ಆಂಜನೇಯ ಸ್ತುತಿ.
ಮನೋಜವಂ ಮಾರುತತುಲ್ಯ ವೇಗಂ
ಜಿತೇದ್ರಿಯಾಂ ಬುದ್ದಿಮತಾಂ ವರಿಷ್ಟಂ
ವಾತಾದ್ಮಜಂ ವಾನರಯುತ ಮುಖ್ಯಂ
- Read more about ಆಂಜನೇಯ ಸ್ತುತಿ.
- 2 comments
- Log in or register to post comments
ಮನೋಜವಂ ಮಾರುತತುಲ್ಯ ವೇಗಂ
ಜಿತೇದ್ರಿಯಾಂ ಬುದ್ದಿಮತಾಂ ವರಿಷ್ಟಂ
ವಾತಾದ್ಮಜಂ ವಾನರಯುತ ಮುಖ್ಯಂ
ಮಾತು ಕತೆಯ ಲಹರಿಯೊಂದು ಎಲ್ಲಿಂದಲೋ ಪ್ರಾರಂಭವಾಗಿ ಇನ್ನೆತ್ತಲೋ ಹರಿದು ಮತ್ತೆ ಕವಿತೆಯೊಂದರ ಸಾಲಿನೊಂದಿಗೆ ಸಂಗಮಿಸಿದ ಸ್ವಾರಸ್ಯವೊಂದು ಇಲ್ಲಿದೆ ನೋಡಿ. ಆರೋಗ್ಯಕರ ಮನಸ್ಸಿದ್ದರೆ ಸಾಕು ಮಾತನಾಡಲು ಇಂತಹುದೇ ವಿಷಯವೊಂದು ಬೇಕೆನ್ನುವ ರಗಳೆಯಿಲ್ಲ!
ನಮ್ಮ ಕಂಪನಿಲಿ ಕನ್ನಡ ರಜ್ಯೋತ್ಸವ ಮಾಡ್ದಾಗ T.N.ಸೀತಾರಾಮ್ ಹೀಗ್ ಹೇಳಿದ್ರು - "ಈ ಬಂಡವಾಳಶಾಹಿ ಕಾಲದಲ್ಲಿ ಎಲ್ಲವೂ ಮಾರಾಟದ್ ವಸ್ತು ಹಾಗ್ಬಿಟ್ಟಿದೆ. ಒಂದು ಚಿಕ್ಕ ಹುಡುಗಿ - My Daddy has the Big Car ! ಅಂತಾಳೆ. ಅಪ್ಪ ದೊಡ್ಡ ಕಾರ್ ತಗೊಳ್ಳೊ ಶಕ್ತಿ ಇದೆ ಅಂತ ಆತ ಒಳ್ಳೆ ಅಪ್ಪ ಅನ್ನುಸ್ಕೊತಾನೆ. ಮಮತೆ, ಪ್ರೀತಿ ಇವ್ನೆಲ್ಲಾ ಮಾರಾಟದ್ ವಸ್ತು ಮಾಡಿ ದಿನಾಗ್ಲು TV ಅಲ್ಲಿ ತೋರ್ಸಿ ತೋರ್ಸಿ, ಜನ ಈ ತರದ ಮಾಹಿತಿಯನ್ನೇ ಜ್ನಾನ ಅಂತ ತಿಳ್ಕೊಳಕ್ಕೆ Start ಮಾಡಿದಾರೆ. ಇದೊಂದು ದೊಡ್ಡ ದುರಂತ" ಅಂತ.
http://jambuka.blogspot.com/
[:
http://kn.wikipedia.org/wiki/%E0%B2%9C%E0%B2%AE%E0%B2%96%E0%B2%82%E0%B2%A1%E0%B2%BF|ಜಮಖಂಡಿ]
From Wikipedia
Jump to: navigation, search
ಜಮಖಂಡಿ - ಬಾಗಲಕೋಟೆ ಜಿಲ್ಲೆಯ ಒಂದು ಪ್ರಮುಖ ತಾಲ್ಲೂಕು ಕೇಂದ್ರ. ಈ ಪಟ್ಟಣ್ಣಕ್ಕೆ ಜಮಖಂಡಿ ಎಂಬ ಹೆಸರು ಬರುವುದಕ್ಕೆ ಐತಿಹಾಸಿಕ ಕಾರಣಗಳಿವೆ. ಇಲ್ಲಿರುವ ಪ್ರಾಚೀನ ದೇವಾಲಯ ಜಂಬುಕೇಶ್ವರ ಗುಡಿಗೂ ಈ ಪಟ್ಟಣದ ಹೆಸರಿಗೂ ನಂಟಿದೆ. ಈ ಗುಡಿ ಚಾಲುಕ್ಯರ ಕಾಲಕ್ಕೆ ಸೇರಿದ್ದು. 1937ರಲ್ಲಿ ಜಮಖಂಡಿಯಲ್ಲಿ 22ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು.
ಬೊಗಳೂರು, ಡಿ.13- ಡ್ರ್ಯಾಗನ್ಗಳಿರುವ ನಾಡಿನಲ್ಲಿ ಅಪ್ಪಿಕೋ ಚಳವಳಿ ನಡೆಯುತ್ತಿದೆ, ಅದು ಭಾರತಕ್ಕೂ ವ್ಯಾಪಿಸುವ ಎಲ್ಲ ಸಾಧ್ಯತೆಗಳಿಗೆ ಪೊಲೀಸರು ಸಂಚು ರೂಪಿಸಿದ್ದಾರೆ ಎಂಬ ಸುದ್ದಿ ಕೇಳಿ ಅಲ್ಲಿಗೆ ಧಾವಿಸಿದಾಗ ಪತ್ತೆಯಾದದ್ದು ಈ ಸುದ್ದಿ. (bogaleragale.blogspot.com)
ನೆರಳ ನೋಡಿ
ನಡೆಯಬೇಡವೊ ಮನುಜ !
ನಿನ್ನ ಹಿಂದಿರುವ
ಬೆಳಕಿನಂತೆ ತಾನೆ ಈ ನೆರಳು !!!
-----------------------
ಕಂಪ್ಯೂಟರ್ ಪರದೆಯ ಹೊರಗಿನ ಬದುಕನ್ನು ನಿರ್ಲಕ್ಷಿಸಿ ಆರಾಮ ಕುರ್ಚಿಯ ವಾದಸರಣಿಯನ್ನು ಮಂಡಿಸುವವರ ನಡುವೆ, ಕಂಪ್ಯೂಟರ್ ಮೂಲಕ ಕನ್ನಡದ ಕಂಪನ್ನು ಇಡೀ ಜಗತ್ತಿಗೆ ಪಸರಿಸುವಂತೆ ಮಾಡಿರುವ ಕನ್ನಡ ಸಾಹಿತ್ಯ ಡಾಟ್ ಕಾಮ್ನ ಪರಿಶ್ರಮವು ಬಹುದೊಡ್ಡ ಕನ್ನಡ ಸೇವೆಯಾಗಿದೆ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರಾದ ಪಿ.ಶೇಷಾದ್ರಿ ಅವರು ಮುಕ್ತಕಂಠದಿಂದ ವರ್ಣಿಸಿದರು.
ಮಿರಮಿರ ಮಿನುಗುವ ಮುದ್ದಿನ ತಾರೆ
ಬಾನಲಿ ಬೆಳಗುವ ನೀನಾರೆ?
ಫಳಫಳ ಹೊಳೆಯುವ ವಜ್ರದ ಹರಳೆ,
ಚ ಹ ರಘುನಾಥರ ಸಣ್ಣ ಕತೆಗಳ ಸಂಕಲನ - "ಹೊರಗೂ ಮಳೆ, ಒಳಗೂ ಮಳೆ" ೧೭ ಡಿಸೆಂಬರ್ ೨೦೦೬ ರಂದು ನಯನ ಸಭಾಂಗಣ, ಕನ್ನಡ ಭವನ. ಜೆ ಸಿ ರೋಡ್ ನಲ್ಲಿ ಬಿಡುಗಡೆಯಾಗಲಿದೆ. ಸಮಯ: ಬೆಳಿಗ್ಗೆ ೧೦:೩೦ ಕ್ಕೆ.
ಬೊಗಳೂರು, ಡಿ.12- ಬೊಗಳೆ ರಗಳೆ ಬ್ಯುರೋದ ಕೆಲಸವನ್ನು ಬೇರೆಯವರಾರೋ ಮಾಡಿರುವುದರಿಂದಾಗಿ ಬೆಚ್ಚಿ ಬಿದ್ದ ಬ್ಯುರೋ ಸಿಬ್ಬಂದಿ ಚೇತರಿಸಿಕೊಳ್ಳುವ ಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. (bogaleragale.blogspot.com)