ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಪುನರ್ಜನ್ಮವೆ೦ಬುದು ಅಹ೦ಕಾರದ ಮಾತು

ಪುನರ್ಜನ್ಮವೆ೦ಬುದು ಅಹ೦ಕಾರದ ಮಾತು - "ಜೆ.ಕೆ. ಯವರ ಅನುದಿನ ಚಿ೦ತನ " ಪುಸ್ತಕದಿ೦ದ. ಕನ್ನಡಕ್ಕೆ "OLN SWAMY"

ನೀವು ಮತ್ತೆ ಜನ್ಮ ತಾಳುತ್ತೀರಿ , ಬದುಕುತ್ತೀರಿ ಎ೦ಬ ವಿಶ್ವಾಸವನ್ನು ನಾನು ನೀಡಬೇಕೆ೦ದು
ಬಯಸುತ್ತೀರಿ. ಆದರೆ ಇ೦ಥ ಪುನರ್ಜನ್ಮದಲ್ಲಿ ವಿವೇಕವೂ ಇಲ್ಲ, ಆನ೦ದವೂ ಇಲ್ಲ.

ಗೂಗಲ್ ಮತ್ತು ಕನ್ನಡ

ಗೂಗಲ್ ಮತ್ತು ಕನ್ನಡ

ಗೂಗಲ್ ನಲ್ಲಿ ಕನ್ನಡದ ಪುಟಗಳನ್ನು ಹುಡುಕುವುದನ್ನು ಸುಲಭಗೊಳಿಸಲು ನನ್ನದೇ ಆದ ಅಂತರ್ಜಾಲ ಪುಟವನ್ನು ಸಿದ್ದಪಡಿಸಿದ್ದೇನೆ. ಇಲ್ಲಿ ಟೈಪ್ ಮಾಡಲು ಬರಹದಂತಹ ಯಾವುದೇ ತಂತ್ರಾಂಶದ ಅಗತ್ಯವಿಲ್ಲ. ನೇರವಾಗಿ ನಿಮ್ಮ ಕೀಲಿಮಣೆಯಿಂದ ಟೈಪ್ ಮಾಡಬಹುದು. ಇಲ್ಲಿ ನನ್ನದೇ ಆದ ಕೀಲಿಮಣೆ ವಿನ್ಯಾಸವನ್ನು ಬಳಸಿದ್ದು, ಇದು ಕಗಪ ಕೀಲಿಮಣೆಗಿಂತ ಭಿನ್ನವಾಗಿದೆ.

ನನ್ನ ಅಂತರ್ಜಾಲ ಪುಟದ ವಿಳಾಸ ಹೀಗಿದೆ:

http://karnataka.110mb.com/google.html

ಅಖಂಡ ಕರ್ನಾಟಕ - ಒಂದು ಇಣುಕು ನೋಟ

ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸುಮ್ಮನಿರುವ ನಮ್ಮ ಮಂತ್ರಿ-ಮಹೋದಯರು, ಇವೇ ಮೊದಲಾದ ಹತ್ತಾರು ವಿಚಾರಗಳು ನಮ್ಮನ್ನು ಆಗಾಗ ಕಾಡುತ್ತಿರುತ್ತವೆ ಅಲ್ಲವೇ? ಆಶ್ಚರ್ಯವೆಂದರೆ ಇದೇ ರೀತಿಯ ಸಮಸ್ಯೆಗಳೇ ಸುಮಾರು ಅರವತ್ತು ವರ್ಷಗಳ ಹಿಂದೆಯೂ (ಅಂದರೆ ಏಕೀಕರಣಕ್ಕೂ ಹತ್ತು ವರ್ಷ ಮೊದಲು) ನಮ್ಮನ್ನು ಕಾಡುತ್ತಿದ್ದವು, ಇವೇನೂ ಹೊಸ ಸಮಸ್ಯೆಗಳಲ್ಲ ಎನ್ನುವ ಮಾತನ್ನು ನಿಮ್ಮ ಮುಂದಿಟ್ಟರೆ ನಂಬುತ್ತೀರಾ? ಪ್ರಾಯಶಃ ನಂಬಲಿಕ್ಕಿಲ್ಲ.

ಅಖಂಡ ಕರ್ನಾಟಕ - ಒಂದು ಇಣುಕು ನೋಟ

ಪುಸ್ತಕದ ಲೇಖಕ/ಕವಿಯ ಹೆಸರು
ಅ.ನ.ಕೃ

ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸುಮ್ಮನಿರುವ ನಮ್ಮ ಮಂತ್ರಿ-ಮಹೋದಯರು, ಇವೇ ಮೊದಲಾದ ಹತ್ತಾರು ವಿಚಾರಗಳು ನಮ್ಮನ್ನು ಆಗಾಗ ಕಾಡುತ್ತಿರುತ್ತವೆ ಅಲ್ಲವೇ? ಆಶ್ಚರ್ಯವೆಂದರೆ ಇದೇ ರೀತಿಯ ಸಮಸ್ಯೆಗಳೇ ಸುಮಾರು ಅರವತ್ತು ವರ್ಷಗಳ ಹಿಂದೆಯೂ (ಅಂದರೆ ಏಕೀಕರಣಕ್ಕೂ ಹತ್ತು ವರ್ಷ ಮೊದಲು) ನಮ್ಮನ್ನು ಕಾಡುತ್ತಿದ್ದವು, ಇವೇನೂ ಹೊಸ ಸಮಸ್ಯೆಗಳಲ್ಲ ಎನ್ನುವ ಮಾತನ್ನು ನಿಮ್ಮ ಮುಂದಿಟ್ಟರೆ ನಂಬುತ್ತೀರಾ? ಪ್ರಾಯಶಃ ನಂಬಲಿಕ್ಕಿಲ್ಲ.

ಗೆಳೆಯರೆ ನಾನು ಈ ವೆಬ್ ಗೆ ಹೊಸಬ ...... ಬೆಂಗಳೂರಿನ ಹೊಸ ಹೆಸರು ಯಾರಾದರು ಹೆಳ್ತಿರ

ಗೆಳೆಯರೆ ನಾನು ಈ ವೆಬ್ ಗೆ ಹೊಸಬ ...... ಬೆಂಗಳೂರಿನ ಹೊಸ ಹೆಸರು ಯಾರಾದರು ಹೆಳ್ತಿರ bengaluru or bengalooru

ಸಂಪದಪ್ರಿಯರು ಶುದ್ಧವಾಗಿ ಬರೆದರೆ ಅದೆಷ್ಟು ಚೆನ್ನ!

ಸಂಪದದಂತಹ ಆನ್‌ಲೈನ್ ವೇದಿಕೆಯನ್ನು ಕನ್ನಡಿಗರು ಸಮರ್ಥವಾಗಿ ಬಳಸುತ್ತಿದ್ದೇವೆ ಎನ್ನುವುದರಲ್ಲಿ ಅನುಮಾನವಿಲ್ಲ.ಇಲ್ಲಿ ಬರುತ್ತಿರುವ ವಿಚಾರಗಳು ಉನ್ನತ ಮಟ್ಟದವಾಗಿ ಖುಷಿಕೊಡುತ್ತವೆ.ಭಾಷೆಯ ಬಗೆಗೆ ಅಭಿಮಾನ, ಸಂಸ್ಕೃತಿ ಬಗ್ಗೆ ಹೆಮ್ಮೆ,ಕಳಕಳಿ ಬರಹಗಳಲ್ಲಿ ಎದ್ದು ಕಾಣುತ್ತವೆ.ತಾವು ಓದಿದ ಉತ್ತಮ ವಿಚಾರಗಳನ್ನು ಇತರರಲ್ಲಿ ಹಂಚುವ,ಒಳ್ಳೆಯ ಅಭಿರುಚಿಯನ್ನು ಹುಟ್ಟುಹಾಕುವ ಉತ್ಸಾಹ ಇಲ್ಲಿ ವ್ಯಕ್ತವಾಗುತ್ತದೆ.ಅಂತರ್ಜಾಲದ ಹೊಸ ಮುನ್ನಡೆಗಳ ಬಗೆಗೆ ಇತರರ ಗಮನ ಸೆಳೆಯುವ ಬಗ್ಗೆ ಮುತುವರ್ಜಿ ತೆಗೆದುಕೊಳ್ಳುವವರು ಸಾಕಷ್ಟು ಇದ್ದಾರೆ.ಕ್ರೀಡೆ-ಅದರಲ್ಲೂ ಕ್ರಿಕೆಟ್ ಬಗ್ಗೆ, ಪ್ರವಾಸ ಅನುಭವಗಳ ಬಗೆಗೆ ಬರೆಯುವವರ ಬಳಗವೇ ಇದೆ.

ಕಾವೇರಿ ಪ್ರತಿಭಟನೆ ಮೆಗಾಧಾರಾವಾಹಿ ಆಗಬೇಕೇ?

ಕಾವೇರಿ ನ್ಯಾಯಾಧೀಕರಣದ ತೀರ್ಪು ಬಂದು ಈಗಾಗಲೇ ಮೂರು ವಾರಗಳು ಕಳೆದುವು.ತೀರ್ಪು ರಾಜ್ಯದ ಹಿತಕ್ಕೆ ಮಾರಕ,ಅದರ ವಿರುದ್ಧ ನ್ಯಾಯಾಲಯದ ಮೆಟ್ಟಲು ಹತ್ತಬೇಕು ಇಲ್ಲವೇ ನ್ಯಾಯಾಧಿಕರಣದ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಎನ್ನುವ ಒಕ್ಕೊರಲಿನ ಕೇಳಿಕೆ ಜನರಿಂದ ಬಂದಿದೆ.