ಮಳೆ ಎಂದರೆ...
ಮಳೆ ಎಂದರೆ ಕೆಲವರಿಗೆ -
ಹರಳುಗಟ್ಟಿದ ಹಿನ್ನೋಟ,
ಭರವಸೆಯ ಮಿಂಚೋಟ,
ಮಣ್ಣ ಘಮದೊಳ ಹೂದೋಟ.
ಮಳೆ ಎಂದರೆ ಕೆಲವರಿಗೆ -
ಕವಿತೆ ಬರೆಸುವ ಚಿತ್ರ,
ಕಥೆಗೊಂದು ಪಾತ್ರ,
ಪ್ರಣಯದಾಟಕೆ ತಂತ್ರ.
- Read more about ಮಳೆ ಎಂದರೆ...
- 14 comments
- Log in or register to post comments
ಮಳೆ ಎಂದರೆ ಕೆಲವರಿಗೆ -
ಹರಳುಗಟ್ಟಿದ ಹಿನ್ನೋಟ,
ಭರವಸೆಯ ಮಿಂಚೋಟ,
ಮಣ್ಣ ಘಮದೊಳ ಹೂದೋಟ.
ಮಳೆ ಎಂದರೆ ಕೆಲವರಿಗೆ -
ಕವಿತೆ ಬರೆಸುವ ಚಿತ್ರ,
ಕಥೆಗೊಂದು ಪಾತ್ರ,
ಪ್ರಣಯದಾಟಕೆ ತಂತ್ರ.
http://dli.iiit.ac.in ತಾಣದಲ್ಲಿ ಪುಸ್ತಕದ ಹೆಸರುಗಳು ಈಗ ಕನ್ನಡದಲ್ಲಿ ಇವೆ . ತಪ್ಪು ತಪ್ಪಾಗಿದ್ದರೂ ಮೊದಲಿಗಿಂತ ಅನುಕೂಲಕರ ;
ನೋಡಿದ್ದೀರಾ ?
ಈ ತಲೆಬರಹದ ಲೇಖನವೊಂದನ್ನು ಈ ತಿಂಗಳ ( ಅಕ್ಟೋಬರ್ ೨೦೦೭) ಮಯೂರದಲ್ಲಿ ಪದಗತಿ ಅಂಕಣದಲ್ಲಿ ಶ್ರೀ ಕೆ.ವಿ.ನಾರಾಯಣ ಅವರು ಬರೆದಿದ್ದಾರೆ . ( ಅದೇಕೋ ಸಂಪದದ ಅವರ ಬ್ಲಾಗ್ ನಲ್ಲಿ ಅವರ ಲೇಖನಗಳು ಇತ್ತೀಚೆಗೆ ಕಾಣುತ್ತಿಲ್ಲ )
ಸಾರಾಂಶ ಹೀಗಿದೆ .
ನೀನಾಸಂ ಸಂಸ್ಕೃತಿ ಶಿಬಿರ ಅಕ್ಟೋಬರ್ ನಲ್ಲಿ ನಡೆಯುತ್ತಿರುವುದು ಸಂಪದದಲ್ಲಿ ಈಗಾಗಲೇ ಪ್ರಕಟವಾಗಿದೆ.
ಇನ್ನೇನು ತಡ, ಹೊರಡುವ ಬೇಗ.. ಮತ್ತೆಂತ? ಸಿಗುವ ಮಾರಾಯ್ರೆ ಹೆಗ್ಗೋಡಿನಲ್ಲಿ?
ವರಿಷ್ಠರ ಭೇಟಿಗೆ ಬೆಂಗಳೂರು-ದೆಹಲಿ ಓಡಾಟ
ನಂತರ ಮಂತ್ರಿಮಂಡಲ ರಚನೆ ಪರದಾಟ
ಮತ್ತೆರಡು ತಿಂಗಳು ಮಸೀದಿ ತೀರ್ಥಕ್ಷೇತ್ರ ಭೇಟಿ
ನಂತರ ಇದ್ದೇಇದೆ ಗೌಡರೊಂದಿಗೆ ಜಟಾಪಟಿ
ಓದುಗ ಮಿತ್ರರಿಗೆಲ್ಲ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಕೃಷ್ಣಾಷ್ಟಮಿ ಮತ್ತು ಕ್ರಿಸ್ಮಸ್ ಎರಡೂ ಸಂಭ್ರಮದ ಹಬ್ಬಗಳು. ಈ ಎರಡೂ ಭಗವದ್ ಅವತಾರಗಳ ಜೀವನ ಮತ್ತು ಸಂದೇಶಗಳಲ್ಲಿ ಅನೇಕ ಸಾಮ್ಯಗಳಿವೆ. ಕೆಲವು ಕುತೂಹಲಕಾರಿ ಹೋಲಿಕೆಗಳನ್ನು ಪಟ್ಟಿಮಾಡಿದ್ದೇನೆ. ಗಮನಿಸೋಣ.
ರಾಮನಗರ ತನ್ನ ನಗರಸಭಾ ಚುನಾವಣೆಗೆ ಸಜ್ಜಾಗುತ್ತಿರುವಂತೆ ತಾಲೂಕಿನಲ್ಲಿ ನಡೆದಿರುವ ಕೋಟ್ಯಾಂತರ ರೂ.ಗಳ ಕಾಮಗಾರಿಗಳ ಬಗ್ಗೆ ರಾಜ್ಯದ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆ ಡಿ ಎಸ್ ಮತ್ತು ಬಿ ಜೆ ಪಿ ಪಕ್ಷಗಳ ಅಭ್ಯರ್ಥಿಗಳು ತಮ್ಮ ಶ್ರಮವೆಂದು ಹೇಳಿಕೊಳ್ಳಲಾರಂಭಿಸಿದ್ದಾರೆ.
ಪ್ರಪಂಚದ ಚಾವಣಿಯಾಗಿರುವುದಷ್ಟೇ ಅಲ್ಲ, ಮನುಷ್ಯನ ತಲೆ/ಮೆದುಳು ದೊಡ್ಡದಾಗಿ ಅಕ್ಷರಶಃ ಬೋಧಿವಿಕಾಸಕ್ಕೆ ಪರೋಕ್ಷ ಕಾರಣವಾದ ಟಿಬೆಟ್ ಅಚ್ಚರಿಗಳ ಆಗರ. ಓದಿ ಆ ವಿವರ ವಿಚಿತ್ರಾನ್ನದಲ್ಲಿ ಈ ವಾರ. ಶ್ರೀವತ್ಸ ಜೋಶಿ ..ವಿಚಿತ್ರಾನ್ನ
ತಪ್ಪುಮಾಡಿದ್ದಕ್ಕೊಂದು imposition ಆದಂತೆಯೂ ಆಯ್ತು, ಅಂಕಣಕ್ಕೊಂದು ಲೇಖನ in position ಆದಂತೆಯೂ ಆಯ್ತು. ತಗೊಳ್ಳಿ ಇದು ಮುಷ್ಟಿ ತಪ್ಪಿದ್ದರಿಂದಾದ ಸೃಷ್ಟಿ, ತಾಜಾ ತಾಜಾ ವಿಚಿತ್ರಾನ್ನ ಒಂದು ಮುಷ್ಟಿ!