲಿ ಲಕ್ಷ್ಮಿ ಬರೆಯುವ ಕಾದಂಬರಿಯನ್ನು ಪೋಲೀಸರು ಮುಟ್ಟುಗೋಲು ಹಾಕಿಕೊಳ್ಳುವ ಸಂದರ್ಭ ಬಂದಿರುವುದರಿಂದ ಎನಿಸುತ್ತದೆ. ನಿಜ ಹೇಳಬೇಕೆಂದರೆ, ತೀರಾ ಏನನ್ನೂ ಓದದಿದ್ದವರಿಗೆ ಕಥೆ ಆಘಾತಕಾರಿ ಎನಿಸಬಹುದಾದರೂ, ಸ್ವಲ್ಪ ಚರಿತ್ರೆಯ ಬಗ್ಗೆ ಕಾಮಾಲೆ ಕಣ್ಣಿಲ್ಲದೇ ಓದಿಕೊಂಡಿದ್ದವರಿಗೆ ಆವರಣ ತುಂಬಾ ಹೊಸ ವಿಷಯಗಳನ್ನೇನೂ ಹೇಳುವುದಿಲ್ಲ. ಹೇಳುವುದೇನಿದ್ದರೂ, ನಮ್ಮಲ್ಲಿ ನಡೆಯುತ್ತಿರುವ ಆವರಣ ಕ್ರಿಯೆಯನ್ನಷ್ಟೆ. ಬ್ಯಾನ್ ಮಾಡಬೇಕೆಂದಿರುವವರು, ಕಥೆಯನ್ನು ಓದಿದರೆ, ಆ ಆಲೋಚನೆಯನ್ನು ಖಂಡಿತಾ ಬಿಡಬೇಕಾಗುತ್ತದೆ Bibliography (ಪಠ್ಯ ಸೂಚಿ) ಯನ್ನು ಕಾದಂಬರಿಕಾರರು ಕಥೆಯ ಅಂಗವಾಗಿ ಜಾಣತನದಿಂದ ಹೆಣೆದಿದ್ದಾರೆ.
ಒಡೆದ ಕನ್ನಡಿ ಅಶುಭಸೂಚಕ.
ಇಲ್ಲಿ ಮೋಟು ಗೋಡೆಯ, ಸೋಗೆ ಮಾಡಿನ, ಅರೆಮನೆಯಲ್ಲಿ,
ಗೋಡೆ ತೂತು ಮುಚ್ಚಲೇನೊ ಎಂಬಂತೆ, ಹಚ್ಚಿರುವ
ಒಡೆದ ಕನ್ನಡಿಯ ಚೂರಲ್ಲಿ, ಇಣಿಕಿ ನೋಡುತ್ತಿದ್ದಾಳೆ ಪೋರಿ,
'ಚಿಂದಿ' ಪದದ ಸರಿಯಾದ ಅರ್ಥ ಹರಕಲು ಬಟ್ಟೆ(ವಸ್ತು) ಅಂತ....ಆದರೆ ಇದನ್
ದಿಟ್ಟೆ ಮನಸು ಏಕೆ ಕೊಟ್ಟೆ
ನನ್ನ ಸ್ಥಿತಿ-ಗತಿ ನೋಡಿಷ್ಟೆ